Category: ಕಾವ್ಯಯಾನ

ಕಾವ್ಯಯಾನ

ರೆಕ್ಕೆಗಳ ಹರವಿದಷ್ಟು ಕಂಬನಿ

ಕಾವ್ಯಯಾನ ರೆಕ್ಕೆಗಳ ಹರವಿದಷ್ಟು ಕಂಬನಿ ಅಶೋಕ ಹೊಸಮನಿ ದೃಷ್ಟಿ ದೃಷ್ಟಿಯನೆದುರಿಸುವುದು ಸುಲಭದ ಮಾತಲ್ಲ ಸಖಾಎರಡೇ ಎರಡು ಹೆಜ್ಜೆಗಳ ಪ್ರೇಮಆತ್ಮಗಳ ಅನಂತ ಬಿಕ್ಕು ದೇವರು ದೇವರನೆದುರಿಸುವುದು ಸುಲಭದ ಮಾತಲ್ಲ ಸಖಾತೀರಿ ಹೋದವು ಅದೆಷ್ಟೋ ನದಿಗಳುಕಣ್ಮರೆಯಾದರು ಕಡು ತೀರದಷ್ಟು ಸೂರ್ಯ,ಚಂದ್ರರು ಮುಸ್ಸಂಜೆ ಮುಸ್ಸಂಜೆಯನೆದುರಿಸುವುದು ಸುಲಭದ ಮಾತಲ್ಲ ಸಖಾಸುಟ್ಟ ನೆತ್ತರಿನಲಿಬೆಂದ ಕನಸುಗಳ ಮೇಳವು ಖಡ್ಗ ಖಡ್ಗವನೆದುರಿಸುವುದು ಸುಲಭದ ಮಾತಲ್ಲ ಸಖಾಎತ್ತರಕ್ಕೇರಿಸುವಾಗಲೂ ಪ್ರೀತಿಉಕ್ಕೀತು ಶಾಂತಿಯ ಬಾವುಟವು ಸಖಾರೆಕ್ಕೆಗಳ ಹರವಿದಷ್ಟು ಕಂಬನಿತಾಕಿದಷ್ಟು ಒಡನಾಡಿ ನೋಟಗಳುಹಾದಿಗೊಂದಿಷ್ಟು ಕೋರಿಕೆಯೂ

ಪ್ರಿಯ ಕೊಲೆಗಡುಕರೇ

ಕಾವ್ಯಯಾನ ಪ್ರಿಯ ಕೊಲೆಗಡುಕರೇ ಹೇಗಿದ್ದೀರಿ?ಬಹುಶಃ ಚೆನ್ನಾಗಿರುವಿರಿ ನನಗೆ ನೆನಪಿಲ್ಲನಿಮ್ಮ ಮಡಿಲನು ನಾನುತುಂಬಿದ ದಿನನಾನು ಹುಟ್ಟಿದ ಕಾರಣಕ್ಕೆನೀವು ಅಪ್ಪ ಅಮ್ಮರಾದಿರಿಎಂದು ನೀವು ಹೇಳಿಯೇ ಗೊತ್ತು… ನಾನು ಚಿಕ್ಕವಳಾಗಿದ್ದಾಗಊರಿನ ಜಾತ್ರೆಯಲ್ಲಿ ನಾನು ಇಷ್ಟಪಟ್ಟರಾಜಕುಮಾರನ ಬೊಂಬೆಯನ್ನು ಕೊಡಿಸಿನನ್ನ ಆಟವನ್ನು ನಿಮ್ಮ ಸಂಭ್ರಮವಾಗಿಸಿದಿರಿ ಬಹುಶಃ ನನಗೆ ಹನ್ನೆರಡೋಹದಿಮೂರೋ ವಯಸ್ಸಿರಬೇಕುಹೊಟ್ಟೆ ನೋವೆಂದು ಮುಖಕಿವಿಚಿದಾಗಹೆಣ್ಣಾದಳೆಂದು ಊರಿಗೆಲ್ಲಾ ಸುದ್ದಿಹಂಚಿದಿರಿ ಎಲ್ಲವೂ ಸರಿ ಇತ್ತುಅರವಿಂದ ನನ್ನನ್ನು ನೋಡುವವರೆಗೆಇಲ್ಲ ನಾನು ಅವನನ್ನು ಕಾಣುವವರೆಗೆಜಾತ್ರೆಯಲಿ ಕೊಂಡ ಬೊಂಬೆ ರಾಜಕುಮಾರಜೀವತಳೆದು ನನ್ನ ಅರವಿಂದನಾಗಿದ್ದ ಅವನನ್ನು ಕಂಡಂದು ಒಡಲೊಳಗೆಬಣ್ಣದ ಚಿಟ್ಟೆಯೊಂದು ರೆಕ್ಕೆ ಬಡಿದ ಹಾಗೆಮನಸ್ಸು […]

ಗೊತ್ತೇ ಆಗಲಿಲ್ಲ

ಅಸ್ಪೃಶ್ಯನೊಬ್ಬ ಊರೊಳಗೆ ಬಂದರೆ….
ನೆನಪಿಟ್ಟುಕೊಂಡ
ಸ್ಪರ್ಶ ಜ್ಞಾನಕೆ
ಆಶ್ಚರ್ಯವಾಗುತಿದೆ

ಗಜಲ್

ನೆಲದಿ ಬೇರಿಳಿದ ಹಸಿರುಸಿರಿಗೆ ಹಬ್ಬಿ ಹೂ ತಾನರಳಿ ಪಸರಿಸಿ ಹಣ್ಣಾಗುತಿದೆ,
ಚಿರ ಋಣಿಗೆ ನೆಲಬಾನು ದಿಗಂತದಲಿ ಪರಸ್ಪರ
ಶರಣಾಗುವಾಗ ನಿಂತು ಸಾಗು ದೊರೆ

ಬೆಳಕಿನ ಹಂಬಲ

ಅವಳು ಮಾತಾಡದಂತೆ
ತುಟಿಗಳನ್ನು ಹೊಲೆದಿದ್ದರು
ಯಾವ ಸೂಜಿದಾರ ಎಂದು ಯಾರಿಗೂ ಕಾಣಲಿಲ್ಲ

ಹಣ್ಣು ಮಾರುವ ಹುಡುಗಿ ಮತ್ತು ನಾನು

ಹಣ್ಣು ಮಾರುವ ಹುಡುಗಿ
ಮೊನ್ನೆಯಿಂದ ಕಾಣುತ್ತಿಲ್ಲ..!!
ಹುಡುಕಾಡಿದೆ ತಡಕಾಡಿದೆ
ಹಮಾಲಿ ಬಾಬಾನನ್ನು ಕೇಳಿದೆ.

ಬಣ್ಣ

ಎಷ್ಟು ಹಾಡಿಗೆ ಎಷ್ಟು ದಿಗಿಣ
ಎಷ್ಟು ಬಣ್ಣಕ್ಕೆ ಎಷ್ಟು ಚಪ್ಪಾಳೆ
ಮಣ್ಣಿಗೆಷ್ಟು ಬೆಂಕಿಗೆಷ್ಟು
ಇನ್ನೂ ತೀರ್ಮಾನವಾಗಿಲ್ಲ

Back To Top