Category: ಕಾವ್ಯಯಾನ

ಕಾವ್ಯಯಾನ

ಡಾ. ಮಂಗಲಪ್ಪಲ್ಲಿ ಬಾಲಮುರಳಿಕೃಷ್ಣರಿಗೆ

ನನ್ನ ಕಣ್ಣ ಹನಿಹನಿಗಳಲೂ ಎದೆ ನೆಲವ ತೇವ ಮಾಡಿ
ನಾದ ಲಯದಲ್ಲಿ ಸ್ವರಗಳ ಬೀಜಬಿತ್ತಿ
ವೃಕ್ಷವಾಗಿಸಿ ಎಲೆ ಅರಳುವುದ ಕಾಣದೆ
ಹೂವಿಗೆ ಕಾಯದೆ
ಸುಮ್ಮನೆ ನಡೆದು ಹೊರಟು ಹೋಗಿದ್ದಕ್ಕೆ

ಪ್ರೇಮ ಸಂವೇದನೆ’

ಹಾರಾಡುವಾಗ,
ಮರದ ಒಡಲು ಒಲವುಗೊಂಡು
ಬೀಸಿದ ತಂಗಾಳಿ, ಹಕ್ಕಿಗಳ ಪ್ರೇಮ
ಕಲರವ.. ಸೋಕಿ, ಎದೆ ಛಲ್ಲೆನುವಾಗ

ಗಜಲ್

ಉಸುಕಿಗೂ ಹೊನ್ನಿಗೂ ಮಣ್ಣೇ ಮಡಿಲಾದರೂ ಧಾರಣೆ ಭಿನ್ನವಲ್ಲವೆ !
ಸತ್ಯ ಶೋಧನೆಯ ಸಂಗಾತಕೆ ಅಪಥ್ಯ ನಂಜುಣಿಸಿ ಕೊರಗಬೇಕಿಲ್ಲ ಇಲ್ಲಿ

ವಾರದ ಕವಿತೆ ಮಿಣುಕುಹುಳ ವಿಜಯಶ್ರೀ ಹಾಲಾಡಿ ನಡುರಾತ್ರಿಒಗೆದ ಬಟ್ಟೆಗಳ ಹರಡಿಅಡುಗೆಮನೆ ಶುಚಿಗೊಳಿಸಿಹೊದಿಕೆ ಜೋಡಿಸಿಕೊಂಡುಮಲಗುವ ಮುನ್ನಸಣ್ಣದೊಂದು ಬ್ಯಾಟರಿ ಬೆಳಕುಹಾಕಿಕೊಂಡು ಮನೆಯೆಲ್ಲತಿರುಗಿ ಬರಬೇಕೆನಿಸಿತು ಮಗುವಿನಂತೆ ನಿದ್ರಿಸಿದ ಮನೆಮನೆಮಂದಿ, ಕಗ್ಗತ್ತಲ ಜಗ….!ಕಪ್ಪೆ ಜೀರುಂಡೆ ಕೀಟಾದಿಗಳುಮೌನದೊಂದಿಗೆ ಸಂವಾದದಲ್ಲಿದ್ದವುಸುರಿದು ಸಾಕಾಗಿ ಬಿಟ್ಟ ಮಳೆಗೆನೆಲವೆಲ್ಲ ಥಂಡಿ ಶೀತಕಿಟಕಿಯಾಚೆಯ ಮಿಣುಕುಹುಳಗಳಜೊತೆ – ನಾನೇ ಒಂದುಮಿಂಚುಹುಳವೆಂದು ಭ್ರಮಿಸುತ್ತಕೋಣೆ ಕೋಣೆಗಳ ಸುತ್ತಾಡಿದೆಪಾದದುಸುರಿಗೆ ಬೆಚ್ಚಿದ ಹಲ್ಲಿಜಿರಳೆಗಳು ಮರೆಗೆ ಸರಿದವುದೂರದಲ್ಲೆಲ್ಲೋ ನಾಯಿಯೊಂದುಗೊಣಗುತ್ತ ಮಲಗುವ ಸೂಚನೆ ರವಾನಿಸುತ್ತಿರುವಾಗಲೇ…..ಮಿಣುಕುಹುಳವೊಂದು ಮಿಣಿಮಿಣಿಯೆಂದು ತೇಲಿಬಂದಿತು….ಮನೆಯೊಳಗೇ!!ಅಜ್ಜಿ ನೆನಪಿಸುತ್ತಿದ್ದ ‘ಜಕ್ಣಿ’ಯ ಕತೆ-ಗಳು ನುಗ್ಗಿಬಂದು ಕೈದೀಪವಾರಿಸಿದೆ!…….ವಟಗುಟ್ಟುವ ಕಪ್ಪೆಗಳುಕಣ್ಣ ಹಿತ ನೇವರಿಸುವ ಮಸಿಕತ್ತಲು!** ಟಿಪ್ಪಣಿ- […]

ಗಜಲ್

ಕಂಬಗಳೇ ಉರುಳಿಹೋಗಿ ಸಂತಸದ ಮನೆಯು ನೆಲಸಮ ವಾಗಿದೆ
ಕರುಳ ಬಳ್ಳಿ ಅನಾಥವಾದಾಗ ಆಧಾರವೆಲ್ಲಿಂದ ತರಲಿ

ಕಾವಲಿಲ್ಲದ ಹುಡುಗಿ

ಮತ್ತಿವರು ಕೊಂಕು ನುಡಿದವರಿಗೆ,
ಕುಡುಕ ಅಪ್ಪ,ತಲೆಹಿಡುಕ ಗಂಡ
ಎಡಬಿಡಂಗಿ ಅಣ್ಣ ತಮ್ಮಂದಿರು
ವೃದ್ದಾಶ್ರಮಕ್ಕೆ ಒಯ್ಯುವ ಮಗ
ಪಾಪ! ಕಾವಲಿದ್ದಾರೆ!

ಹೊಂಗನಸು

ಕವಿತೆ ಹೊಂಗನಸು ಶಂಕರಾನಂದ ಹೆಬ್ಬಾಳ ರಾತ್ರಿ ಹೊತ್ತು ದೀಪಹಚ್ಚದೆ ಕುಳಿತಿದ್ದೇನೆನಿನ್ನ ಕಣ್ಣ ಬೆಳಕಿನಲ್ಲಿಜಗ ನೋಡಬೇಕೆಂದು ಹಪಹಪಿಸುವ ಮನದಲ್ಲಿಮೂಲೆಗೊರಗಿದ್ದೇನೆನೀ ಸಾಂತ್ವನ ಹೇಳಲುಬಂದೆ ಬರುವೆಯೆಂದು ಕಣ್ಣು ಕಾಣಿಸದಿದ್ದರೂನಡೆಯುತ್ತಿದ್ದೇನೆನೀನು ಈ ಕುರುಡನಕೈಹಿಡಿಯುವೆಯೆಂದು ಸ್ತಬ್ಧ ಹೃದಯದ ಬಡಿತದಲಿನಿನ್ನ ಅರಸಿ ನಿಂತಿದ್ದೇನೆಒಳಗೆ ನೀ ರಾಣಿಯಾಗಿಜೊತೆಯಿರುವೆಯೆಂದು ಕನಸುಗಳನು ಕಾಣುವದನ್ನೆಬಿಟ್ಟಿದ್ದೇನೆನೀನೆ ಬಾಳಿನ ಹೊಂಗನಸಾಗಿಬಂದಿರುವೆಯೆಂದು… ಜೀವವನ್ನು ಅಂಗೈಯಲ್ಲಿಹಿಡಿದಿದ್ದೇನೆನೀನೆ ನನ್ನ ಜೀವವಾಗಿಇರುವೆಯೆಂದು |*************

Back To Top