Category: ಕಾವ್ಯಯಾನ

ಕಾವ್ಯಯಾನ

ಅಸಮಾನ ಸ್ವಾರ್ಥಿಗಳು

ಮಕ್ಕಳಿಂದಲೇ ಗತಿ ಸದ್ಗತಿಯೆಂದುಲಿದವರು
ಅಪಗತರು ಇದ್ದವರ ಪಾಲಿಗಿಲ್ಲಿ |
ಬಿಟ್ಟಿರರು ಉಸಿರನ್ನು ಕೊಟ್ಟಿಹರು ಬದುಕನ್ನು
ಅಪಸದರು ಅರ್ಥೈಸು ಕಾಲ ಚಕ್ರದಲಿ ||

ಹೀಗೊಂದು ಹೋಯ್ದಾಟ

ತುಟಿಗೊಂದು ಮುದ್ರೆಯಿಟ್ಟು
ತನುವ ಸಂತೈಸುವ ನಿನ್ನ ಬಿಂಬ
ಪರಿತಪಿಸುವ ನನ್ನ ತಣಿಸಬಾರದೆ
ಹೀಗೊಂದು ಕನವರಿಕೆ ನಿನಗಾಗಿ

ಡಾ. ಮಂಗಲಪ್ಪಲ್ಲಿ ಬಾಲಮುರಳಿಕೃಷ್ಣರಿಗೆ

ನನ್ನ ಕಣ್ಣ ಹನಿಹನಿಗಳಲೂ ಎದೆ ನೆಲವ ತೇವ ಮಾಡಿ
ನಾದ ಲಯದಲ್ಲಿ ಸ್ವರಗಳ ಬೀಜಬಿತ್ತಿ
ವೃಕ್ಷವಾಗಿಸಿ ಎಲೆ ಅರಳುವುದ ಕಾಣದೆ
ಹೂವಿಗೆ ಕಾಯದೆ
ಸುಮ್ಮನೆ ನಡೆದು ಹೊರಟು ಹೋಗಿದ್ದಕ್ಕೆ

ಪ್ರೇಮ ಸಂವೇದನೆ’

ಹಾರಾಡುವಾಗ,
ಮರದ ಒಡಲು ಒಲವುಗೊಂಡು
ಬೀಸಿದ ತಂಗಾಳಿ, ಹಕ್ಕಿಗಳ ಪ್ರೇಮ
ಕಲರವ.. ಸೋಕಿ, ಎದೆ ಛಲ್ಲೆನುವಾಗ

ಗಜಲ್

ಉಸುಕಿಗೂ ಹೊನ್ನಿಗೂ ಮಣ್ಣೇ ಮಡಿಲಾದರೂ ಧಾರಣೆ ಭಿನ್ನವಲ್ಲವೆ !
ಸತ್ಯ ಶೋಧನೆಯ ಸಂಗಾತಕೆ ಅಪಥ್ಯ ನಂಜುಣಿಸಿ ಕೊರಗಬೇಕಿಲ್ಲ ಇಲ್ಲಿ

ವಾರದ ಕವಿತೆ ಮಿಣುಕುಹುಳ ವಿಜಯಶ್ರೀ ಹಾಲಾಡಿ ನಡುರಾತ್ರಿಒಗೆದ ಬಟ್ಟೆಗಳ ಹರಡಿಅಡುಗೆಮನೆ ಶುಚಿಗೊಳಿಸಿಹೊದಿಕೆ ಜೋಡಿಸಿಕೊಂಡುಮಲಗುವ ಮುನ್ನಸಣ್ಣದೊಂದು ಬ್ಯಾಟರಿ ಬೆಳಕುಹಾಕಿಕೊಂಡು ಮನೆಯೆಲ್ಲತಿರುಗಿ ಬರಬೇಕೆನಿಸಿತು ಮಗುವಿನಂತೆ ನಿದ್ರಿಸಿದ ಮನೆಮನೆಮಂದಿ, ಕಗ್ಗತ್ತಲ ಜಗ….!ಕಪ್ಪೆ ಜೀರುಂಡೆ ಕೀಟಾದಿಗಳುಮೌನದೊಂದಿಗೆ ಸಂವಾದದಲ್ಲಿದ್ದವುಸುರಿದು ಸಾಕಾಗಿ ಬಿಟ್ಟ ಮಳೆಗೆನೆಲವೆಲ್ಲ ಥಂಡಿ ಶೀತಕಿಟಕಿಯಾಚೆಯ ಮಿಣುಕುಹುಳಗಳಜೊತೆ – ನಾನೇ ಒಂದುಮಿಂಚುಹುಳವೆಂದು ಭ್ರಮಿಸುತ್ತಕೋಣೆ ಕೋಣೆಗಳ ಸುತ್ತಾಡಿದೆಪಾದದುಸುರಿಗೆ ಬೆಚ್ಚಿದ ಹಲ್ಲಿಜಿರಳೆಗಳು ಮರೆಗೆ ಸರಿದವುದೂರದಲ್ಲೆಲ್ಲೋ ನಾಯಿಯೊಂದುಗೊಣಗುತ್ತ ಮಲಗುವ ಸೂಚನೆ ರವಾನಿಸುತ್ತಿರುವಾಗಲೇ…..ಮಿಣುಕುಹುಳವೊಂದು ಮಿಣಿಮಿಣಿಯೆಂದು ತೇಲಿಬಂದಿತು….ಮನೆಯೊಳಗೇ!!ಅಜ್ಜಿ ನೆನಪಿಸುತ್ತಿದ್ದ ‘ಜಕ್ಣಿ’ಯ ಕತೆ-ಗಳು ನುಗ್ಗಿಬಂದು ಕೈದೀಪವಾರಿಸಿದೆ!…….ವಟಗುಟ್ಟುವ ಕಪ್ಪೆಗಳುಕಣ್ಣ ಹಿತ ನೇವರಿಸುವ ಮಸಿಕತ್ತಲು!** ಟಿಪ್ಪಣಿ- […]

ಗಜಲ್

ಕಂಬಗಳೇ ಉರುಳಿಹೋಗಿ ಸಂತಸದ ಮನೆಯು ನೆಲಸಮ ವಾಗಿದೆ
ಕರುಳ ಬಳ್ಳಿ ಅನಾಥವಾದಾಗ ಆಧಾರವೆಲ್ಲಿಂದ ತರಲಿ

ಕಾವಲಿಲ್ಲದ ಹುಡುಗಿ

ಮತ್ತಿವರು ಕೊಂಕು ನುಡಿದವರಿಗೆ,
ಕುಡುಕ ಅಪ್ಪ,ತಲೆಹಿಡುಕ ಗಂಡ
ಎಡಬಿಡಂಗಿ ಅಣ್ಣ ತಮ್ಮಂದಿರು
ವೃದ್ದಾಶ್ರಮಕ್ಕೆ ಒಯ್ಯುವ ಮಗ
ಪಾಪ! ಕಾವಲಿದ್ದಾರೆ!

Back To Top