Category: ಅನುವಾದ

ಅನುವಾದ

ಅನುವಾದ ಸಂಗಾತಿ

ಪ್ರಭುವೆ ಕನ್ನಡ ಕವಿತೆ:ನಂದಿನಿ ವಿಶ್ವನಾಥ ಹೆದ್ದುರ್ಗ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ನಂದಿನಿ ವಿಶ್ವನಾಥ ಹೆದ್ದುರ್ಗ ನಾಗರೇಖಾ ಗಾಂವಕರ್ ಪ್ರಭುವೆ ಹಚ್ಚಿಕೊಂಡ ನಂಬಿಕೆಯೊಂದು ಕಾಯುವ ಬಯಕೆ ಹುಟ್ಟಿಸುತ್ತದೆ ಪ್ರಭುವೇ. ಕಾಲ ಭಾವಗಳ ಮಾಗಿಸಬಹುದು ಬಾಗಬಹುದು ಬಲು ಗಟ್ಟಿ ಎನಿಸಿದ್ದ ಒಳಗಿನ ಒಣ ಅಹಮ್ಮು. ಬರಡು ಎದೆಯಲ್ಲೂ ಕಳೆಹೂವುಗಳು ಅರಳಿ ಅಸಡ್ಡೆಯಲ್ಲಿ ಬಿಗಿದ ಈ ತುರುಬಿಗಿಡುವ ಆಸೆಯುದಿಸಬಹುದು. ಭೂತದ ಬೇತಾಳ ಈ ಹೆಗಲಿಂದ ಜಿಗಿದು ನೇತಾಡಿದ ಮರದಡಿಯಲ್ಲೇ ಕುಳಿತು ಹೊಸ ಮಾದರಿ ಕನಸ ಹೆಣೆಯಬಹುದು. ಹಿಡಿ ಮಣ್ಣಿನಲ್ಲಿ ಜಗ ಅಡಗಿರುವ […]

ಅನುವಾದ ಸಂಗಾತಿ

ಮೂಲ ಕವನ ಡಾ.ಶಿವಕುಮಾರ್ ಮಾಲಿಪಾಟೀಲ,ಗಂಗಾವತಿ ಅವರ “ದೇವರು ಹೇಳುತ್ತಿದ್ದಾನೆ ವಿಶ್ರಾಂತಿ ಪಡೆಯಿರಿ” ಇಂಗ್ಲೀಷಿಗೆ ನಾಗರೇಖಾ ಗಾಂವಕರ್ ಸಂಗಾತಿಯ ಓದುಗರಿಗೆ ಮೂಲ ಮತ್ತು ಅನುವಾದಿತ ಕವಿತೆಗಳೆರಡನ್ನೂ ಇಲ್ಲಿ ನೀಡಿದೆ ದೇವರು ಹೇಳುತ್ತಿದ್ದಾನೆ ಸಾಕು ನೀವೀಗ ವಿಶ್ರಾಂತಿ ಪಡೆಯಿರಿ ಗುಡಿ, ಗುಂಡಾರ, ಮಸೀದಿ, ಚರ್ಚೆಗಳಿಗೆ ಬಹಳಷ್ಟು ಅಲೆದಿದ್ದಿರಿ, ಮನವಿಲ್ಲದೆ ನನ್ನನ್ನು ಬಹಳಷ್ಟು ಹುಡುಕಿದ್ದಿರಿ ಸಾಕು ನೀವೀಗ ವಿಶ್ರಾಂತಿ ಪಡೆಯಿರಿ ಕಾಯಕ ಬಿಟ್ಟು ಸಾಮೂಹಿಕ ಭಜನೆ, ಪ್ರಾರ್ಥನೆ ಏನೇನೋ ಜಾತ್ರೆ ,ಉತ್ಸವಗಳನ್ನು ಮಾಡಿದಿರಿ ಸಾಕು ನೀವೀಗ ವಿಶ್ರಾಂತಿ ಪಡೆಯಿರಿ. ಅನ್ನ ,ಆಹಾರವಿದ್ದರೂ […]

ಅನುವಾದ ಸಂಗಾತಿ

ಕನ್ನಡ ಮೂಲ: ಸುಬ್ರಾಯಚೊಕ್ಕಾಡಿ. ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ಎಲೆ ಇದರ ಹಂಗೇ ಬೇಡ ಎಂದು ಮರದಿಂದ ಕಳಚಿಕೊಂಡ ಎಲೆ ಈಗ ಸ್ವತಂತ್ರ- ಮೇಲಕ್ಕೆ ಎತ್ತುವ ,ಕೆಳಕ್ಕೆ ತಳ್ಳುವ ಗಾಳಿಯ ನಡುವೆ ಎಲೆಗೆ ಆಕಾಶದಲ್ಲಿ ಜೀಕುತ್ತ ಸ್ವಚ್ಛಂದ ವಿಹರಿಸುವ ಹಕ್ಕಿ ಕನಸು ಗುರಿಯಿರದ ಚಲನೆಯಲಿ ಕನಸೊಡೆದು ನಗು ಮಾಯವಾಗಿ ಆಕಾಶ ದಕ್ಕದೆ ನೆಲ ಕೈಗೆಟುಕದೆ ಎಲೆ ಎಲೆಲೆ ಹೊಯ್ದಾಡಿ, ಈಗ ತ್ರಿಶಂಕು. ಹಕ್ಕಿ ಮಾತ್ರ ಮೇಲೆ ನಸು ನಗುತ್ತಿದೆ ಮರದ ಜೊತೆ ಎಲೆಯ ಸ್ಥಿತಿ ನೋಡಿ. ಆಕಾಶ ಸುಮ್ಮನಿದೆ. […]

ಅನುವಾದ ಸಂಗಾತಿ

ಕಟ್ಟಿರುವೆ ಈ ಮನೆಯ ನಾನು ನಿಧನಿಧಾನ ಹಿಂದಿ: ರಾಮದರಶ್ ಮಿಶ್ರಾ ಕನ್ನಡ: ಕಮಲಾಕರ ಕಡವೆ ಕಮಲಾಕರ ಕಡವೆ ಕಟ್ಟಿರುವೆ ಈ ಮನೆಯ ನಾನು ನಿಧನಿಧಾನ ತೆರೆಯುತ್ತ ನನ್ನ ಕನಸುಗಳ ಪುಕ್ಕ ನಿಧನಿಧಾನ ಯಾರ ಬೀಳಿಸಲಿಲ್ಲ, ನನ್ನ ನಾ ಹೆಚ್ಚುಗಾಣಿಸಲಿಲ್ಲ ಸಾಗಿತು ಬಾಳ ಪಯಣ, ನಿಧನಿಧಾನ ನೀವೆಲ್ಲಿ ಎದ್ದು ಬಿದ್ದು ತಲುಪಿರುವಿರೋ ಅಲ್ಲಿ ನಾನೂ ಮುಟ್ಟಿಹೆನು, ನಿಧನಿಧಾನ ಬೆಟ್ಟಗಳಿಂದ ಅದಾವ ಪೈಪೋಟಿಯಿರಲಿಲ್ಲ ನಡೆಯುತ್ತಲುಳಿದೆ ತಲೆ ಎತ್ತಿ, ನಿಧನಿಧಾನ ಬಿದ್ದೆನಾದರೆ ನಾನು ಅತ್ತೆ ಒಂಟಿಯಾಗಿ ಮಾಸಿ ಗಾಯ ನೋವು ಮರೆಯಾಯ್ತು, […]

ಅನುವಾದ ಸಂಗಾತಿ

ಕನ್ನಡ ಮೂಲ: ಸುಬ್ರಾಯಚೊಕ್ಕಾಡಿ. ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ Two faces —————- An absolute truth that a coin poses two faces. It is to be used in the game of King and Queen, to get solution for the choice confusion. Both sides of a coin stuck together with their backs like siamese to be Inseparable one survives only […]

ಅನುವಾದ ಸಂಗಾತಿ

 ಕೊನೆಯ ಮು೦ಜಾನೆ ಮೂಲ: ಆಕ್ತೇವಿಯೋ ಪಾಜ಼್  ಕನ್ನಡಕ್ಕೆ : ಮೇಗರವಳ್ಳಿ ರಮೇಶ್ ಮೇಗರವಳ್ಳಿ ರಮೇಶ್ ಕಗ್ಗಾಡಿನೊಡಲ ಕತ್ತಲಲಿ ಕಳೆದಿದೆ ನಿನ್ನ ಕೂದಲು ನನ್ನ ಪಾದವನ್ನು ಸೋಕುತ್ತಿದೆ ನಿನ್ನ ಪಾದ ಮಲಗಿರುವೆ ನೀನು ರಾತ್ರಿಗಿ೦ತಲೂ ಹಿರಿದಾಗಿ. ಆದರೆ ನಿನ್ನ ಆ ಕನಸು ಈ ಕೋಣೆಗಷ್ಟೇ ಸೀಮಿತ. ಎಷ್ಟೊ೦ದು ಜನ ಇದ್ದೇವೆ ನಾವು ನೋಡು ಇಷ್ಟು ಚಿಕ್ಕದಾಗಿ! ಭೂತಗಳನ್ನು ತು೦ಬಿಕೊ೦ಡ ಟ್ಯಾಕ್ಸಿಯೊ೦ದು ಸರಿದು ಹೋಗುತ್ತಿದೆ ಹೊರಗೆ. ಹತ್ತಿರದಲ್ಲಿ ಹರಿವ ನದಿ ಯಾವಗಲೂ ಹಿಮ್ಮುಖ ಪ್ರವಾಹಿಯಾಗಿದೆ. ನಾಳೆ ಇನ್ನೊ೦ದು ದಿನವಾದೀತೆ? ****

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ನಾಲ್ಕು ಶಬ್ದ ಮರಾಠಿ ಮೂಲ: ನಾರಾಯಣ ಸುರ್ವೆ ಕನ್ನಡಕ್ಕೆ: ಕಮಲಾಕರ ಕಡವೆ ನಾಲ್ಕು ಶಬ್ದ ಪ್ರತಿದಿನದ ರೊಟ್ಟಿಯ ಪ್ರಶ್ನೆ ಪ್ರತಿದಿನದ್ದೂ ಆಗಿದೆ ಒಮ್ಮೊಮ್ಮೆ ಗಿರಣಿ ಹೊರಗೆ, ಒಮ್ಮೊಮ್ಮೆ ಒಳಗೆ ಕಾರ್ಮಿಕನು ನಾನು, ಹರಿತ ಕತ್ತಿಯಂತವನು ಪಂಡಿತರೇ, ಕೊಂಚ ಅಪರಾಧ ಮಾಡಬೇಕಿದೆ ಸ್ವಲ್ಪ ಸಹಿಸಿದೆ, ನೋಡಿದೆ, ಯತ್ನಿಸಿದೆ ನಾನು ನನ್ನ ಜಗತ್ತಿನದೇ ಆದ ಪರಿಮಳವೂ ಅಲ್ಲಿದೆ ಆಗೀಗ ತಪ್ಪಿದೆ, ಸೋತೆ, ಹೊಸತನ್ನು ಕಲಿತೆ ಹೇಗೆ ಬಾಳುತಿರುವೇನೋ ಹಾಗೇ ನನ್ನ ಮಾತಿದೆ ರೊಟ್ಟಿ ಬೇಕು ಸರಿಯೇ, ಮತ್ತೂ ಏನೋ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕಾರ್ಮಿಕನೊಬ್ಬ ಚರಿತ್ರೆಯನ್ನು ಓದುತ್ತಾನೆ. ಮೂಲ: ಬರ್ಟೋಲ್ಟ್ ಬ್ರೆಕ್ಟ್ ಕನ್ನಡಕ್ಕೆ: ಮೇಗರವಳ್ಳಿ ರಮೇಶ್ ಕಾರ್ಮಿಕನೊಬ್ಬ ಚರಿತ್ರೆಯನ್ನು ಓದುತ್ತಾನೆ. ಥೀಬ್ಸ್ ನ ಏಳು ಗೇಟುಗಳನ್ನು ಕಟ್ಟಿದವರಾರು?ಪುಸ್ತಕಗಳ ತು೦ಬಾ ರಾಜರುಗಳ ಹೆಸರುಗಳು.ಬ೦ಡೆಗಲ್ಲುಗಳನ್ನು ತ೦ದು ಜೋಡಿಸಿದವರು ದೊರೆಗಳೆ?ಮತ್ತು ಬ್ಯಾಬಿಲೋನ್ ಅದೆಷ್ಟು ಸಲ ನಾಶವಾಯಿತು!ಮತ್ತೆ ಮತ್ತೆ ಯಾರು ಕಟ್ಟಿದರು ಈ ನಗರವನ್ನು?ಚಿನ್ನದ ಹೊಳಪಿನ ನಗರಿಯಲ್ಲಿ ಅದನ್ನು ಕಟ್ಟಿದವರು ವಾಸವಾಗಿದ್ದರೆ?ಚೀನಾದ ಮಹಾಗೊಡೆಯನ್ನು ಕಟ್ಟಿ ಮುಗಿಸಿದ ಸ೦ಜೆಗಾರೆ ಕೆಲಸದವರು ಎಲ್ಲಿಗೆ ಹೋದರು?ರೋಮ್ ಸಾಮ್ರಾಜ್ಯದ ತು೦ಬಾ ವಿಜಯದ ಸ೦ಕೇತದ ಕಮಾನುಗಳು.ಯಾರು ನಿಲ್ಲಿಸಿದರು ಅವುಗಳನು?ಯಾರ ಮೇಲೆ ಸೀಸರ್ ವಿಜಯ ಸಾಧಿಸಿದ?ಹಾಡಿನಲ್ಲಿ […]

ಅನುವಾದ ಸಂಗಾತಿ

ನಿನ್ನ ಹಾಡು ಮೂಲ: ರಬೀಂದ್ರ ನಾಥ ಟಾಗೋರ್ ಕನ್ನಡಕ್ಕೆ: ಡಾ.ಪ್ರಸನ್ನ ಹೆಗಡೆ ನೀ ಹಾಡುವಾ ಪರಿಯ ನಾನರಿಯೆ ನನ್ನೊಡೆಯಾ ಬೆರಗಿನಿಂ ನಾ ಕುಳಿತು ಪೇಳ್ವೆ ಜಿಯಾ,,,ಪೇಳ್ವೆ ಜಿಯಾ ನಿನ್ನ ಹಾಡಿನಾ ಕಿರಣ ಬೆಳಗುತಿದೆ ಜಗವನ್ನು ಬಾನಿನಿಂ ಬಾನಿಗೆ ಹರಿಸಿ ಉಸಿರು ಆ ಹಾಡಜೀವಸೆಲೆ ಅಡೆತಡೆಯ ಪುಡಿಮಾಡಿ ದೈರ್ಯದಿಂ ಮುಂದಕ್ಕೆ ನುಗ್ಗುತಿಹುದು….ನುಗ್ಗುತಿಹುದು ನಿನ್ನ ಹಾಡಕೂಡೆಂದು ಕೂಗುತಿದೆ ಎನ್ನೆದೆಯು ಆದರದು ಬರಿವ್ಯರ್ಥ ದ್ವನಿಗಾಗಿ ನಾನು ಒರಲುತಿಹೆನು ನಾ ನುಡಿವೆ ಬರಿನುಡಿಯ ಹಾಡಾಗ ಆ ನುಡಿಯು ಕೈಚೆಲ್ಲಿ ಕಣ್ಣೀರ ಸುರಿಸುತಿಹೆನು…ಸುರಿಸುತಿಹೆನು ಅಹ! […]

ಅನುವಾದ ಸಂಗಾತಿ

ಮೂಲ: ನಿಝಾರ್ ಖಬ್ಬಾನಿ ಕನ್ನಡಕ್ಕೆ: ಡಾ.ಗೋವಿಂದ ಹೆಗಡೆ ಆ ಮೀನಿನಂತೆ ನಾನು ಚುರುಕು ಮತ್ತು ಹೇಡಿ ಪ್ರೇಮದಲ್ಲಿ ನೀನು ನನ್ನಲ್ಲಿನ ಸಾವಿರ ಹೆಣ್ಣುಗಳ ಸಾಯಿಸಿದೆ ಮತ್ತು-ರಾಣಿಯಾದೆ ಚಿಂತಿಸಬೇಡ ನನ್ನ ಮಧು ಖನಿಯೇ ನೀನಿದ್ದೀ ನನ್ನ ಕವಿತೆಗಳಲ್ಲಿ ನನ್ನ ಪದಗಳಲ್ಲಿ ವರುಷಗಳು ಉರುಳಿ ಮುದಿಯಾಗಬಹುದು ಆದರೆ ನನ್ನ ಪುಟಗಳಲ್ಲಿ ನೀನು ಚಿರ ಯೌವನೆ ಈಗಲೂ ನೀನು ನಾನು ಹುಟ್ಟಿದ ದಿನವನ್ನು ಕೇಳುವೆ ಹಾಗಿದ್ದರೆ ಬರೆದುಕೋ-ನಿನಗೆ ಗೊತ್ತಿಲ್ಲದಿರುವುದನ್ನು ಎಂದು ನೀನು ಪ್ರೇಮವನ್ನು ಅರುಹಿದೆಯೋ ಅಂದೇ ನನ್ನ ಜನ್ಮದಿನ! ***********

Back To Top