Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಅವನು.. ಸುಜಾತ ಲಕ್ಷ್ಮೀಪುರ. ಅವನು ಸುಳಿಯುತ್ತಿಲ್ಲ.ಈ ನೀರವ ಸಂಜೆಯಲಿ..ಬರೀ ಮಂಕು ಮಗ್ಗುಲಾಗುತ್ತಿದೆಕತ್ತಲಾವರಿಸಿ ಆಗಸವೂ ಬಿಕ್ಕುತ್ತಿದೆ . ಚಿಕ್ಕಿ ಚಂದ್ರಮರೂ ನಾಪತ್ತೆಪಯಣ ಬೆಳೆಸಿರಬೇಕುಅವನ ಊರಿನ ಕಡೆಗೇ..ಕಿಟಕಿಯಾಚೆ‌ ಮಳೆಮೋಡವೂಕಣ್ಣಂಚಲಿ‌ ತೊಟ್ಟಿಕ್ಕಲುಹವಣಿಸುತಿದೆ ಅರೆಗಳಿಗೆ ಅತ್ತುಬಿಡಲು ಅವಸರಿಸಿವೆ ನಯನಗಳುತಂಗಾಳಿಯೂ ತಂಪೀಯದೆಸುಟ್ಟು ಬೂದಿಯೂ ಆಗಿಸದೆಕಿಡಿ ತಾಗಿಸಿ ಮರೆಯಲಿ ಇಣುಕಿದೆ. ನಿಟ್ಟುಸಿರ ಮೈದಡವಿಮುದ್ದು ಮಾತುಗಳಲಿ ಒಲಿಸಿಜೇನು ಸುರಿಸುವ ಕಣ್ಣಂಚಿನ ಪಿಸುಮಾತೂ ಕಾಣೆಯಾಗಿದೆ ಬರಿದೆ ಹಂಬಲಿಕೆ‌ ಚಡಪಡಿಕೆಮುಗಿಯದಾ ಕಾಲದ ಸಂಚುಸುಕ್ಕಾಗುತ್ತಿದೆ ನಿರೀಕ್ಷೆ.ಅವನು ಸುಳಿಯುತ್ತಿಲ್ಲಾ..ಬೆಳಗು ಬೈಗು ನೆನಪಿನ ಗಾಯಒಳಗೊಳಗೇ ಹಸಿರಾಡುತ್ತಿದೆ. ಬೇಸರದಿ ಆಸರೆಗೆಕತ್ತಲಲ್ಲಿ ಕೈಚಾಚಿದ್ದೇನೆಏಕಾಂತವೆಲ್ಲಾ‌ ಲೋಕಾಂತಆಗಿಸುವ ಬಯಕೆ ಅವನುಮಾಯವಾಗಿದ್ದಾನೆ […]

ಕಾವ್ಯಯಾನ

ಸಾಹಿತ್ಯದ ಒಳಸುಳಿಗಳ ಜೊತೆ ಒಂದು ಸುತ್ತು!! ಸುಜಾತಾ ಲಕ್ಮನೆ ಅರೆಚಣವೂಅತ್ತಿತ್ತ ಅಲುಗದೇಮಗ್ಗುಲಲ್ಲೇ ಕೂತು ಕಚಗುಳಿಯಿಟ್ಟು ನಗಿಸುವಮನದನ್ನೆಯಂತೆ ಇದು –“ಸಾಮಾಜಿಕ ಜಾಲತಾಣ” !ನಾವೂ ನೀವೂ ಎಲ್ಲರೂ ಜಾಲಿಯಾಗಿ ಜಾಲಾಡಿಈಜಾಡುವ ಸುಂದರ ತಾಣ!ಮೆರೆಸಬಹುದಿಲ್ಲಿಸ್ವ-ಪ್ರತಿಷ್ಠೆ, ಸ್ವ-ಪ್ರಶಂಸೆ, ಬೊಗಳೆ ಒಂದಷ್ಟು, ವೈಯಕ್ತಿಕ ಬಿನ್ನಾಣ..!ಅಷ್ಟಷ್ಟು ಸಾಧನೆ ಸನ್ಮಾನಗಳ ಲಿಸ್ಟಿನ ಅನಾವರಣ!ಹಾಗೋ ಹೀಗೋ ಗೀಚಿ, ಬೀಗಿ,, ಎದೆ ಸೆಟೆಸಿಮೈ ಮನ ಮ(ಮೆ)ರೆಯಲು ಇದೊಂದು ಚಂದದ ನಿಲ್ದಾಣ!ಬರೆದದು ಜೊಳ್ಳೋ, ಸುಳ್ಳೋ, ಕಾವ್ಯವೋ, ವಾಚ್ಯವೋ,ನಿಯಮಬದ್ಧ ಗಜ಼ಲ್ಲೋ, ಅಪಭ್ರಂಶವೋ,ಸ್ವಂತವೋ, ಸಂಗತವೋ, ಅನೂಹ್ಯವೋಒಟ್ಟಾರೆ–ದೊಪ್ಪೆಂದು ರಾಶಿ ರಾಶಿ ಸುರುವಿಸಾಕಷ್ಟು ಲೈಕ್ ಗಿಟ್ಟಿಸಿದರೆಅಲ್ಲಿಗೆ ಸಾರ್ಥಕ್ಯ […]

ಕಾವ್ಯಯಾನ

ನದಿ ಈಗ ದಿಕ್ಕು ಬದಲಿಸಿದೆ ಸ್ಮಿತಾ ಅಮೃತರಾಜ್.ಸಂಪಾಜೆ. ಜುಳು ಜುಳೆಂದು ಹರಿಯುವನನ್ನೂರಿನ ತಿಳಿನೀರಿನ ನದಿಈಗ ಕೆನ್ನೀರ ಕಡಲು. ತಪ್ಪನ್ನೆಲ್ಲಾ ಒಪ್ಪಿಕೊಂಡಂತೆತೆಪ್ಪಗೆ ಹರಿಯುತ್ತಿದ್ದ ನದಿ.. ಒಣಗಿದೆದೆಯ ಮೇಲೆ ಮೊಗೆದುತಣಿಯುವಷ್ಟು ತೇವವನ್ನುನಮಗಾಗಿಯೇ ಕಾಪಿಡುತ್ತಿದ್ದ ನದಿ.. ಅಂಗಳದ ತುದಿಯವರೆಗೂ ಬಂದುಗಲಗಲಿಸಿ ನಕ್ಕು ನೇವರಿಸಿ ಹರಿಯುತ್ತಿದ್ದ ನದಿ.. ಹೌದು! ಇದುವೇ ನದಿಮೊನ್ನೆ ಹುಚ್ಚೆದ್ದು ಕೆರಳಿದ್ದಕ್ಕೆನೆಲದ ಎದೆಯೊಡೆದು ಸೆಲೆ ಸಿಡಿದುಸಾವಿರ ನದಿಯಾಗಿ ಒಸರಿ ಹರಿದವುರಕ್ತ ಕಣ್ಣೀರ ಕೋಡಿ. ದಿಕ್ಕಾಗಿದ್ದ ನದಿ ತಾನೇದಿಕ್ಕು ಬದಲಿಸಿ ಕೆಂಪಗೆ ಹರಿಯುವಾಗನಾನೋ ದಿಕ್ಕು ಕಾಣದೆ ದಿಕ್ಕೆಟ್ಟುನದಿ ಹರಿಯುವ ದಿಕ್ಕಿಗೆ ಮುಖ […]

ಕಾವ್ಯಯಾನ

ನಂದಿನಿ ಹೆದ್ದುರ್ಗರವರ ಕವಿತೆ ಅವನ ಅದ್ದಿ ಬರೆದ ಪದ್ಯಗಳುಈಗಲೂ ಹೊಸದಾಗಿಯೇ ಇವೆ… ನಾಜೂಕು ಅಕ್ಷರಗಳ ನೇವರಿಸಿಒಳಗೊಳ್ಳುತ್ತೇನೆ ಹೊಸದೆಂಬಂತೆಪ್ರತಿ ಬಾರಿಯೂ… ತೆರೆದ ಬಾಗಿಲಿನ ಪಂಜರದಿಂದಹಾರಿ ಹೋದ ಹಕ್ಕಿಯೊಂದುಇಳಿಸಂಜೆಗೆ ಮರಳಿದಿನದ ಕಥೆ ಹೇಳುತ್ತದೆ. ಕೆಲವು ಹಳತುಗಳುಹೊಸತಾಗಬಹುದೆಂಬ ಪುಳಕಉಳಿದೇಹೋಗಿದೆ ಇಲ್ಲಿ…! ಹೊಳಪು ಮತ್ತು ಬೆಳಕುಬಚ್ಚಿಡುವುದೂ ಎಂಥಹರಸಾಹಸ ಪ್ರಭುವೇ…!!! ****************

ಕಾವ್ಯಯಾನ

ಪ್ರಕೃತಿ ಪಾರ್ವತಿ ಸಪ್ನಾ ಶತಮಾನಗಳ ಲೆಕ್ಕವಿಲ್ಲದೇಇದ್ದಲ್ಲೇ ಇದ್ದು ಸತತವಾಗಿಮಾನವನ ಕೈಯಲ್ಲಿನಾಶವಾಗುತ್ತಿರುವ ಪ್ರಕೃತಿಕೇಳಲಿಲ್ಲನಾನು ಯಾರೆಂದು ! ಕರಿಮೋಡ ಸುತ್ತುತ್ತಲೇ ಇದೆನೀಲಿ ಬಾನು ಇದ್ದಲ್ಲೇ ಇದೆಸೂರ್ಯ ಚಂದ್ರರಿಗೇ ಪುರಸೊತ್ತಿಲ್ಲಆದರೂ ನಮ್ಮನೆಂದು ಕೇಳಲಿಲ್ಲ.ನಾನು ಯಾರೆಂದು ! ಕೋಟಿ ಜೀವ ರಾಶಿಗೆಜಲವೇ ಬೇಕು ಭೂಮಿಗೆದಾಹ ನೀಗಿ ಬದುಕ ಕೊಟ್ಟುಕಡಲ ಸೇರುವ ನೀರಿಗೆಈಗಲೂ ಅರಿವಿಲ್ಲ ನೋಡುನಾನು ಯಾರೆಂದು ! ಏನೇನೂ ಅಲ್ಲದತನ್ನ ಮೂಲ ತಿಳಿಯದಮಾನವೀಯತೆ ಮರೆತುಯಾರೊಂದಿಗೂ ಬೆರೆಯದಮಾನವ ಜನ್ಮವೇಒಮ್ಮೆ ನಿನ್ನನ್ನೇ ಪ್ರಶ್ನೆ ಮಾಡಿಕೋ ನಾನು ಯಾರೆಂದು ! *********************

ವಾರದ ಕವಿತೆ

ಹುಡುಗ ನೀ ಸಾಯಬೇಕಿತ್ತು ಲಕ್ಷ್ಮೀ ಪಾಟೀಲ್ (ಶ್ರೀ ಕೆ ವಿ ಅಯ್ಯರ್ ಬರೆದಿರುವ “ರೂಪದರ್ಶಿ “ಕಾದಂಬರಿಯಲ್ಲಿ ಬರುವ ” ಆರ್ನೆಸ್ಟ್” ನನ್ನು ಕುರಿತ ಕವಿತೆಯಿದು) ಹೊಟ್ಟೆಯಲ್ಲೇ ಅಪ್ಪ ಅಮ್ಮರಿಗಾಗಿಗೋರಿಗರಸ ಎಬ್ಬುವಾಗ ಹಾಳಮಣ್ಣ ಹಾಸಿನಲ್ಲಿಭ್ರಮೆಯ ಬದುಕು ಬಿಕ್ಕುವ ಮುನ್ನಹುಡುಗ ನೀ ಸಾಯಬೇಕಿತ್ತು ಅಜ್ಜಿಯ ಪೊರೆವ ಬಾಂಧವ್ಯದಲ್ಲಿಬದುಕನ್ನು ಒದ್ದೆಯಾಗಿಸಿಕೊಳ್ಳುವಾಗಅವಳ ನೋವಿಗೆ ಬಾಲ ಕನಸುಗಳತೇಪೆ ಜೋಡಿಸುವಾಗ ದೂರ ದುರಂತ ಕಾಣದ ಮುನ್ನಹುಡುಗ ನೀ ಸಾಯಬೇಕಿತ್ತು ಕೈಯಾಡಿಸಿದ ಕೈಗೆ ಬಾಲ ಭಾವದ ಹಾಲು ಗೆಣ್ಣೆಅಪರೂಪದ ಬಾಲ ಯೇಸುವಿನ ವಿರಾಜತೆಮೈಕಲ್ ಏಂಜಲೋನ ದಿವ್ಯ ಅಪ್ಪುಗೆಯ […]

ಕಾವ್ಯಯಾನ

ಕವಿತೆ ನನ್ನ ಶ್ರಾವಣ ಅನಿತಾ ಪಿ. ಪೂಜಾರಿ ತಾಕೊಡೆ. ಕರುಳ ನಂಟಿನ ಪ್ರೀತಿ ಪ್ರತಿರೂಪಗಳಕಂಡುಂಡು ಬೆಳೆದ ಮನೆಯಹೊಸ್ತಿಲು ದಾಟಿದೆನಲ್ಲ ಅಂದುಬಾಳಿ ಬದುಕುವ ಮನೆಗೆ ಬಲಗಾಲಿಟ್ಟು ನೆನಪಿನ್ನೂ ಹಸಿರೇ ಶ್ರಾವಣ ಸಿರಿಯಂತೆಅಂದು ಮೊದಲ ಬಾರಿ ತವರಿಗೆ ಬಂದಾಗಮುಳ್ಳನ್ನು ಬದಿಗೊತ್ತಿ ಖುಷಿಯ ಹೂವುಗಳನ್ನೇ ಬಿಡಿಸಿಟ್ಟಿದ್ದು… ಶ್ರಾವಣ ಕಳೆದುಒಲ್ಲದ ಮನಸನು ಮೆಲ್ಲನೆ ಒಲಿಸಿ ಮುಂದೆ ನಡೆದಾಗಕಳೆದ ದಿನಗಳು ಸುತ್ತ ಸುಳಿದು.ಶ್ರಾವಣವೇ ನಿಲ್ಲು ನಿಲ್ಲೆಂದು ಮರುಗಿದ್ದು ಈಗಲೂ ಶ್ರಾವಣವೆಂದರೆ ಅದೇನೋ ಸೆಳವುಅಲ್ಲಿರುವ ಸಲುಗೆ ಇಲ್ಲಿರುವ ಬೆಸುಗೆಅಲ್ಲಿರುವ ಪ್ರೀತಿ ಇಲ್ಲಿರುವ ನೀತಿಎಲ್ಲವೂ ಬೇರೆ ಬೇರೆ […]

ಏಕಾಂತದ ನಿರೀಕ್ಷೆಯಲ್ಲಿ

ಕವಿತೆ ಏಕಾಂತದ ನಿರೀಕ್ಷೆಯಲ್ಲಿ ತೇಜಾವತಿ.ಹೆಚ್.ಡಿ. ಬಹಳ ಖುಷಿಯಾಗಿದ್ದೆ ನಾನುಹರೆಯದ ವಯಸ್ಸಿನಲ್ಲಿ ಮೂಡಿದಅಸ್ಪಷ್ಟ ಕನಸುಗಳಿಗೆ ರೆಕ್ಕೆಪುಕ್ಕ ಕಟ್ಟಿಕೊಂಡುನನ್ನದೇ ಕಲ್ಪನಾ ಲೋಕದಲ್ಲಿ ತಾರೆಯಾಗಿ ಪ್ರಜ್ವಲಿಸಿದ್ದೆ ದಿಂಬಿಕೆ ತಲೆಗೊಡುವುದೇ ತಡನಿದ್ರಾದೇವಿಗೆ ಶರಣಾಗುತ್ತಿದ್ದೆಗುಡಿಸಿಲಿನ ಅಂಗಳದಿ ಕುಳಿತುಅರಮನೆಯ ರಾಣಿಯಾಗಿದ್ದೆಅತೀ ಸೂಕ್ಷ್ಮ ಸಂವೇಗಗಳಿಗೂ ಪ್ರತಿಕ್ರಿಯಿಸುತ್ತಾಚಳಿಗೆ ಬೆಂಕಿ ಕಾಯಿಸುವಾಗಮಾರು ದೂರವಿರುವಾಗಲೇನೆಗೆದು ಹೌಹಾರಿ ಬೀಳುತ್ತಿದ್ದೆ ಎಡವಿದ ಕಲ್ಲಿಗೂ ಕಂಬನಿಗರೆದುಮಳೆಯಲ್ಲಿ ತೋಯುತ್ತಿದ್ದೆಪುಟ್ಟ ಪುಟ್ಟ ಕಂಗಳಲಿ ದೊಡ್ಡ ದೊಡ್ಡ ಖುಷಿಯ ಕ್ಷಣಗಳನ್ನು ಸೆರೆಹಿಡಿಯುತ್ತಿದ್ದೆ ಪ್ರತಿ ವೀಕೆಂಡ್ ಬಂತೆಂದರೆ ಸಾಕುಕಾಲಿಗೆ ಚಕ್ರ ಕಟ್ಟಿದವಳಂತೆ ಗರಗರ ಗಿರಕಿ ಹೊಡೆಯುತ್ತಿದ್ದೆ ಬರುಬರುತ್ತಾ….ಕಾಯ ಗಟ್ಟಿಗೊಂಡುಮನಸ್ಸು ಪಕ್ವವಾಗಿಚರ್ಮ ಸುಕ್ಕುಗಟ್ಟಿಅಂತರಂಗ […]

ಕಾವ್ಯಯಾನ

ಮತ್ತೆ ಮಳೆಯಾಗಲಿ ಸುನೀಲ್ ಹೆಚ್ ಸಿ ಎದೆಯಲ್ಲಿ ಹಾಗೆ ಕುಳಿತಿರುವ ನೋವುಗಳೆಲ್ಲಾಅಳಿಸಿ ಹೋಗುವ ಹಾಗೆಮನಸಲ್ಲಿ ಬೆಂದು ಬೆಂಡಾಗಿರುವ ದುಃಖ ಗಳೆಲ್ಲಾತೊಳೆದು ಹೋಗುವ ಹಾಗೆಕಳೆದು ಹೋಗಿರುವ ಕಣ್ಣೀರ ಕ್ಷಣಗಳು ಮತ್ತೆನೆನಪಾಗದ ಹಾಗೆಒಣಗಿ ಬಣ ಗುಟ್ಟಿದ್ದ ಕಣ್ಣುಗಳು ಆನಂದದಲ್ಲಿ ತುಂಬಿ ತುಳುಕುವ ಹಾಗೆಹೃದಯದ ಕಿಟಕಿ ಬಳಿ ಮತ್ತದೇ ಶಬ್ದಇಂಪಾಗಿ ಕೇಳುವ ಹಾಗೆಹೆಜ್ಜೆ ಇಡಲು ಹೆದರುತ್ತಿದ್ದ ಕಾಲುಗಳಿಗೆ ಶಕ್ತಿಸಿಂಪಡಿಸುವ ಹಾಗೆಬರಹಗಳೇ ಅಳಿಸಿ ಹೋಗಿದ್ದ ಹಣೆಯಲ್ಲಿ ಕೇಸರಿ ತಿಲಕ ಸದಾ ನಗುವ ಹಾಗೆಎಲ್ಲಾ ಕಳೆದು ಹೃದಯದಲ್ಲಿ ಪ್ರೀತಿ ಎಂಬ ಹಸಿರುಮತ್ತೆ ಚಿಗುರುವ ಹಾಗೆನಮ್ಮ […]

ಕಾವ್ಯಯಾನ

ಬಿಡುಗಡೆ ರುಕ್ಮಿಣಿ ನಾಗಣ್ಣವರ ನಂಬಿಗಸ್ಥ ಕುನ್ನಿಯಂತೆ ಪಾಲಿದತಲೆತಲೆಮಾರಿನ ಮೌನವನ್ನುಮತ್ತೊಮ್ಮೆ ಮುರಿದುದವಡೆಯಲ್ಲಿ ಒತ್ತಿ ಹಿಡಿದಸಿಟ್ಟು ಬಳಸಿ ಹೊಟ್ಟೆಬಾಕರಹುಟ್ಟಡಗಿಸಬೇಕಿದೆ ತುತ್ತು ಅನ್ನಕ್ಕೆ, ತುಂಡು ಭೂಮಿಗೆಕೈ ಕಟ್ಟಿ, ಬಾಯಿ ಮುಚ್ಚಿ,ಟೊಂಕದಲ್ಲಿರಿಸಿದಸ್ವಾಭಿಮಾನ ಗಾಳಿಗೆ ತೂರಿಜೀತದಾಳಾಗಿ ದುಡಿಯುವಕಾಲ ದೂರಿಲ್ಲಅರಿಯಬೇಕಿದೆ ಅಗೋ…ಉರುಳಿಹೋದ ದಿನಗಳುಮರುಕಳಿಸುವ ಕರಾಳಕ್ರೌರ್ಯದ ಕೂಗುಇತ್ತಲೇ ಹೆಜ್ಜೆ ಇರಿಸಿದೆ ನರಳಾಟದ ಕೆಂಡದಲಿಅಂಡು ಸುಡುವ ಮೊದಲುಎಚ್ಚೆತ್ತುಕೊಳ್ಳಬೇಕಿದೆಕ್ರಾಂತಿಯ ಕಹಳೆ ಮೊಳಗಿಸಿನಮ್ಮವರಿಂದಲೇ ನಾವುಬಿಡುಗಡೆ ಹೊಂದಬೇಕಿದೆ.. *****************

Back To Top