Category: ಕಾವ್ಯಯಾನ

ಕಾವ್ಯಯಾನ

ಸ್ನೇಹ

ಕಾವ್ಯ ಸಂಗಾತಿ ಸ್ನೇಹ ಆಸೀಫಾ ದೂರಾದರೂ ದೇಹ ಶಾಶ್ವತವಿರಲಿ ಸ್ನೇಹಮರೆತರೂ ಕೂಡ ಮರೆಯದಿರಲಿ ಭಾವಕೆಲಕಾಲದ ಒಡನಾಟ ಅಂಟಿತ್ತು ಮನಸಬಿಟ್ಟು ಹೋದರೂ ಬಿಡದು ನಿನ್ನ ನೆನಪ ಜೊತೆ ಜೊತೆಯಲಿ ಓಡಾಡಿದ ದಾರಿನೆನಪಾಗುವುದು ಒಂದಲ್ಲ ನೂರು ಬಾರಿನಗುವುದ ಮರೆತೈತೆ ನನ್ನ ಊರು ಕೇರಿಮುಖವಿತ್ತ ಮಾಡಿ ಹೋಗು ಒಂದು ಸಾರಿ ಹೃದಯದ ತುಂಬ ಅರಳಿದ್ದ ಸುಮಗಳುಬಾಡೈತಿ ನೋಡು ನೀ ನಿಲ್ಲದೆ ಗೆಳತಿಬೀಗಿದ ಕ್ಷಣಗಳು ಕೂಗಿ ಕೂಗಿ ಕರೆದರೂಅರಸಿದ ಅರಸಿ ಬಂದಾಳೇ ಒಡತಿ ಓಡುತೈತೆ ಚಕ್ರ ನಿಲ್ಲುವುದೆಂತು ಕಾಲನೆನ್ನೆ ಮೊನ್ನೆಗಳ ಬದಲಾಗದು ಜಾಲಸಾಗಬೇಕು […]

ಕಾವ್ಯ ಸಂಗಾತಿ ಮಿಲನ ಹೃದಯ ಹೃದಯಗಳಮಿಲನಕ್ಕೆ ಸ್ನೇಹವೇಸೇತುವೆ ಬೇರೆ ಮಾತಿನಜೋಡಣೆ ಇಲ್ಲ ಸ್ವಾರ್ಥ ನಿಸ್ವಾರ್ಥ ಬೇಕುಮುನಿಸು ರಮಿಸುವಮಿಲನದ ಅಮೃತರಸಾನುಭಾವ ಅರಿತ ಮನಕ್ಕೆ ಶಂಕೆ ಬೇಡಹತ್ತಿರ ದೂರದ ಅಂತರ ಏಕೆದೇಹಕ್ಕೆ ದೂರವಾಗಿರುವುದೇನಗು ಅಳುವಿನ ನೆರಳು ನಿನ್ನದೇ ಬಾಳಿನ ಪಯಣದಲ್ಲಿ ಜೊತೆಯಾದ ಸಂಗಾತಿ ನೀಅಗಲಿ ಹುಡುಕುವ ಅಳುಕು ಏಕೆಪ್ರೀತಿಯ ಬೆಳಕಿಗೆ ಕೊನೆಯಿಲ್ಲ! **** ಹಸಿವು ಹಸಿವಿನ ನರಳಾಟದಲ್ಲಿತುಳಿತಕ್ಕೆ ಒಳಗಾಗುವೆವು ನಾವುಸಂಕಟದಲ್ಲಿ ಒದರಾಡಿದರೆಮೂರಡಿಯಲ್ಲಿ ಹೂಳುವರು ಹಸಿವಿನ ಚೀಲ ಬೆನ್ನು ತಟ್ಟಿದೆಶಾಂತಿ ನೆಮ್ಮದಿಯ ವೇದಾಂತಕಿವಿಯಲ್ಲಿ ಗುಣುಗುಟ್ಟಿದೆಮೋಸ ವಂಚನೆ ಕೊರಳ ಉರುಳಾಗಿದೆ ಮಾಯೆ ಎಂಬುವರು […]

ಹಾವಿನ ಹಾಸಿಗೆಯಾದರೂ ವಿಷಕ್ಕೆ ಅಂಜದೇ ಕೇದಿಗೆಯ ಪರಿಮಳ ಹೊಮ್ಮಿದೆ
ಅನ್ಯಭಾವವಲ್ಲದ ಅನ್ವಯ ಮನಕ್ಕೆ ಹೇಳಲಾರದೆ ಕಲೆತಿವೆ ಇಬ್ಬನಿಯ ಮುತ್ತು

ಹೃದಯದ ಪಿಸುಮಾತು ಕೇಳಿ ನಗುಬರುತಿದೆಯೇ ಕೇಶವಾ ನಿನಗೆ
ಉದಯ ರವಿಯ ಕಾಣುವ ಸೊಗಸಿಗೆ ಬೆಳ್ಮುಗಿಲ ಮೋಡವ ಸರಿಸಿದೆಯಲ್ಲ ನೀನು

ಕಾವ್ಯ ಸಂಗಾತಿ ಎದೆಗೊಳದ ಸ್ಪೂರ್ತಿ ಪುಷ್ಪಾ ಮಾಳ್ಕೊಪ್ಪ ಎದೆಗೊಳದಿ ತುಂತುಂಬಿತುಳುಕಿರಲು ಗೈವಛಲಚಿಮ್ಮದಿಹುದೇ ಸ್ಪೂರ್ತಿ ಚಿಲುಮೆಯಾಗಿ |ಧೈರ್ಯವೂ ಜೊತೆಗಿರಲುಗೆಲುವು ಬೆಂಬಿಡದಿಲ್ಲಿಹಿಂದೆ ಸರಿಯುವುದು ಹಿನ್ನಡೆಯು ಇಲ್ಲಿ || ಮೂಡಿರಲು ಮನದಲ್ಲಿಕನಸ ಕಾಮನಬಿಲ್ಲುಮುದ ನೀಡಿಹುದು ಬಾನ ಚಿತ್ತಾರ ನೋಡಾ |ಶಕ್ತಿ ಯುಕ್ತಿಯು ನರನ ನಾಡಿಯಲಿ ಹರಿದಿರಲುಸರಿದಿಹುದು ಪಕ್ಕದಲಿ ಕಪ್ಪು ಮೋಡಾ || ಓಟದಲಿ ಸರಿಸಮಕೆ ಯಾರಿಲ್ಲ ಮೀರಿಸಲುಮೇಘಾಳಿಗಳೆ ನಾಚಿ ಸ್ಥಬ್ಧವಾಗಿಹವು |ವಿಕಲಾಂಗನಲ್ಲನಿವ ಸಕಲ ಬಲ ಸಂಪೂರ್ಣಮಾದರಿಯು ಮನುಜಕುಲಕೆ ಚಣಚಣವು || ಆಂತರ್ಯದಾಶಯವೆಲ್ಲಹೊಮ್ಮಿಹೊರಪುಟಿದಿಹುದುಬಿಂಬಬಿಂಬದ ತುಂಬಅಚ್ಚಳಿಯದೆ |ನಾ ಮುಂದೆ ತಾಮುಂದೆನುವ ಪಾದಗಳೋಟಗುರಿಯ ರೇಖೆಯು ಸನಿಸನಿಹಬರದೆ […]

ಕಾವ್ಯ ಸಂಗಾತಿ ಗಜಲ್ ಪ್ರಕಾಶಸಿಂಗ್ ರಜಪೂತ್ ಜೀವಿಗೆ ನೋವಿನಾ ಅಭ್ಯಾಸ ಬೇಕುಜೀವನಕ್ಕೆ ತನ್ನದೇ ಇತಿಹಾಸ ಬೇಕು ಊಟದಾ ಅತಿರೇಕ ರೋಗಕ್ಕೆ ಮೂಲವೋದೇಹಕ್ಕೆ ಅದಕ್ಕಾಗಿ ಉಪವಾಸ ಬೇಕು ಕಣ್ಣಲ್ಲಿ ಹೊಸತನದ ಬಯಕೆ ನಿತ್ಯವಿಲ್ಲಿದೇಹಕ್ಕೆ ಆಕರ್ಷಿಸುವ ವಿನ್ಯಾಸ ಬೇಕು ನಿತ್ಯವೆ ಜಗದಿ ಬದಲಾವಣೆಯ ಬಯಕೆಅರಳಲು ಮನ ಹೂವಿಗೆ ಮಧುಮಾಸ ಬೇಕು ಬಿಸಿಲುಗಾಳಿಯ ಮಧ್ಯೆ ತೃಷೆಯು ತಣಿಸಲುಮಳೆಯಲಿ ಮನ ನೆನೆಯುವ ಉಲ್ಲಾಸ ಬೇಕು ಆಶಾ ಚಕ್ರದಿ ತಿರುಗಿ ಸೋತಿದ ಚಾಂಚಲ್ಯಕೆ“ಪ್ರಕಾಶ”ಕೊನೆಯ ಘಟ್ಟಲಿ ಸನ್ಯಾಸ ಬೇಕು

Back To Top