Category: ಕಾವ್ಯಯಾನ

ಕಾವ್ಯಯಾನ

ಕವಿತೆ ನಕ್ಕಿತು

ಕನ್ನಡಿ ಹಿಡಿದೆ
ಕವಿತೆ ಪಕಪಕ ನಕ್ಕಿತು
ನನಗೆ ಕನ್ನಡಿಯ
ಹಂಗೇ ಎಂದು
ಮುಖ ತಿರುಗಿಸಿತು

ಸಾವಿನಂಚಿನ ಕನಸು

ಕ಼ಣದ ಕಣ್ಣು ಕಂಡಿದ್ದು
‘ಥೇಟ್’ಅಜ್ಜಿ ಹೇಳಿದ
‘ಚೌಡಿ’ಯೋ…’ಹಬ್ಸಿ’ಯೋ..
ಅಲ್ಲಲ್ಲ…ಯಕ಼ಗಾನದ
ರಾಕ಼ಸಿ..

ನೆನಪೊಂದು ರಮಿಸುತ್ತದೆ.

ರಾಜೇಶ್ವರಿ ಎಂ.ಸಿ.ಅವರ ಕವಿತೆ-

ಈ ಊರಿನ ಸಂದಣಿಯಲಿ
ಭರಪೂರ ಕೊಚ್ಚಿಹೋದ ನನ್ನ,
ನೆನಪೊಂದು ರಮಿಸುತ್ತದೆ.

ಅವಳು

ಎಂ.ಆರ್.ಅನಸೂಯಾ ಅವಳ ಬಗ್ಗೆ ಬರೆಯುತ್ತಾರೆ
ಶೀತಲ ಕ್ರೌರ್ಯದ ಪ್ರತಿಕೃತಿಯಾದವನತ್ತ
ತಾಳಿದಳು ತಣ್ಣಗಿನ ನಿರ್ಲಕ್ಷ್ಯ

ಸೇಹ ಗಜಲ್

ವ್ಯಾಪಾರವು ಬೇಕು ಕೊಡು-ಕೊಳ್ಳುವಿಕೆಯ ಬದುಕಿಗೆ
ವ್ಯವಹಾರದಿ ತಕ್ಕಡಿ ಹಿಡಿದು ಸೆಳೆಯುವುದು ಪ್ರೀತಿಯೆ…

ಗುರುತು

ಬೇಡ ಬೇರಾವ ಪುರಾವೆ ನನಗೆ ಹೆಣ್ಣೆಂಬುದಕ್ಕೆ
ಬೇಡ ನನಗೆ ನಿಮ್ಮ ಗುರುತಿನ ಚೀಟಿ
ಇರಲಿ ನಿಮ್ಮ ಬಳಿಯೇ…

ಹೊಸವರುಷದ ಸಂಜೆ

ಕವಿತೆ ಹೊಸವರುಷದ ಸಂಜೆ ವೈ.ಎಂ.ಯಾಕೊಳ್ಳಿ ಆಡಿ ಬೆಳೆದ ಹೊಲತಿಂದ ಮುಟಿಗೆ ಉಂಡಿಕಾದ ದನ,ಹಿಂಡಿ ಕಾಸದೆ ಕುಡಿದ ಹಾಲುಕಳೆದ ಏಸೋ ಕಂಟಿ ಮರೆಯ ನೆನಪುಗಳುಆಗಾಗ ಕಾಡಿಅಣಕಿಸುತ್ತವೆ ಈ ಕೃತ್ರಿಮದ ಬದುಕನ್ನು ಜೋಳದ ಸಿಹಿತೆನಿ ತಿಂದ ಗಿಡಗಡಲೆಸುಟ್ಟ ಸೆಂಗಾ…ಒಂದೇ ಎರಡೇನೆನಪುಗಳ ಬೋರ್ಗರೆತಕಾಟಮಳ್ಳೇ ಕಪಾಟಮಳ್ಳೆಗುರ್ಜಿ ಆಟಗಳ ಗುಂಗುಕಿವಿಯಲ್ಲಿ ಗುಣುಗುಣಿಸಿ ಈಗಯಾವ ಚಾನಲ್ಕಿನ ಬಟನ್ನು ಒತ್ತಿದರೂಅದೇ ಅರೆಬರೆ ನಗ್ನತೆಯ ದರ್ಶನ ಬೇಸರವಾಗಿಆಗುತ್ತದೆ ಇಡಿ ಬದುಕಿನ ಬಟನ್ನೇ ಆಫ್ ಆದಂತೆ ಓಡುತ್ತಿದ್ದ ಬಂಡಿಯ ಬೆನ್ನು ಹತ್ತಿಹಿಡಿಯಲೆಳಸಿದ ಆದ ಮಂಡಿಗಾಯಕ್ಕೆಯಾವುದೊ ರಸದ ಎಲೆಯ ಹಿಂಡಿದ್ದುಪಕ್ಕದ ಬದುವಿನ […]

ಕವಿತೆ ಎಂದರೆ

ಕಾವ್ಯ ದಿನಕ್ಕೊಂದು ಕವಿತೆ ರೇಷ್ಮಾ ಕಂದಕೂರ ಕವಿತೆ ಎಂದರೆ ಕವಿತೆ ಬರಿ ಕವಿತೆಯಲ್ಲಆಗು ಹೋಗುಗಳ ಭವಿತವ್ಯಒಳ ಹೊರಾಂಗಣದ ಆಟದ ಚೌಕಟ್ಟುತಳಮಳ ಬೇಗುದಿಯ ವಿಸ್ತಾರಹಿಂದಿನ ಮುಂದಿನ ಸ್ಥಿತಿ ಅವಲೋಕನವಾಸ್ತವ ಅನುಭವದ ಅನನ್ಯಭಾವನಾ ಲೋಕದ ವಿಹಾರಿಣಿಸೋಲು ಹತಾಶೆಯ ಕೆದುವಿಕೆಮರು ಪೂರಣಕೆ ಕರಂಡಿಕೆಅಕ್ಷರ ರೂಪದ ಹೊದಿಕೆಉಪಮೆ ಅಲಂಕಾರದ ಕುಶಲತೆಒಲುಮೆಯ ಸಾಂಗತ್ಯಬಯಲಲು ಚಿಗುರಿಗೆ ಸಾಧನಕಟು ಸತ್ಯದ ಆಕಾರತಿರುಳುಗಳಲಿ ಅಡಗಿದ ಸವಿ ರಸತಾಳ ಮೇಳದಿ ಝೇಂಕಾರಅಂತಃಕರಣ,ಆಕ್ರೋಶದ ಒಡನಾಟಮನದ ತುಮುಲದ ಹೊಮ್ಮುವಿಕೆಆನಂದ ಅಶೃತರ್ಪಣದ ಜೋಡಿಕಾವ್ಯವೆಂಬ ಕುಸುರಿಆತ್ಮಾನಂದದ ಸಾರಿಣಿಸೂಕ್ಷ್ಮತೆಗಳ ವ್ಯಾಖ್ಯಾನ ರೂಪತಮಂಧಕೆ ಬೆಳಕು ರೇಖೆಅಸಹನೆಗಳ ತೋರ್ಪಡುವಿಕೆತಿದ್ದಲು ಮರುಕುಟುಗನಿಟ್ಟುಸಿರ […]

ವಾಸುದೇವ ನಾಡಿಗ್ ವಿಶೇಷ ಕವಿತೆ

ಕೃಷ್ಣನ ಮನೆಗೆ ಸುಧಾಮ ಹೋದರೆ ಕತೆ
ಸುಧಾಮನ ಮನೆಗೆ ಕೃಷ್ಣ ಬಂದರೆ ಕವಿತೆ

Back To Top