Category: ಕಾವ್ಯಯಾನ

ಕಾವ್ಯಯಾನ

ಸಾವಿನ-ಅರಮನೆ

ಈಗರ್ಥವಾಗುತಿದೆ ಇದೇನಾ ಅದು…!
ನಿದಿರೆಯಲೊಮ್ಮೊಮ್ಮೆ ಬೆದರಿಸಿ ಸ್ಖಲಿಸುವ,
ಕೊರೆಯುವ ಏಕಾಂತದ ಚಳಿಯಲಿ ನಡುಗಿಸುವ,

ಮಾನವರಾಗೋಣ

ಕಾವ್ಯಯಾನ ಮಾನವರಾಗೋಣ ಲೀಲಾ ಅ, ರಾಜಪೂತ ನಾನು ಹಿಂದೂ ಎನ್ನುವ ಅಭಿಮಾನ ನನಗೆನೀನು ಮುಸ್ಲಿಂ ಎನ್ನುವ ಹೆಮ್ಮೆ ನಿನಗೆ ಆದರೆ ನನ್ನ ರಾಮ ನನ್ನಿಂದ ಅಸಂತುಷ್ಟನೂನಿನ್ನ ಅಲ್ಲಾಹ್ ನಿನ್ನಿಂದ ಅತೃಪ್ತನೂ ಪಾಪಗಳನು ನಾನು ಮಾಡಿರಬಹುದುಅಫರಾಧಗಳನು ನೀನು ಮಾಡಿರಬಹುದು ಆದರಿಂದೂ ಮನುಷ್ಯತ್ವ ಮರೆತ ಎಮಗೆಶಿಕ್ಷೆ ಆ ದೇವರು ನೀಡುತಿರುವನೇನೋ ಇಂದು ರಾಮ ಮಂದಿರದೊಳು ನನ್ನ ಕರೆಯುತ್ತಿಲ್ಲಖುದಾ ಮಸೀದಿಗೆ ನಿನ್ನ ಕರೆಯುತ್ತಿಲ್ಲ ನಾ ಮಾಡಿದ ತಪ್ಪುಗಳೆಷ್ಟಿವೆಯೋ ಅಷ್ಟೇನಿನ್ನ ತಪ್ಪುಗಳು ಇವೆಯೆನೋ ಬಾ ಸಮಯವಿರುವಾಗಲೇ ಸುಧಾರಿಸಿಕೊಳ್ಳೋಣಮಾನವಿಯತೆಯ ಧರ್ಮ ನಮ್ಮದಾಗಿಸಿಕೊಳ್ಳೋಣ ನಾನು ಅವನಿಗೆ […]

ರವಿ ಬುವಿಯೆದುರು ಮುಂಗಾರಮ್ಮ – ಭಾಗ 2

ರವಿ ಬುವಿ ಎಂಬ ಎರಡೇ ಬಿಂದುಗಳ
ಸಂಧಿಸುವ ರೇಖೆಯಾಗುವ ಕನಸು
ಪ್ರಣಯ ಪಕ್ಷಿಗಳಿಗೆ.

ದಂಡೆಯನ್ನೊಮ್ಮೆ…..

ದಂಡೆಯನ್ನೊಮ್ಮೆ ಮುದ್ದಿಸಿ ಬರುವೆ
ಮಗುವಿನ ಜೋಗುಳ ಹುಟ್ಟಿದ್ದೆ ನಿನ್ನ ಸೆರಗಿನಿಂದ

ಒಂದು ಹನಿ

ಕಾವ್ಯಯಾನ ಒಂದು  ಹನಿ ಮಮತಾ ಶಂಕರ್ ನೀರುಕೇವಲ ಒಂದು ಬಿಂದುಒಂದು ನಾಲ್ಕಾಗಿ ನಾಲ್ಕು ಎಂಟಾಗಿಎಂಟು ಹದಿನಾರಾಗಿ ಮಣ್ಣಿಗೆ ಬಿದ್ದಾಗಮಣ್ಣ ಘಮಲು ಹೊರಗೆಲ್ಲಾ ಒಂದೆ ಹನಿಹನಿ ಹನಿಯು ಸೇರಿ ತೊರೆಯಾಗಿತೊರೆಯು ಝರಿಯಾಗಿ ಝರಿಯುನದಿಯಾಗಿ ನದಿಯು ಕಡಲ ಸೇರಿತೊನದಿಯೇ ಕಡಲಾಯ್ತೋಜಲಜಲದ ಸಲಿಲ ರಾಶಿ ರಾಶಿ ಅಲೆಯಾಯ್ತು…. ಅದೇಕೆ ಮುನಿಸಾಯ್ತೋ…ಧಗಧಗಿಸೋ ಉರಿಗೆ ಕುದಿಯಿತೋ ಧರೆಕೋಪ ಉಕ್ಕಿಸಿ ಕಡಲು ಕೈ ಚಾಚಿಚಾಚಿ ತಬ್ಬಿಕೊಳ್ಳುತಿದೆ ಜಗವಹನಿಯು ಜಗದಗಲವಾಯ್ತು…. ಈಗೇಕೆ ನನ್ನ ಕಣ್ಣ ಕೊನೆಯಲ್ಲೂಮೂಡುತಿದೆ….ಕೇವಲ ಒಂದುಬಿಂದುವಿನಂತಒಂದು ಹನಿ ಕಣ್ಣೀರ ಬಿಂದು *****************************

ಗಜಲ್ ಜುಗಲ್ ಬಂದಿ-12

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

Back To Top