Category: ಕಾವ್ಯಯಾನ

ಕಾವ್ಯಯಾನ

ಕವಿತ. ಎಸ್. ಅವರ ಕವಿತೆ-ಅಂದು ಇಂದು

ನಗುವಿನ ಚೆಲ್ಲಾಟಗಳು
ರಸಭರಿತ ಕ್ಷಣಗಳು
ಕಾವ್ಯ ಸಂಗಾತಿ

ಕವಿತ. ಎಸ್. ಅವರ ಕವಿತೆ-

ಅಂದು ಇಂದು

ಶಾರು–ಗೆಳತಿ ಅವನವಳುಶಾರು

ಕಾವ್ಯಸಂಗಾತಿ ಶಾರು ಗೆಳತಿ ಅವನವಳುಶಾರು ಮನದಿ ತೇವಗೊಂಡಿದೆ ಭಾವತಳಮಳ ತಳದಾಳದಿಂದ ಜೀವಬದುಕಿನ ನೆನಹು ಬದುಕಿನ ಸಿರಿಯುಹರಿವ ಸೆಳೆವಲಿ ಹಸಿರ ತಡಿಯಂತೆಗೆಳತಿ ಅವನವಳು! ನೋಡs, ಅರಳುತಿದೆ ಇರುಳು ಹಗಲಾಗಿಹೊರಳುತಿದೆ ಪ್ರೀತಿ ಮರುಳಾಗಿಅಪ್ಪಿದವು ತಪ್ಪು ಒಪ್ಪುಗಳೆಲ್ಲಕೋಪ ತಾಪಗಳು ನುಸುಳದಂತೆಗೆಳತಿ ಅವನವಳು! ನೋಡs, ಮನದ ಪಿಸುಮಾತಿಗಿಲ್ಲ ಸಾಕ್ಷಿಅನುಭಾವಿಸುವುದೆ ಅದರ ಅಕ್ಷಿಹರಿವ ನೀರದು ಸದಾ ನಿರ್ಮಲಸ್ಪುರಿವ ಪ್ರೇಮ ಭಾವಪ್ರಾಂಜಲದಂತೆಗೆಳತಿ ಅವನವಳು! ನೋಡs, ನೆಂದ ಮನ ಉಳುಮೆಯ ಹೊಲಬೆಳೆವುದಲ್ಲಿ ಪ್ರೀತಿ ಪ್ರೇಮ ಫಲಸಮಭಾವರೇಖೆ ಅನಂತದಲಿಬಿಗಿದಪ್ಪಿ ಚುಂಬಿಸುವ ನೆಲ ಮುಗಿಲಂತೆಗೆಳತಿ ಅವನವಳು! ನೋಡs, ಗುನುಗುನಿಸಿ ದನಿದನಿಸಿ […]

ಡಾ ಅನ್ನಪೂರ್ಣ ಹಿರೇಮಠ-ರೈತ

ಅಣ್ಣ ಬಸವಣ್ಣನ ನೆನೆಯುತ ದುಡಿವನಿವನು
ಸಣ್ಣ ಸಣ್ಣ ಸಂತೋಷಗಳಲಿ ತಣಿಯೋ ಸಂಪನ್ನ ತ್ಯಾಗಿ//
ಕಾವ್ಯ ಸಂಗಾತಿ

ಡಾ ಅನ್ನಪೂರ್ಣ ಹಿರೇಮಠ

ರೈತ

ಸುಕುಮಾರ-ಕಾಫಿಯಾನ ಗಜ಼ಲ್

ಕಲ್ಲರಳಿ ಹೂವಾಗಿ ಗಂಧ ಸೂಸುತ್ತಿದೆ ಚಂದನವನ
ಗತ್ತಿನ ಮನಗಳಿವು ತಣಿಸಿ ದಣಿದುಬಿಡು ಹಿಗ್ಗಿಲ್ಲದೆ
ಕಾವ್ಯ ಸಂಗಾತಿ

ಸುಕುಮಾರ-

ಕಾಫಿಯಾನ ಗಜ಼ಲ್

ಡಾ ಸಾವಿತ್ರಿ ಕಮಲಾಪೂರ ಕವಿತೆ-ಒಂಟಿ

ವಿಶಾಲ ಮನೆ ಇದ್ದರೇನು ? ಹೃದಯಕೆ ಹತ್ತಿರ ಯಾರೂ ಇಲ್ಲ
ಹಾಕಿದ ಕೊಂಡಿ ತೆಗೆದೆಯಿಲ್ಲ
ಕಾವ್ಯ ಸಂಗಾತಿ

ಡಾ ಸಾವಿತ್ರಿ ಕಮಲಾಪೂರ ಕವಿತೆ

ಒಂಟಿ

ಹನಿಬಿಂದು ಕವಿತೆ-ಮಾನವ ಬದುಕು

ಜಾತಿ ಧರ್ಮದ ಸಾರವ ತಿಳಿಸುವ
ಗ್ರಂಥ ಮಾಲಿಕೆ ತಿಳಿಯೋಲ್ವ!
ಕಾವ್ಯ ಸಂಗಾತಿ

ಹನಿಬಿಂದು ಕವಿತೆ

ಮಾನವ ಬದುಕು

Back To Top