ಭೂತ ಚೇಷ್ಟೆ
ಭೂತ ಚೇಷ್ಟೆ
ಜಿ. ಹರೀಶ್ ಬೇದ್ರೆ
” ಧವಳಗಿರಿಯ ಹೆಮ್ಮೆಯ ಕುವರಿ ಈ ಬಾಲೆ “
” ಧವಳಗಿರಿಯ ಹೆಮ್ಮೆಯ ಕುವರಿ ಈ ಬಾಲೆ ”
ಅನುಸೂಯರವರ ಹೊಸ ಕಥೆ
ಜಹಾನ್ ಆರಾ ಕೊಳೂರು
ಅವರ ಹೊಸ ಕಥೆ
ಮನದ ರಂಗಮಂಟಪ
ರಮೇಶ್ ಬಾಬು ಚಂದಕ ಚರ್ಲ
ಹೊಸ ಕಥೆ
ಮನದ ರಂಗ ಮಂಟಪ
ವಾಡಿಕೆ
ಕಥಾ ಸಂಗಾತಿ ವಾಡಿಕೆ ಶ್ರಮ ಕುಮಾರ್ ಇದುವರೆಗು ನೋಡಿದ ಇಪ್ಪತ್ತು ಹುಡುಗಿಯರನ್ನು ಸಾರಾಸಗಟ್ಟಾಗಿ ಯಾವುದೇ ಕಾರಣ ನೀಡದೆ ತಿರಸ್ಕಾರ ಮಾಡಿದ್ದ ಮಗನ ಮೇಲೆ ನರಸಯ್ಯನಿಗೆ ತಡೆಯಿಡಿಯಲಾರದಷ್ಟು ಕೋಪ್ವ ತರಿಸಿದ್ದರು ಹಲ್ಲು ಕಚ್ಚಿ ದೂರದ ಸಂಭಂದದಲ್ಲಿ ಸರಿಯೊಂದುವ ಒಂದು ಹುಡುಗಿ ನೋಡಿ ಬಂದಿದ್ದರು ‘ನಾಳೆ ಹೋರಡೋಕ್ ಹೇಳು ಒಳ್ಳೆಯ ಸಂಬಂಧ ಬಿಟ್ರೆ ಮೂರ್ ವರ್ಷ ಕಂಕಣಬಲ ಇಲ್ವಂತೆ ಬತ್ತ ಅಯ್ನೋರ್ನು ಮಾತಾಡ್ಸಿ ಬಂದಿವ್ನಿ ತಿದ್ದೇಳು ಅವ್ನ್ಗೆ’ ಎಂದೇಳಿ ನರಸಯ್ಯ ಹೊರಡುವಾಗ ಎಷ್ಟು ಹೇಳಿದರು ಕಿವಿಗಾಕಿಕೊಳ್ಳುವ ಜಯಮಾನ ಮಾದೇವನದಲ್ಲವೆಂದು ಗೊತ್ತಿದ್ದರೂ […]
ಕಲ್ಪನಾ ಪ್ರಭಾಕರ್ ಅವರ ಕಥೆ ಶಂಕ್ರು
ಕಥಾ ಸಂಗಾತಿ ನಿರ್ಧಾರ ವಿಜಯಾಮೋಹನ್ ನಿರ್ಧಾರ ಮನೇಲಿ ಇಂಗೆ ನನ್ನ ತಾಯಿಯ ಸಲುವಾಗಿ,ಒಬ್ಬರಿಂದ ಒಬ್ಬರಿಗೆ ಹುಟ್ಟಿಕೊಂಡಿದ್ದ ಮಾತುಗಳು, ಅವು ಬರೀ ಮಾತಾಗಿರದೆ, ನನ್ನ ಹೃದಯವನ್ನ ಘಾಸಿ ಮಾಡುವಂತೆ ಮಸಿಯುತ್ತಿದ್ದವು. ಅವು ಇಷ್ಟೊಂದು ವಿಕೋಪಕ್ಕೆ ತಿರುಗುತ್ತವೆ ಎಂದು, ನಾನು ಕೂಡ ಯಾವತ್ತು ಎಣಿಸಿರಲಿಲ್ಲ. ಇಂಗೆ ಬದುಕಿನ ಸಂದರ್ಭಗಳು ಒಂದೆ ಸಮವಾಗಿರುವುದಿಲ್ಲ, ಅಥವ ನಾವಂದುಕೊಂಡಂತೆ ಸುಲಭವಾಗೂ ಇರುವುದಿಲ್ಲ, ಈಗ ಮೂರು ದಿವಸದಿಂದ ಮನೇಲಿ, ನನ್ನ ಮತ್ತು ಅಮ್ಮನ ವಿರುದ್ದ ಮಾತನಾಡುತ್ತಿರುವ ದ್ವನಿಗಳು.ಎಗ್ಗು ಸಿಗ್ಗಿಲ್ಲದೆ ನನ್ನ ವಿರುದ್ದ ಎದ್ದು ನಿಂತಿರುವುದರಿಂದ. ನಾನು […]
ಡೊಂಕು
ಕಥಾ ಸಂಗಾತಿ ಡೊಂಕು ವಿಜಯಾಮೋಹನ್ : ಅಕ್ಕಯ್ಯನೆದೆಯೊಳಗೆ ಬಗೆ ಬಗೆದು ಬಿತ್ತಿದ್ದ ಚಿಂತೆಗಳೆಂಬ ತರಾವರಿ ಬೀಜಗಳು, ಅವು ಒಂದಲ್ಲ ಎರಡಲ್ಲ, ಮೂರು ಸಂಗತಿಗಳು ಮೊಳಕೆಯೊಡಕೊಂಡು. ಪೈರುಗಳಾಗಿ ಬೆಳೆಯುವಾಗ, ಅವುಗಳನ್ನ ಬುಡ ಸಮೇತ ಕಿತ್ತೆಸೆಯಲಾಗದೆ, ಅವಳೊಳಗವಳು ಖಿನ್ನಳಾಗುತ್ತ ಕುಂತು, ಇಂಗೆ ಗರ ಬಡದೋನಂಗೆ ಕುಂತಿರುವ ಮಗನನ್ನು ನೋಡುತ್ತಿದ್ದರೆ. ಬೆಳಗಾ ಸಂಜೇಲಿ ಆ ಚಿಂತೆಯ ಪೈರುಗಳಿಗೆ ನೋವೆಂಬ ನೀರು ಜಿನುಗುತ್ತಿತ್ತು. ಅವಳ ಮನೇಲಿ ಅವಳಿಗಿದ್ದದ್ದು ಒಂದೇ ಒಂದು ಗಂಡುಡಗ. ನೆಲಕ್ಕೆ ಬಿಟ್ಟರೆ ಎಲ್ಲಿ ಮಣ್ಣಾಗ್ತ್ತಾನೊ? ಅನ್ನುವಂತ ನಯಾ-ನಾಜೋಕಿನೊಳಗೆ ಸಾಕಿದ್ದಳು. […]
ಕಥೆ ಶಾರದ ಭಾಗ-3 ಅನಸೂಯ ಎಂ.ಆರ್ ವಾಣಿ ಕೆಲಸಕ್ಕೆ ಸೇರಿ ವರ್ಷವಾದ ಮೇಲೆ ಶಾರದ ತಮ್ಮಮಂಜುನಾಥನಿಗೆ ವಾಣಿಗೆ ಮದುವೆ ಮಾಡಲು ಗಂಡುಹುಡುಕುವಂತೆ ಹೇಳಿದ್ದನ್ನು ಕೇಳಿಸಿಕೊಂಡ ವಾಣಿ “ಅತ್ತೆಒಂದೆರಡು ವರ್ಷ ನಾನು ಆರಾಮಾಗಿ ಕೆಲಸ ಮಾಡ್ಬೇಕುಅಂತ ಆಸೆ. ಆಮೇಲೆ ಮದ್ವೆ ಆಗೋದು ಇದ್ದೆ ಇದೆಯಲ್ಲ’ಎಂದು ಎಲ್ಲರ ಬಾಯಿ ಮುಚ್ಚಿಸಿದಳು.” ಇವತ್ತು ನಾವುಶುರು ಮಾಡಿದ ತಕ್ಷಣ ಸಿಗಲ್ಲ. ಒಳ್ಳೆ ಹುಡುಗ ಸಿಗೋದುಅಷ್ಟು ಸುಲಭ ಅಲ್ಲ.ನಾವು ಹುಡುಕಿ ಮಾಡೊ ಹೊತ್ತಿಗೆಒಂದು ವರ್ಷವಾದ್ರು ಆಗ್ಬಹುದು, ಎರಡು ವರ್ಷ ಆದ್ರುಆಗ್ಬಹುದು.ನಿಧಾನವಾಗಿ ಹುಡುಕುತ್ತಿರಬೇಕು” ಎಂದನು ಮಂಗಳನ […]
ಕಥೆ ಶಾರದ ಭಾಗ-2 ಅನಸೂಯ ಎಂ.ಆರ್ ವಾಣಿ ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾದಾಗ ಶಾರದ” ವಾಣಿ ಇಂಜಿನೀಯರಿಂಗ್ ಅಥವಾ ಮೆಡಿಕಲ್ ಸೇರು. ನಾನು ಓದಿಸ್ತೇನೆ” ಎಂದಳು “ನನಗಿಷ್ಟವಿಲ್ಲ ಅತ್ತೆ. ನಾನು ನಿನ್ನ ಹಾಗೆ ಟೀಚರ್ ಅಥವ ಲೆಕ್ಚರರ್ ಆಗ್ತೀನಿ”ಎಂದು ಹೇಳಿ B.SC ಗೆ ಸೇರಿ ಪದವಿ ಪಡೆದಳು ಮುಂದೆ ಸ್ನಾತಕೋತ್ತರ ಪದವಿಯಲ್ಲೂ ಅಧಿಕ ಅಂಕಗಳನ್ನು ಪಡೆದಿದ್ದರಿಂದ ಸುಲಭವಾಗಿ ಸರ್ಕಾರಿ ಪ. ಪೂ. ಕಾಲೇಜಿನ ಉಪನ್ಯಾಸಕಿಯಾದಳು. ಊರಿನಿಂದ ನಲ್ವತ್ತು ಕಿ. ಮೀ. ದೂರವಿದ್ದ ಜಿಲ್ಲಾ ಕೇಂದ್ರದ ಸರ್ಕಾರಿ […]