Category: ಕಾವ್ಯಯಾನ

ಕಾವ್ಯಯಾನ

ನಾಗರೇಖಾ ಕಾವ್ಯಗುಚ್ಚ

ನಾಗರೇಖಾ ಗಾಂವಕರ್ ಕಾವ್ಯಗುಚ್ಚ ಅಸ್ವಸ್ಥ ಮಂಚದ ಮೇಲೆ ಬೆಳದಿಂಗಳ ರಾತ್ರಿಯಲ್ಲಿಕೊಳ್ಳಿ ದೆವ್ವವೊಂದುಮನೆಯ ಮೂಲೆಯೊಳಗೆ ನುಸುಳಿಬಂದಂತೆತಬ್ಬಿದ ಜಾಡ್ಯ.ಆಸ್ಪತ್ರೆಯ ಮಂಚದ ಮೇಲೆಸೂರು ನೋಡುತ್ತಾ ಬೆದರಿ ಮಲಗಿದಾಗ,ಮೊಣಕೈಗೆ ದಪ್ಪ ಬೆಲ್ಟೊಂದನ್ನುಸುತ್ತಿ, ನರ ಹುಡುಕಲು ಬೆರಳಿಂದಮೊಟಕುವ ದಪ್ಪ ಕನ್ನಡಕದ ನರ್ಸಮ್ಮತತ್ತರಿಸಿ ಬಿದ್ದ ರಕ್ತನಾಳಗಳು ಜಪ್ಪಯ್ಯ ಎನ್ನದೇಅಂಟಿಕೊಂಡು ಸೀರಿಂಜಿಗೂರಕ್ತ ನೀಡಲು ಒಲ್ಲೆ,ಎನ್ನುವಾಗಲೇಕಂಬನಿಯ ತುಟಿಯಲ್ಲಿನುಡಿಯುವ ಕಣ್ಣುಗಳುಒಸರಿದ ರಕ್ತದ ಅಂಟಿದ ಕಲೆಗಳು ಆಯಾಸದ ಬೆನ್ನೇರಿ ಬಂದಗಕ್ಕನೇ ಕಕ್ಕಬೇಕೆನ್ನುವ ಇರಾದೆತರಗುಡುತ್ತಿದ್ದ ದೇಹವನ್ನುಸಂಭಾಳಿಸಲಾಗದೇ ಇರುವಾಗಲೇಮುಲುಗುಡುವ ದೇಹಗಳು ಖಾನೆ ಖಾನೆಗಳಲ್ಲಿಬೇನೆ ತಿನ್ನುವ ವೇದನೆಯ ನರಳಾಟನೋವು ತಿಳಿಯದಂತೆ ಬರಲಿನಿರಾಳ ಸಾವು. ಸಾವೆಂದರೆ ಸಂಭ್ರಮದ […]

ಡಾ.ಪ್ರೇಮಲತ ಬಿ. ಕಾವ್ಯ ಗುಚ್ಚ

ಡಾ.ಪ್ರೇಮಲತ ಬಿ. ಕಾವ್ಯ ಗುಚ್ಚ ನೆನಪುಗಳೇ…… ಬೆಳ್ಳಂಬೆಳಗು ನಸುನಕ್ಕುಮತ್ತೆ ಬಂದಿಹೆನೆಂಬ ಹೊತ್ತಲ್ಲಿಹೊಸ್ತಿಲಲಿ ನಿಂತು ಕಣ್ಣಾಲೆ ತುಂಬಿವರ್ತಮಾನವ ಕದಡದಿರಿಅಂಗಳದ ತುಂಬೆಲ್ಲ ಹಕ್ಕಿಗಳ ಚಿಲಿಪಿಲಿನೋವು ನಲಿವುಗಳ ಚಿತ್ತಾರದ ರಂಗೋಲಿಹಾಲುಕ್ಕಿ ಹರಿದ ಬದುಕಿನಲಿಒಂದೊಂದೇ ಪಾರಿಜಾತಗಳು ಜಾರಿ ಉದುರಿಭೂತದ ನೆರಳುಗಳಿಗೆ ಇಂದುಹೊಸರೆಕ್ಕೆ ಕಟ್ಟಿಅಗಲಿಕೆಯ ನೋವು, ವಿರಹದ ಕಾವುತುಂಬಿಹ ಬೆಂಗಾಡಿನಮಾಯೆ ಮರುಳಿಗೆ ಹೊತ್ತೊಯ್ಯದಿರಿಬರಗಾಲದ ಬಿರು ಬಿಸಿಲಿಗೆನಿಡುಸುಯ್ದ ಈ ಇಹಕ್ಕೆಮರಳಿ ಅರಳುವ ಬಯಕೆನೀರು ಹುಯ್ಯುವವರಿಲ್ಲಒಂಟಿ ಮರಕ್ಕೆಸಂಜೆ ಗಾಳಿಯ ಹಿತಆಳಕ್ಕೆ ಇರಿದ ಕೆಂಪಿನಲಿಮನಸ್ಸರಳಿ ಹಿತವಾಗಿ ನರಳುತ್ತದೆಅವನೆದೆ ಕಾವಿನಲಿ ಕರಗುತ್ತದೆಸೆಟೆದ ನರನಾಡಿಗಳು ಅದುರಿಹಗುರಾಗಿ ಬಿಡುತ್ತವೆಕೂಡಿ ಕಳೆದುಹೋಗುವ ತವಕದಲಿಕಣ್ಣೆವೆ ಭಾರವಾಗುವ […]

ಅರ್ಪಣಾ ಮೂರ್ತಿ ಕಾವ್ಯಗುಚ್ಛ

ಅರ್ಪಣಾ ಮೂರ್ತಿ ಕಾವ್ಯಗುಚ್ಛ ಕವಿತೆ-ಒಂದು ಸದ್ದುಗದ್ದಲದಬೀದಿಯ ಬದಿಯಬೇಲಿಯ ಹೂಅರಳುವ ಸದ್ದಿಗೆಕಿವಿಯಾಗುವಉತ್ಸುಕತೆ,ಹೂ ಬಾಡಿದಷ್ಟೂಚಿಗುರುತಿದೆ, ಹರಿವನದಿಗಳೆಲ್ಲದರ ಗಮ್ಯಸಾಗರವೇ ಆಗಬೇಕಿಲ್ಲ,ಸಮುದ್ರ ಸೇರುವಮೊದಲೇಭುವಿಯೊಳಗೆ ಇಂಗಿದಅದೆಷ್ಟೋ ನದಿಗಳಆರ್ದ್ರತೆಯ ಗುರುತುಗಳುಕಾಲ್ಮೆತ್ತಿವೆ, ಮೈಸುತ್ತಿದ ನೂಲುತೆರಣಿಯ ಹುಳವನುಂಗಲೇಬೇಕಿಲ್ಲ,ರೇಷಿಮೆಯರೆಕ್ಕೆಯಂಟಿಸಿಕೊಂಡಚಿಟ್ಟೆಹೂವಿನ ತೆಕ್ಕೆಯಲಿನಾಚಿದ ಬಣ್ಣಹೂದಳದ ಮೈಗಂಟಿದೆ, ಕತ್ತಲಿಗಂಟಿದಕನಸುಗಳೆಲ್ಲಕಣ್ಣೊಳಗುಳಿಯುವುದಿಲ್ಲ,ಕನಸು ನುಂಗಿದಅದೆಷ್ಟೋ ಹಗಲುಗಳುನನಸಿಗೆ ಮುಖ ಮಾಡಿನಿಂತಿವೆ…. ಕವಿತೆ-ಎರಡು ನದಿ ತುಂಬಿ ಹರಿದರೆಬಯಲಿಗೆ ನೆಲೆಯೆಲ್ಲಿ,ಬತ್ತಬೇಕುಬರಿದಾಗಬೇಕುಬಯಲಾಗಬೇಕು,ಬರದ ಬದುಕಿನ ಒಳಗೂಇಳಿಯಬೇಕು, ಧರೆ ಕಾದು ಕರಗದೆಮಳೆಯ ಸೊಗಸೆಲ್ಲಿ,ಕಾಯಬೇಕುಕಾದು ಕರಗಬೇಕು,ಮುಗಿಲೇರಿ ಹನಿಕಟ್ಟಿಹನಿಯಬೇಕುಇಳೆ ತಣಿಯಬೇಕು, ಇರುಳು ಕವಿಯದೆಹುಣ್ಣಿಮೆಗೆ ಹೊಳಪೆಲ್ಲಿ,ಕಪ್ಪು ಕತ್ತಲ ನೆಪವುಕಣ್ಣ ಕಟ್ಟಬೇಕು,ರೆಪ್ಪೆ ಮುಟ್ಟಬೇಕುಕನಸು ಹುಟ್ಟಬೇಕು… ಕವಿತೆ-ಮೂರು ಉಸಿರುಗಟ್ಟಿದಮರುಭೂಮಿಯಲಿಬಿರುಗಾಳಿಯಹುಡುಕುವಬರಡುಮರಳ ಹಾಸುಚಿಲುಮೆ ನೀರನುಗುಟುಕಿಸಿಉಸಿರ ಹಿಡಿದುತಂಪು ಗಾಳಿಯಕಾಯುವುದೂಒಲವೇ, […]

ಲಕ್ಷ್ಮಿ ಪಾಟೀಲ್ ಕಾವ್ಯಗುಚ್ಛ

ಲಕ್ಷ್ಮಿ ಪಾಟೀಲ್ ಕಾವ್ಯಗುಚ್ಛ ಹನಿ ಹನಿ ಟ್ರ್ಯಾಪ್ — ಮೆಸೇಜು ವಾಟ್ಸಾಪು ಫೇಸ್ಬುಕ್ಕುಮುಂತೆಲ್ಲ ಮಾಧ್ಯಮಗಳ ತಿಪ್ಪಿಗುಂಡಿಗೆಸೆಯಲುಮೋಹಕ ಪಲ್ಲಕ್ಕಿಯೊಳಗೆ ಶೃಂಗಾರಗೊಳಿಸಿದ ಹೆಣ ಬೀಳಿಸಲು ಗುಟು ಗುಟು ಸುರೆ ಕುಡಿಸಿಪೋಸ್ಟ್ ಮಾರ್ಟಮ್ಮನಕುಟುಕು ಕಾರ್ಯಾಚರಣೆ ನಡೆಸಿಹನಿ ಟ್ರ್ಯಾಪ್ ಹಾಸಿ ಮಲಗಿಸಿದ್ದಾರೆ ನಿದ್ದೆ ಎಚ್ಚರ ಅಳು ನಗು ಮಾತಿನ ಸರಸ ವಿರಸ ಕಲ್ಪನೆಗಳ ವಿಹಾರ ವಿಕಾರ ಎಲ್ಲ ಮಾತ್ರೆಗಳ ಡಬ್ಬ ಹತ್ತಿರವೇ ಇಟ್ಟು ಹನಿಟ್ರ್ಯಾಪ್ದಿಂಬಿಗೊರಗಿಸಿ ಮಲಗಿಸಿದ್ದಾರೆಮಾತ್ರೆಗಳ ಮೂಸಿನೋಡಿದರಷ್ಟೇ ಸಾಕಿಲ್ಲಿಸತ್ತ ನರನಾಡಿಗಳ ಸುತ್ತ ಉಳಿದಿರುವಜೀವವೊಂದು ಅನಾಥವಾಗಿಸಲು ನರಿಜಪದ ಭಂಟರಲ್ಲಿ ಸುಳಿದು ಸುತ್ತಿಹತ್ತಿರ ಬಂದು ಸಂದಿ […]

ನೂತನಾ ಕಾವ್ಯಗುಚ್ಛ

ನೂತನಾ ದೋಶೆಟ್ಟಿ ಕಾವ್ಯಗುಚ್ಛ ಬಟ್ಟಲ ತಳದ ಸಕ್ಕರೆ ಬಟ್ಟಲಲ್ಲಿ ಆಗಷ್ಟೇ ಕಾಯಿಸಿದಬಿಸಿ ಹಾಲುಜೊತೆಗೆ ತುಸು ಸಕ್ಕರೆಹಿತವಾದ ಮಿಲನವಸವಿಯುವ ಪರಿ ಸುಖವೇ ಸಾಕಾರವಾಗಿಬೆಳದಿಂಗಳೊಡಗೂಡಿದತಂಗಾಳಿಯ ಪಯಣಮೆತ್ತನೆಯ ಹಾಸುಕರೆವ ಕೆಂಪು ಹೂಗಳ ಗುಂಪುಕಾಮನ ಬಿಲ್ಲಿಗೂ ಬಣ್ಣ ತುಂಬುವುದೇ? ಬಟ್ಟಲು ಬರಿದಾದಾಗತಳದಲ್ಲುಳಿದ ತುಸುಸಕ್ಕರೆಯನ್ನೇತುದಿ ಬೆರಳಿನಿಂದ ಸವರಿಮೆಲ್ಲಗೆ ಹೀರಿದಾಗಖಾಲಿಯಾಗುವ ಭಯ ಕಾಲನ ದಾರಿಗುಂಟಸವೆಯಬೇಕಾದ ಹಾದಿಮೂಡಿ ಮಸುಕಾಗಿರುವಹೆಜ್ಜೆ ಗುರುತುಬಟ್ಟಲ ತಳದಸಕ್ಕರೆಯಂತೆ. ನಿನಗೆ ನೀನೇ ಸರಿಸಾಟಿ ಮನಸೊಂದುಮಲ್ಲಿಗೆ ಹೂಅಂಗಳದ ಬೆಳ್ಳಿ ರಂಗೋಲಿಅರಳಿದಾಗಬಣ್ಣ ಬಣ್ಣದ ಹೂಗಳಓಕುಳಿಬಿರಿದು ನಕ್ಕಾಗಬಾನ ಚಿಕ್ಕೆಗಳಚೆಲ್ಲಾಟದ ಪರಿ ಮನಸ್ಸೊಂದುಕೋಗಿಲೆಯ ಕೊರಳ ಇಂಪುಕರೆವ ಮಾಘದ ಮಧುರ ಪೆಂಪುಮೌನದ […]

ನಾಗರಾಜ ಹರಪನಹಳ್ಳಿ

ನಾಗರಾಜಹರಪನಹಳ್ಳಿ ಕಾವ್ಯಗುಚ್ಛ ಬೆರಳ ತುದಿಗೆ ಕರುಣೆ ಪಿಸುಗುಡುವತನಕ ಕಟ್ಟೆಯ ಮೇಲೆ ಕುಳಿತದ್ದಕ್ಕಕೊಲೆಯಾಯಿತುಉಗ್ಗಿದ ಖಾರದ ಪುಡಿಗೆಇರಿದ ಚೂರಿಗೆಕಣ್ಣು ಕರುಣೆ ಇರಲಿಲ್ಲ ಅಂತಿಂತಹ ಕಟ್ಟೆಯಲ್ಲಮಲ್ಲಿಕಾರ್ಜುನನ ಕಟ್ಟೆಇರಿದವ ಅಹಂಕಾರಿಇರಿಸಿಕೊಂಡದ್ದು ಸಮಾನತೆಒಂದು ಸವರ್ಣಧೀರ್ಘ ಸಂದಿಮತ್ತೊಂದು ಲೋಪಸಂದಿ ಕಣ್ಣು ಕಟ್ಟಿದ ,ಬಾಯಿ ಮುಚ್ಚಿದ ಈ ನಾಡಿನಲ್ಲಿ ಏನೂ ಆಗಬಹುದು ಸ್ವತಃ ದೊರೆ ದೀರ್ಘಾಸನದಲ್ಲಿಶವಾಸನದಲ್ಲಿರುವಾಗಅಹಂಕಾರ ಊರ ಸುತ್ತಿದರೆಅಚ್ಚರಿಯೇನಿಲ್ಲ ಇಲ್ಲಿ ಎಲ್ಲರೂ ಬಾಯಿಗೆ ಬೀಗಜಡಿದು ಕೊಂಡಿರುವಾಗನಿತ್ಯವೂ ಸಮಾನತೆಯ ಹಂಬಲ ಕೊಲೆಯಾಗುತ್ತಿರುತ್ತದೆಮತ್ತೊಮ್ಮೆ ಕರುಣೆಭೂಮಿಯಲ್ಲಿ ಮೊಳಕೆಯೊಡೆದು ಸಸಿಯಾಗಿ ಗಿಡವಾಗಿ ,ನಡೆದಾಡುವ ಮರ ಬರುವತನಕನದಿಯೇ ಮನುಷ್ಯನಾಗಿ ಚೂರಿಯ ಅಹಂಕಾರದ ರಕ್ತ ತೊಳೆಯುವತನಕಇರಿದ […]

ಫಾಲ್ಗುಣ ಗೌಡ ಅಚವೆ

ಫಾಲ್ಗುಣ ಗೌಡ ಅಚವೆ ಕಾವ್ಯಗುಚ್ಛ ಅವ್ಯಕ್ತ ಎದುರಿಗಿದ್ದ ಚಿತ್ರವೊಂದುನೋಡ ನೋಡುತ್ತಿದ್ದಂತೆಪೂರ್ಣಗೊಂಡಿದೆ ಹರಿವ ನೀರಿನಂತಇನ್ನೇನನ್ನೋ ಕೆರಳಿಸುವಕೌತುಕದ ರೂಪಮೂಡಿದಂತೆ ಮೂಡಿ ಮರೆಯಾದಂತೆಆಡಿದಂತೆ ಆಡಿ ಓಡಿ ಹೋದಂತೆಮೈ ಕುಲುಕಿ ಮನಸೆಳೆವ ಹೆಣ್ಣಿನಂತೆಕತ್ತಲಾದರೂ ಅರಳಿಯೇ ಇರುವಅಬ್ಬಲಿ ಹೂವಂತೆಅದರ ಶೋಕಿ ಆಕರ್ಷಣೆಒಳ ಮಿನುಗು ಅಚ್ಚರಿಯೆಂದರೆಅದರ ಹಿಂದೊಂದುಅದರದೇ ರೂಪಸದ್ದಿಲ್ಲದೇ ಅಚ್ಚಾದಂತೆಮಾಡಿದೆಪರಕಾಯ ಪ್ರವೇಶ! ದಂಡೆಯಲ್ಲಿ ಎಲ್ಲ ನೆನಪುಗಳ ಮೂಟೆ ಕಟ್ಟಿಬಾವಿಗೆಸೆದಂತೆಬಾಕಿ ಇರುವ ಲೆಖ್ಖವನ್ನೂಚುಕ್ತಾ ಮಾಡದೇಅಲ್ಲೆಲ್ಲೋ ಮೌನ ದೋಣಿಯಲ್ಲಿಪಯಣ ಹೊರಟೆಒಸರುವುದು ನಿಂತ ನಲ್ಮೆಯೊಸಗೆಯ ಮನಸುನೀರವ ನಿರ್ವಾತ ನಿರ್ವಾಣದೆಡೆಗೆಕೊಂಡೊಯ್ದಿದೆ ದಂಡೆಯಲಿ ಮುಸುಕುವಉಸುಕಿನಲೆಯಲಿ ಕುಳಿತುಕಣ್ಣು ಮುಟ್ಟುವವರೆಗೂ ನೋಟಬರವ ಕಾಯುತ್ತಿದೆನೀ ಸಿಕ್ಕ ಸಂಜೆಯ […]

ಕಾವ್ಯಯಾನ

ಪ್ರೀತಿಯೆಂದರೆ.. ವಿಶಾಲಾ ಆರಾಧ್ಯ ಈ ಪ್ರೀತಿಯೆಂದರೆ ಹೀಗೇನೇಒಮ್ಮೆ ಮೂಡಿತೆಂದರೆ ಮನದಿಸರ್ರನೆ ಧಮನಿಯಲಿ ಹರಿದಾಡಿಮನಸ ಕದವ ತೆರೆದುಕನಸ ತೂಗು ಬಲೆಯಲಿಜಮ್ಮನೆ ಜೀಕುವಜೋಕಾಲಿಯಾಗುತ್ತದೆ..!! ಈ ಪ್ರೀತಿಯೆಂದರೆ ಹೀಗೇನೇಹರಿವ ಹೊನಲಂತೆ ಕಲ್ಲೇನುಮುಳ್ಳೇನು ಹಳ್ಳಕೊಳ್ಳವ ದಾಟಿಪರಿಧಿ ಪಹರೆಯ ಕೊತ್ತಲ ದಾಟಿಸೇರಿ ಕುಣಿಯುತ್ತದೆ ಮಾನಸಸರೋವರದ ಅಲೆಗಳ ಮೀಟಿ..!! ಪ್ರೀತಿ ಎಂದರೆ ಹೀಗೇನೇಕಂಗಳ ಬೆಸುಗೆಗೆ ಕಾವಾದ ಹೃದಯದೆಕಾಪಿಟ್ಟು ಹೆಪ್ಪಾದ ಮುಗಿಲಿನಂತೆಕಾದಲಿನ ತುಡಿತಕೆ ಒಮ್ಮೆ ಸ್ಪಂದನಿಸಿಕೂಡಿತುಂಬಿದ ಮುಗಿಲು ಸುರಿವ ವರುಣಧಾರೆಯ ಮುತ್ತ ಹನಿಗಳಂತೆ..!! *****************

ವಿಭಾ ಪುರೋಹಿತ ಕಾವ್ಯಗುಚ್ಛ

ವಿಭಾ ಪುರೋಹಿತ ಕಾವ್ಯಗುಚ್ಛ ವೆಂಟಿಲೇಟರ್ ಮತ್ತು ರಕ್ಷೆ ಭ್ರಾತೃತ್ವದ ಬಾಂಧವ್ಯ ದೆಳೆಯಲ್ಲಿಫ್ಯಾಷನ್ ಗಿಫ್ಟುಗಳ ಮೋಹದನೂಲುಆತ್ಮೀಯತೆ ಗೌಣ ಪ್ರದರ್ಶನಕ್ಕೆಕ್ಲಿಕ್ಕಾಗುವ ಕೆಂಪು ಕೇಸರಿ ಹಳದಿರಕ್ಷೆ ತಾಯಿ ಕರುಳ ಬಣ್ಣ ಅಂಟಿದೆಅದೇಕೋ ಅವಳ ಕುಡಿಗಳ ಬೆರಳು ಕೆಂಪಾಗಿವೆ! ಎಪ್ಪತ್ತು ವರ್ಷಗಳಿಂದಎದೆಯಲ್ಲಿ ಬೆಂಕಿ ಇಟ್ಟು ಕೊಂಡಿದ್ದಾಳೆ ಇತಿಹಾಸ ಗಡಿರೇಖೆಯೆಳೆದಾಗಸಹಸ್ರೋಪಾದಿಯಾಗಿ ಕಂಗಾಲಾದವರನ್ನೆಲ್ಲತನ್ನವರೆಂದು ತೆಕ್ಕೆಬಡಿದುಕೊಂಡಳುಆತ್ಮಸಾಕ್ಷಿಯಾಗಿ ಕಾಲಿಟ್ಟವರೆಷ್ಟೋ ? ಒಂದೇ ಬಳ್ಳಿಯ ಹೂಗಳಂತೆ ಮುಡಿಗಿಟ್ಟಳುಸುಮ್ಮನಿರದ ಶಕುನಿಗಳ ಕ್ಯಾತೆಗೆಹಣ್ಣಾಗಿದ್ದಾಳೆ ಪುಪ್ಪಸನೆಂಬ ಪುತ್ರರಕ್ಕಸರುಉಸಿರಾಡಲು ಬಿಡುತ್ತಿಲ್ಲ ವೆಂಟಿಲೇಟರ್ ಅಭಾವ ,ಕೆಲವೇ ಶುಶ್ರೂಷಕರಸಿಟ್ರಝೀನ್,ಡೊಲೊಗಳಿಂದ ತುಸು ಉಸುರುವಂತಹ ಗತಿಯಿದೆಬೇಕಾಗುವ ವೆಂಟಿಲೇಟರ್ ಸುಲಭದ್ದಲ್ಲ ‘ನಾವು ಭಾರತೀಯರು’ […]

ಮಾಲತಿ ಶಶಿಧರ್ ಕಾವ್ಯಗುಚ್ಛ

ಮಾಲತಿ ಶಶಿಧರ್ ಕಾವ್ಯಗುಚ್ಛ ಥೇಟ್ ನೀನು ಥೇಟ್ನನ್ನ ಕವಿತೆಯಂತೆಗೆಳೆಯ.ಒಮ್ಮೊಮ್ಮೆನಾನೆ ಬರೆದಿದ್ದರೂನನಗೇ ಅರ್ಥವಾಗದಹಾಗೆ.. ನೀನು ಥೇಟ್ನನ್ನ ನಗುವಿನಂತೆಗೆಳೆಯಕಿವಿಗಳೊರೆಗೂತುಟಿಯಗಲಿಸಿದರುನಕ್ಕಂತೆ ಕಾಣದಹಾಗೆ.. ನೀನು ಥೇಟ್ನನ್ನ ಮುಂಗುರುಳಂತೆಗೆಳೆಯಕಂಗಳಿಗೆ ಬಿದ್ದಾಗಲೆಲ್ಲಾಕಣ್ಣೀರು ಬರಿಸುವಹಾಗೆ.. ನೀನು ಥೇಟ್ನನ್ನ ಮೂಗು ನತ್ತಿನಂತೆಗೆಳೆಯಮುಂದೆಯೇಎಷ್ಟೇ ಅತ್ತರುಕೈಚಾಚಿ ಕಣ್ಣೀರುಮಾತ್ರ ಒರೆಸದಹಾಗೆ.. ಅಳಲು ಮುಗಿಲ ಹಿಂದೆ ಅವಿತು ಕುಳಿತಿರುವ ಬೆಳಕೇಸೀಳಿಕೊಂಡು ಬಂದು ನನ್ನನ್ನಾವರಿಸಿಬಿಡು.. ಮೋಡದಲ್ಲಿ ಮರೆಯಾಗಿರುವ ಹನಿಯೇಹೊಡೆದು ಜೇನ ಮಳೆ ಸುರಿಸಿಬಿಡು.. ಆಗಸವನೇ ಬಿಗಿದಪ್ಪಿಕೊಂಡಿರುವ ಚುಕ್ಕಿಯೇಕೈಬಿಟ್ಟು ಅಕ್ಷತೆಯಾಗಿ ಮೇಲೆ ಉದುರಿಬಿಡು… ಅಡವಿಯಲಿ ಅಡಗಿರುವ ಕಾಡ್ಗಿಚ್ಛೇಬಂದು ಚಿಂತೆಗಳ ಸುಟ್ಟುಬಿಡು… ನೀರಿನಲ್ಲಿ ಲೀನವಾಗಿರುವ ಸುನಾಮಿಯೇಬಂದು ನನ್ನಳಲ ನುಂಗಿಬಿಡು.. […]

Back To Top