Category: ಕಾವ್ಯಯಾನ

ಕಾವ್ಯಯಾನ

ನೇಗಿಲು ಹೆಗಲು ಬದಲಾಗಿ

ಕಾವ್ಯ ಸಂಗಾತಿ ನೇಗಿಲು ಹೆಗಲು ಬದಲಾಗಿ ಮೋಹನ.ವಿ.ಹೊಸೂರ ಯಾರ ಬೀಜವೊಇನ್ನಾರದೋ ಗರ್ಭದಲಿಬಿತ್ತಿದ ಪರಿಯಲಿ ಸೇರಿಎಲ್ಲೋ ಇದ್ದವರು ನಾವುಮೊಳೆತು ಹೂ ಮಗುವಾಗರಳಿ ಹುಟ್ಟಿಸಿದ ಕಾರಣಕೆತಂದೆ ತಾಯಿ ಎನಿಸಿದವರಮಗುವಾಗಿ ಬೆಳೆದು ಆರೈಕೆಯಲಿಅರ್ಥ ಪೂರ್ಣ ಬದುಕು ಎಲ್ಲ ಸೇರಿನಮ್ಮದು ಒಂದೇ ಸಂಸಾರವಾಗಿ ಎಲ್ಲವೂ ನಾನುನನ್ನದೆಂಬ ಅಪ್ಯಾಯಮಾನದಲಿಬೆಳೆದು ನಲಿ ನಲಿದುಬಲಿತು ಮತ್ತೆ ಬೀಜವಾಗಿಇನ್ನಾರದೋ ಗರ್ಭದಲಿ ಮೊಳೆತುಇನ್ನೊಂದು ಜೀವಕೆ ಜೀವ ತುಂಬಿಧಾರೆಯೆರೆದು ಹೆಗಲ ನೊಗನೇಗಿಲು ಹೆಗಲು ಬದಲಾಗಿ ಬ್ಯಾಟನ್ ಒಪ್ಪಿಸಿ ರಿಲೇ ಆಟದ ರೀತಿನಾನು ನನ್ನದೆಂಬೆಲ್ಲವನೂ ಕೊಟ್ಟು ಬಿಟ್ಟುಕೋ ಕೋ ಆಟದಲಿ ಮುಟ್ಟಿ ಓಡುವ […]

ಜೇನು ನುಡಿ

ಕಾವ್ಯ ಸಂಗಾತಿ ಜೇನು ನುಡಿ ಶ್ರೀನಿವಾಸ ಜಾಲವಾದಿ ಜೇನು ನುಡಿಯಾ ಒಡತಿ ನಮ್ಮತಾಯಿ ನಾಡದೇವಿ ಕನ್ನಡಾಂಬೆ ! ಜಗದ ಸುಂದರ ನುಡಿಯು ಕನ್ನಡಚಂದ್ರನ ಬೆಳದಿಂಗಳ ಕಾಂತಿಯಿದಕೆನಗುವ ಸಿರಿಮೊಗವೀ ಚೆನ್ನುಡಿಯುತಾಯಿ ಮೊಗವ ಸಿರಿ ಈ ಹೊನ್ನುಡಿ! ಕಾವ್ಯ ಗದ್ಯ ಕಥೆ ನೀಳ್ಗತೆ ಜಡೆಯುಹಣೆ ಬೊಟ್ಟೇ ಇವಳ ಹನಿಗವನವುಬೆಳ್ಳನೆ ದಂತಪಂಕ್ತಿಯೇ ನಾಟ್ಯಶಾಸ್ತ್ರಅವಳ ಸುಂದರ ನಗೆ ಮಹಾಕಾವ್ಯ ! ಸರ್ವ ಜನಾಂಗದ ಶಾಂತಿ ಮಂತ್ರದಸಾಮರಸ್ಯದ ನಡೆಯ ಭುವನೇಶ್ವರಿಜೀವಜಲ ರಾಶಿಗಳ ಕಾಯ್ವ ದೇವಿನೀನೇ ನಮ್ಮ ನಿಜ ತಾಯಿ ಎಂದಿಗೂ ಕನ್ನಡವೇ ಹೊನ್ನುಡಿ ಕನ್ನಡವೇ […]

ಬಿತ್ತಿ ಬಿಡು ನಕಾಶೆಯೊಳು

ದಾಸ್ಯದ ನೊಗದ ಹೆಗಲೇ
ಸುರಿಯದಿರು ನೆತ್ತರು ಕಡು ಕರಂಡಿಕೆಯೊಳು
ಬಿತ್ತಿ ಬಿಡು ನಕಾಶೆಯೊಳು ಕೊಪ್ಪಡರಿಹ ಕರುಳು

ಗಝಲ್

ಜ್ಞಾನಪೀಠಗಳ ಮಣಿಗಳನು ಧರಿಸಿದೆ ಕನ್ನಡಾಂಬೆಯ ಮುಕುಟ  
ಧ್ಯಾನವೆತ್ತಣದೋ ಮಕ್ಕಳದು ಎನ್ನುತಲಿ  ಬಾಡಿದೆ ಕರುನಾಡು

ಸತ್ಯ ಒಸರಿದ ಕಣ್ಣೀರು

ಇರಲು ಹಾಗೆ…. ಸಾಗಲು ಹೀಗೆ…
ಎಲ್ಲ ಒಪ್ಪಿಕೊಂಡ ಪೀಳಿಗೆ
ಎಂದಿಗೂ ಇರುವುದು ಇರುವ ಹಾಗೆ

ಗಜಲ್

ದಣಿದಿರುವೆ ಸಪ್ತರಾಗಗಳ ಬಹುತಂತಿಯ ವೀಣೆ ನುಡಿಸಿ
ಒಲಿದು ಒಂದಾಗಲು ಏಕತಾನ ದನಿಗಾಗಿ ಹಂಬಲಿಸುವೆ

Back To Top