Category: ಕಾವ್ಯಯಾನ

ಕಾವ್ಯಯಾನ

ಮಹಾಪಯಣಿಗ

ಕವಿತೆ ಮಹಾಪಯಣಿಗ ಡಾ. ಗುರುಸಿದ್ಧಯ್ಯಾ ಸ್ವಾಮಿ ಚೀನಾದ ಮೆನ್-ಪಾಪ್-ಕು ಹಳ್ಳಿಯ ಕುವರಯುವನಾಗೆ ಬೌದ್ಧನಾದ ಯುವಾನ್ ಚಾಂಗ್ಭಾರತದ ಬುದ್ಧ ನಿಧಿ ಕೈ ಮಾಡಿ ಕರೆಯಲುಬುದ್ಧ ನಾಡಿನತ್ತ ಅಡಿ ಇಟ್ಟ ಮಹಾಪಯಣಿಗ ಊಹಿಸಲಾಗಿದ ಕಷ್ಟಗಳ ಬೆನ್ನೇರಿ ಹೊರಟಕುದುರೆ ಒಂಟೆ ಹೇಸರಗತ್ತೆಗಳನೇರಿ ನಡೆದಕಾಲ್ನಡಿಗೆಯಲ್ಲೂ ದಾಟಿ ಮುನ್ನಡೆದ ಧೀರ ಮರುಭೂಮಿ ಹಿಮ ಪರ್ವತ ಗಿರಿಕಂದರಗಳ ಹರ್ಷ ತುಂಬಿತವನಿಗೆ ಹರ್ಷವರ್ಧನನ ಭೆಟ್ಟಿಸಂದರ್ಶಿಸಿದ ಹತ್ತು ಹಲವು ಬೌದ್ಧ ಪೀಠಗಳಓದಲು ಕಲಿತ ಸಂಸ್ಕೃತ ಪಾಲಿ ಭಾಷೆಗಳಸಂಗ್ರಹಿಸಿದ ಅನುವಾದಿಸಿದ ಹಸ್ತಪ್ರತಿಗಳ ಕಪಿಲವಸ್ತು ಪಾಟಲಿಪುತ್ರ ನಾಲಂದಾಗಳಿಗೆಭೆಟ್ಟಿ ಇತ್ತ ನಾಗಾರ್ಜುನ ಕೊಂಡಾದಿಗಳಿಗೆಕಾಂಚಿ […]

ಗಜಲ್

ಗಜಲ್ ಪ್ರಭಾವತಿ ಎಸ್ ದೇಸಾಯಿ ಬಾನಲಿ ಹಾರುವ ಪತಂಗದ ನೂಲು ಕೆಳಗಿಟ್ಟಿರುವೆ ಶಿವಾತೊಗಲು ಗೊಂಬೆಗಳ ಆಡಿಸುವ ಸೂತ್ರ ಮೇಲಿಟ್ಟಿರುವೆ ಶಿವಾ ಕುರುಡು ಕಾಂಚಾಣವು ತಿಪ್ಪೆಯಲಿ ಬಿದ್ದು ಒದ್ದಾಡುತಿದೆಹಸಿವು ಇಂಗಿಸುವ ಆ ಶಕ್ತಿ ನೇಗಿಲಿಗೆ ಕೊಟ್ಟಿರುವೆ ಶಿವಾ ಸಂತೆಯಲಿ ಜೀವಾನಿಲ ಸಿಗದೆ ಪ್ರಾಣಪಕ್ಷಿ ಬಿಕ್ಕುತಿದೆಪ್ರಕೃತಿಯ ಒಡಲಲಿ ಪ್ರಾಣವಾಯು ಮುಚ್ಚಿಟ್ಟಿರುವೆ ಶಿವಾ ಅವನಿಯ ಹುಳು ಹೆಮ್ಮೆಯಲಿ ಶಶಿ ಅಂಗಳದಲಿ ತೆವಳುತಿದೆಇಳೆಯ ನಂದನವನ ನಾಶ ಮಾಡಿ ಮಸಣ ಕಟ್ಟಿರುವೆ ಶಿವಾ ಜಗದ ಸೃಷ್ಟಿಯ ಸೊಬಗು ಕಾಣದೆ “ಪ್ರಭೆ” ಯ ಮನ ನರಳುತಿದೆಮುಗ್ಧ […]

ಸೂರ್ಯೋದಯ

ಕವಿತೆ ಸೂರ್ಯೋದಯ ಅಬ್ಳಿಹೆಗಡೆ ರಾತ್ರಿ;;ಹೊದ್ದು ಮಲಗಿದ,ಕತ್ತಲ-“ಕೌದಿ”ಯಲ್ಲಿ,ಬೆತ್ತಲಾಗುವ ಆಸೆ-ಹೊತ್ತು,ನಖಶಿಖಾಂತ ಉರಿವ,ಕಾಮನೆಗಳ ತಂಪಾಗಿಸಲು,ಮೆಲ್ಲನೆ,ಕಳ್ಳ ಹಜ್ಜೆಯನಿಡುತ್ತಾ,ಮುನಿಸಿಕೊಂಡಿನಿಯನ ಸಂತೈಸೆ,ಬಳಿಸಾರಿ,ಬರಸೆಳೆದು,ಬಿಗಿದಪ್ಪಿ,ಕೆನ್ನೆಗೊಂದು ಸಿಹಿಮುತ್ತನೊತ್ತಲು,ನಾಚಿ,ರಂಗೇರಿತು ಉಷೆಯ ಕೆನ್ನೆ,ಕಳೆದುದಾಗಲೆ ಕತ್ತಲೆಯ ನಿನ್ನೆ.ಉಭಯರ ಮುಖದಲ್ಲೂ-ಮಂದಹಾಸದ ಉದಯ.ಜೀವಕೋಟಿಗಳಲ್ಲಿ,ಭರವಸೆಗಳುದಯ.ಅದುವೆ,ಸುಂದರ ಶುಭೋದಯ.ಸೂರ್ಯೋದಯ…. . **************************

ಅವಳ ಕಣ್ಣು ಬತ್ತಿ ಹೋಗಿತ್ತು

ಸೂತಕದ ಛಾಯೆ ಕಂಡಿತ್ತು ಅಬಲೆಯ ಮನಸು
ಮೌನವುಂಡು ಮೌನದಲ್ಲೇ ನೆಲಕುರುಳಿ ಬಿದ್ದಳು.

ಗಜಲ್

ಅರಿಷಡ್ವರ್ಗಗಳಿಗೆ ಅಂಕುಶ ಹಾಕಿ ನೀ ವಿಶ್ವ ಮಾನವನಾಗು ಅಬಾಟೇ
ಪಂಚ ಭೂತಗಳ ಮುನಿಸಿನ ಕೈ ವಶವಾಗುತ್ತಿರುವೆ ಇದು ನಿನ್ನ ಕರ್ಮಫಲ

ಗಜಲ್

ತುತ್ತು ಕೂಳಿಗೂ ಪರದಾಡುವ ಪರಿಸ್ಥಿತಿ
ಬೇತಾಳದಂತೆ ಬೆನ್ನುಹತ್ತಿದೆಯಲ್ಲ|
ಮುಳ್ಳುಕಂಟಿಯಲಿ ಸಾವಿನ ಸೋಪಾನವ
ತುಳಿಯುತ್ತಿದೆ ಈ ಬಾಲೆ||

ಗಜಲ್

ಈ ದೇಹಕೆ ಅವಳೇ ಉಸಿರೆಂಬ ಭ್ರಮೆಯಲಿ ಮುಳುಗಿದ್ದೆ
ಒಲವ ರಸಪಾಕ ಉಣಿಸಿದರೂ ಪ್ರೀತಿಸಲಿಲ್ಲ ಅವಳು

Back To Top