Category: ಕಾವ್ಯಯಾನ

ಕಾವ್ಯಯಾನ

ಗಜಲ್.

ಗಜಲ್. ವಿಜಯಲಕ್ಷ್ಮಿ ಕೊಟಗಿ ನನ್ನ ದೇಹದ ಬಣ್ಣ ಬಿಸಿಲನ್ನೇ ಉಂಡು ಕಪ್ಪಾಗಿದೆ ಕಾಮ್ರೇಡ್ನನ್ನ ಗಜಲ್ ದುಡಿದು ಹಕ್ಕಳೆದ್ದು ಕೆಂಪಾಗಿದೆ ಕಾಮ್ರೇಡ್ ನಾನು ಹಸಿವನ್ನು ತಣಿಸಲು ಕೆಸರಿಗಿಳಿಯಲು ಹೇಸದಿರಬಹುದುನನ್ನ ಗಜಲಿನಲ್ಲಿ ಸ್ವಾಭಿಮಾನದ ನಿರ್ಮಲ ಕನಸಿದೆ ಕಾಮ್ರೇಡ್ ನಾನು ಆಸ್ತಿ ಅಧಿಕಾರವಿಲ್ಲದ ಬಡವನೇ ಇರಬಹುದುನನ್ನ ಗಜಲಿಗೆ ಸಂವಿಧಾನದ ಒಡನಾಟವಿದೆ ಕಾಮ್ರೇಡ್ ನಾನು ನರಪೇತಲ ನಾರಾಯಣನಂತೆ ಇದ್ದಿರಬಹುದುನನ್ನ ಗಜಲಿಗೆ ಬಲಭೀಮನ ತಾಕತ್ತಿದೆ ಕಾಮ್ರೇಡ್ ನಾನು ದಲಿತ ಶೂದ್ರ ಕೂಲಿಕಾರ್ಮಿಕನೇ ಇರಬಹುದುನನ್ನ ಗಜಲ್ ಶ್ರಮಿಕರ ಬೆವರಿಗೆ ಅರ್ಪಿತವಾಗಿದೆ ಕಾಮ್ರೇಡ್ ನಾನು ಮನುಷ್ಯನೆಂದೇ ಭಾವಿಸದ […]

ಗಜಲ್

ಮುಚ್ಚಿದ ಕಿಟಕಿಗೆ ಬಡಿದು ಸಾಯುವ ಹಕ್ಕಿಗೆ ಯಾವ ಭ್ರಮೆ
ಚಾಚಿದ ಕೈಗಳೆಲ್ಲ ಹಿಂದೆ ಸರಿಯುತ್ತಿವೆ ಸಹಿಸಲಾಗುತ್ತಿಲ್ಲ.

ಕಾಯಕ ವೀರ ಕಾರ್ಮಿಕ

ಕಾವ್ಯಯಾನ ಕಾಯಕ ವೀರ ಕಾರ್ಮಿಕ ಚೈತ್ರಾ ತಿಪ್ಪೇಸ್ವಾಮಿ ಕಾಯಕಯೋಗಿ ಕಾರ್ಮಿಕ ಶ್ರೇಷ್ಠಕಾರ್ಖಾನೆಯೇ ಅವನ ಕರ್ಮಸ್ಥಾನದುಡಿಮೆಯ ಧರ್ಮವೇ ಜೀವಾಳ ಕಾರ್ಮಿಕ ಶ್ರಮದಿಂದ ದೇಶಕ್ಕೆ ಸರಕುಪಾಳಿಯ ಮೇಲೆ ಕೆಲಸವ ಮಾಡಿಲಾಭದ ಪ್ರಗತಿಗೆ ಕಾರಣವಾದ ಬೆವರು ಸುರಿಸಿ ದುಡಿವ ಶ್ರಮಿಕಯಂತ್ರಗಳೊಂದಿಗೆ ಕಾರ್ಯನಿರತಅರೆಕ್ಷಣ ತೊರೆಮನ ಕಾದಿದೆ ದುರಂತ ಕಾಯ ಸೋತರು ದೇಹ ದಣಿದರೂಕಾಯಕಕ್ಕೆ ಸಮಾನವಾದ ವೇತನ ಸಿಗುತ್ತಿಲ್ಲಹಗಲಿರುಳು ದುಡಿದರೂ ಕೆಲಸಕ್ಕೆ ರಕ್ಷಣೆ ಇಲ್ಲ ನೊಂದ ಮನಕೆ ಬೇಕಿದೆ ಸಾಂತ್ವನಕಾಯಕಲ್ಪ ನೀಡಬೇಕಿದೆ ಸರ್ಕಾರಕಾನೂನು ಕೊಡಬೇಕಿದೆಸಬಲತೆಯ ಮಾಲೀಕನ ಪ್ರೀತಿ ಕಾರ್ಮಿಕರಿಗೆ ಇರಲಿಕಾರ್ಮಿಕರ ಜೀವಕ್ಕೆ ಭದ್ರತೆ ಇರಲಿಕಾರ್ಮಿಕರ […]

ಒಲವ ಹಣತೆ

ಕಾವ್ಯಯಾನ ಒಲವ ಹಣತೆ ಭಾರತಿ ಕೇ ನಲವಡೆ ಅವಳು ಸುಂದರ ಮನಸಿನ ನಗುವ ಹೂವು ನನಗೆಬಂದಂಳೆಂದರೆ ಬೆಳದಿಂಗಳ ಬಾಲೆ ಧರೆಗಿಳಿದಂತೆ ಮನಕೆಕನಸು ಯಾರಿಗೂ ಕೇಡು ಬಯಸದ ಮುಗುದೆದಿನಪೂರ್ಣವಾಗದು ಅವಳನು ನೋಡದೆ ಸದಾ// ಬಿರಿದ ಸುಮದಂತೆ ಹುಸಿಮುನಿಸಿನಲೂ ಅಮೃತಧಾರೆಒಲವ ತುಂಬುವ ಮುಂಗಾರು ಮಳೆಯ ಪುಳಕದಂತೆಸರಳ ನಡೆಯ ನೀಳಜಡೆಯ ಕೃಷ್ಣಸುಂದರಿ ನೀನುನೊಂದವರಿಗೆ ಸಾಂತ್ವನದ ಹೊಳೆಯ ಹರಿಸುತ// ಇಂದೇಕೋ ಅವಳ ಮನೆ ಮುಂದೆ ರಾಶಿ ಜನರ ಸಾಲುಕದ್ದು ನೋಡುವ ನಾನು ಬಳಿ ಸಾಗಿದರೆ ಉಸಿರು ಕಟ್ಟಿದ ದೃಶ್ಯಕೊರೋನಾ ಮಾರಿಗೆ ಬಲಿಯಾದ ತಂದೆಯ […]

ಕವಿತೆಯೆಂದರೆ ಹೀಗೆ

ಕಾವ್ಯಯಾನ ಕವಿತೆಯೆಂದರೆ ಹೀಗೆ ವಿಶ್ವನಾಥ ಎನ್. ನೇರಳಕಟ್ಟೆ ಕವಿತೆಯೆಂದರೆ ಹೀಗೆ-ಕತ್ತಿ ಅಲಗಿನಲ್ಲರಳಿದಅಲರಿನ ಹಾಗೆಹೇಗೇ ಹುಟ್ಟಿದ್ದರೂ ಕೂಡಾಪರಿಮಳ ಬೀರುವುದನ್ನುನಿಲ್ಲಿಸುವುದೇ ಇಲ್ಲ ಕವಿತೆಯೆಂದರೆ ಹೀಗೆ-ಮೌನಗರ್ಭದೊಳಗಿಂದ ಹೊರಬಂದಮಾತಿನ ಪಿಂಡದಂತೆಹೊರಬರುವವರೆಗೂ ಯಮಯಾತನೆಆಮೇಲಿನ ಸಂತಸಕ್ಕೆಣೆಯಿಲ್ಲ ಕವಿತೆಯೆಂದರೆ ಹೀಗೆ-ಇರುವೆ ಕಿವಿ ಹೊಕ್ಕ ಹಾಗೆಒಂದಿಷ್ಟು ಕಚಗುಳಿ,ಒಂದಷ್ಟು ಕಾಟ ತಪ್ಪಿದ್ದೇ ಅಲ್ಲಒಳ ಇದ್ದಷ್ಟೂ ಹೊತ್ತು ಕವಿತೆಯೆಂದರೆ ಹೀಗೆ-ಭರಣಿಯಲ್ಲಿ ಅಮ್ಮ ತುಂಬಿಸಿಟ್ಟಮಿಡಿ ಉಪ್ಪಿನಕಾಯಿಯ ಹಾಗೆಹಳತಾದಷ್ಟೂ ರುಚಿ ಜಾಸ್ತಿ + ಕವಿತೆಯೆಂದರೆ ಹೀಗೆ-ಕನ್ನಡಿ ಎದುರು ನಿಂತ ಹಾಗೆತನ್ನನ್ನು ತಾನೇ ಕಾಣುವ ತವಕ

ಎಲ್ಲ…ತಿರಗಾ-ಮುರಗಾ.

ಕವಿತೆ ಎಲ್ಲ…ತಿರಗಾ-ಮುರಗಾ. ಅಬ್ಳಿ,ಹೆಗಡೆ ಇದ್ದಕ್ಕಿದ್ದಂತೆ ತಲೆಕೆಳಗಾಗಿ ನಿಂತಾಗಿನ     ಅನುಭವ ಇಂದು ಎಲ್ಲ ತಿರಗಾ-ಮುರಗಾ.     ಅಂಗಾಲಿಗೆ ಬಾನು,ನೆತ್ತಿಗೆ ಭೂಮಿ     ಎಲ್ಲ ತಿರಗಾ-ಮುರಗಾ.     ಆಲಯದಲ್ಲಿ ಬಯಲು,ಬಯಲಲ್ಲಿ ಆಲಯ     ಭೃಮೆ ವಾಸ್ತವಗಳ ನಡುವಿನ ಸೆಣಸಾಟ     ಹೋರಾಟವಿಂದು,     ಎಲ್ಲ…..ತಿರಗಾ-ಮುರಗಾ.     ನೀರಿದ್ದೆಡೆ ನೆಲ,ನೆಲವಿದ್ದೆಡೆ ನೀರು     ಬಾಗಿಲಿರುವೆಡೆಯಲ್ಲಿ ಗಟ್ಟಿ ಗೋಡೆ     ಗೋಡೆಯಿರುವೆಡೆ ತೆರೆದ ಬಾಗಿಲು,     ಎಲ್ಲ…..ತಿರಗಾ-ಮುರಗಾ.     ಕಣ್ಣ ತಣಿಸುವ ಹಸಿರ ತಂಪು ಬಸಿರ     ಉಸಿರಲ್ಲಿ ಸುಡು,ಸುಡು ಬೆಂಕಿ, […]

“ಮಾರಿಯ ಗಾಣ”

ಮಾರಿಯ ಗಾಣವೆ ಅವನೋ
ಅವನದೆ ರೂಪದ ವೈದ್ಯನೋ
ಅವನಿಗು ಮೀರಿದ ಕಣವೋ
ನಿಯಮವ ಮೀರಿದ ಗುಣವೋ
ತಿರುತಿರುಗಿದೆ ಗಾಣ

ಅವಳು ಮೈಕೊಡವಿ ಎದ್ದಳು

ನನ್ನ ಅಸ್ಮಿತೆಯ ಹರಾಜಿಗಿಟ್ಟ
ಆತ್ಮಗೌರವವ ಸುಡಲು ಹೊರಟ
ಮುಂಡಾಸು‌ ಬೈರಾಸು
ಗಂಡನೆಂಬವನಿಗೆ ಇನ್ನು ಬಿಡಬಾರದು.

ನೆಲವೇ ಶ್ರೇಷ್ಠವೆನುತ ನೊಸಲಿಗೆ ವಿಭೂತಿ ಧರಿಸುವನು
ಜಲವನು ಅರಿಯದವರಿಗೆಲ್ಲ ತಿಳಿಸಿದವನು ನಮ್ಮ ಧಣಿ

ಶ್ರೀಕೃಷ್ಣನ ಬೀಳ್ಕೊಡುಗೆ

ಕಾಣದಂತೆಯೆ ಮುರುಳಿ ಲೋಲನ ಕೊಳಲ ಲೀನದಲಿ|
ಬಾಣದಂತಯೆ ಬೀಸಿ ಬಂದಿಹ
ಜಾಣ ನೆನಪಿನ ಮಾಲೆ ಹೊದ್ದುತ

Back To Top