Category: ಕಾವ್ಯಯಾನ

ಕಾವ್ಯಯಾನ

ನಾಗರಾಜ ಬಿ.ನಾಯ್ಕ ಕವಿತೆ -ದೂರ ನಿಂತು ನೋಡಬೇಕು………

ಪ್ರಭಾತಕ್ಕೊಂದು ಸೂರ್ಯೋದಯ
ಪ್ರತಿಯಾಗಿ ಸಂಜೆಗೊಂದು ಅಸ್ತ
ನಡುವೆ ಸಮಚಿತ್ತ ಬದುಕಿಗೆ
ಕಾವ್ಯ ಸಂಗಾತಿ

ನಾಗರಾಜ ಬಿ.ನಾಯ್ಕ

ದೂರ ನಿಂತು ನೋಡಬೇಕು……

ಸುಪ್ತದೀಪ್ತಿ ಅವರ ಕವಿತೆ-ನೆಲೆ

ಕಾರಮರ್ಮರವೆಲ್ಲ ತಲೆಯೊಳಗೆ ಗುಂಯ್ಗುಟ್ಟಿ
ಸುರಿಯುವುದು ಜಗದತ್ತ ಹೆಪ್ಪುಗಟ್ಟಿ
ಕಾವ್ಯ ಸಂಗಾತಿ

ಸುಪ್ತದೀಪ್ತಿ

ನೆಲೆ

ಹೆಚ್.ಎಸ್. ಪ್ರತಿಮಾ ಹಾಸನ್ ಕವಿತೆ-ಮಡಿಲಲ್ಲಿ ಮಗುವಾಗಿ ನೀನು

ಕಾವ್ಯ ಸಂಗಾತಿ

ಹೆಚ್.ಎಸ್. ಪ್ರತಿಮಾ ಹಾಸನ್

 ಮನ್ಸೂರ್ ಮುಲ್ಕಿ ಮೋಡದ ಮಳೆ 

ಕಾವ್ಯ ಸಂಗಾತಿ ಮನ್ಸೂರ್ ಮುಲ್ಕಿ ಮೋಡದ ಮಳೆ ಕೋಗಿಲೆ ನೀನು ಹಾಡುವಾಗಮಾತುಗಳೆಲ್ಲ ಮೌನವುನವಿಲೇ ನೀನು ನಲಿಯುವಾಗರೆಪ್ಪೆಯು ಕೂಡ ಮುಚ್ಚದು. ಚಂದಿರನೇ ನೀನು ಕಾಣುವಾಗಸೂರ್ಯನು ಕೂಡ ನಾಚುವನುಬೆಳಕೆ ನೀನು ತೋರುವಾಗಕತ್ತಲೆ ಕೂಡ ಕರಗುವುದು. ಸರಸರ ಗಾಳಿಯು ಬೀಸುವಾಗತೇಲಿದ ಅನುಭವ ಆಗುವುದುಮೋಡದ ಮಳೆಯಲಿ ನೆನೆಯುವಾಗಕಿರುನಗೆ ಮನದಲಿ ಮೂಡುವುದು. ಸಂಜೆಯ ಸೂರ್ಯನು ಮುಳುಗುವಾಗಚುಕ್ಕಿಗಳೆಲ್ಲ ಹೊರಡುವುದುಲಂಗರು ಹಾಕಿದ ಹಡಗುಗಳೆಲ್ಲಪಳಪಳ ಹೊಳೆಯುತ  ತೇಲುವುದು.  ಮನ್ಸೂರ್ ಮುಲ್ಕಿ

Back To Top