Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಜೋಗಿಗಳು ನಟರಾಜು ಎಸ್. ಎಂ. ಪಿತೃಪಕ್ಷದಿ ತಾತನ ಎಡೆಗೆಂದುಬಾಳೆ ಎಲೆಯ ಮೇಲೆ ಇಟ್ಟಿದ್ದಮುದ್ದೆ ಗೊಜ್ಜು ಅನ್ನ ಪಾಯಸದಪಕ್ಕ ಬಿಳಿ ಪಂಚೆ ಬಣ್ಣದ ಚೌಕಹುಳಿ ಹುಳಿಯಾದ ಬಿಳಿಯ ಯೆಂಡ ಬಾಡುಗ್ಲಾಸಿನ ಮೇಲೆ ಹಚ್ಚಿಟ್ಟ ಬೀಡಿ ಸಿಗರೇಟುತಟ್ಟೆಯಲಿ ದ್ರಾಕ್ಷಿ ಬಾಳೆಯ ಜೊತೆಒಂದೆರಡು ಕಿತ್ತಳೆ ಸೇಬುಇವೆಲ್ಲದರ ಮಧ್ಯೆ ಅವಿತು ಕುಳಿತಿರುವಅರಿಸಿನ ಕುಂಕುಮ ವಿಭೂತಿ ಬಳಿದಕಂಚಿನ ದೇವರ ಜೊತೆ ಪುಟ್ಟ ತ್ರಿಶೂಲಗೋಡೆಯ ಹಲಗೆಯ ಮೇಲೆಜೋಡಿಸಿಟ್ಟ ಚಾಮುಂಡಿ ಶಿವ ಪಾರ್ವತಿಡೊಳ್ಳು ಹೊಟ್ಟೆ ಗಣೇಶನ ಚಿತ್ರಪಟಎಲ್ಲವೂ ಅಲಂಕೃತ ಕಟ್ಟಿದ ಕಾಕಡಕನಕಾಂಬರ ಚೆಂಡೂವುಗಳಿಂದ ನಾಟಿ ಹೆಂಚಿನ ಒಳಗೆ […]

ಕಾವ್ಯಯಾನ

ಮುಗಿಯದ ಮಾತು ಅಕ್ಷತಾ ಕೃಷ್ಣಮೂರ್ತಿ ಮನದ ಪ್ರಶ್ನೆಗಳಿಗೆ ಉತ್ತರವಿಲ್ಲಕೇಳಿದರೆ ಸಿಟ್ಟುಜಮದಗ್ನಿಯಂಥವರುಮೌನದಲಿ ಉತ್ತರವಿದೆ ಎನಿಸಿದರೂಆಲಿಸಲು ನಿಶಕ್ತಿಯಿದೆಹೇಳಿದರೆ ಸಲೀಸುಗೊತ್ತಿದ್ದರೂಗೊತ್ತಿಲ್ಲದಂತಿರುವುದೇ ಒಲವಿಗೆಶ್ರೇಯಸ್ಸು ಆದರೂಹೊಟ್ಟೆಕಿಚ್ವು ಎಂದನವ ಯಾಕಾಗಿ ಯಾರಿಗಾಗಿಸ್ವಂತದ್ದು ಆಗಿದ್ದರೆಒಪ್ಪುತ್ತಿದ್ದೆನೆನೋರವಿ ಕಿರಣಕೆಪಾಲುದಾರರೆ ಹೆಚ್ಚಿರುವಾಗಈಗ ಹುಟ್ಟಿದ ನಾನುನೀ ನನ್ನವನೆನಲು ಒಪ್ಪಿತವೇನು?ಅಷ್ಟಕ್ಕೂ ಅವನೊಲವುಅರಿವಿಗೂ ದಕ್ಕದಿರುವಾಗಗೆಲ್ಲುವೆನೆಂಬ ಉಮೇದುತಕ್ಕಡಿಯಲ್ಲಿ ಲೆಕ್ಕ ಹಾಕುತಿದೆಒಲವು ಅಂಟಿಸಿಕೊಳ್ಳುವುದಲ್ಲ. ಅವನೇಕೆ ಒಂದು ನಮೂನಿನೇರ ಇದ್ದಾನೆ ನುಡಿಯುತ್ತಾನೆಎದುರಿಗಿರುವುದು ಪ್ರೀತಿಸುವಮನಸು ಮರೆಯುತ್ತಾನೆಹೇಳಿಯೇ ಬಿಡುತ್ತಾನೆಎಲೆ ಉದುರುವ ಕಾರಣವನಾ ನೀರೆರೆಯುತ್ತೇನೆನಂಬಿ ನನ್ನ ವಸಂತತಪ್ಪದೆ ಬರುವ ಎಲ್ಲತಪ್ಪುಗಳ ಮೀರಿಎಂದೆ ಅಂವ ಆಡಿದ ಮಾತುಮರೆತು ಮತ್ತೆಹೇಳಿಯೇ ಬಿಡುತ್ತಾನೆನೆಟ್ಟ ಮರ ಮುರಿಯಲು ಬಿಡೆ ಎಂದು […]

ಕಾವ್ಯಯಾನ

ಕುದ್ದು ಕುದ್ದು……..ಆವಿಯಾಗದೇ…… ವಿಭಾ ಪುರೋಹಿತ್ ಮೂಕ ಪ್ರಾಣಿಗಳಂತೆಸಂವೇದನೆಗಳ ಬಯಸಿಭೂಮಿಯಂತೆ ಸಹಿಸಿನದಿಯಂತೆ ಮಲಿನವಾದರೂಸುಮ್ಮನಾಗಿಪ್ರಕೃತಿಯಂತೆ ಹಿಂಸೆಯನ್ನುತಡೆದುಕೊಳ್ಳುತ್ತದೆಭಾಷೆ ಅನನ್ಯ,ಅರ್ಥ ಅನೂಹ್ಯಅವನ ಆವರಿಸಿದಾಗಮನೆಯೆಲ್ಲಾ ದಿಗಿಲುಖುಷಿಪಡಿಸಲಿಕ್ಕೆ ಯತ್ನಿಸುತ್ತಾರೆಆಗ ಮಹಾಬೆಲೆ ! ಅವಳ ಮುತ್ತಿಕೊಂಡಾಗಮನೆಯ ಕಾಡುವುದಿಲ್ಲಯಾರಿಗೂ ಗೊತ್ತಾಗುವುದಿಲ್ಲ‘ಮಿತಭಾಷಿ’ಎಂದು ಹೊಗಳುತ್ತಾರೆನಮ್ಮವಳಿಗೆ ಮಾತನಾಡಲುಬರುವುದಿಲ್ಲ ನಗರದವರ ಹಾಗೆ…..ಚೂಟಿಯಲ್ಲ,ಚತುರೆಯಲ್ಲ‘ಅಲ್ಪಮತಿ’ ಯ ಬಿರುದು ಕೊಟ್ಟುಅಭಿಮತದ ಆಯ್ಕೆ ಯನ್ನೇಕಿತ್ತುಕೊಳ್ಳುತ್ತಾರೆವಿಪರ್ಯಾಸ ವ್ಯಾಖ್ಯಾನ !ಕೂಡಿಟ್ಟು ಕೂಡಿಟ್ಟು ಕುದ್ದು ಕುದ್ದುಆವಿಯಾಗಿ ಹೊರಬರದೇಮತ್ತೆ ಬಸಿದು ಬಿಂದು ಬಿಂದುಗಳಾಗಿಹೊಸಜನ್ಮ ಪಡೆಯುತ್ತವೆನಿರೀಕ್ಷೆಯಂತೆ ಕಾಳಿಯಾಗಲಿಲ್ಲಸಿಡಿಮದ್ದಾಗಿ ಸಿಡಿಯಲೂಯಿಲ್ಲಯಾವ ಕಿಂಪುರುಷ ಕಿನ್ನರಿಯ ಮಾಯೆಯೂ ಅಲ್ಲಅವಳೊಳಗಿನ ತ್ರಾಣ,ಸಹನ, ಮೌನ

ಕಾವ್ಯಯಾನ

ಗಝಲ್ ಸ್ಮಿತಾ ಭಟ್ ಗೂಡಿನಲ್ಲಿ ಕನಸುಗಳು ಆಗಮನಕ್ಕಾಗಿ ಕಾಯುತ್ತಿವೆಗಡಿಯಲ್ಲಿ ಬದುಕುಗಳು ಶಾಂತಿಗಾಗಿ ಕಾಯುತ್ತಿವೆ. ಕುದಿಯುವ ಜ್ವಾಲಾಗ್ನಿ ಸಿಡಿದೇಳುವುದು ಸತ್ಯಮೌನದಲಿ ಜೀವಗಳು ಪ್ರೀತಿಗಾಗಿ ಕಾಯುತ್ತಿವೆ ಗಡಿ ಗೆರೆಗಳು ನೆಮ್ಮದಿಯ ನೀಡಿದ್ದುಂಟೇ ಎಲ್ಲಾದರೂಬಲಿದಾನದ ದೀವಿಗೆಗಳು ಬೆಳಕಿಗಾಗಿ ಕಾಯುತ್ತಿವೆ ಕೋಟೆ ಕಟ್ಟಿ ಆಳಿದವರೆಲ್ಲ ಉಳಿದಿರುವರೇ ಎಲ್ಲಾದರೂಹೆಪ್ಪುಗಟ್ಟಿದ ದ್ವೇಷಗಳು ಸೋಲಿಗಾಗಿ ಕಾಯುತ್ತಿವೆ. ಅಸ್ತ್ರ,ಶಸ್ತ್ರಗಳೇ ಮಾತಿಗಿಳಿಯುತ್ತಿವೆ ಜಗದೊಳಗೆಅಮಾಯಕರ ಉಸಿರು ನಂಬಿಕೆಗಾಗಿ ಕಾಯುತ್ತಿವೆ. ಯದಾ ಯದಾಹಿ ಧರ್ಮಸ್ಯ ಅನ್ನುತ್ತೀಯಲ್ಲೋ “ಮಾಧವ”ಬುವಿಯೊಡಲ ನೋವುಗಳು ನಿನ್ನ ನ್ಯಾಯಕ್ಕಾಗಿ ಕಾಯುತ್ತಿವೆ *********

ಕಾವ್ಯಯಾನ

ಜುಲ್ ಕಾಫಿ಼ಯ ಗಜ಼ಲ್ ಎ.ಹೇಮಗಂಗಾ ಜೀವಸಂಕುಲದ ಉಳಿವಿಗೆಂದು ಜಪವಾಗಬೇಕು ಹಸಿರ ಉಳಿವುಅಸಮತೋಲನದ ಅಳಿವಿಗೆಂದು ತಪವಾಗಬೇಕು ಹಸಿರ ಉಳಿವು ಮಲಿನಗೊಂಡಿವೆ ಮನುಜ ಸ್ವಾರ್ಥಕೆ ಬಾನು, ಬುವಿ , ವಾಯು, ಜಲವೆಲ್ಲಾಪ್ರಕೃತಿದೇವಿ ಮುನಿಯದಿರಲೆಂದು ಧ್ಯೇಯವಾಗಬೇಕು ಹಸಿರ ಉಳಿವು಼ ಬತ್ತುತ್ತಲೇ ಇದೆ ಅಂತರ್ಜಲ ಒತ್ತೊತ್ತಾದ ಕಾಡುಗಳ ಸತತ ಹನನದಿಇರುವ ಅಲ್ಪವ ವೃದ್ಧಿಸಲೆಂದು ಧ್ಯಾನವಾಗಬೇಕು ಹಸಿರ ಉಳಿವು ಅರಿಯದಂತೆ ಕಾಯವ ನಲುಗಿಸಿ ಬಲಿಪಡೆದಿವೆ ಸೋಂಕು , ವಿಷಗಳುಎಲ್ಲರುಸಿರ ಉಳಿಸಲೆಂದು ಕಾಯಕವಾಗಬೇಕು ಹಸಿರ ಉಳಿವು ಕಾಲ ಮಿಂಚಿ ಹೋಗುವ ಮುನ್ನ ಕಾಪಿಡಬೇಕು ಪರಿಸರ ಜತನದಿಬದುಕು […]

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಎಲ್ಲೆಲ್ಲೋ ನುಗ್ಗುತ್ತ ಸರಿಯಾದ ಹಾದಿ ಮರೆತುಹೋಗಿದೆಬಳಸುದಾರಿಗಳ ಬಳಸುತ್ತ ನೇರದ ಹಾದಿ ಮರೆತುಹೋಗಿದೆ ಒಂದೋ ಓಲೈಕೆ,ಹಲ್ಲುಕಿರಿತ ಅಥವಾ ಕತ್ತಿಮಸೆತಮಾತು ಚರ್ಚೆಗಳಲ್ಲಿ ಸಹಜದ ಹಾದಿ ಮರೆತುಹೋಗಿದೆ ಮತಿ ಕೃತಿಗಳ ನಡುವೆ ಎಷ್ಟು ಅಂತರ ಗೆಳೆಯಎಲ್ಲವೂ ಇವೆ ಇಲ್ಲಿ, ಆತ್ಮದ ಹಾದಿ ಮರೆತುಹೋಗಿದೆ ಮಾತು ಮನಸುಗಳಲ್ಲಿ ಪೇರಿಸಿದೆ ಪೆಡಸುತನಬದುಕಿನ ಓಟದಲ್ಲಿ ಪ್ರೇಮದ ಹಾದಿ ಮರೆತುಹೋಗಿದೆ ಎದೆಯ ಪಿಸುಮಾತುಗಳಿಗೆ ಜಾಗವೆಲ್ಲಿದೆ ಗೆಳತಿನೋವಿನಲೆಗೆ ಕಿವಿಯಾದ ಹಾದಿ ಮರೆತುಹೋಗಿದೆ ವ್ಯಕ್ತದ ಮೂಲಕ ಹಾದು ಅವ್ಯಕ್ತವ ಸೇರುವುದಿತ್ತುಎಲ್ಲಿ ಆ ದನಿ,ಅದು ತೋರಿದ ಹಾದಿ […]

ಕಾವ್ಯಯಾನ

ಶಪಿತೆ ಜಯಲಕ್ಷ್ಮೀ ಎನ್ ಎಸ್ ಅವನೋ ಗಡ್ಡ ಬಿಟ್ಟ ಕಾವಿ ತೊಟ್ಟಕಾವಿರದ ಕಸುವಿರದ ತಾಪಸಿ…ಇವಳೋ ಕಾನನದ ಕಣಕಣವಕ್ಷಣ ಕ್ಷಣದ ಚಮತ್ಕಾರಗಳಆಸ್ವಾದಿಸಿ ಆನಂದಿಸುವ ಚಿರಯೌವನೆ…! ಹಾರುವ ಪತಂಗಗಳ ಚಲ್ಲಾಟಕಂಡು ಒಳಗೊಳಗೇ ಕುತೂಹಲ..ಕಣ್ಣು ಹೊರಳಿಸಲು ಜೋಡಿ ಜೋಡಿಚಿಗರೆಗಳ ಚಿನ್ನಾಟಕೆ ಮರುಳು… ಕೊಳದೊಳಗೆ ಕೊಕ್ಕಿಗೆ ಕೊಕ್ಕನಿಟ್ಟುಮುತ್ತಿಕ್ಕುವ ಜೋಡಿ ಅಂಚೆಗಳ ಸಲ್ಲಾಪ…ರೆಂಬೆ ಕೊಂಬೆಗಳಲ್ಲಿ ಜಕ್ಕವಕ್ಕಿಗಳಸ್ವಯಂ ಭಾಷೆಯ ಚಿಲಿ ಪಿಲಿ ಮಾತುಕತೆ…! ಸಂಗಾತಿಯ ಸೆಳೆವ ಮಯೂರ ನರ್ತನಕೆಮೈಮರೆವ ಮಾಯಾಂಗನೆ…ಗೋಶಾಲೆಯೊಳಗಿನ ಖರಪುಟದಸದ್ದಿಗೆ ಕಲ್ಪನೆಯ ಕಾವು……! ದುಂಬಿಗಳ ಝೇಂಕಾರಕೂಕಿವಿ ನಿಮಿರಿಸುವಳು…ಅರಗಿಳಿಗಳ ಪ್ರಣಯ ಸಂಭಾಷಣೆಯಅರಿತವಳಂತೆ ನಾಚುವಳು……! ಅವನೋ ಸಾಧನೆಯಲಿ […]

ಕಾವ್ಯಯಾನ

ಆ ಹನಿಯೊಂದು ಒಡೆದು.. ಬಿದಲೋಟಿ ರಂಗನಾಥ್ ತಣ್ಣನೆಯ ಗಾಳಿಗೆ ಮೈ ಬಿಟ್ಟು ಕೂತೆಬಿದ್ದ ಹನಿಯೊಂದು ಒಡೆದು ಮುತ್ತಾಯ್ತುಕಚಗುಳಿಯಿಟ್ಟ ಆ ಹನಿಯನ್ನು ಮತ್ತೆ ಮತ್ತೆ ಹುಡುಕಿದೆ…ಇಲ್ಲ, ಸಿಗಲೇ ಇಲ್ಲ ಇದಾದ ಮೇಲೆ ಅದೆಷ್ಟೋ ಹನಿಗಳುನನ್ನ ಮೈ ಮುಟ್ಟಿರಬಹುದುಆ ಹನಿ ಕೊಟ್ಟ ಸ್ಪರ್ಶದ ಅಮಲುನನ್ನ ಮನಸನು ಮುಟ್ಟಲೇ ಇಲ್ಲ ಮತ್ತೆ ಬೇಸಿಗೆಬಿರು ಬಿಸಿಲ ಝಳಆದರೂ ಕಾಯುವುದ ಮಾತ್ರ ಮರೆಯಲಿಲ್ಲಬರುವ ಮಳೆ ಗಾಲದ ಹೆಜ್ಜೆ ಮೂಡುವವರೆಗೆ…ಪ್ರತಿಸಲ ಮೋಡ ಗರ್ಭಕಟ್ಟಿದಾಗೆಲ್ಲಏನೋ ಪುಳಕಿತ ಕಾತರ ರೋಮಾಂಚನಆ ಹನಿಯ ಸ್ಪರ್ಶಕ್ಕಾಗಿ. ಯಾವುದಾ ಹನಿ ?ಪ್ರಶ್ನೆಯ ಬಟ್ಟೆಯಲಿ […]

ಕಾವ್ಯಯಾನ

ಗೆಳೆಯನೊಬ್ಬನ ಸ್ವಗತ ನಟರಾಜು ಎಸ್. ಎಂ. ಊರ ಮಾರಿ ಗುಡಿಯ ಮುಂದೆಆಡುತ್ತಿದ್ದ ಗೆಳೆಯರ ಜೊತೆಗೂಡಿಆಟದ ಮಧ್ಯೆ ಟೈಂ ಪಾಸ್ ಎಂದಾಗಬಸವೇಶ್ವರ ಗುಡಿಯ ಜಗುಲಿಯ ಮೇಲೆಗೆಳೆಯರ ಮಧ್ಯೆ ಕಾಲು ಇಳಿಬಿಟ್ಟು ಕುಳಿತ್ತಿದ್ದ ತಮ್ಮ ಹುಡುಗರ ಜೊತೆ ಕುಳಿತಆ ಹುಡುಗನ ನೋಡಿ‘ಯಾರ್ ಮಗಾನ್ಲಾ ನೀನುನೋಡ್ದಾ ನಿನ್ ದೈರ್ಯಾನಾ?’ಗದರಿದ್ದರು ಅವನ ಗೆಳೆಯನೊಬ್ಬನ ತಾಯಿತನ್ನ ಗೆಳೆಯರ ಜೊತೆ ಆಟವಾಡೋದು ತಪ್ಪಾ?ಅವರ ಪಕ್ಕ ಕುಳಿತುಕೊಳ್ಳೋದು ತಪ್ಪಾ?ಎಂದೆಣಿಸುತಾ ಎದ್ದು ಮೌನವಾಗಿಆ ಹುಡುಗ ಮನೆ ಕಡೆಗೆ ನಡೆದಿದ್ದ ಸ್ಕೂಲಿನಲಿ ಮಧ್ಯಾಹ್ನದ ಬಿಸಿಯೂಟಕೆಗೆಳೆಯರೊಡಗೂಡಿ ಮಿಲ್ಲಿನಲಿಗೋಧಿ ನುಚ್ಚು ಮಾಡಿಸಿದಗೋಧಿ ನುಚ್ಚಿನ […]

ಆಗಂತುಕ ಮಳೆ ಬಾಲಕೃಷ್ಣ ದೇವನಮನೆ ಧೋ… ಧೋ… ಸುರಿವಇಂಥದೇ ಧಾರಾಕಾರ ಮಳೆ ಬಂದಾಗಹೃದಯದಲಿ ನೋವು ಹೆಪ್ಪುಗಟ್ಟಿಹನಿಯುವ ಕಂಬನಿ ಮಳೆಯ ಜೊತೆ ತೋಯ್ದು ಮರೆಯಾಗುತ್ತದೆ. ಕಳೆದ ಸಲಮಳೆ ಸುರಿದು ನದಿ ಉಕ್ಕಿ,ನುಗ್ಗಿದ ಪ್ರವಾಹ ಮನೆ ಹೊಸಿಲು ದಾಟಿಹಿಂಬಾಗಿಲಲಿ ಹೊರಟಾಗಮನೆಯೊಳಗಿನ ದವಸ-ಧಾನ್ಯ,ದುಡ್ಡು-ಬಂಗಾರ, ಪಾತ್ರೆ-ಪಗಡೆ,ಅರಿವೆಯಷ್ಟೇ ಅಲ್ಲಕೊಟ್ಟಿಗೆಯ ದನಕರುಅಂಗಳದಲ್ಲಿ ಮಲಗುತ್ತಿದ್ದ ನಾಯಿಮನೆಯೊಳಗೆ ಆಡುತ್ತಿದ್ದ ಬೆಕ್ಕುಮುಂಜಾವದಲಿ ಎಬ್ಬಿಸುತ್ತಿದ್ದ ಕೋಳಿಆಸೆ ಕನಸುಗಳೆಲ್ಲವೂರಾತ್ರೋರಾತ್ರಿತೇಲಿ ಹೋಗುವಾಗ ಉಳಿದದ್ದುಗಂಜಿಕೇಂದ್ರದಲ್ಲಿದ್ದ ಜೀವ ಮಾತ್ರ! ಮೇಲ್ಛಾವಣಿ ಕುಸಿದುಅಡ್ಡಡ್ಡ ಮಲಗಿದ ಗೋಡೆಗಳ ನಡುವೆಕ್ಷಣಮಾತ್ರದಲಿ ಕೊಚ್ಚಿಹೋದ ಕನಸುವಿಲವಲ ಒದ್ದಾಡುವಾಗಭಾವನೆಗಳು ಮಡುವುಗಟ್ಟಿಉಮ್ಮಳಿಸುವ ದುಃಖಮುರಿದ ಬದುಕುಕಂಬನಿಯಾಗಿ ಮಳೆಯೊಂದಿಗೆ ಹರಿದದ್ದುಯಾರಿಗೂ […]

Back To Top