Category: ಕಾವ್ಯಯಾನ

ಕಾವ್ಯಯಾನ

ಒಮ್ಮೊಮ್ಮೆ ಹೀಗೂ ಆನ್ನಿಸುವುದುಂಟು-ಸುಧಾ ಹಡಿನಬಾಳ-ಕವಿತೆ

ಕಾವ್ಯ ಸಂಗಾತಿ ಒಮ್ಮೊಮ್ಮೆ ಹೀಗೂ ಆನ್ನಿಸುವುದುಂಟು ಸುಧಾ ಹಡಿನಬಾಳ ಒಮ್ಮೊಮ್ಮೆ ಹೀಗೂಅನ್ನಿಸುವುದುಂಟುನಾನು ನನ್ನ ಹುಟ್ಟಿನೊಂದಿಗೆಜಾತಿ ಹೆಸರನ್ನು ಹೊತ್ತುಬರಲೇ ಬಾರದಿತ್ತು ಎಂದು!ಕನ್ನಡ ಶಾಲೆಯಲ್ಲಿಓದುವಾಗೆಲ್ಲ ಏನೂಅನ್ನಿಸಿರಲಿಲ್ಲ ಆದರೆಪ್ರೌಢ ಶಾಲೆಗೆ ಬಂದಾಗಮಾಸ್ತರರೆಲ್ಲ ‘ಜಾತಿ’ಹೆಸರಿಡಿದು ಕರೆದಾಗಮೈಮೇಲೆ ಹುಳ ಬಿಟ್ಟಂತ ಅನುಭವ! ತಿಳಿವಳಿಕೆ ಇಲ್ಲದ ಕಾಲವದುಹೀಗಾಗಿ ಏನು ಮಾಡಬೇಕೆಂದು ತಿಳಿಯುತ್ತಿರಲಿಲ್ಲಆದರೆ ಮಗನ ಹೆಸರನ್ನು ಯಾರೂ ಜಾತಿಯಿಂದಕರೆಯಬಾರದೆಂದು ಜಾತಿಯನ್ನು ಮರೆಮಾಚಿ ಹೆಸರಿಟ್ಟೇವು ಆದರೂಅಲ್ಲಲ್ಲಿ ಸರ್ಟಿಫಿಕೇಟ್ನಲ್ಲಿಜಾತಿ ಸೇರಿಸಿಯೇ ಕೊಟ್ಟಾಗಏನೋ ಒಂಥರಾ ಅಸಹನೆ! ನಾವೆಲ್ಲ ಸರ್ಕಾರಿ ಅನ್ನತಿನ್ನುವವರು ಹೀಗಾಗಿಬೆನ್ನಿಗಂಟಿದ ಜಾತಿಭೂತವನ್ನುಎಂದಿಗೂ ಬಿಡಲಾಗದು!ಹಾಗಂತ ಜಾತಿ ಹೆಸರಹೇಳಲು ನಾಚಿಕೆ ಎಂದಲ್ಲಆದರೆ ‘ಜಾತಿ’ […]

ಕಾವ್ಯ ಸಂಗಾತಿ ತೀರವಿರದ ಕಡಲು ಅರುಣಾ ನರೇಂದ್ರ ಕಾವ್ಯ ಸ್ಪಂದನ ಕಣ್ಣೀರ ಕೋಡಿಯ ಲೆಕ್ಕಕರವಸ್ತ್ರ ಬರೆದಿಡುತ್ತದೆಒಡಲಾಳದ ನೋವಿನ ಲೆಕ್ಕನಿಟ್ಟುಸಿರು ಬರೆದಿಡುತ್ತದೆ*** ಹೃದಯಕ್ಕೆ ಹೃದಯ ಸ್ಪಂದಿಸಿದರೆಲೋಕ ನಾಕವಾಗುತ್ತದೆಮನಕೆ ಮನ ಮಿಡಿದರೆಮಾತು ಮೌನವಾಗುತ್ತದೆ** ಬಾಳ ದಾರಿಯಲಿನಾ ಒಂಟಿಯಾಗಿ ಅಳುವಾಗಬಾನ ಚಂದ್ರ ತಾಜೊತೆಯಾಗುವೆನೆಂದ** ನನ್ನ ಕಾವ್ಯನಿನ್ನ ನಗುವಿನಲ್ಲಿ ಹುಟ್ಟಿಚೆಂದುಟಿಯಲ್ಲಿ ಮಿಂದುಹೃದಯದಾಳದಲ್ಲಿ ಸೇರಿಕೊಳ್ಳುತ್ತದೆ ಅರುಣಾ ನರೇಂದ್ರ

ಗಜಲ್ ಜುಗಲ್ ಬಂದಿ

ಗಜಲ್ ಜುಗಲ್ ಬಂದಿ ಜುಲ್ ಕಾಫಿಯಾ ಗಝಲ್ ಸದ್ಭಾವಗಳ ತುಂಬಿಟ್ಟ ಮಾತಲ್ಲಿ ಹೃದಯಗಳ ಗೆಲ್ಲುವುದು ಖಾತ್ರಿಯಾಗಿದೆಸ್ವಾರ್ಥಿಗಳ ಲೋಕದಲ್ಲಿ ಮುಗ್ದ ಮನಸ್ಸುಗಳ ಕದಡುವುದು ಖಾತ್ರಿಯಾಗಿದೆ ಸ್ಫುರಿಸುತಿದೆ ಮನದೊಳಗೆ ಅನುಕ್ಷಣ ನೂತನ ಕನಸುಗಳ ನಿರವದ್ಯ ಚಿಲುಮೆಉದರದ ಕ್ಷುಧೆಗೆ ಕೈಗೂಡದ ಬಯಕೆಗಳ ಹೋಮಿಸುವುದು ಖಾತ್ರಿಯಾಗಿದೆ ಬೆರಗು ಕಣ್ಗಳಿಗೆ ಸಡಗರವು ತೀರವಿಲ್ಲದ ಜ್ಞಾನ ಸಾಗರದ ಸ್ವಚ್ಚಂದ ವಿಹಾರಹರಕಲು ಜೇಬಿಂದ ಆಸರೆಯಿಲ್ಲದ ಆಸೆಗಳ ಬೀಳಿಸುವುದು ಖಾತ್ರಿಯಾಗಿದೆ ಮುರುಕಲು ಮನೆಯೆದುರು ಜಗದ ತಾಪಕೆ ನಲುಗಿದ ಹೂವುಗಳ ತೋರಣಮರಣವೂ ಕರುಣೆ ತೋರದಂತೆ ಜೀವಗಳ ಹಿಂಸಿಸುವುದು ಖಾತ್ರಿಯಾಗಿದೆ ಅಲೆಯುತಿವೆ […]

Back To Top