Category: ಕಾವ್ಯಯಾನ

ಕಾವ್ಯಯಾನ

ಮಾರುತೇಶ್ ಮೆದಿಕಿನಾಳ ಕವಿತೆ-ಮನಸ್ಸಿನ ಮಾಲೀಕನಾಗು

ಕಾವ್ಯ ಸಂಗಾತಿ ಮಾರುತೇಶ್ ಮೆದಿಕಿನಾಳ ಮನಸ್ಸಿನ ಮಾಲೀಕನಾಗು ಓ ಮನುಷ್ಯನೇ ನೀ ಮನಸ್ಸಿನ ಮಾಲೀಕನಾಗುಹಾಕದಿರು ನಾನಾ ತರತರದ ನಾಟಕದ ಸೋಗುವಿದ್ಯಾಬುದ್ದಿ ಸಿದ್ಧಿಸಿ ಸಾಧಿಸಿ ನೀತಿವಂತನಾಗುಸಂತ ಶರಣ ಗುರುಹಿರಿಯರಿಗೆ ಶಿರಬಾಗು! ಈ ಚಂಚಲ ಮನಸನು ಒಂದೆಡೆ ಹಿಡಿದು ನಿಲ್ಲಿಸುಇಚ್ಛೆಗಳಿಗೆ ಹುಚ್ಚೆದ್ದು ಕುಣಿಯದಂತೆ ರಮಿಸುತಡೆದು ತಾಳ್ಮೆಯಿಂದಿರಲು ರೂಢಿ ಮಾಡಿಸುಹದ್ದುಮೀರಿ ಮಾರು ಹೋಗದಂತೆ ಬುದ್ಧಿಕಲಿಸು! ದೇಹದ ಜೊತೆ ಮನಸ್ಸನ್ನು ಸೇರಿಸು ಕೂಡಿಸುಅಕ್ರಮ ಅವಗುಣಗಳ ಮೇಲೆ ಸವಾರಿ ಮಾಡಿಸುಕೆಟ್ಟಕೇಡು ಮೋಸ ವಂಚನೆಗಳ ಹೊಡೆದೋಡಿಸುಅತ್ತಿತ್ತ ಈ ಚಿತ್ತ ಓಡಾಡಬಾರದು ಹಿಡಿದು ಬಂಧಿಸು! ಪಶುಪಕ್ಷಿ ಪ್ರಾಣಿ […]

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಕವಿತೆ-ಬಯಲು ಆಲಯ

ಕಾವ್ಯ ಸಂಗಾತಿ

ಡಾ ಶಶಿಕಾಂತ ಪಟ್ಟಣ ರಾಮದುರ್ಗ

ಬಯಲು ಆಲಯ

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್

ಮಾಯದ ಗಾಳಿ ಸೂಸಿ ದೇಹವನಾವರಿಸಿ ಮಂಪರಿಸಿತು
ಸಲ್ಲಾಪದ  ಸುಖ ನೀಡಿ ನೆಮ್ಮದಿ ಹೊಸಕಿ ಹಾಸಿಬಿಟ್ಟೆ ಪ್ಯಾರ್

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್

ಸುಪ್ತದೀಪ್ತಿ ಅವರ ಕವಿತೆ-ಶಿವ ಶಕ್ತಿ

ಹಸುರಾಡುತ್ತದೆ, ಹೂವರಳುತ್ತದೆ
ಹಕ್ಕಿಪುಕ್ಕದ ಬೀಸು, ಚಿಟ್ಟೆಪಕ್ಕದ ಬಣ್ಣ
ಮಳೆಯ ಹನಿ, ತೊರೆಯ ದನಿ
ನಿಯತಲಯದಲಿ ಜಗದ ಬನಿ

ಸುಪ್ತದೀಪ್ತಿ ಅವರ ಕವಿತೆ-ಶಿವ ಶಕ್ತಿ

ಬಾಗೇಪಲ್ಲಿ ಅವರ ಗಜಲ್

ಯಾರು ಯಾರನು ನಮ್ಮಲ್ಲಿ ಮೊದಲು ಕಂಡೆವೋ ತಿಳಿಯೆ
ಪ್ರೇಮಾಂಕುರ ಪ್ರಥಮವಾಗಿ ನಮ್ಮಲಿ ಯಾರಿಗಾಯ್ತೋ ನಾನರಿಯೆ

ಪ್ರೊ. ಸಿದ್ದು ಸಾವಳಸಂಗ ಅವರ ಕವಿತೆ-ನಾನೂ ಸಿರಿವಂತನಾದೆ…!

ಕಾವ್ಯ ಸಂಗಾತಿ

ಪ್ರೊ. ಸಿದ್ದು ಸಾವಳಸಂಗ

ನಾನೂ ಸಿರಿವಂತನಾದೆ…!

Back To Top