Category: ಕಾವ್ಯಯಾನ

ಕಾವ್ಯಯಾನ

ಮುಖವಾಡದ ಬದುಕು

ಕವಿತೆ ಮುಖವಾಡದ ಬದುಕು ರೇಷ್ಮಾ ಕಂದಕೂರು ಎಲ್ಲೆಲ್ಲೂ ಮುಖವಾಡದ ರಾರಾಜಿಸುವಿಕೆಎತ್ತ ನೋಡಿದರತ್ತ ಆಸೆ ಆಮಿಷ ದ ಸುಳಿಹೊರಬರಲು ಹೆಣಗುವ ಜೇಡನಂತೆಕರುಬುವರೂ ತಟಸ್ಥವಾಗಿಹರು ನಾನು ಮೊದಲಿನಂತಿಲ್ಲಗೊಂದಲದ ಗೂಡಿನಡಿ ನನ್ನ ಸೂರುಅನಿವಾರ್ಯತೆ ಬದುಕಿಗೆಸುಖ ಮಾತ್ರ ಬೇಕೆಂಬ ಅಹವಾಲು ಹಿಯಾಳಿಸುವ ಕೊಂಕು ನುಡಿಬೆನ್ನಿಗೆ ಇರಿಯಲು ಸರತಿ ಸಿಲುತೃಪ್ತಿಯಂತೂ ಹೊಸ್ತಿಲು ಆಚೆಕೃತಕತೆಯ ನಗುಮಾತ್ರ ಎದ್ದು ನಿಂತಿದೆ ತುಳಿಯುದಕೂ ದುಂಬಾಲು ಬಿದ್ದಿಹರುನೇಸರು ಉಗುಳುವ ಒಮ್ಮೊಮ್ಮೆ ಬೆಂಕಿಯುಂಡೆತಣ್ಣನೆಯ ಗಾಳಿಗೂ ಸಂಚಕಾರ ಹೂಡಿಕಟು ಮನದ ಇರಿತದಿ ಬಳಲಿ ಬೆಂಡಾಗಿಹೆ ನಾನಷ್ಟೇ ಎಂಬ ಗಿರಿಗಿಟ್ಟಲೆ ತಿರುಗಿಬಂದ ಕೆಲಸ ಮರೆತ […]

ನಾವು ಹೀಗೆಯೆ

ಕವಿತೆ ನಾವು ಹೀಗೆಯೆ ನಿರ್ಮಲಾ ಶೆಟ್ಟರ್ ಇಂದಿಲ್ಲವಾದರೆ ನಾಳೆಈಗ ಆಗ ಆಮೇಲೆ ಎಂದುಅಸಂಖ್ಯ ಹಗಲು ನಾನೇ ಬೇಯುತರಾತ್ರಿಗಳಲಿ ದೀಪದಂತೆ ಉರಿಯುತ ಕಾದಿದ್ದೇನೆನಿನ್ನ ಮಾತುಗಳ ಕೇಳಲುಆ ವಿಷಯದಲಿ ಜುಗ್ಗ ನೀನು ಮತ್ತುನಿನ್ನಂಥಹ ಎಲ್ಲರೂ ಇದೇ ಕಾರಣಅವ್ವ ಅಪ್ಪನೊಡನೆ ಸೆಟಗೊಂಡುನನ್ನ ಪಕ್ಕದಲಿ ಬಂದು ಮಲಗಿದಅದೆಷ್ಟೊ ರಾತ್ರಿಗಳ ಪ್ರಶ್ನಿಸುತ್ತಾ ಬೆಳದವಳು ನಾ ಮೊನ್ನೆ ವನಿತೆಊರ ಹೊರಗಿನ ನಡುರಸ್ತೆಯಲಿಬಿಟ್ಟು ತನ್ನವನನುಒಂಟಿಯಾಗಿನಡೆದು ಮನೆಸೇರಿ ಕ್ರಮಿಸಿದ್ದು ಸಮೀಪದ ಹಾದಿಯನ್ನಲ್ಲ ನಾವು ಹೀಗೆಯೆಇಂಥವರನ್ನು ಇಷ್ಟಪಡುವುದಿಲ್ಲ ಒಂದೇ ಗುಟುಕಿಗೆ ಚರಿಗೆ ನೀರು ಕುಡಿದಂತೆನಿಮ್ಮೆದೆಯ ಭಾವವನೆಲ್ಲ ನಮ್ಮೆದೆಗಿಳಿಸಿಕಣ್ಣರೆಪ್ಪೆಯಲಿ ತೂಗಾಡಿಸಿಕೊಂಡುತೊಟ್ಟಿಲು ಕಟ್ಟಿ […]

ಸ್ಥಿತಿ

ಕವಿತೆ ಸ್ಥಿತಿ ಸುರೇಖಾ. ಜಿ . ರಾಠೋಡ. ರಾಮ ಹುಟ್ಟಿದ್ದುಸೀತೆಯನ್ನು ಪರೀಕ್ಷಿಸಲುಅನಿಸುತ್ತದೆಸೀತೆ ಹುಟ್ಟಿದ್ದುರಾಮನ ಪರೀಕ್ಷೆಗೆಒಳಪಡಲು ಅನಿಸುತ್ತದೆ ಆದರೆ….ಇಂದಿನ ಸೀತೆಯರುಇಂದಿನ ರಾಮರಿಗೆಪ್ರಶ್ನಿಸಬೇಕಾಗಿದೆಪ್ರತಿಯೊಂದು ದೌರ್ಜನ್ಯದ ಕುರಿತು ವಿನಾಕಾರಣಸಹಿಸುವುದಿಲ್ಲಅಸಮಾನತೆ, ದೌರ್ಜನ್ಯವನೆಂದು ಕೇಳಬೇಕಿದೆ ಇಂದಿನಸೀತೆಯರುಸಮಾನತೆ, ಸ್ವಾತಂತ್ರ್ಯ ಇತ್ಯಾದಿನಮಗೂ ಬದುಕುವ,ಅನಿಸಿದ್ದು ಹೇಳುವಸ್ವಾತಂತ್ರ್ಯ ವಿದೆ ಎಂದು ಹೇಳಬೇಕಿದೆ ಇಂದಿನರಾಮರಿಗೆ‘ನೀವು ರೂಪಿಸಿ ಕೊಟ್ಟ ಸಿದ್ದ ಮಾದರಿ ಸೀತೆಯರಲ್ಲವೆಂದು’ ಹೇಳಬೇಕಿದೆ ಬಾಬಾ ಸಾಹೇಬ್ ಅಂಬೇಡ್ಕರ್ರೂಪಿಸಿದ ಸಂವಿಧಾನದಂತೆನಡೆಯುತ್ತೆವೆಂದುಹೇಳಬೇಕಿದೆ, ತಿಳಿಸಬೇಕಿದೆ,ಅರಿವು ಮೂಡಿಸಬೇಕಿದೆಇಂದಿನ ಸೀತೆಯರು. **********************

ಗಜಲ್

ಗಜಲ್ ಶ್ರೀಲಕ್ಷ್ಮೀ ಅದ್ಯಪಾಡಿ. ಪುಟಿಯುತ್ತಿದ್ದಪುಳಕಗಳೆಲ್ಲಾಎತ್ತಹೋದವೋಅರಳುತ್ತಿದ್ದಕನಸುಗಳೆಲ್ಲಾಎತ್ತಹೋದವೋ ಕಣ್ಣಂಚಿನಲ್ಲಿನೋವಿನಹನಿತುಳುಕುತ್ತಲೇಇದೆನಲಿಯುತ್ತಿದ್ದಭಾವನೆಗಳೆಲ್ಲಾಎತ್ತಹೋದವೋ ಸುಡುಸುಡುತ್ತಿದೆಅವ್ಯಕ್ತಬೇಗೆಒಡಲಾಳದಲ್ಲಿಅರಳುತ್ತಿದ್ದನವಿರುಹೂಗಳೆಲ್ಲಾಎತ್ತಹೋದವೋ ಹೃದಯವೀಣೆಯತಂತಿಯಾಕೋಮುರಿದಂತಿದೆಹಾಡುತ್ತಿದ್ದಮಧುರರಾಗಗಳೆಲ್ಲಾಎತ್ತಹೋದವೋ ಮೌನದಲಿರುವಬೆಳದಿಂಗಳೂಉರಿಬಿಸಿಲಾದಂತಿದೆಹರಡುತ್ತಿದ್ದತಂಪುಕಿರಣಗಳೆಲ್ಲಾಎತ್ತಹೋದವೋ ಹೆಪ್ಪುಗಟ್ಟಿದನೋವಿನಲ್ಲಿಅಳುತ್ತಿದೆಶ್ರೀಯಮನಸುರಿಯುತ್ತಿದ್ದಪ್ರೇಮದಹನಿಗಳೆಲ್ಲಾಎತ್ತಹೋದವೋ *********************************

ಮೌನ ಹನಿಗಳು

ಕವಿತೆ ಮೌನ ಹನಿಗಳು ಸುಧಾ ಎನ್.ತೇಲ್ಕರ್ ೧ಹೊಂದಿಕೆಯಿರದ ಭಾವಗಳಲಿಮಾತು ಮದ್ದಳೆ ಬಾರಿಸಿತ್ತುಉಸಿರು ಬಿಗಿ ಹಿಡಿದ ಮೌನಸದ್ದಿಲ್ಲದೆ ಪಟ್ಟು ಬಿಗಿದಿತ್ತು ೨ಮೌನದ ಕಪ್ಪೆ ಚಿಪ್ಪಲ್ಲಿ ಅಡಗಿತ್ತುಮಾತಿನ ಸ್ವಾತಿ ಮುತ್ತುಕಣ್ರೆಪ್ಪೆಯಲಿ ಜಾರದೆ ಕುಳಿತಿತ್ತುಮಡುಗಟ್ಟಿದ ಹನಿ ಮುತ್ತು ೩ಮಾತಿನ ಚೂರಿ ಮೊನಚಿಗೆಹೃದಯ ರಕ್ತ ಒಸರಿತ್ತುನಿಟ್ಟುಸಿರಿನ ಮೌನವೇಗಾಯಕ್ಕೆ ಮುಲಾಮು ಸವರಿತ್ತು ೪ಮಾತು ಕಲಹದ ಹೊನಲಾಗಿಹರಿದಿತ್ತುಮೌನವೇ ಅದರ ರಭಸಕೆಆಣೆಕಟ್ಟು ಹಾಕಿತ್ತು ೫ಬೆಳ್ಳಿ ನುಡಿಗಳುತುಂಬಿದ್ದ ಖಜಾನೆಗೆಹಾಕಿತ್ತು ಚಿನ್ನದಮೌನದ ಬೀಗ ********************

ಇತಿಹಾಸ ಬರೆಯುತ್ತೇವೆ ನಾವು

ಕವಿತೆ ಇತಿಹಾಸ ಬರೆಯುತ್ತೇವೆ ನಾವು ಅಲ್ಲಾಗಿರಿರಾಜ್ ಕನಕಗಿರಿ ಇತಿಹಾಸ ಬರೆಯುತ್ತೇವೆ ನಾವುಇಂದಲ್ಲ ನಾಳೆ ಹೊಲ ಗದ್ದೆಗಳ ಸಾಲು ಸಾಲಿನಲ್ಲಿ.ಒಂದೊಂದು ಬೀಜದ ಹೆಸರಿನಲ್ಲಿ. ನೀವು ಸುಮ್ಮನೆ ಮುಳ್ಳಿನ ಕಥೆ ಹೇಳಬೇಡಿ.ಅಲ್ಲೊಂದು ನಗುವ ಹೂವಿನ ಬದುಕಿದೆ ಮರೆಯಬೇಡಿ.ಒಂದೇ ಒಂದು ಸಾರೆ ನಿಮ್ಮ ಮೈ ಮನಸ್ಸಿಗೊಮ್ಮೆ ಕೇಳಿನೋಡಿ.ನೀವು ಉಂಡ ಅನ್ನ ಯಾರದೆಂದು?ಅಸ್ಥಿಪಂಜರಗಳ ಕೈಯಿಂದ ಬರೆಸಿದ ಕಾಯ್ದೆ ಏನೆಂದು. ರಾಜಿಯಾಗದೆ ರಾಜಧಾನಿಯ ಗಡಿ ಮುಚ್ಚಿಕೊಂಡಿದ್ದೀರಿ.ಹೇಸಿಗೆ ಆಗುತ್ತಿದೆ ನಮಗೆ, ನಮ್ಮದೇ ಮತದಾನಕ್ಕೆ. ಸರ್ಕಾರ ಎಂದರೆ ನೋಟು ತಿಂದು ಮಲಗುವುದಿಲ್ಲ ನೆನಪಿರಲಿ.ರೈತರು ನಾವು ಇನ್ನೂ ನೇಗಿಲು […]

ಮೌನದೋಣಿಯಲಿ ಮನ್ಮಥನ ಹುಟ್ಟು

ಕವಿತೆ ಮೌನದೋಣಿಯಲಿ ಮನ್ಮಥನ ಹುಟ್ಟು ಬೆಂಶ್ರೀ ರವೀಂದ್ರ ಅವಳುನಸು ನಗುತ್ತಲೆ ಒಳಗೆ ಕರೆದುಕೊಂಡಳುನಸುಬೆಳಕಿನಲಿ ಮಂದಹಾಸದ ಚಿಮ್ಮುನವಿರಾಗಿ ಹರಡಿಕೊಂಡ ಸುಗಂಧಚೆಲ್ಲಿದ್ದ ಮಲ್ಲಿಗೆಯ ಮುಗುಳುತೆಳುಪರದೆಯ ಸುಂಯಾಟದ ನುಲಿವುಕಿರುಗೆಜ್ಜೆಯ ಕಿಣಕಿಣದಲಿ ಬೆರೆತಿತ್ತು ಅವಳುಕಣಕಣವ ಮುಚ್ಚಿಡದೆ ಎಲ್ಲವನೂ ತೆರೆದಳುಹಾಲು ಜೇನು ಚೆಲ್ಲಾಡಿ ಹೋಯಿತುಸಂಕೋಚ ಬಿಗುವಿಲ್ಲದ ಸಮ್ಮಾನ ಸುಮ್ಮಾನಮೌನದೋಣಿಯಲಿ ಮನ್ಮಥನ ಹುಟ್ಟುಸುಖಸಾಗರದಿ ಅನಂತ ಪಯಣ ಹಣೆಯಲಿ ಮಡುಗಟ್ಟಿದ ಬೆವರಬನಿಜಾರಿ ಕಣ್ಣೊಳಗೆ ಒಗರ ರುಚಿಪಟಪಟನೆ ಆಡಿದ ರೆಪ್ಪೆಯೊಳಗೆಬೆಳಕು ಮುದುಡಿದ ಮಂಜು ನಕ್ಷತ್ರಗಳು ಕಣ್ಣು ಹೊಡೆದವಲ್ಲಾ!ಬುವಿಗೇನು!!ಆದರೆ ಇಂದು ಹುಣ್ಣಿಮೆನಕ್ಷತ್ರಗಳು ಕಾಣುವುದಿಲ್ಲಅವುಗಳದು ಕಣ್ಣುಮುಚ್ಚಾಲೆಯಾಟ. ಸಮುದ್ರದ ಭರತವು ಏರುತ್ತಿದೆಇಂದು ಚಂದ್ರನಿಗೆ […]

ಪ್ರಿಯಂವದಾ

ಕವಿತೆ ಪ್ರಿಯಂವದಾ ರಘೋತ್ತಮ ಹೊ.ಬ ಗೆಳೆತಿಹೇಗಿದ್ದೀಯಇಂದು ನೀನು ಜಾರಿಗೊಂಡದಿನವಂತೆನಮ್ಮಿಬ್ಬರ ಭೇಟಿಯಮಧುರ ಕ್ಷಣವಂತೆಕ್ರಿ.ಪೂ.185ರಲ್ಲಿ ನಿನ್ನಹತ್ತಿಕ್ಕಿ ಸ್ಮೃತಿಜಾರಿಗೊಂಡಿತ್ತಂತೆಕ್ರಿ.ಶ 400ರ ಸಮಯದಲ್ಲಿನನ್ನ ವಿರುದ್ಧಅಸ್ಪೃಶ್ಯತೆಯೂಜಾರಿಗೊಂಡಿತಂತೆಅದೆಲ್ಲಿ ಅಡಗಿದ್ದೆನೀನುನಿನ್ನ ಮಧುರ ನೋಟವಚೆಲ್ಲಿಕರುಣೆಯ ಹೃದಯತುಂಬಿ ಸಮಾನತೆ, ಸ್ವಾತಂತ್ರ್ಯಸಹೋದರತೆ, ನ್ಯಾಯನಿನ್ನ ಹೃದಯದನಾಲ್ಕು ಕವಾಟಗಳಂತೆಅಲ್ಲೆಲ್ಲನನ್ನದೆ ಹೆಸರಿನಪ್ರೀತಿ ಕೆಂಬಣ್ಣವಂತೆ!ಮೂಲಭೂತ ಹಕ್ಕುಗಳಗುಲಾಬಿ ಹೂ ಹಿಡಿದುಅದೆಲ್ಲಿ ಅಡಗಿದ್ದೆಮೂಲಭೂತ ಕರ್ತವ್ಯಗಳಸವಿಜೇನ ನುಡಿಯತಅದೆಲ್ಲಿ ಕುಳಿತಿದ್ದೆಸಂಸತ್ತು, ಕಾರ್ಯಾಂಗನ್ಯಾಯಾಂಗ, ಶಾಸಕಾಂಗಏನೆಲ್ಲ ಅಂದ ನಿನ್ನಲಿ? ಮಹಿಳೆಯರು, ಮಕ್ಕಳುಪರಿಶಿಷ್ಟರು, ಬುಡಕಟ್ಟು ಮಂದಿಎಲ್ಲರಿಗೂ ಕಾನೂನಿನರಕ್ಷಣೆಯ ಬಿಂದಿದೌರ್ಜನ್ಯನಿನ್ನ ಮುಂದೆ ಚಿಂದಿಏನ ಹೇಳಿದರೂ ಕಡಿಮೆಯೇನಿನ್ನ ತಂದಜೈಭೀಮ ತಂದೆ-ಯ ಬಗ್ಗೆ ಆತಭಾರತಾಂಬೆಯ ವರಪುತ್ರಬರೆದು ಕುಳಿತನು ನಿನ್ನ ಆಶಯತಿಳಿಸುತ್ತ ನೂರಾರು […]

ಹೋದಾರೆ.. ಹೋದ್ಯಾರು..!

ಕವಿತೆ ಹೋದಾರೆ.. ಹೋದ್ಯಾರು..! ಆಶಾ ಆರ್ ಸುರಿಗೇನಹಳ್ಳಿ ಹೋದಾರೆ ಹೋದ್ಯಾರುತೊರೆದು ಹೋದವರು..ಕಣ್ಮರೆಯಾಗಿ ನಲಿವವರುಮರೆಮಾಚಿ ನಿಂತವರುಕಲ್ಲಾಗಿ ಮರೆತವರು ಹೋದಾರೆ ಹೋಗಲಿ..ಅವರವರ ಅನುಕೂಲ..ನೆನಪುಗಳ ಮೂಟೆಯೊರಿಸಿಮೌನತಳೆದು ಹೋದ್ಯಾರತ್ರಾಣವಿಲ್ಲದ ಮನವುಅಂಜುತಿದೆ ದಿನವೂ.. ಹೋದಾರೆ ಹೋದ್ಯಾರುಹೆಸರಿಲ್ಲದೆ, ಉಸಿರಿನ ಹಂಗಿಲ್ಲದೆಕಿರುನಗೆಯಲಿ ಬಿದ್ಯಾರ..ಎನಗೊಂದು ವಿಷಾದದನಗೆಯ ಉಳಿಸ್ಯಾರ..ಬೆಲೆಬಾಳುವಮುಗ್ಧನಗೆಯನೇ ಕದ್ದೊಯ್ದಾರ.. ಹೋದಾರು ಹೋದ್ಯಾರುನೆನಪುಗಳ ಹೊತ್ತೊಯ್ದುಉಪಕರಿಸಬೇಕಿತ್ತು..ಕನಸುಗಳ ಚಿವುಟಿಕ್ರೂರಿಗಳಾಗಬೇಕಿತ್ತು..ಮನಸನು ಕೊಂಚಕಲ್ಲಾಗಿಸಬೇಕಿತ್ತು..ತೊರೆದು ಮತ್ತೆ ಮತ್ತೆತೆರೆದುಕೊಳ್ಳುವುದ ಕಲಿಸಬೇಕಿತ್ತು.. ಹೋದಾರ ಹೋದ್ಯಾರುಮರೆತು ಬಾಳೋದನ್ನೇಕಲಿಸದೆ ಹೋದ್ಯಾರೆ?ಕಣ್ಣಹನಿಗಳನ್ನುಉಡುಗೊರೆಯಾಗಿ ಕೊಟ್ಯಾರಾ..!ನಗೆಯ ಪೊಳ್ಳು ಭರವಸೆಯನ್ನಮೊಗೆ ಮೊಗೆದು ಕೊಟ್ಯಾರಾ.. ಹೋದಾರೆ ಹೋಗಲಿಸುಮಧುರ ಭಾವಗಳುಗೆಜ್ಜೆಕಟ್ಟಿ ಕುಣಿದಾವಪದೇ ಪದೆಹಳೆಯ ರಾಗವ ನೆನಸುತಾಹಾಡ್ತಾವಾಮೂಕ ರಾಗದಿನೊಂದ ಮನವೂ ಕುಣಿದುಅಂತರವನ್ನ ಮರೆತಾವ..ಇರುವಿಕೆಯನ್ನೇ […]

“ದೇವರ ಪಾದ”

ಕವಿತೆ “ದೇವರ ಪಾದ” ಲೋಕೇಶ ಬೆಕ್ಕಳಲೆ ಅಂದು ನೀನು ಇಟ್ಟ ಪಾದಧರ್ಮ ರಕ್ಷಣೆಗೋ?ಸ್ವಜನ ಹಿತಕೋ?ಅಂತೂ ಬಲಿಯ ದೂಡಿತು ಪಾತಳಕೆ ಇಂದು ನಿನ್ನ ಸುಪರ್ದಿ ಪಡೆದವರುಊರುತ್ತಿರುವ ಪಾದಗಳುದೂಡುತ್ತಿವೆ ಸಾಮಾನ್ಯರಅಂಧಕಾರಕೆ ಎತ್ತ ನೋಡಿದರೂನಿನ್ನದೇ ಪಾದ!ಗೆಜ್ಜೆ ಕಟ್ಟಿದ ಶ್ರೀ ಪಾದಎದುರು ಯಾರೇ ಸಿಕ್ಕರೂ ಅವರತಲೆಯ ಮೇಲೇರಿ ಕೂರುವವಿಕ್ರಮ ಪಾದ ಇಲ್ಲಿ ನಿನ್ನ ಕಾಯುವಮುಖವಾಡ ತೊಟ್ಟಬಲಿಗಳಿಂದ ನಿತ್ಯಹಿಂಸೆ ಅನುಭವಿಸುವಶ್ರೀಸಾಮಾನ್ಯರ ಕಾಪಿಡಲುಮತ್ತೇ ಬರುವೆಯಾ?ವಾಮನನಾಗಿ? ಅದೇಕೊಎಷ್ಟೇ ತೊಳೆದರೂನಿನ್ನ ಪಾದಕ್ಕಂಟಿದಕಳಂಕ ಹೋಗುತ್ತಿಲ್ಲ!ಕ್ಷಮಿಸು ದೇವಾ ************************

Back To Top