Category: ಕಾವ್ಯಯಾನ

ಕಾವ್ಯಯಾನ

ಮಾಯಾಮೃಗ

ಕವಿತೆ ಮಾಯಾಮೃಗ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಸುಡು ಬಿಸಿಲಲ್ಲಿ ಅಲೆದಾಡಿದಧೂಳು ಮೈಯ ಗಾಳಿಗೆ ಜ್ವರವೇರಿಇಳಿದಿದೆ ಹರಿವ ನೀರಿನಲೆಗೆ ಗಾಳಿ ಮೈಕೊಡವಿದಲ್ಲಿಉದುರಿದ ಬಕುಳ ಹೂವಿಗೆ ವಿರಹ ಬೆಂಕಿಹಾ! ಹಾ! ಎನುತ ತುಂಬಿಯ ಚುಂಬನದ ನೆನಪಲ್ಲಿ ಮೈನೆನೆದುಅಲೆಗಳಿಗೆ ಮೈಯೊಡ್ಡಿ ತೇಲಿ ಹೋಗಿದೆ. ಮರಗಿಡ ಬಳ್ಳಿಗಳ ಮೈತುಂಬಮದನಶರ ನಾಟಿ ನೇಸರಗೆ ಬಸಿರಾಗಿಮೊಗ್ಗುಗಳ ಹೆತ್ತು ತೊಟ್ಟುಗಳ ತೊಟ್ಟಿಲಲಿ ತೂಗಿಕೆಂಪು ಚಿಗುರು ಬೆರಳುಗಳಹಸಿಮೈ ಬಾಣಂತಿಕೇಶಗಳ ಬಿಚ್ಚಿ ಮಳೆನೀರ ಕಾದಿದೆ ಚಿತ್ರಗಳು ತಮ್ಮನ್ನು ತಾವೆಬರೆದುಕೊಂಡಂತೆಹಕ್ಕಿಗಳು ರೆಕ್ಕೆ ಬಿಡಿಸಿ ಚಿಮ್ಮಿಬಾಂದಳವ ಬಿಳಿ ಹಾಳೆ ಮಾಡಿವೆಅವನು ಬಿಡಿಸಿದ ಚಿತ್ರದಂಥಪ್ರಕೃತಿಗೆ ಜೀವ […]

‘ ರೂಮಿ ನಿನ್ನ ಸೆರಗಿನಲ್ಲಿ…. ‘

ಕಾರಣ
ನಮಗೆ ದುರುದ್ದೇಶವೇ ಇರಲಿಲ್ಲ
…… ಮೂರ್ಖ ಮನುಷ್ಯರಿಗೆ ಪ್ರೀತಿ ಅರ್ಥವಾಗುವುದಿಲ್ಲ;

ಕವಿತೆಯೇ ಎಚ್ಚರ, ಇದು ಅತ್ಯಾಚಾರಿಗಳ ಕಾಲ..

ತಾಯೇ,
ಎದೆಗೆ ತಟ್ಟಿದ ನೋವ
ತುದಿ ಬೆರಳಿಗಂಟಿಸಿಕೊಂಡು ಬದುಕಿ ಬಿಡು
ನಿಜದ ಕೆಂಡವ ಉಡಿಯೊಳಗಲ್ಲಲ್ಲ
ಅಂಗೈಯೊಳಗಿಟ್ಟುಕೊಂಡು ಉಸಿರಾಡು

ಗಜಲ್

ಗಜಲ್ ರತ್ನರಾಯಮಲ್ಲ ಅಳಬೇಕು ಎಂದಾಗಲೆಲ್ಲ ಕನ್ನಡಿಯ ಮುಂದೆ ನಿಲ್ಲುವೆನಗಬೇಕು ಅನಿಸಿದಾಗಲೆಲ್ಲ ಸಮಾಧಿಯ ಮುಂದೆ ನಿಲ್ಲುವೆ ಎಲ್ಲರೂ ಬೇಕೆನಿಸಿದಾಗಲೆ ಯಾರೂ ಬೇಡವೆನಿಸುತ್ತಾರೆಶಾಂತಿ ಬಯಸಿದಾಗಲೆಲ್ಲ ಮಸಂಟಿಗೆಯ ಮುಂದೆ ನಿಲ್ಲುವೆ ಬದುಕು ಆಟವಾಡುತಿದೆ ಹೆಜ್ಜೆ ಹೆಜ್ಜೆಗೂ ನನ್ನ ಜೊತೆಯಲ್ಲಿಬಾಳು ಬೇಡವೆನಿಸಿದಾಗಲೆಲ್ಲ ಗೋರಿಯ ಮುಂದೆ ನಿಲ್ಲುವೆ ಉಸಿರಾಡಲು ನನ್ನ ಗಾಳಿಗಾಗಿ ನಾನು ಹುಡುಕುತಿರುವೆ ಇಲ್ಲಿಪ್ರೀತಿ ಬೇಕೆನಿಸಿದಾಗಲೆಲ್ಲ ನಿನ್ನ ಮನೆಯ ಮುಂದೆ ನಿಲ್ಲುವೆ ಜೀವನವು ತೂಗುಯ್ಯಾಲೆಯಲ್ಲಿ ಕಣ್ಣಾಮುಚ್ಚಾಲೆ ಆಡುತಿದೆಸಾಯಬೇಕು ಎನಿಸಿದಾಗಲೆಲ್ಲ ‘ಮಲ್ಲಿ’ಯ ಮುಂದೆ ನಿಲ್ಲುವೆ ************************************

ಗಜಲ್

ಕೊಂಡು ತಂದ ಸೂಜಿ ಚುಚ್ಚುತ್ತದೆಂದು ಮಾಲಿಗೂ ಗೊತ್ತು
ಪುಷ್ಪ ಪಲ್ಲಂಗದೊಳಗಿಟ್ಟು ಮಲಗು ಮಲಗು ಎಂದೆನ್ನುತ್ತಾರೆ ನೀನು ಸುಮ್ಮನಿರಬೇಕು

ಕವಿತೆ ನಕ್ಕಿತು

ಕನ್ನಡಿ ಹಿಡಿದೆ
ಕವಿತೆ ಪಕಪಕ ನಕ್ಕಿತು
ನನಗೆ ಕನ್ನಡಿಯ
ಹಂಗೇ ಎಂದು
ಮುಖ ತಿರುಗಿಸಿತು

Back To Top