Category: ಕಾವ್ಯಯಾನ

ಕಾವ್ಯಯಾನ

ಕೆ.ಶಶಿಕಾಂತ ಕವಿತೆ-ಹಾರೈಕೆ

ಕಾವ್ಯ ಸಂಗಾತಿ ಹಾರೈಕೆ ಕೆ.ಶಶಿಕಾಂತ ಯಾರ ಸೋಲೋಯಾರ ಗೆಲುವೋಯಾರ ನೋವೋಯಾರ ನಲಿವೋಬದುಕಿಗಾಗಲಿ ವಿಜಯವುಯಾರ ಸಾವೋಯಾರ ಹುಟ್ಟೋಯಾರ ಕೊಲೆಯೋಯಾರ ಹಬ್ಬವೋಬಾಳಿಗಿರಲಿ ಸಕಲ ಭಾಗ್ಯವು ಕೊಡಲಿ ಗರಗಸಮಚ್ಚು ಖಡ್ಗವುಹಸಿರನಳಿಯಲುಉಸಿರ ತೆಗೆಯಲುಬೇಡವೆಂಬುದು ತಿಳಿಯಲಿ ಅಳೆದು ತೂಗುವಸೇರು ತಕ್ಕಡಿಒಳಿತು ಕೆಡುಕಿನಸೈರಣೆಯ ನೀಡಲಿಎಬ್ಬಿ ತೆಗೆಯುವಹಾರಿ ಗುದ್ದಲಿಅಗೆದು ಹಾಕಲಿಕೊಳೆ ಕಸವನುಮುಂದೆ ತಳ್ಳಲಿಸಿಲುಕಿದ ಬಡ ಬಾಳನು ಗಿಡಮರದ ಬೆಳೆಯುಜೀವಪ್ರೀತಿ ಸಿರಿಯುನೆಲದ ತುಂಬಾ ಹಬ್ಬಲಿಸೊಕ್ಕು ಬಿಂಕದ, ಕಾಕು ಬುದ್ಧಿಯಹಲವು ವೈರಗಳಳಿಯಲಿಭೇದವಳಿದು,ಎಲ್ಲರನು ಸೆಳೆದುಬನ್ನಿಬನ್ನಿರೆಂದು ಕರೆಯುತಲಿ ಬಾಳುನೂರು ಸೀಮೆಯ ಮೀರಲಿಹಬ್ಬವಾಗಲಿ ‘ವಿಜಯ ದಶಮಿ’ಯುಸೋಲು ಶಬ್ದವು ಅಳಿಯಲಿ.

ಅವನು ಕನಸೂರಿನ ಸಾಹುಕಾರ..ಶಾಂತಾರಾಮ ಶಿರಸಿ,

ಕಾವ್ಯ ಸಂಗಾತಿ

ಅವನು ಕನಸೂರಿನ ಸಾಹುಕಾರ

ಶಾಂತಾರಾಮ ಶಿರಸಿ

ಹೈಕುಗಳಲ್ಲಿ ಅಡಗಿದ ಗಾಂಧಿ-ಡಾ.ವಾಯ್.ಎಮ್ ಯಾಕೊಳ್ಳಿ

ಕಾವ್ಯ ಸಂಗಾತಿ

ಹೈಕುಗಳಲ್ಲಿ ಅಡಗಿದ ಗಾಂಧಿ

ಡಾ.ವಾಯ್.ಎಮ್ ಯಾಕೊಳ್ಳಿ

ದೇವರಾಜ್ ಹುಣಸಿಕಟ್ಟಿ-ಸತ್ತ ಚಂದ್ರಮನ ಶವ ಯಾತ್ರೆ

ಕಾವ್ಯಸಂಗಾತಿ ಸತ್ತ ಚಂದ್ರಮನ ಶವ ಯಾತ್ರೆ ದೇವರಾಜ್ ಹುಣಸಿಕಟ್ಟಿ ಪಡಸಾಲೆಯಲ್ಲಿ ಚಂದ್ರಮಸತ್ತು ಬಿದ್ದಿದ್ದಾನೆ…!!ಕರಾಳ ದಿನ ವೆಂದು….ಬೀದಿಗೊಂದು ಬಿದಿಗೆ ಚಂದ್ರನತಂದು….ನಡು ಬೀದಿಯಲ್ಲಿ ಇಟ್ಟು…ಮರೆತ ಮರೆವೆಗೆ ಮುಪ್ಪಡರಿದೆ…. ವರ್ಷಕ್ಕೊಮ್ಮೆ ಧೂಳು ಕೊಡವಿಜೋರು ಜೋರು ಅರಚುತ್ತೇವೆಚಂದ್ರನ ಹೊಳಪು ಹೊಳವು ಹೊರಮೈಯಲ್ಲ ಸ್ಪರ್ಶಿಸಿಒಂದಿಷ್ಟು ಬೀಗಿ ಬರುತ್ತೇವೆ…ಬೇಕಂತಲೇ ಒಳಗಿಳಿಯುವುದಮರೆಯುತ್ತೇವೆ…. ಮತ್ತದೇ…..ರಕ್ಕಸರ ರಾಕ್ಷಸರಾಟಕ್ಕೆಮೂಕ ಪ್ರೇಕ್ಷಕರಾಗುತ್ತೇವೆ… ಸತ್ತ ಚಂದ್ರಮನಿಗೂ ಗೊತ್ತು…ಆಟ ಹೊಸದಲ್ಲ ನೋಡಿ… ಗುಂಡು ಹೊಕ್ಕ ಗುಂಡಿಗೆಯಿಂದಲೇ“ಹೇ..ರಾಮ”…!ಎಂದವನಲ್ಲವೇ ಬಿಡಿ…!! ಚಂದ್ರಮನಿಗೋ ನೋಟಿನೊಳಗೆಉಳಿದ ಬಗೆ…ಸ್ಟ್ಯಾಂಪ್ ಗಳಲಿ ನಕ್ಕ ಬಗೆ…ಕಟಿಂಗ್ ಫ್ಲೆಕ್ಸ್ ಗಳಲಿ ಪ್ರೇಕ್ಷಕ ನಾದ ಬಗೆ….ಇನ್ನು ಹೆಚ್ಚೆಂದರೆ….ಊದುಬತ್ತಿ ಹೊಗೆ […]

Back To Top