Category: ಕಾವ್ಯಯಾನ

ಕಾವ್ಯಯಾನ

ನಡೆದಾಡುವ ದೇವರು

ತಿಂಗಳಿನ ಪಗಾರವಿಲ್ಲದ
ದಿನಗೂಲಿ ನೌಕನಿವನು
ಹತ್ತಿಪ್ಪತ್ತು ರೂಪಾಯಿಯಲ್ಲಿ
ಉದರವನ್ನು ಹೊರೆದು
ನಮ್ಮ ಪಾಲಿನ ನಡೆದಾಡುವ
ದೇವನಾಗಿದ್ದಾನೆ…..!!

ಹೀಗೊಂದು ಅ’ಮರ’ ಕಥೆ

ಕನಸು ಚಿಗುರೊಡೆದು ತಂಬೆಲರ ತೀಡಲಿ
ಅಲ್ಲಿ ತನಕ ದೇವರೆ
ಜೀಕಲಿ ಈ ಜೀವ ನೆನಪಿನ ಜೋಕಾಲಿಯಲಿ

ಬಯಲಾಗುವುದೇ ಜೀವನ?

ಉಡಲು ಬಟ್ಟೆ ಇಲ್ಲದ ಸ್ಥಿತಿಯಿಂದ
ಯಾವ ಬಟ್ಟೆ ಹಾಕಬೇಕೆಂಬ ಗೊಂದಲಕ್ಕೆ ಬಂದು ನಿಲ್ಲುತಾ

ಗಜಲ್

ತಪ್ಪುಗಳು ನಿನ್ನವಾದರೂ ನಿತ್ಯ ದೂಷಿಸಿ ನರಳಿಸಿದೆ
ದೃಢ ಸಂಕಲ್ಪದಿ ಗಟ್ಟಿಯಾಗಬಲ್ಲ ಧೈರ್ಯವಿದೆ ನನ್ನಲ್ಲಿ

ಪಡಸಾಲೆ

ಕವಿತೆ ಪಡಸಾಲೆ ಮಂಜೇಶ್ ದೇವಗಳ್ಳಿ ಹಟ್ಟಿ ಮುಂದೆ ಹಜ್ಜಾರದಗಲ ಸೂರಡಿ ನೆಲೆಕಂದಯ್ಯನ ಬಳಗ ಬೆರೆತು ಬೆಳೆದ ಜಗ್ಗುಲಿಮನೆಯೊಡೆಯಗೆ ನೆರಳಾಗಿ ತುಸು ನೆಮ್ಮದಿನೆರೆಹೊರೆ ಜನರ ಜೊತೆಗೂಡಿ ಕಳೆದ ಇರುಳುನೆತ್ತಿ ಬಿಸಿಲಿಗೆ ಜಡಿ ಮಳೆಗೆ ಆಸರೆಯ ಗೂಡುಕಣ್ಣಾಮುಚ್ಚಾಲೆ ಚೌಕಬಾರ ಆಣೆಕಲ್ಲ ಆಟವುಕಡ್ಡಿ ಬಳಪದಲಿ ಗೀಜಿ ಸುಣ್ಣದ ಕಲ್ಲ ಅಕ್ಷರವುಬೀಸೊಕಲ್ಲ ಬೀಸಿ ಸೇರ ತುಂಬಿ ಅಳೆದ ಜೋಳಪಡಸಾಲೆಯೊಂದು ಬದುಕ ಕಟ್ಟಿದ ಶಾಲೆಯು ! ************************************

ಸಾವು…!

ಕವಿತೆ ಸಾವು…! –ಕಾಂತರಾಜು ಕನಕಪುರ ……ರವರು ತೀರಿಹೋದರುಹಾಗೆಂದು ಅವರುಬಹುದಿನದಿಂದ ಚಿಕಿತ್ಸೆ ಪಡೆಯುತ್ತಿದ್ದಬಹು ಬೆಲೆಕೇಳುವ ಆಸ್ಪತ್ರೆಯಮುಖ್ಯ ವೈದ್ಯರಿಂದ ಹೇಳಿಕೆ…! ಮಾಧ್ಯಮಗಳಲಿ…..ರವರು ಬಹು ಅಂಗಾಂಗಳವೈಫಲ್ಯದ ಕಾರಣ ಮರಣ ಹೊಂದಿದರುಎಂಬ ಎಕ್ಸ್ಲೂಸೀವ್ ಸುದ್ದಿ…! ಸುದ್ದಿವಾಹಿನಿಗಳು ಮತ್ತು ದಿನಪತ್ರಿಕೆಗಳ ತುಂಬಾ…..ರವರ ಇರದಿದ್ದ ಗುಣಗಾನದ ಜಡಿಮಳೆಜೊತೆಯಲ್ಲಿ…..ರವರ ಸಹವರ್ತಿಗಳಿಂದ ನೆನಪುಗಳಮೆಲುಕು ಹಾಕುವಿಕೆಯ ಹಿಮ್ಮೇಳ…! ನಮಗೆ ತಿಳಿದಿರುವಂತೆ…..ರವರ ಬಹು ಅಂಗಗಳು ವಿಫಲಗೊಂಡು….ರವರು ಸತ್ತು ಬಹುಕಾಲವಾಯಿತಲ್ಲ…! ಅಧಿಕಾರದಮಲಿನಲಿ ತೇಲಾಡುತಿರುವಾಗಸಂಕಟದ ಆರ್ತನಾದ ಕೇಳದ ….ರವರಕಿವಿಗಳು ಕಿವುಡಾಗಿ ಬಹುಕಾಲ ಸಂದಿತಲ್ಲ…! ಕಡು ಕಷ್ಟ ಪಡುವವರ ಕಡೆಗೆಕಿರುನೋಟವನ್ನೂ ಹರಿಸದ …..ರವರಕಣ್ಣುಗಳು ಇಂಗಿಹೋಗಿ ಬಹಳ […]

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಅದ್ಭುತ ನಿರ್ದೇಶಕ

ಹಣೆಯ ಮೇಲೆ ಪುಟಗಟ್ಟಲ್ಲೆ ಚಿತ್ರಕಥೆ ಬರೆಯುವ,
ದೇವರೇ ನಿನ್ನೆಂತ ಅದ್ಭುತ ನಿರ್ದೇಶಕ!
ನಿನ್ನಾಜ್ಞೆಯಂತೆ ನಟಿಸುವುದಷ್ಟೆ ನಮ್ಮೆಲ್ಲರ ಕಾಯಕ!!

Back To Top