Category: ಕಾವ್ಯಯಾನ

ಕಾವ್ಯಯಾನ

ಗಜಲ್

ಗಜಲ್ ಪ್ರಕಾಶಸಿಂಗ್ ರಜಪೂತ ಒಡೆಯನಾ ಸಂದೇಶ ಒಂದಾಗಿ ಬಾಳುಬೀದಿ ಗಳು ಹಂಚಿ ಆಗದಿರು ಹಾಳು ಬರುವಾಗ ತಂದಿ ಏನು ಜಗಳಾಡಲು ಬಂದಿ ಏನುನಿನ್ನ ಕಾಡುವದು ಇಲ್ಲಿ ನಿತ್ಯ ಈ ಸವಾಲು ಒಂದೇ ಕುಲ ಒಂದು ಮತ ಒಂದು ನಿನ್ನ ಜಾತಿಕರ್ಮವೇ ಪರಿಚಯ ತಿಳಿಕೋ ನಿನ ಪಾಲು ಗುಡಿಯಲ್ಲಿ ಹುಡುಕಿದರೆ ಸಿಗುವನಾ ಒಡೆಯಾಇಳಿಯಬೇಕು ಅದಕ್ಕೆ ನೀ ಮನದ ಆಳು ಜೊತೆಯಲ್ಲಿ ಬರುವದಿಲ್ಲ ನೀ ಮಾಡಿದ ಸಂಚಯದುಖ್ಖ ನೀಡತೈತಿ ಅಯ್ಯ ನೀ ಕಟ್ಟಿದ ಜಾಲು ನೆನಪಿನಲ್ಲಿ ಇರಲಿ”ಪ್ರಕಾಶ”ನಾ ಸದಾ ಮಾತುಜಾತಿ […]

ಅಕ್ಷರ ಸಂತ ಹಾಜಬ್ಬ

ಕಾವ್ಯ ಸಂಗಾತಿ ಅಕ್ಷರ ಸಂತ ಹಾಜಬ್ಬ ಕಮಲಾಕ್ಷಿ ಕೌಜಲಗಿ ಅನಕ್ಷರಸ್ಥರೆ ಆದರು ಕೂಡಅಕ್ಷರ ಸಂತರು ಹಾಜಬ್ಬನಿಮ್ಮನ್ನೋಡಿ ಇಡೀ ದೇಶಹಾರಿಸುವಂತಾಗಿದೆ ಹುಬ್ಬ! ಕಿತ್ತಳೆ ಮಾರಿ ಕಟ್ಟಿಸಿಕೊಟ್ಟಿರಿಕಲಿಯಲು ಮಕ್ಕಳಿಗೆ ಶಾಲೆಅಕ್ಕರೆಯಿಂದಲಿ ಸಾಧನೆಗೈದಿರಿನಿಮಗಿದೋ ಸಾವಿರ ಚಪ್ಪಾಳೆ! ವಿಶಾಲ ಮನಸಿನ ಕಾಯಕಯೋಗಿಸರಳತೆ ತುಂಬಿದೆ ಕಣಕಣವುನಿಮ್ಮಯ ನೆರಳಲಿ ಕಲಿತವರೆಲ್ಲರುತೀರಿಸಲುಂಟೇ ನಿಮ್ಮ ಋಣವು? ಹಸುಳೆಯ ಮನಸಿನ ಮುಗ್ಧತೆ ಅಡಗಿದೆಹೃದಯ ಶ್ರೀಮಂತಿಕೆ ನಿಮ್ಮ ಆಸ್ತಿಎಲ್ಲರು ಅಕ್ಷರ ಕಲಿಯಲಿ ಎಂಬುದೆನಿಮ್ಮಲಿ ತುಡಿಯುವ ಆಸಕ್ತಿ ಜ್ಞಾನದ ಹಸಿವನು ತೀರಿಸಲೋಸುಗತಿರುಗಾಡಿ ಮಾರುತ ಜೀವವ ತೇಯ್ದೆಈ ಪರಿ ನಿಷ್ಠೆಯ ಕಾಯಕದಿಂದಲೆಪದ್ಮಶ್ರೀ ಪ್ರಶಸ್ತಿಯು ನಿಮ್ಮನ್ನಾರಿಸಿದೆ.

ಸಾವಿನ ಸಾಂಗತ್ಯದಲಿ

ಸಾವೆಂಬ ಬುಟ್ಟಿಯಲಿ
ಕಣ್ಕಟ್ಟಿನ ಯಕ್ಷಿಣಿಕಾರನ
ಯಕ್ಷಿಣಿ ಕೋಲಿನ
ಮಂತ್ರಕೆ ಅತಳ ಸುತಳ ಪಾತಾಳ ಸೇರುವವರೆಷ್ಟೋ
ಬಲ್ಲವರು ಯಾರು

ಗಜಲ್

ದೊಡ್ಡ ನಗರದ ತುಂಬ ಅಡ್ಡಾಡಿದರು ಮುಟ್ಟದ ನೀಲಿ ಬಾನಿನ ಬೆಳಗಿದೆ,
ಬೆಡಗಿನ ಬೆರಗಿನ ದೂರದ ಆಸೆಯನು ದೂರದಿ
ಅರಸುತಲಿ ನಿನ್ನನೆ ಹುಡುಕುವೆ ದೊರೆ

ಕೊನರದೆ

ಕೊಲ್ಲುವಾಸೆ ಕಣ್ಣಲ್ಲಿ ಕಣ್ಣಿಟ್ಟು
ಕಟ್ಟುವಾಸೆ ಮತ್ತೆ ಅಷ್ಟೂ ಗುಟುಕರಿಸಿ
ಅನುಮಾನಗಳ ಕೊಂದು

ಗಜಲ್

ನೀನಿರದಿದ್ದರೂ ನೀ ಬೀರಿದ ಘಮ ಸದಾ ಅಜರಾಮರ ಅಪ್ಪು.
ಆಕಾಶದೆತ್ತರಕ್ಕೆ ಏರಿದರೂ ವಿನಯಕೆ ನೀನೆ ಪರ್ಯಾಯ ಕನ್ನಡದ ಕಂದಾ

ಅಶೋಕ್ ಹೊಸಮನಿಯವರ ಕವಿತೆಗಳು

ಕಾಣೆಯಾಗಿದ್ದಾನೆ ದಿನದ ಒಡನಾಡಿ
ಉಗುಳುತಿದೆ ಆತ್ಮವ ಬೊಗಳಿ ಬೊಗಳಿ ದಿನದ
ನಾಯಿಯೂ

Back To Top