ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಯುಗಾದಿ ಕಾವ್ಯ

ಯುಗಾದಿ ಬಂದಿದೆ ವೀಣಾ ರಮೇಶ್ ಯುಗಾದಿ ಬಂದಿದೆ ಇಳೆಯ ಹೊಸಿಲಿಗೆ ಅಡಿಇಟ್ಟ ಹೊಂಗಿರಣ ವಸಂತನ ಚಿಗುರಿನಲಿ ತರುಲತೆಗಳ ತೋರಣ ಯುಗಾದಿ ತಂದ ಸಿಹಿ ಸಿಹಿ ಹೂರಣ ಹೊಸ ಪರ್ವದ ಹಾದಿ ಚೈತ್ರಮಾಸದ ಯುಗಾದಿ ಹಳೆಯ ನೆನಪುಗಳು ತಿವಿದು ಹೊರಳಿದೆ ಮತ್ತದೇ ಹೊಸ ಕನಸು ಬಗೆದು ಮರಳಿದೆ ಸಿಹಿ ಕಹಿಗಳು ತಬ್ಬಿವೆ ಮತ್ತದೇ ಬದುಕಿನ, ಸಾಂಗತ್ಯಕೆ ಬದುಕು ಬೆಸೆದಿದೆ, ಹಸಿರು ಸಿರಿಯಲಿ ನಿಸರ್ಗ ಮೈತುಂಬಿದೆ ಮಾವು,ಬೇವುಗಳ ಭಾವ ಸಮಾಗಮ ಏಳು ಬೀಳುವಿನ ಸಿಹಿಕಹಿ ಸುಖದ ಲೇಪನ ಬೇವು ಬೆಲ್ಲದ […]

Read More
ಕಾವ್ಯಯಾನ

ಯುಗಾದಿ ಕಾವ್ಯ

ಮರಳಿ ಬಂದಿದೆ ಯುಗಾದಿ :- ಹರೀಶ್ ಬಾಬು ಹಣ್ಣೆಲೆ ಉದುರಿ ಚಿಗುರೆಲೆ ಅರಳಿ ನಗೆ ಬೀರಿವ ಪುಷ್ಪವರಳಿ ನೂತನ ವರುಷ ಮರಳಿ ಎಲ್ಲರ ತನು ಮನಗಳೊಡನೆ ನಗೆಯಾ ಬೀರಿ ತಂದಿದೆ ಹರುಷ ಯುಗ ಯುಗಾದಿ ಮರಳಿ ಚೈತ್ರ ಮಾಸವ ತೆರಳಿ ಬೇವು ಬೆಲ್ಲ ತಿನ್ನುತ್ತಾ ಸಿಹಿ ಕಹಿಯಾ ಹೀರುತ್ತಾ ದ್ವೇಷ ಮತ್ಸಾರ ತೊಲಗಿಸುತ್ತಾ ಪ್ರೀತಿ ಪ್ರೇಮವ ಹಂಚುತ್ತಾ ನೂತನ ಯುಗದ ಆಗಮನದ ಸಂತೋಷ. ದ್ವೇಷ ಅಸೂಯೆ ಮರೆಸಿ ಎಲ್ಲರ ಮನದಲ್ಲಿ ಬಿತ್ತುತ್ತಿದೆ ನೂತನ ಶೈಲಿಯಾ ಭಾವನೆಗಳ ಕೂಡಿ […]

Read More
ಕಾವ್ಯಯಾನ

ಯುಗಾದಿ ಕಾವ್ಯ

ಯುಗಾದಿಗೆ ಸ್ವಾಗತ ರತ್ನಾ ನಾಗರಾಜ ಯುಗ ಯುಗ ಕಳೆದರು ಯುಗಾದಿ ಹುಟ್ಟುತ್ತಲೆ ಇರುತ್ತದೆ ನಶ್ವರವೆಂಬುವುದು ಅದು ಕಾಣದು ಚಿರಂಜೀವಿ ಯುಗಾದಿಗೆ ಸ್ವಾಗತ ಮನುಷ್ಯ ಹುಟ್ಟುತ್ತಾನೆ ಹುಟ್ಟಿ ಸಾಯುತ್ತಾನೆ ಯುಗಾದಿ ಅವನಿಗೊಂದಷ್ಟು ಗಾದಿಗಳನ್ನು ಕೊಟ್ಟು ಯುಗಾದಿಗೆ ಉತ್ಸಾಹದ ಸ್ವಾಗತ ಯುಗಾದಿ ಮರೆಯಾಗುತ್ತದೆ ಹಳೆಯದನ್ನು ನೆನಪಾಗಿಯಿಟ್ಟು ಹೊಸದತ್ತ ಪಯಣಿಸುತ್ತಲೆಯಿರುತ್ತದೆ ಗಡಿಯಾರದ ಮುಳ್ಳಿನಂತೆ ಅದಕ್ಕೆ ತಳಿರು ತೋರಣಗಳ ಸ್ವಾಗತ ಯುಗಾದಿ ಬೇವು ಬೆಲ್ಲದ ಮಿಶ್ರಣದ ಸುಖ ಬರಿ ಬೇವು ಬೇಡ, ಸದಾ ಸಿಹಿಯು ಬೇಡ ಒಂದರೊಳಗೊಂದು ಇದ್ದರೆ ಜೀವನ ಪಾವನ ಅದಕ್ಕೆ […]

Read More
ಕಾವ್ಯಯಾನ

ಯುಗಾದಿ ಕಾವ್ಯ

ಪರಿಭ್ರಮಣ ಸುಕನ್ಯ ಎ.ಆರ್. ಕಡಲಲೆಗಳಂತೆ ಬರುತಿಹುದು ಹೊಸವರುಷ ಬದುಕಿನ ನೋವು ನಲಿವಿನ ಸಂಘರ್ಷ ಕ್ಷಣ ಕ್ಷಣದಲ್ಲೂ ಹರುಷದ ನಿಮಿಷ ನಮ್ಮೆಲ್ಲರ ಬಾಳು ಬೆಳಗಲಿ ಈ ವರುಷ ಋತುಮಾನದ ಪರಿಭ್ರಮಣ ಚೈತ್ರಮಾಸದ ತೇರನೇರಿ ಹೊಂಗೆ ಮಾವು ಬೇವಿನ ಆಗಮನ ಹೊಸ ವರ್ಷದ ಸಂಭ್ರಮ ಒಳಿತು ಕೆಡುಕನು ಮರೆಮಾಚಿ ಮೊಗದಲ್ಲಿ ನೆಮ್ಮದಿಯ ನಗುವ ಮಳೆಹರಿಸಿ ಸಹಬಾಳ್ವೆಯಲ್ಲಿ ಶುಭವ ಹಾರೈಸಿ ನೆನಪಿನಂಗಳದಲ್ಲಿ ಬರುತಿಹುದು ಹೊಸವರುಷ ಹೊಂಗೆ.ತೆಂಗು.ಮಾವು.ಬಾಳೆ.ಬೇವುಗಳ ತಳಿರು ತೋರಣವ ಶೃಂಗಾರದಿ ಪ್ರಕೃತಿ ಮಾತೆಯು ಅಲಂಕರಿಸಿ ಸ್ವಾಗತಿಸುವಳು ಹೊಸ ವರುಷವ ರೋಗ ರುಜಿನಗಳನು […]

Read More
ಕಾವ್ಯಯಾನ

ಕಾವ್ಯಯಾನ

ಏನಿದ್ದರೇನು…? ಪ್ಯಾರಿಸುತ ಈ ದೇಶಕೆ ಏನಿದ್ದರೇನು ನೀನೇ ಇಲ್ಲವಲ್ಲ ಗಾಂಧಿ….? ಖಾಲಿಯಾದ ಕುರ್ಚಿ,ಗಾದಿ,ಖಾದಿ ಕನ್ನಡಕದ ಕಡ್ಡಿ ಎಲ್ಲವೂ ಬೆತ್ತಲೆಯಾಗಿ ಬೆರಗು ಕಂಡು ಸುಮ್ಮನಾದವು ಕೋರ್ಟು,ಕಛೇರಿ, ಶಾಲಾಕಾಲೇಜುಗಳಲ್ಲಿ ನಿನ್ನ ಭಾವಚಿತ್ರವೊಂದು ಮೊಳೆ ಹೊಡೆದ ಆಸರೆಗೆ ಗೋಡೆಯನೇರಿ ಕುಳಿತು ಅದೇ ನಗುವ ಬೀರಿದೆ ಮಾಲೆಯು ಸುಗಂಧ ಸೂಸಿದೆ ಇಷ್ಟೇ ಸಾಲದು ಇನ್ನು ಇದೆ ಗಮನದಲಿ ಕೇಳು..!! ನೀನಿರುವ ಹಾಳೆಯ ಚೂರೊಂದು ಸಾಕು ಅದರಿಂದಲೇ ಇಲ್ಲೆಲ್ಲವು ಬೆಲೆಯುಳ್ಳವಾಗಿವೆ…! ಆದರೆ…? ನಿನ್ನ ಸಿದ್ದಾಂತ ಹೊತ್ತಿಗೆಯಲಿ ಹೊತ್ತಿ ಕರಕಲಾಗಿದೆ ನೀತಿ ಕಲೆತ ಮಂಗಗಳು ಮರವನೇರಿ […]

Read More
ಕಾವ್ಯಯಾನ

ಕಾವ್ಯಯಾನ

ಇನಿಯನೆಂದರೆ… ನಿರ್ಮಲಾ ಆರ್. ಇನಿಯನೆಂದರೆ… ಇರುಳಲಿ ನಗುವ ಚಂದಿರನು ಬೆಳದಿಂಗಳಲಿ ನನ್ನೊಂದಿಗೆ ವಿಹರಿಸುವನು ತಾರೆಗಳ ನಡುವಲಿ ಇರುವನು ತಿಳಿ ಹಾಲಿನಂತಹ ಮನದವನು ಇನಿಯನೆಂದರೆ… ಆಗಸದಲಿ ಸದಾ ಮಿನುಗುವನು ದೂರದಿಂದಲೇ ನನ್ಮನದ ಧನಿಯ ಕೇಳುವನು ನನ್ನಂತರಾಳದ ಮಾತ ಅರಿಯುವನು ಪ್ರತಿ ಇರುಳಲಿ ನನಗಾಗಿ ಬರುವನು ಇನಿಯನೆಂದರೆ… ಕನಸ ಕಾಣುವ ಕಂಗಳಿಗೆ ತಂಪನೆರೆವನು ಕಂಡ ಕನಸಿಗೆ ಬಣ್ಣ ಹಚ್ಚುವನು ಕಣ್ಣ ಕಾಡಿಗೆಯ ಕದಿಯುವನು ಕಚಗುಳಿಯನಿಟ್ಟು ಕೆನ್ನೆಯ ರಂಗೇರಿಸುವನು ಇನಿಯನೆಂದರೆ… ಮನವೆಂಬ ಇಣುಕುವನು ತಿಳಿಯ ನೀರಲಿ ಚಹರೆಯ ಬಿಂಬ ಬಿಟ್ಟವನು ನಾ […]

Read More
ಕಾವ್ಯಯಾನ

ಕಾವ್ಯಯಾನ

ನನ್ನ ಕವಿತೆ ಅಮೃತಾ ಮೆಹಂದಳೆ ನನ್ನ ಕವಿತೆ,ರಾಗ ತಾಳ ಭಾವವಿಲ್ಲದ ಮೂಕ ಗೀತೆವೀಣೆಗೆ ತ೦ತಿ ಮೀಟದಮುರಳಿಗೆ ಕುಹೂ ಹಾಡದ ಶೋಕಗೀತೆಆದರೊಮ್ಮೊಮ್ಮೆ ಹಿಡಿದಿಟ್ಟರೆ ನಿಲ್ಲುವುದುನಗಿಸಿದರೆ ನಕ್ಕು ಅಳಿಸಿದರೆ ಅಳುವುದುಏಕಾ೦ತಕೆ ಜೊತೆ ಹಾಡಿದರೆ ಭಾವಗೀತೆನನ್ನ ಭಾವದ೦ತೆ… ನನ್ನ ಕವಿತೆ,ಬರಿದಾದ ಬಿಳಿಯಾದ ಹಾಳೆಯ೦ತೆನಡುನಡುವೆ ಕಪ್ಪು ಚುಕ್ಕೆಯಾಗುವುದು ಚಿ೦ತೆಚೆಲ್ಲಿದರೆ ಕಣ್ಣುಕುಕ್ಕುವುದು ಬಣ್ಣಬರಿದು ಮನ ಬಿ೦ಬಿಸುವುದು ಬರೀ ಸೊನ್ನೆಹರಿದರೆ ಚೂರು ಮುಚ್ಚಿಟ್ಟರೆ ನೆನಪುಎಚ್ಚರದಿ ಬಿಡಿಸಿದರೆ ಸೆಳೆವ ಚಿತ್ರದ೦ತೆನನ್ನ ಚಿತ್ತದ೦ತೆ… ನನ್ನ ಕವಿತೆ,ಆಗಸದಿ ತೇಲುವ ಮೋಡದ೦ತೆಕೆಲವೊಮ್ಮೆ ಮೈದು೦ಬಿ ಸುರಿಯುವುದು ವರ್ಷದ೦ತೆಒಮ್ಮೆ ಬಿಳುಪು, ಇನ್ನೊಮ್ಮೆ ಕಪ್ಪುಬಣ್ಣ ಬಣ್ಣ […]

Read More
ಕಾವ್ಯಯಾನ

ಕಾವ್ಯಯಾನ

ಕವಿತೆ ಚೈತ್ರಾ ಶಿವಯೋಗಿಮಠ ಕವಿ ಕೆ.ಎಸ್.ಎನ್ ಕ್ಷಮೆ ಕೋರುತ್ತಾ….. ಬರೆದ ಕವಿತೆಯ ಬಿಚ್ಚಿ, ತುಂಡರಿಸಿ ಕೊಯ್ವರು, ಬರೆದುದರೆಲ್ಲದರಲಿ ಬರಿ ತಪ್ಪ ಕಾಣ್ವರು ಯಾವುದೂ ಸರಿ ಇಲ್ಲ ಎಂದಿವರ ಟೀಕೆ ಇವರು ಮೆಚ್ಚುವ ಕವಿತೆ ಇಲ್ಲಿಲ್ಲ ಜೋಕೆ!! ಭಾವ ಚಂದವಿರಲು, ಈ ಪದವು ಯಾಕೆ? ಪದಗಳೆಲ್ಲವುಕೆ ಸಮ್ಮತಿಯು ಇರಲು, ಭಾವ ತೀವ್ರತೆಯು ಸಾಕೆ? ಎಲ್ಲದಕೂ ಬರಿ ಕೊಂಕು ಎಲ್ಲದಕು ಟೀಕೆ ಇವರು ಮೆಚ್ಚುವ ಕವಿತೆ ಇಲ್ಲಿಲ್ಲ ಜೋಕೆ!! ಓದೋಕೆ ಲಯವಿರೆ, ಛಂದೋಬದ್ಧ ಇಲ್ಲಂತೆ! ಪ್ರಾಸವಿಲ್ಲದಿರೆ ಓದಲು ತ್ರಾಸಂತೆ.. ಪ್ರಾಸವಿರೆ, […]

Read More
ಕಾವ್ಯಯಾನ

ಕಾವ್ಯಯಾನ

ಕವಿತೆ ಹುಟ್ಟುವುದಿಲ್ಲ ಸ್ಮಿತಾ ರಾಘವೇಂದ್ರ ಆತ್ಮವೆಂಬ ಅನೂಹ್ಯ ಭಾವಗರ್ಭಗುಡಿಯ ಹೊಕ್ಕು ಹಲವು ಕವಿತೆಗಳು ತಣ್ಣಗೆ ಹೊರ ನಡೆಯುತ್ತವೆ ಕವಿತೆಯ ಹಡೆದ ಮೌನದಂತೆ! ನಭೋಮಂಡಲವ ತಿರು ತಿರುಗಿ ವಿರಮಿಸಿ ಉಸುರಿದಾಗೊಂದು- ನಿಟ್ಟುಸಿರು: ಆತ್ಮಕ್ಕೆ ದಕ್ಕಿದ್ದು ಕಾಯಕ್ಕೆ ದಕ್ಕುವದಿಲ್ಲ! ಅಣು ರೇಣುವಿನಲಿ ಪಲ್ಲವಿಸಿ ತಲೆದೂಗಿ ರಿಂಗಣಿಸಿ ಒಳಗೊಳಗೇ ಭೋರ್ಗರೆದು ಮಂಜುಗಟ್ಟಿದ ಕಣ್ಣ ತೊರೆದು ಅರಿಯದೇ ಉದುರಿದ ಕವಿತೆಯ ಕರುಣೆ- ತೊರೆದ ನಿರಾಳ ಬದುಕಿನ ಕೊನೆಯ ಕವಿತೆಗೆ ಮಾತೂ ಇರುವುದಿಲ್ಲ ಮೂಕ ಮರ್ಮರವೊಂದರ ಅಂತರಾತ್ಮ: ಸೋತ ಕಣ್ಣುಗಳಿಂದ ಸರಿದ ಸುಂದರ ನೋಟ. […]

Read More
ಕಾವ್ಯಯಾನ

ಕಾವ್ಯಯಾನ

ದಕ್ಕಿತೆಷ್ಟು ಪ್ರೀತಿ ವಿನುತಾ ಹಂಚಿನಮನಿ (ವೆಲೆಂಟಾಯಿನ್ ಡೇ’ದ ಸಂಭ್ರಮ ಮುಗಿದಾಯ್ತು ಅದರ ಉತ್ತರಾರ್ಧ ಹೀಗೂ ಇರಬಹುದೇ …….) ಲಕ್ಷ್ಮಣ ರೇಖೆ ದಾಟಿದ ಒಂದು ತಪ್ಪಿಗೆ ದಕ್ಷಿಣೆ ತೆರಬೇಕಾಯ್ತು ನೂರೊಂದು ತೆಪ್ಪಗೆ ರಕ್ಷಣೆ ಇಲ್ಲದಾಯ್ತು ಕಾಡಿನಲಿ ತಾಯ್ತನಕೆ ದಕ್ಷ ಸಹನೆ ತ್ಯಾಗದ ಮೂರುತಿ ಸೀತೆಗೆ ಅಕ್ಷಯವಾದ ವನವಾಸ ಪತಿಯ ದೇಣಿಗೆ ಶ್ರೇಷ್ಠ ರಾಧೆಯ ಪ್ರೀತಿಗೆ ಹಂಬಲಿಸಿದವ ಅಷ್ಟ ಮಹಿಷಿಯರಿಗೆ ವಲ್ಲಭನಾದ ಗೋಕುಲದ ಕೃಷ್ಣ ಗೋಪಿಲೋಲನೀತ ದ್ವಾರಕಾಧೀಶನಾಗಿ ಬಾಲ್ಯದ ಗೆಳತಿಯ ಮರೆತ ಪದ್ಮಪತ್ರದ ಜಲಬಿಂದುವಾಗಿ ರಾಧೆಗೆ ದೊರೆತ ಐವರು ಶೂರ […]

Read More