Category: ಅನುವಾದ

ಅನುವಾದ

ಅನುವಾದ ಸಂಗಾತಿ

ಕೊಡಬಲ್ಲಿರಾ ಯಾರಾದರೂ ನನಗೆ ನನ್ನ ಸ೦ಪೂರ್ಣ ಅಸ್ತಿತ್ವವನ್ನ? ಮೂಲ: ನೋಷಿ ಗಿಲ್ಲಾನಿ(ಉರ್ದು) ಕೊಡಬಲ್ಲಿರಾ ಯಾರಾದರೂ ನನಗೆ ನನ್ನ ಸ೦ಪೂರ್ಣ ಅಸ್ತಿತ್ವವನ್ನನನ್ನ ತೋಳುಗಳನ್ನ, ನನ್ನ ಕಣ್ಣುಗಳನ್ನ, ನನ್ನ ಮುಖವನ್ನ? ನಾನೊ೦ದು ನದಿ, ಹರಿದು ಬೆರೆಯುತ್ತಿದ್ದೇನೆ ಮತ್ತದೇ ಕಡಲೊಳಗೆ.ಯಾರಾದರೂ ಹರಿಸ ಬಲ್ಲಿರಾ ನನ್ನನ್ನು ಮರುಭೂಮಿಯಲ್ಲಿ? ಸಾಗುತ್ತಿದೆ ಬದುಕು, ಆದರೆ ನನ್ನ ಬಾಲ್ಯ, ನನ್ನ ಮಿಣುಕು ಹುಳು,ನನ್ನ ಗೊ೦ಬೆ ಗಳನಲ್ಲದೇ ಮತ್ತೇನನ್ನೂ ಬೇಡಲಾರೆ ಈ ಬದುಕಿ೦ದ! ಈ ಹೊಸ ಋತು ಯಾಕೋ ಒಗ್ಗುತ್ತಿಲ್ಲ ನನಗೆ.ನನ್ನನ್ನು ಕರೆದೊಯ್ಯಿರಿ ಹಿ೦ದಕ್ಕೆ ನಗರದ ಹಲವು ಮುಖಗಳಲ್ಲಿ […]

ಅನುವಾದ ಸಂಗಾತಿ

ಹೂವಿನ ಹೃದಯ ಚೂರಾಗಿದೆ ಮೂಲ: ನೋಷಿ ಗಿಲ್ಲಾನಿ(ಪಾಕಿಸ್ತಾನಿಕವಿಯಿತ್ರಿ) ಕನ್ನಡೆ: ಮೇಗರವಳ್ಳಿರಮೇಶ್ ಮೇಗರವಳ್ಳಿ ರಮೇಶ್ ಹೂವಿನ ಹೃದಯ ಚೂರಾಗಿದೆಅದರ ಸುಗ೦ಧ ತ೦ಗಾಳಿಯೊಡನೆ ಸ್ನೇಹ ಬೆಸೆದಿದೆ. ಯಾರು ಹೇಳಬಲ್ಲರು ಹಾಳುಗೆಡವಿದವರಾರೆ೦ದು ಹೂವನ್ನು?ದ೦ಡನೆಯ ತೀರ್ಪಿನಡಿಯಲ್ಲಿ ಕಳೆಯುತ್ತಿದ್ದೇವೆ ನಾವು ಈ ಸ೦ಜೆಯನ್ನು! ಯಾರೂ ಈಗ ಪಯಣ ಕೈಗೊಳ್ಳುವ೦ತಿಲ್ಲಆದರೂ ನೀ ಇಚ್ಛಿಸಿದರೆ ನಾ ಬರಬಲ್ಲೆ. ಈ ನಗರದ ಎಲ್ಲ ಬೀದಿಗಳೂ ಮಲಗಿವೆಎಚ್ಚರವಾಗಿರುವುದೀಗ ನನ್ನ ಪಾಳಿ. ಈ ಸ೦ಜೆಯ ಅನಿಶ್ಚತೆಯಲ್ಲಿಎಲ್ಲವೂ ಕ೦ಪಿಸುತ್ತಿವೆ. ನಮ್ಮ ಮಿಲನವನ್ನು ನಾವು ಹೇಗೆ ತಾನೇ ಸ೦ಭ್ರಮಿಸ ಬಲ್ಲೆವುನನ್ನ ಹೃದಯ ಅಗಲಿಕೆಯ ಹೆದರಿಕೆಯಲ್ಲಿ […]

ಅನುವಾದ ಸಂಗಾತಿ

ಸ್ವಾಮಿ ಭಕ್ತಿ ಮೂಲ:ವಿಲಿಯಂ ವರ್ಡ್ ವರ್ತ್ ಕನ್ನಡಕ್ಕೆ: ವಿ.ಗಣೇಶ್ ಬೊಗಳುವ ಸಪ್ಪಳವು ಕುರುಬನಿಗೆ ಕೇಳಿಸಿತು ನರಿಯದೋ ನಾಯಿಯದೋ ಕೂಗಿರಬೇಕೆಂದು ಅರೆ ಕ್ಷಣ ನಿಂತು ಹುಡುಕಾಡಿದನು ದಶದಿಕ್ಕುಗಳಲಿ. ಹರಿದು ಹಾಸಿದ್ದ ಕಲ್ಲುಬಂಡೆಗಳ sಸುತ್ತಲೂ ಹುಡುಕಾಡಿದಾಗ ತುದಿಯ ಗಿಡಗಂಟೆಗಳ ಮಡಿಲಲ್ಲಿ ಅಲುಗಾಡುತ್ತಿರುವ ಹಸಿರು ಪೆÇದೆಯೊಂದು ಕಾಣಿಸಿತು. ಅದರ ಅಡಿಯಲಿ ಕಣ್ಣೀರಿಡುತಿರುವ ಶುನಕವೊಂದು ಪೊದೆಯ ಕಡೆಗೇ ವೀಕ್ಷಿಸುತ ಅಳುವುದ ಕಾಣಿಸಿತು.   ಅತಿ ಸೂಕ್ಷ್ಮಮತಿಯಾದ ಆ ಶುನಕವ ನೋಡಿದರೆ ಕಾಡಿನಲಿ ಹುಟ್ಟಿ ಬೆಳೆದ ಶುನಕವಲ್ಲವೆನಿಸಿತು. ಅದರ ಅಳುವಿನಲೇನೋ ಘೋರ ದುಃಖವಿಹುದೆಂದು ಭಾವಿಸಿದ […]

ಅನುವಾದ ಸಂಗಾತಿ

ಗ್ರಂಥಾಲಯದಲ್ಲಿ ಮೂಲ ಮಲಯಾಲಂ:ರವೀಂದ್ರನ್ ಪಾಡಿ ಕನ್ನಡಕ್ಕೆ:ಚೇತನಾ ಕುಂಬ್ಳೆ ಗ್ರಂಥಾಲಯದಲ್ಲಿ ಎಲ್ಲವೂಬಂಧನಕ್ಕೊಳಗಾಗಿವೆ.ಕಪಾಟಿನ ತುಂಬಪುಸ್ತಕಗಳು ಎಷ್ಟೊಂದು ಬದುಕುಗಳುಎಷ್ಟೊಂದು ಕಾಲ,ಎಷ್ಟೊಂದು ಜ್ಞಾನಗಳುಪೆಟ್ಟಿಗೆಯೊಳಗೆ ಅದರಲ್ಲಿ ಕೆಲವುಮಮ್ಮಿಗಳ ಹಾಗೆನಿತ್ಯ ವಿಶ್ರಾಂತಿ ಪಡೆಯುತ್ತಿವೆಗಾಜಿನ ಮನೆಯೊಳಗೆ ಒಂದಿಷ್ಟು ಉಸಿರುಮತ್ತೊಂದಿಷ್ಟು ಬೆಳಕುಹಂಬಲಿಸಿತುಅವುಗಳನ್ನು ತಲುಪಲು ಒಂದು ಪ್ರಪಂಚವೇ ಅಲ್ಲವೇಎಲ್ಲ ಕೃತಿಗಳೂನಾನಂದುಕೊಂಡೆಮನದೊಳಗೆ ತೆರೆದಿಡಬೇಕು ನಿತ್ಯವೂಗ್ರಂಥಾಲಯಗಳ ಬಾಗಿಲುಗಳನ್ನುಜೊತೆಗೆ ಕಪಾಟುಗಳಬಾಗಿಲುಗಳನ್ನೂ ಹಾಳೆಗಳನ್ನೊಮ್ಮೆ ತಿರುವಿ ಹಾಕಿಗಂಧವನ್ನು ಆಘ್ರಾಣಿಸಬೇಕುಪುನಃ ಸ್ಥಾನ ಬದಲಿಸಿಇಡಬೇಕಿದೆ ಅವುಗಳನ್ನೂ ತಲುಪಿ ಬಿಡಲಿವರ್ತಮಾನದ ವಿಚಾರಗಳುಹೊಸ ಬೆಳಕು,ಹೊಸ ಗಾಳಿ ***********

ದ್ವೇಷ

ಇಂಗ್ಲೀಷ್ ಮೂಲ: ಸ್ಟೀಪನ್ಸ್ ಕನ್ನಡಕ್ಕೆ: ವಿ.ಗಣೇಶ್ ವಿ.ಗಣೇಶ್ ಕಗ್ಗತ್ತಲ ಆ  ಕರಾಳ ರಾತ್ರಿಯಲಿ ಬಂದುಎದುರಿಗೆ ನಿಂತ ಆ ನನ್ನ ಕಡುವೈರಿದುರುದುರುಗುಟ್ಟಿ ನನ್ನ ನೋಡುತ್ತಿದ್ದಾಗತುಟಿಯದುರುತ್ತಿತ್ತು, ತನು ನಡುಗುತ್ತಿತ್ತು. ಹರಿದು ತಿನ್ನುವ ತೆರದಿ ವೈರಿಯ ನೋಡುತದೂರ್ವಾಸನಂತೆ ಉರಿಗಣ್ಣು ಬಿಟ್ಟಾಗನನ್ನ ಎರಡು ಕಣ್ಣುಗಳು ಕಾದ ಕಬ್ಬಿಣದಂತೆಕೆಂಪಾಗಿ ಕೆಂಡ ಕಾರುತ್ತಾ ಉರಿಯುತ್ತಲಿದ್ದವು ಶಾಂತಿಸಹನೆಯ ಮೂರ್ತಿಯಾದ ನನ್ನ ವೈರಿನಸುನಗುತ “ಗೆಳೆಯಾ, ಏಕಿಷ್ಟು ಉಗ್ರನಾಗಿರುವೆ?ಬಾಲ್ಯದಿಂದಲೂ ಕೂಡಿ ಕಳೆದ ಆ ಸಿಹಿ ದಿನಗಳನ್ನುಅದಾಗಲೇ ಮರೆತುಬಿಟ್ಟೆಯಾ?” ಎನ್ನ ಬೇಕೇ? “ಏನೋ ನಡೆಯ ಬಾರದ ಕಹಿ ಘಟನೆ ನಡೆದುನಮ್ಮಿಬ್ಬರ ಹಾದಿಯಲ್ಲಿ […]

ಹೂವಿನ ಹಾಡು

ಖಲೀಲ್ ಗಿಬ್ರಾನ್ ನ ಆಂಗ್ಲ ಕವಿತೆಯಾದ “Song of Flower”ನ ಭಾವಾನುವಾದ. ಚೈತ್ರಾ ಶಿವಯೋಗಿಮಠ ಸೃಷ್ಟಿ ಉಲಿದು ಪುನರುಚ್ಛರಿಸಿದ ಮೆಲುದನಿಯು ನಾನು  ನೀಲ ನಭದಿಂದುದುರಿ, ಹಸಿರ ಹಾಸಿನ ಮೇಲೆ  ಬಿದ್ದ ನಕ್ಷತ್ರ ನಾನು ಪಂಚಭೂತಗಳೊಂದಿಗಿನ  ಸಮಾಗಮದಿಂದ   ಮಾಗಿಯು ಗರ್ಭಧರಿಸಿ,  ಚೈತ್ರ ಹಡೆದು, ವೈಶಾಖದ ಮಡಿಲಲಿ ಆಡಿ ಬೆಳೆದು, ಶರದ್ ಶಯ್ಯೆಯ ಮೇಲೆ  ಚಿರನಿದ್ರೆಗೆ ಜಾರುವ ಮಗಳು ನಾನು  ಅರುಣೋದಯದಿ ತಂಗಾಳಿಯೊಂದಿಗೆ  ಸಂಘಟಿಸಿ ಬೆಳಕಿನಾಗಮನವ ಸಾರುವೆನು . ಸಂಧ್ಯಾಕಾಲದಿ  ಹಕ್ಕಿಗಳೊಡಗೂಡಿ,  ನಿರ್ಗಮಿಸುವ ಬೆಳಕ ಬೀಳ್ಕೊಡುವೆನು . ಬಯಲುಗಳು ನನ್ನ […]

ಅನುವಾದ ಸಂಗಾತಿ

ಈಜಿಪ್ಟಿನ ಮಹಾರಾಜ ಮೂಲ: Ozymandias of Egypt: By P.B.Shelly ಕನ್ನಡಕ್ಕೆ:ವಿ.ಗಣೇಶ್ ವಿ.ಗಣೇಶ್ ಅನತಿಕಾಲದಿಂದಲೂ ಪಾಳುಬಿದ್ದಾ ಭೂಮಿಯಲಿನಾನೊಬ್ಬ ಪಯಣಿಗನ ಭೇಟಿಯಾದೆನು ಅಂದುಮುರಿದೆರಡು ಕಾಲುಗಳ ಬರಿ ಪ್ರತಿಮೆಯದಾಗಿತ್ತುಆರ್ಧ ದೇಹವು ಕಂತಿತ್ತು ಆ ಮರಳಿನ ರಾಶಿಯಲಿ ಸುಕ್ಕಾದ ಹೊರ ತೊಗಲು, ಗಂಟು ಮೋರೆಯ ನೋಟಕೆತ್ತಿದಾ ಶಿಲ್ಪಿಯ ಕೈಚಳಕವ  ತೋರುತಲಿತ್ತುಊಟ ವಸತಿಯ ಕೊಟ್ಟು ಸಾಕಿಸಲಹಿದ ರಾಜನದುಷ್ಟತನದ ಕಳೆಯ ತುಂಬಿದ್ದನಾ ವದನದಲಿ. ಪ್ರತಿಮೆಯಾ ಪೀಠವದು ಮರಳಲ್ಲಿ ಮುಳುಗಿದರುರಾಜನ ಕಡು ದರ್ಪವ ಎತ್ತಿ ತೋರಿಸುತಲಿತ್ತು“ನನ್ನ ಹೆಸರು ಓಜಿಮಾಂಡಿಯಾಸ್, ರಾಜರ ಮಹಾರಾಜನನ್ನ ಸಾಧನೆಯ ನೋಡಿ! ಅದೆಷ್ಟು […]

ಅನುವಾದ ಸಂಗಾತಿ

ಬದುಕುವುದು ಹೇಗೆ? ಕನ್ನಡ:ರಾಧಾಕೃಷ್ಣ ಕೆ. ಉಳಿಯತ್ತಡ್ಕ ಮಲಯಾಳಂ: ಚೇತನಾ ಕುಂಬ್ಳೆ ಎಲ್ಲವನು ಬಿಚ್ಚಿ ಬತ್ತಲೆಯಾಗಿಸುವ ಈ ದುಶ್ಯಾಸನರ ಮಧ್ಯೆ ಬದುಕುವುದು ಹೇಗೆ ? ಕಾಮನೆಗಳ ಬದಿಗೊತ್ತಿ ಲಿಂಗೈಕ್ಯಳಾದ ಅಕ್ಕನ ಹೆಸರು ಹೇಳಿ ನಾಪತ್ತೆಯಾಗುವ ತಂಗಿಯರ ಬಗ್ಗೆ ಬರೆಯುವುದು ಹೇಗೆ ? ಮಾತು ಬದಲಾಯಿಸುವ ನಾರದರ ಸಂತಾನ ಮೃಗವಾಗಿ ಸುಳಿಯುವ ಮಾರೀಚನ ಬಳಗ ಪ್ರತ್ಯಕ್ಷವಾದಾಗ ನಿಜರೂಪ ಅರಿಯುವುದು ಹೇಗೆ ? ಶಾಪಗ್ರಸ್ತ ಅಹಲ್ಯೆ ಶೋಕತಪ್ತ ಊರ್ಮಿಳೆ ದಿನವೂ ಅಳುವಾಗ ದೂರ ಸರಿಯುವುದು ಹೇಗೆ ? ಕಲ್ಲುದೇವರಿಗೆ ಮಂಗಳಾರತಿ ಮಾಡಿ […]

ಅನುವಾದ ಸಂಗಾತಿ

ಮುದುಕ ಗ್ರೀಸ್ ದೇಶದ ರಾಷ್ಟ್ರ ಕವಿ ಕೋನ್ಸ್ಟಾ೦ಟಿನ್ ಪಿ ಕವಾಫಿ ಯ “ಏನ್ ಓಲ್ದ್ ಮ್ಯಾನ್”ಕವಿತೆಯ ನ್ನು ಕನ್ನಡಕ್ಕೆ ಅನುವಾದಿಸಿದ್ದೇನೆ. ಇದೊ೦ದು ವೃದ್ಧಾಪ್ಯದ ಲ್ಲಿ ನಿ೦ತು ಕಳೆದುಹೋದ ಯೌವನದ ಕಾಲವನ್ನು ಕುರಿತು ಯೋಚಿಸುತ್ತಾ ತಳ ಮಳ ಗೊಳ್ಳುವ ಚಿತ್ರವನ್ನು ಕಟ್ಟಿಕೊಡುವಸು೦ದರ ಕವನ. ನನ್ನ ಅನುವಾದದ ಜತೆಗೆ ಕವಾಫಿಯ ಕವನದ ಇ೦ಗ್ಲಿಶ್ ಪಠ್ಯವನ್ನೂ ಇಲ್ಲಿಕೊಟ್ಟಿದ್ದೇನೆ ಮೇಗರವಳ್ಳಿ ರಮೇಶ್ ಅಲ್ಲಿ, ಗದ್ದಲದ ಕೆಫೆಯ ಆ ಕೊನೆಯಲ್ಲಿತಲೆ ಬಗ್ಗಿಸಿ ಕುಳಿತಿದ್ದಾನೊಬ್ಬ ಮುದುಕಎದುರು ಟೇಬಲ್ಲಿನ ಮೇಲೆ ಹರಡಿದೆ ವೃತ್ತ ಪತ್ರಿಕೆ. ನಿಸ್ಸಾರ ಮುದಿತನದ […]

ಕಥಾಯಾನ

ಒಂದು ವಿಶೇಷ ದಿನ ಮಲಯಾಳಂ ಮೂಲ: ಪೂನತಿಲ್ ಕುಞಬ್ದುಳ್ಳ ಕನ್ನಡಕ್ಕೆ ಚೇತನಾ ಕುಂಬ್ಳೆ ಹಲವು ವರ್ಷಗಳ ನಂತರ, ಅವನು ಚಂದ್ರಿಕಳ ಮನೆಗೆ ಬಂದ. ಕೇವಲ ಚಂದ್ರ ಎಂಬ ಹೆಸರು ಅವನಿಗಿದ್ದದ್ದರಿಂದ ಮಾತ್ರ ಚಂದ್ರಿಕ ಆತನನ್ನು ಧ್ಯಾನಿಸಿದ್ದಲ್ಲ.         ಅವನು ಸಿ.ಸಿ ಚಂದ್ರ. ಚಂದ್ರನ್ ಆಂಡ್ ಬ್ರದರ್ಸ್ ನ ಮ್ಯಾನೇಜಿಂಗ್ ಪಾರ್ಟ್ನರ್ ಆಗಿದ್ದ. ಅವರಿಗೆ ನೂರಾರು ಟ್ರಕ್ಕುಗಳೂ, ಹತ್ತಿ ಬಟ್ಟೆ ನೇಯುವ ಮೂರು ದೊಡ್ಡ ಮಿಲ್ಲುಗಳು ತಮಿಳುನಾಡಿನಲ್ಲಿವೆ. ವಿವಿಧ ವ್ಯಾಪಾರ ಸಂಘಟನೆಗಳ ನಾಯಕರನ್ನು ವಶೀಕರಿಸುವ ಮಾದಕ ವಸ್ತುಗಳಿವೆ. ಒಂದು […]

Back To Top