Category: ಕಾವ್ಯಯಾನ

ಕಾವ್ಯಯಾನ

ಬುದ್ಧ ಪೂರ್ಣಿಮಾ ವಿಶೇಷ-ಕವಿತೆ

ಅರಿವೇ ಅಷ್ಟಾಂಗ ಶೃತಿ ಮೇಲುಸೀಮೆ ಅಜ್ಞಾನದ ಅಂಧಕಾರದಲ್ಲೊಂದು ಅರಿವಿನ ಅಂಕುರ ಅಮ್ಮನ ಕನಸಿನಲ್ಲೇ ಕರಿಯ ಹೂ ಮಾಲೆಯ ಪುರಸ್ಕಾರ ಅಶಿತ ಮುನಿಯ ಕಂಬನಿಯ ಕುಂಚ ಅಪ್ಪನ ಆಂತರಿಕ ತುಮುಲತೆಯ ಶುದ್ಧ ವೈಶಾಖದ ಪೂರ್ಣಮಿಯಲಿ ಅರಳಿದ ಅರಮನೆಯ ಕಮಲ ಯಶೋಧರೆಯ ಮ್ಲಾಮತೆ ರಾಹುಲನ ಪಿತ ಚೆನ್ನನ ಮಾಲೀಕ ಕಂಥಕನ ಕಾಂತಿಮತಿ ಈ ಸಿದ್ದಾರ್ಥ ದಿಕ್ಕನ್ನೇ ದರ್ಶಿಸಿದ ಬೀದಿ ಬದುಕು ಸತ್ಯ ಅನ್ವೇಷಣೆಯ ಪರಿತ್ಯಾಗಿ ಜ್ಞಾನಕ್ಕಾಗಿ ಪರಿತಪಿತ ವಿವೇಕಿ ಜಗಕೆ ಶಾಂತಿ ಬೋಧಿಸಿದ ಯೋಗಿ ಶುದ್ಧ ಚಾರಿತ್ರ್ಯದ ಮೂರ್ತಿ ಮಂದಸ್ಮಿತದ […]

ಬುದ್ಧ ಪೂಣಿಮಾ ವಿಶೇಷ-ಕವಿತೆ

ಯಶೋಧರೆಯ ಸ್ವಗತ ಶೋಭಾ ನಾಯ್ಕ ಬಾನ ಚೆಂದಿರನನ್ನೇ ಇಳಿಸಿಬಿಟ್ಟೆ ನಿನ್ನ ಪ್ರೀತಿಗೆ ಎಂದು ಕಂದನ ಕೈಗಿತ್ತವ ನೀನು ಜೊತೆ ಇರುವೆನೆಂದು ಜೊತೆ ಹೆಜ್ಜೆ ಇಟ್ಟು ನಕ್ಷತ್ರಗಳ ಜಾತ್ರೆಯನ್ನೆಲ್ಲ ಸುತ್ತಿಸಿ‌ ಬಂದವ ನೀನು ಬದುಕ ಸಿಹಿ ಕಡಲಿನಲ್ಲಿ ಈಜಾಡಿಸಿ ದಡ ಸೇರುವುದರೊಳಗೆ ಹೊರಟು ಹೋದೆಯಲ್ಲಾ ? ಹೊದೆದ ಹೊದಿಕೆಯನ್ನೂ ಅಲುಗಾಡಿಸದಂತೆ ರಥಬೀದಿಯ ಗುಟ್ಟು ಗೊತ್ತಿರದ ನೆಲ,ಗೋಡೆ ಕಿಡಕಿಗಳೆಲ್ಲ ನನ್ನನ್ನೇ ಜರಿದಂತೆ ಭಾಸವಾಗುತ್ತದೆ! ಒಣಗಿ ಹಾಕಿರುವೆ ಕಣ್ಣ ನೀರಲ್ಲೇ….ನೆಂದ ಚಾದರವ ಅದರದ್ದೂ….ದಿವ್ಯಮೌನ ಯಾರ ಬಳಿ ಹೇಳಲಿ ನನ್ನೊಡಲ ನೋವ? ಮಗನೀಗ‌ […]

ಕಾವ್ಯಯಾನ

ರಾಧೆ ಹೇಳಿದ್ದು ಡಾ.ಗೋವಿಂದ ಹೆಗಡೆ 1. ಅವ ನುಡಿಸಿದ್ದು ಕೊಳಲನ್ನು ಅಲ್ಲ ಕಣೇ. ಕವಿಬೆರಳುಗಳಲ್ಲಿ – ನನ್ನನ್ನು ! 2. ರಾಧೆ ಎಂದರೆ ಶ್ಯಾಮ ಶ್ಯಾಮನೆಂದರೆ ರಾಧೆ ಹಾಲು ಮತ್ತದರ ಬಿಳುಪು ಬೇರೆ ಬೇರೆ ಹೇಗೆ ? 3. ನಾನು ಹೆಣ್ಣೇ ಅವ ಗಂಡೇ? ನಾವು ಸಂಧಿಸಿದ್ದು ಬೇರೆಯದೇ ಬಿಂದುವಿನಲ್ಲಿ ಹೆಣ್ಣು ಗಂಡುಗಳಾಗಿ ನಮ್ಮ ನೋಡುವ ಹಾಡುವ ಲೋಕದ ಕುರುಡಿಗೆ ನನ್ನ ಕನಿಕರ ! **

ಕಾವ್ಯಯಾನ

ನನಗೀಗ ಅಟ್ಟಗಳೆಂದರೆ ಪ್ರೀತಿ ಶೀಲಾ ಭಂಡಾರ್ಕರ್ ಇವತ್ತು ಬೆಳಿಗ್ಗೆಯೇ ಘೋಷಿಸಿ ಬಿಟ್ಟೆ.. ಮನೆಯಲ್ಲಿ ಸ್ವಚ್ಛತಾ ಅಭಿಯಾನ. ತಿಂಡಿಗೆಂದು ಮಾಡಿದ್ದ ಚಿತ್ರಾನ್ನವೇ ಮದ್ಯಾಹ್ನದ ಊಟ.. ಬೇಡವಾದರೆ ಅಲ್ಲೇ ನಾಲ್ಕು ಬಾಳೆಹಣ್ಣು, ಒಂದು ಎಳನೀರಲ್ಲಿ ಹೊಟ್ಟೆ ತುಂಬಿಸಿಕೊಂಡರೆ ಆರೋಗ್ಯಕ್ಕೆ ಒಳ್ಳೆಯದು. ಹೂಂಕರಿಸಿದರು.. ಓದುತ್ತಿದ್ದ ಪೇಪರ್ ನಿಂದ ತಲೆ ಎತ್ತದೆ. ಅವರು ಹೋದ ಮೇಲೆ… ನಿಂತು ಒಮ್ಮೆ ಯೋಚಿಸಿದೆ.. ಎಲ್ಲಿಂದ ಶುರು ಮಾಡಲಿ..! ನಮ್ಮ ಅನುಕೂಲಕ್ಕೆ ಎಂದು ಮನೆಯ ಮೇಲೆ ಮನೆ ಕಟ್ಟಿಸಿದಾಗ ಬೇಕು ಬೇಕು ಎಂದು ಕಟ್ಟಿಸಿದ್ದ ಮುಚ್ಚಿದ್ದ ಬಾಗಿಲಿನ […]

ಕಾವ್ಯಯಾನ

ಆ ಕವಿತೆ ಇದಲ್ಲ. ಪೂರ್ಣಿಮ ಸುರೇಶ್ ಆ ಕವಿತೆ ಇದಲ್ಲ ‌‌‌ ನೀನು ಹಕ್ಕಿಯ ಬಗ್ಗೆ, ನದಿಯ ಬಗ್ಗೆ , ಚಿಟ್ಟೆ ಮರ,ಎಲೆಯ ಬಗ್ಗೆ ಕವಿತೆ ಹೊಸೆಯುವಿಯಲ್ಲ.. ಪ್ರಣಯ ಕಾಡಲಾರದೇ? ನೇರ ಪ್ರಶ್ನೆ.,. ಬಿಡಿ ನನಗೂ ಪ್ರಶ್ನೆ ಆಗುವುದು ಇಷ್ಟ. ನಡು ವಯಸ್ಸಿಗೆ ಅದೆಂತಹ ಪ್ರಣಯ ಎಂದೆ ನಿನಗೆ ಗೊತ್ತಾ ನಿನ್ನ ನಡು ಚೆಂದ ಒಮ್ಮೆ ಪುಟ್ಟ ಉನ್ಮಾದ ಬೇಕಿದ್ದರೆ ನಾ ಕ್ಲಿಕ್ಕಿಸಲೇ ಆ ಚಿತ್ರ ನೋಡು, ನಾಚಿದೆಯಾ.. ಬಿಡು, ಕಾಡುವ ಭಾವ ನೀನು ಹೆಕ್ಕಲಾರೆ ಛೇಡಿಸಿದ: […]

ಕಾವ್ಯಯಾನ

ಕಾಲ ಅರುಣ್ ಕೊಪ್ಪ ಮಳೆ ,ಚಳಿ ,ಬಿಸಿಲೂ ಮೀರಿ ಏನು ಈ ಬಾಳ ರಹದಾರಿ ಹೋಯಿತು ಕೈ ಮೀರಿ ಗ್ರಹ ಬಂಧನ, ಮೈ ಕೈ ಪರಚಿ ಚೀರಿ ಎಲ್ಲಿಗೆ ನಿನ್ನ ಸವಾರಿ ಕೊರೊನಾ ಕವಿದೆ ನೀ ಅಂಧಕಾರಿ! ಅವಳು ನಾನಿಲ್ಲದ ಅವಳಲ್ಲ ಇಂದು ಇವಳು ಪಡುತಿಲ್ಲ ಗೋಳು ಇಲ್ಲ ಕಣ್ಣೀರ ಕೂಳು ಬಿದ್ದಯ್ತಿ ಎಣ್ಣೆ ಅಂಗಡಿ ಪಾಳು ******

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ನೀನೆತ್ತಿ ಮುಡಿದ ಹೂವಿನ ಎಸಳಾಗಿಸು ನನ್ನ ನಿನ್ನ ಬಿಡುಗಣ್ಣ ಕರೆಯಲ್ಲಿ ಹರಳಾಗಿಸು ನನ್ನ ಎದ್ದೆದ್ದು ಬೀಳುತ್ತ ಮೊರೆಯುತ್ತಿದೆ ಕಡಲು ಸತತ ನಿನ್ನ ಎದೆಯಲ್ಲೊಂದು ಮೃದು ಅಲೆಯಾಗಿಸು ನನ್ನ ನಿನ್ನ ಗುಲಾಬಿ ಪಾದಗಳು ರಸ್ತೆಯನಿಡೀ ತುಳಿದಿವೆ ದಣಿದ ಕಾಲುಗಳನ್ನು ಒತ್ತುವ ಬೆರಳಾಗಿಸು ನನ್ನ ಕತ್ತಲ ರಾತ್ರಿಯಲ್ಲಿ ಚುಕ್ಕಿಗಳ ಎಣಿಸುತ್ತಿರುವೆ ನಿನ್ನ ಕಣ್ಣು ಚುಚ್ಚದಂತೆ ಹಗೂರ ಮಿನುಗಿಸು ನನ್ನ ದುಗುಡ ಮೋಡಗಳು ಆವರಿಸಿ ಮನಸಾಗಿದೆ ಕ್ಷುಬ್ಧ ಚದುರಿಸಿ ಮುದ ತರುವ ತಂಗಾಳಿಯಾಗಿಸು ನನ್ನ ಎಷ್ಟೊಂದು ಮಾತುಗಳ […]

ಕಾವ್ಯಯಾನ

ಹಬ್ಬ ಗೌರಿ.ಚಂದ್ರಕೇಸರಿ ನಾವು ಸಾಬೀತುಪಡಿಸಿದ್ದೇವೆ. ಪ್ರಾಣಕ್ಕಿಂತ ದೊಡ್ಡದು ಆಚರಣೆಗಳೆಂದು. ನೆತ್ತಿಯ ಮೇಲೆ ತೂಗುತ್ತಿದ್ದರೂ ಕತ್ತಿ ಬಾರಿಸುತ್ತಿದ್ದರೂ ಎಚ್ಚರಿಕೆಯ ಗಂಟೆ ನಡೆದು ಬಿಡುತ್ತೇವೆ ಚೀಲ ಹಿಡಿದು ಸಾವಿನ ಮನೆಯ ಕಡೆಗೆ ಮುಗಿ ಬೀಳುತ್ತೇವೆ ಹೂ ಕಾಯಿ ಹಣ್ಣುಗಳಿಗೆ ತುಂಬಿಕೊಳ್ಳತ್ತೇವೆ ಭವಿಷ್ಯವನ್ನೆಲ್ಲ ಭೂತವೆಂಬ ಚೀಲಗಳಿಗೆ ಹೊತ್ತು ನಡೆಯುತ್ತೇವೆ ತಪ್ಪಿಸಿ ಪೋಲೀಸರ ಕಣ್ಗಾವಲನ್ನು ಬಂದು ಸೇರಿ ಮನೆ ಬೀಗುತ್ತೇವೆ ಚಪ್ಪನ್ನೈವತ್ತಾರು ಕೋಟೆಗಳ ಗೆದ್ದಂತೆ ತಳಿರು ತೋರಣವಿಲ್ಲದ ಸಿಹಿಯಡುಗೆ ಮಾಡದ ನೆರೆಹೊರೆಯವರನ್ನು ನೋಡಿ ನಗುತ್ತೇವೆ ಜೀವವಿದ್ದಲ್ಲಿ ಮಾಡೇವು ನೂರು ಹಬ್ಬ ಹರಿದಿನ ಅವಿವೇಕಿಗಳು […]

ಕಾವ್ಯಯಾನ

ಗಝಲ್ ಸಹದೇವ ಯರಗೊಪ್ಪ ಗದಗ ಹೊಲದ ಇಳಿಜಾರಿಗೆ ಅಡ್ಡ ನೇಗಿಲ ಸಾಲುಗಳ ತೆರೆದ ಮಣ್ಣಿನ ಮಗ| ಅಂಬರದ ಎದೆ ಸೀಳಿ ಮುಗಿಲ್ವನಿಗಳ ಗೂಡು ಕಟ್ಟಿದ ಮಣ್ಣಿನ ಮಗ|| ಒಕ್ಕಲುತನ ಕಲೆ ವಿಜ್ಞಾನ ವಾಣಿಜ್ಯಗಳ ಸಂಗಮ ಎಂದು ತೋರಿಸಿದ ಜಂಗಮ| ನೆಲದ ಜ್ವರದ ಪರಿಗೆ ವಲಸೆ ಹೋಗುವ ತಥಿಗಳಿಗೆ ಲಗಾಮ ಜಡಿದ ಮಣ್ಣಿನ ಮಗ|| ಆಗಮೆ ಮಾಡಿದರೂ ಬೀಯಕ್ಕೆ ಭತ್ತವಿಲ್ಲದೆ ಅಗುಳು ಅನ್ನಕ್ಕಾಗಿ ಚೀರಾಟ| ಮೋಡಗಳ ಮೈಥುನವನ್ನು ಕೆರೆ ಕಟ್ಟೆ ಬಾವಿಗಳಲ್ಲಿ ಸಂಗ್ರಹಿಸಿದ ಮಣ್ಣಿನ ಮಗ|| ಗಡಿಯಾರದಂತೆ ತಿರುಗುವ […]

ಕಾವ್ಯಯಾನ

ಋಜುವಾತು ಮಾಡಬೇಕಿದೆ ರೇಶ್ಮಾಗುಳೇದಗುಡ್ಡಾಕರ್ ನನ್ನೊಳಗಿನ ನಾನುಋಜುವಾತು ಮಾಡಬೇಕಿದೆ ನನ್ನೊಳಗಿನ ನಾನು ಋಜುವಾತುಮಾಡಬೇಕಿದೆಎದೆಗೆ ಇಟ್ಟ ಕೊಳ್ಳಿಅರುವ ಮುನ್ನಹರಳುಗಟ್ಟಿದ ನೆನಪುಗಳುಹನಿಯಾಗಿ ಹರಿಯುವ ಮುನ್ನಸೋಗಿನ ಕಡಲಲ್ಲಿ ಅಲೆಯಾಗುವ ಮುನ್ನನನ್ನೊಳಗಿನ ನಾನುಋಜುವಾತು ಮಾಡಬೇಕಿದೆ ….. ಬಣ್ಣ ಬಣ್ಣದ ನೋಟಗಳುಮನದ ಹಂದರ ಸೇರುವ ಮುನ್ನಮೋಹ ಸಲೆಗೆ ಅಡಿಯಾಳಾಗುವ ಮುನ್ನವಾಸ್ತವದ ತಳಹದಿಯ ಮರೆಮಾಚಿಭ್ರಮರ ಲೋಕಕೆ ಕಾಲಿಡುವ ಮುನ್ನಬಾಂಧವ್ಯ ದ ಆಚೆಗೊಸ್ನೇಹದ ಸೆಳೆತದಾಚೆಗೊ ನನ್ನ ನಾಋಜುವಾತು ಮಾಡಬೇಕಿದೆ …. ಏಳಿಗೆಯ ಬೇರುಗಳ ಕತ್ತರಿಸಿಹಿಂದೆ ಮುಂದೆ ನಿಂದನೆಗೆ ಆಹಾರಮಾಡಿ ನಾಜೂಕು ಮಾತುಗಳಾಡುತನಮ್ಮೊಳಗೆ ಬೇರೆತು ದೂರ ಇರುವವರುಕತ್ತಿಮಸೆಯುವ ಮುನ್ನ ನನ್ನೊಳಗಿನನಾನು […]

Back To Top