Category: ಕಾವ್ಯಯಾನ

ಕಾವ್ಯಯಾನ

ನಿವಾಳಿ ತೆಗೆದ ದಾರಿ

ಬದುಕ ಅರಳುವ ಹೊತ್ತಿನಲ್ಲಿ
ಬೇರುಗಳ ಕಿತ್ತಿ,ಒಳಗೊಳಗೆ ನಗುತ್ತಿದ್ದೀರಿ
ನಮಗರಿಲ್ಲವೆಂದು ನಮ್ಮ-
ನಮ್ಮ ಸಾವಿಗೆ ಸುಂಕ ಕೇಳಿದ್ದೀರಿ

ಗಜಲ್

ಮುಗ್ಧರನ್ನ ಶಿಕ್ಷಿಸುವ ಫರಮಾನ್ ಜಾರಿಯಾಗುತಿದೆ
ಸತ್ತರು ಪ್ರೇಮಿಗಳ ಅದೇ ಇತಿಹಾಸ ಮರುಕಳಿಸುತಿದೆ

ನೆನಪಾದವಳು

ಕಾವ್ಯ ಸಂಗಾತಿ ನೆನಪಾದವಳು ಶಾಲಿನಿ ರುದ್ರಮುನಿ ಕನಸ ತೇರಲಿದಣಿದ ತಣಿದಮನದ ಹಾದಿಯಲಿಸಿಹಿಲೇಪನದಮುಗುಳ ಹೊತ್ತುಜೀವ ಭಾವದಬಾಳು ಸಮರ್ಪಿಸುತನಿಂತವಳು ನೆನಪಾದಳುಕನ್ನಡಿಯ ಮುಂದೆ…, ಅಲ್ಲಲ್ಲಿ ಹಸಿಗಾಯಮಾತು ಮೌನಗಳತರಪರಚಿದ ಗೀಚುಒಸರಿದರು ಒಸರದಂತಿಹರಕ್ತದ ಕಲೆಯ ಬಲೆನೆಲೆ ಬಲೆಗೆ ಬಾಲೆಹಸಿರುಣಿಸಿ ಮತ್ತೆನೀರುಡಿಸುತಿಹಹಾಡಿನ ಜಾಡಿನಲಿಹಾಡು ತಾನಾಗಿ ನಲಿದುನಿಂತವಳು ನೆನಪಾದಳುಕನ್ನಡಿಯ ಮುಂದೆ…, ಕೊಲ್ಮಿಂಚಿನ ಬಿಸಿಲಿಗೆಚಂದ್ರಿಕೆಯ ಚೆಲುವಿಗೆಕಾಣುವ ಸೊಬಗನುಇರುಳ ನರಳಿಗೆಹೊರಳಿ ಜಾವಕೆಕಾಣದಿಹ ಸೊಬಗನುಹಸಿರ ತೋರಣ ಮಾಡಿಮನೆ ಮನ ಬಾಗಿಲಿಗೆಸಿಂಗರಿಸಿ ಸಡಗರದಿಬಾಳದಾಟ ಕೂಟಕೆಸುಮ್ಮನೆ ಆರಾಧಿಸುತನಿಂತವಳು ನೆನಪಾದಳುಕನ್ನಡಿಯ ಮುಂದೆ…, ಅರಿವಿನ ಪಯಣದಲಿಗುರು ತಾನಾಗಿಹಳುಬೆಳಕಿನ ಜಾಡಿನಲಿಏನನೋ ಅರಸುವಳುಹರಿಯುವ ಅರಿವಿನಹಸಿವ ಒಡಲಿಳಿಸಿಭವದ ಬಂಧನಗಳಒದೊಂದೆ ಕಳಚಿಕದಳಿಯ ಬನದಲಿನಿಂತವಳು […]

ವಸುಂಧರಾ ಕದಲೂರು ಕವಿತೆ ಖಜಾನೆ

ಕತೆಯ ಕೊನೆ ಸರ್ರನೆ ಒಳ ಸೇರಿನಿಧಾನವಾಗಿ ಸಾಗಿಹುದುಗಿ, ತೆವಳ ಬಯಸುವಕೆಲವರನು ಹಂಗಿಸಿ, ಭಂಜಿಸಿಮೊಲದೊಡನೆ ಓಡಲು ಬಿಟ್ಟು;ಆ ಚುರುಕು, ಆ ವೇಗ, ಆ ಬಿಳುಪು,ಆ ಸೊಬಗು ಇಲ್ಲವೆಂದಂದರೂಅವರಿಗೆ ಪರವಾಗಿಲ್ಲ ! ಬೇಸರವಿಲ್ಲ !ಕತೆಯ ಕೊನೆಗೆ ಗೆಲುವಿನ ಗೆರೆಮುಟ್ಟಿದವರಾರೆಂದು ಎಲ್ಲರಿಗೂಗೊತ್ತಿದೆಯಲ್ಲ. ***************** ಬೇರು- ಚಿಗುರು ಹಿತ್ತಲು- ಅಂಗಳ ಒಂದು ಹದವಾದ ಮಳೆಗೆಕಾದಿದ್ದ ಹೂಬಳ್ಳಿ ; ಚಿಗುರಿಹೂ ಅರಳಿಸಿ, ದುಂಬಿ ಆಹ್ವಾನಕೆಸುವಾಸನೆ ಬೀರಲು ಮೆಲುಗಾಳಿಗೆಕಾದಿರುವಾಗ…. ಚಿವುಟಿದರುಅವರಿವರೆನ್ನದ, ಪರಿಚಿತಪರಿಚಿತರು!!ಘಾಸಿಗೊಂಡ ಬಳ್ಳಿ ತಬ್ಬಿ ಸಂತೈಸಿತುಅಪ್ಪಿಕೊಂಡ ಗಿಡ; ಅಭಯ ನೀಡುತ್ತಿತ್ತು ಕಾಣದೊಳಗುಳಿದ ಬೇರು… **************** ಹಿಂಬಾಗಿಲ […]

ಬುದ್ಧ ಮತ್ತು ಗಾಂಧಿ

ಯಾರು ಹೇಳಿದರೋ
ಮೀಡಿಯಾ ಮೂಢರಿಗೆ
ಗಡಿಗಳಾಚೆ ಮನುಷ್ಯರೇ ಇಲ್ಲವೆಂದು
ಅರಚುತ್ತಲೇ ಇದ್ದಾರೆ
ಗೋಡೆಗಳ ಕಟ್ಟಿ

ಮಠದ ಬೆಕ್ಕಿಗೆ ಘಂಟೆ ಇಲ್ಲ

ಕಾವ್ಯ ಸಂಗಾತಿ ಮಠದ ಬೆಕ್ಕಿಗೆ ಘಂಟೆ ಇಲ್ಲ ಹಾರೋಹಳ್ಳಿ ರವೀಂದ್ರ ಮಧ್ಯರಾತ್ರಿಹಾಸಿಗೆಯ ಮೇಲೆ ಪಕ್ಕದಲ್ಲೆಬೆಕ್ಕೊಂದು ಬಂದು ಮಲಗಿತುಎರಡು ಕೈ ಹಿಡಿಯಿತುದೇಹವ ಅದುಮಿತುರಾತ್ರಿಯೆಲ್ಲ ಶಬುದ ಬಾರಲೇ ಇಲ್ಲಹಾಸಿಗೆಯ ಮೇಲೆ ವೀರ್ಯಸ್ಕಲನದ ರುಜುವಿತ್ತು ಮಧ್ಯರಾತ್ರಿಕಣ್ಣುಮುಚ್ಚಿ, ಕಿವಿ ಹಿಡಿದುಹಾಲ್ಕೊಹಾಲ್ ಕುಡಿಯುತಿತ್ತುರಾತ್ರಿಯೆಲ್ಲಾ ಶಬುದ ಬಾರಲೇ ಇಲ್ಲಗ್ಲಾಸಿನ ಮೇಲೆ ಬೆರಳುಗಳ ರುಜುವಿತ್ತು ಮಧ್ಯರಾತ್ರಿನಾಲಿಗೆಯ ಚಪಲಮಾಂಸ ತಿನ್ನುತಲಿತ್ತುರಾತ್ರಿಯೆಲ್ಲ ಮೂಳೆ ಕಡಿದ ಶಬುದ ಬಾರಲೇ ಇಲ್ಲಕಾವಿ ಬಟ್ಟೆಯ ಮೇಲೆ ತಿಂದ ಬಾಯಿ, ಕೈ, ವರೆಸಿದ ರುಜುವಿತ್ತು ಮಧ್ಯರಾತ್ರಿಹಣದ ಪೆಟ್ಟಿಗೆಗಳುಓಡಿ ಬಂದವುತೆಗೆದು ಕೋಣೆಯಲ್ಲಿಡುತ್ತಿದ್ದರುರಾತ್ರಿಯೆಲ್ಲಾ ಬಾಗಿಲು ತೆಗೆದ ಶಬುದ ಬಾರಲೇ […]

Back To Top