ಅಂಕಣ

ಅಂಕಣ

ಅಂಕಣ

ಸ್ವಾತ್ಮಗತ

ಪಾಟೀಲ್ ಪುಟ್ಟಪ್ಪನವರಿಗೆ ನೂರರ ಸಂಭ್ರಮ ಕೆ.ಶಿವುಲಕ್ಕಣ್ಣವರ ಟಿಯೆಸ್ಸಾರ್ ಪ್ರಶಸ್ತಿ ಪುರಸ್ಕೃತ, ಪತ್ರಿಕೋದ್ಯಮ ಭೀಷ್ಮ ನಾಡೋಜ ಡಾ.ಪಾಟೀಲ ಪುಟ್ಟಪ್ಪರಿಗೆ ನೂರಾರ ಸಂಭ್ರಮ..! ಪಾಟೀಲ ಪುಟ್ಟಪ್ಪರು 1921ರಿಂದ ಪತ್ರಿಕೋದ್ಯಮವನ್ನು ಕನ್ನಡ ಪರ ಹೋರಾಟಕ್ಕೆ ದುಡಿಸಿಕೊಳ್ಳುತ್ತಿರುವ ಧೀಮಂತ. ಪಾಟೀಲ ಪುಟ್ಟಪ್ಪನವರು ಹುಟ್ಟಿದ್ದು 1921ರಲ್ಲಿ. ಈಗಿನ ಹಾವೇರಿ ಜಿಲ್ಲೆಯ ಕುರುಬಗೊಂಡದಲ್ಲಿ. ತಂದೆ ಸಿದ್ಧಲಿಂಗಪ್ಪ, ತಾಯಿ ಮಲ್ಲಮ್ಮ… ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದ ಅಪರೂಪದ ಪ್ರತಿಭಾವಂತ ಪಾಪು. ಸ್ವಾತಂತ್ರ್ಯ ಬರುವುದಕ್ಕೆ ಒಂದು ವರ್ಷ ಮೊದಲೇ ಪತ್ರಿಕೋದ್ಯಮಕ್ಕೆ ಕಾಲಿಟ್ಟ ಪಾಪು, ಬರಹಗಳು ಅಂದೂ […]

Read More
ಅಂಕಣ

ಸ್ವಾತ್ಮಗತ

ಸಂಕ್ರಾಂತಿಯ ಸಂಭ್ರಮ ಕೆ.ಶಿವು ಲಕ್ಕಣ್ಣವರ ಸೂರ್ಯನ ಉತ್ತರಾಯಣದ ಪರ್ವ ಕಾಲ..! ಸಂಕ್ರಾಂತಿಯ ಆಚರಣೆ ಏಕೆ? ಈ ದಿನ ಎಳ್ಳಿಗೆ ಮಹತ್ವವೇಕೆ.!? ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ… ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ […]

Read More
ಅಂಕಣ

ಹೊತ್ತಾರೆ

ಅಮ್ಮನೂರಿನ ನೆನಪುಗಳು. ಅಮೇರಿಕಾದಿಂದ ಅಶ್ವಥ್ ಸಾಮ್ರಾಜ್ಯ ಪ್ರೈಮರಿ ಸ್ಕೂಲಿನಲ್ಲಿ ವೀರಮಾತೆ ಜೀಜಾಬಾಯಿ ಅನ್ನುವ ಶಿವಾಜಿಯ ಒಂದು ಪಾಠ ಇತ್ತು. ಜೀಜಾಬಾಯಿ ಶಿವಾಜಿಯ ಬಾಲ್ಯದಲ್ಲಿ ಪುರಾಣಕತೆಗಳನ್ನೂ, ವೀರಪುರುಷರ ಸಾಹಸಗಳನ್ನೂ ಬಾಲಕ ಶಿವಾಜಿಗೆ ಮನಮುಟ್ಟುವ ಹಾಗೆ ಪಾಠ ಹೇಳಿಕೊಡುತ್ತಿದ್ದಳು. ಇಂತಹ ವೀರಮಾತೆಯ ಪಾಲನೆಯಲ್ಲಿಯೇ ಬೆಳೆದ ಶಿವಾಜಿ ಒಂದು ದಿನ ತನ್ನ ತಂದೆಯು ಸ್ವಾಭಿಮಾನ ಮರೆತು ಸುಲ್ತಾನರ ಮುಂದೆ ತಲೆಬಾಗಿ ನಮಸ್ಕರಿಸುವುದು ಸಹಿಸಿಕೊಳ್ಳಲಾಗದೇ ತನ್ನದೇ ಸಾಮ್ರಾಜ್ಯವನ್ನು ಸ್ಥಾಪಿಸುವ ಶಪಥ ಮಾಡಿದ್ದನು. ಇದು ಪಾಠದ ಸಾರಾಂಶವಾಗಿತ್ತು. ಮೊದಲನೇ ಸಾರ್ತಿ ಈ ಪಾಠ ಕೇಳಿಸಿಕೊಂಡಾಗ, […]

Read More
ಅಂಕಣ

ಸ್ವಾತ್ಮಗತ

ಪೂರ್ಣವಾಗದ ಸ್ವಾತಂತ್ರ ಹೋರಾಟಗಾರರ ಸ್ಮಾರಕ ಕೆ.ಶಿವು ಲಕ್ಕಣ್ಣವರ ಇನ್ನೂ ಪೂರ್ಣವಾಗಿಲ್ಲ ಹಾವೇರಿಯ ‘ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ವಸ್ತುಸಂಗ್ರಹಾಲಯ’..! 1934ನೇ ಇಸವಿಯಲ್ಲಿ ಗಾಂಧೀಜಿ ಶಿರಸಿ, ಹಾನಗಲ್ ಮೂಲಕ ಹಾವೇರಿ ಪ್ರವಾಸ ಹೊರಟಿದ್ದರು. ಆಗ ನೊಂದ ದಲಿತ ಹೆಣ್ಣು ಮಗಳೊಬ್ಬಳು ಹೋಗುತ್ತಿರುವುದನ್ನು ಗಮನಿಸುತ್ತಾರೆ ಗಾಂಧೀಜಿ. ಆಕೆಯನ್ನು ವೀರನಗೌಡ ಅವರ ಮೂಲಕ ಆಶ್ರಮಕ್ಕೆ ಸೇರಿಸುತ್ತಾರೆ. ಮುಂದೆ ಗಾಂಧೀಜಿ ಸಲಹೆಯಂತೆ ಸಂಗೂರು ಕರಿಯಪ್ಪ ಅವರು ಆ ಹೆಣ್ಣು ಮಗಳನ್ನು ಮದುವೆಯಾಗುತ್ತಾರೆ. ಹೀಗೆ ಸ್ವಾತಂತ್ರ್ಯ ಸಂಗ್ರಾಮದ ಕಾಲಗಟ್ಟ, ಸಮಾನತೆ, ಸಾಮರಸ್ಯವನ್ನೂ ಸಾರುತ್ತಾರೆ… ‘ನಮ್ಮ ನೆಲದಲ್ಲೇ […]

Read More
ಅಂಕಣ

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ಕನಸು-ಮನಸು-ನನಸು ಮಕ್ಕಳಲ್ಲಿ ಭವಿಷ್ಯದ ಬಗ್ಗೆ ಬೇರೆ ಬೇರೆ ತರಹದ ನಿಲುವುಗಳು ಇರುತ್ತವೆ. ಕೆಲವರು ಅವರಿಗೆ, ಪ್ರತಿವರ್ಷ ಪರೀಕ್ಷೆಯಲ್ಲಿ ಬರುವ ಅಂಕಗಳನ್ನು ಮನಸ್ಸಲ್ಲಿಟ್ಟುಕೊಂಡು ಅದಕ್ಕೆ ಅನುಕೂಲಕರವಾಗಿ ಮುಂದೋಗ್ತಾರೆ ಇನ್ನು ಕೆಲವರು, ಮನೆಯಲ್ಲಿ ತಂದೆ-ತಾಯಿ ಹೇಳುವುದನ್ನು ಬಿಟ್ಟು ಬೇರೆ ಸ್ವಂತಿಕೆಯನ್ನು ಉಪಯೋಗಿಸುವುದೇ ಇಲ್ಲ. ಇನ್ನು ಮೂರನೇ ತರಹದ ಮಕ್ಕಳು ಯಾವುದೋ ಒಂದು ವಿಷಯದಲ್ಲಿ ಆಕರ್ಷಿತರಾಗಿ ಆ ವಿಷಯದ ವಿಶೇಷ ಗಳನ್ನೆಲ್ಲಾ ತಿಳಿದುಕೊಂಡು, ಅದನ್ನು ಗುರಿಯಾಗಿಟ್ಟುಕೊಂಡು ಹಂತಹಂತವಾಗಿ ಸಾಧಿಸುತ್ತ ಹೋಗೋರು.ಯಾವುದೇ ರೀತಿ ಮಕ್ಕಳಾದರೂ ಅವರಲ್ಲಿ ಆತ್ಮ ವಿಶ್ವಾಸ ಇರುವುದು ಅತಿಮುಖ್ಯ […]

Read More
ಅಂಕಣ

ಸ್ವಾತ್ಮಗತ

ಶಾಂತವೇರಿ ಗೋಪಾಲಗೌಡರು.! ಮಾನವ ಸರಳ-ಸಮಾನತೆಯ, ನಿಮ್ನವರ್ಗದ ನಾಯಕ, ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ಶಾಂತವೇರಿ ಗೋಪಾಲಗೌಡರು.! ಕೆ.ಶಿವು ಲಕ್ಕಣ್ಣವರ ನಾನು ಒಂದಿಷ್ಟು ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಸಮಾಜವಾದಿಗಳ ಬಗೆಗೆ ಬರೆಯುತ್ತಿದಂತೆ ನಮ್ಮ ಎಲ್ಲ ಮಾನವ ಸಮಾನ ಮನಸ್ಕ ಮನುಷ್ಯರ ಬಗೆಗೂ ಒಂದಿಷ್ಟು ಲೇಖನ ಬರೆಯಿರಿ ಎಂದು ಗೆಳೆಯರು ಕಿವಿಮಾತು ಹೇಳಿದರು. ಆಗ ಆ ನಿಟ್ಟಿನಲ್ಲಿ ಯೋಚಿಸಿದಾಗ ಮೊದಲು ಶಾಂತವೇರಿ ಗೋಪಾಲಗೌಡರ ಬಗೆಗೇ ಬರೆಯುವುದೇ ಉತ್ತಮ ಎಂದು ನಮ್ಮ ಶಾಂತವೇರಿ ಗೋಪಾಲಗೌಡರ ಮಾಹಿತಿ ಹೆಕ್ಕಿದೆ. ಇಂತಹ ಸಮಾಜವಾದಿಗಳ ಬಗೆಗೆ ಸಾಕಷ್ಟು […]

Read More
ಅಂಕಣ

ಸ್ವಾತ್ಮಗತ

ಹೈದರಾಬಾದ್ ಕರ್ನಾಟಕ 371ನೆ ಕಲಂ ತಿದ್ದುಪಡಿಯ ಬಗ್ಗೆ ಕೆ.ವು ಲಕ್ಕಣ್ಣವರ ಸಮಗ್ರ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ೩೭೧ ನೇ ಕಲಂ ತಿದ್ದುಪಡಿ ಮಾಡಲೇಬೇಕು..! ದಕ್ಷಿಣ ಕರ್ನಾಟಕಕ್ಕೆ ಉತ್ತರ ಕರ್ನಾಟಕವೆಂದರೆ ಮುಂಬೈ ಕರ್ನಾಟಕ ಹಿಂದುಳಿದ ಪ್ರದೇಶ. ಇನ್ನೂ ಮುಂಬೈ ಕರ್ನಾಟಕಕ್ಕೆ ಹೋಲಿಸಿದರೆ ಹೈದರಾಬಾದ್ ಕರ್ನಾಟಕ ತೀರಾ ಹಿಂದುಳಿದ ಪ್ರದೇಶವಾಗಿದೆ. ಈ ಕಾರಣಕ್ಕಾಗಿಯೇ ಈ ಹೈದರಾಬಾದ್ ಕರ್ನಾಟಕಕ್ಕೆ ೩೭೧ನೇ ಕಲಂ ಜಾರಿ ಮಾಡಿರುವುದು. ಆದರೆ ಈ ೩೭೧ನೇ ಕಲಂ ಜಾರಿಯಾದರೂ ಈ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಗಗನಕುಸುಮವಾಗಿದೆ. ಈ ಕಾರಣಕ್ಕಾಗಿಯೇ […]

Read More
ಅಂಕಣ

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ಸಿಟ್ಟು ಸಿಟ್ಟು ಒಬ್ಬ ಮನುಷ್ಯ ಅಂದಮೇಲೆ ಅವನಿಗೆ ಎಲ್ಲಾತರದ ಭಾವನೆಗಳು ಇರುವುದು ಸಹಜ. ಭಾವನೆಗಳ ಸರಮಾಲೆಯಲ್ಲಿ ಅವನು ತನ್ನನ್ನು ತಾನು ವೈಯಕ್ತಿಕವಾಗಿ, ಮಾನಸಿಕವಾಗಿ ಬೆಳೆಸುತ್ತಾನೆ.ಶಾಲೆಗಳಲ್ಲಿ ಈ ನಿಟ್ಟಿನಲ್ಲಿ ಮಕ್ಕಳ ಮೇಲೆ ಪ್ರಭಾವಗಳು ಕಡಿಮೆಯೇ. ಸಮಯದ ಅಭಾವವೊ, ಹೊಸ ಹೊಸ ಕಾನೂನುಗಳ ಮಧ್ಯಸ್ತಿಕೆಯೊ, ಅಂಕಪಟ್ಟಿ ಹಾಗೂ ಅಂಕಗಳ ನಡುವಿನ ಹೋರಾಟವೋ, ತಿಳಿಯದು. ಹೀಗೆ ಒಬ್ಬ ಭಾವನಾ ಲೋಕದ ತಿರುವುಗಳಲ್ಲಿ ಸಿಲುಕಿಕೊಂಡು ಒದ್ದಾಡುತ್ತಾನೆ.  ಇವನೊಬ್ಬ ಅತಿ ತೆಳು ಮೈಕಟ್ಟಿನ ಸರಳ ಜೀವಿ. ‘ಮಿಸ್’ ‘ಮಿಸ್’ ಎಂದು ಹೇಳಿಕೊಂಡು ಇರುವುದೇ ಒಂದು […]

Read More
ಅಂಕಣ

ಸ್ವಾತ್ಮಗತ

“ಕರ್ನಾಟಕ ಗಾಂಧಿ” ಹಾಗೂ ವಿಭೂತಿ ಪುರುಷ ಹರ್ಡೇಕರ ಮಂಜಪ್ಪ ..! ಕೆ.ಶಿವು ಲಕ್ಕಣ್ಣವರ್ ದೇಶದ ಸ್ವಾತಂತ್ರಕ್ಕಾಗಿನ ಹೋರಾಟದಲ್ಲಿ ತಮ್ಮ ನಿಸ್ವಾರ್ಥ ಸೇವೆಯಿಂದ ಶಿಕ್ಷಣ, ಸಮಾಜ ಸೇವೆ, ವೈದ್ಯಕೀಯ ಮತ್ತು ಕರಕುಶಲ ಕಲೆಗಳಲ್ಲಿ ನುರಿತವರಾದ ಹಲವಾರು ಮಂದಿ ಹೆಸರಾಗಿದ್ದಾರೆ… ಮಹಾತ್ಮ ಗಾಂಧೀಜಿಯವರ ನೇರ ಪ್ರಭಾವಕ್ಕೆ ಒಳಗಾದ ಕರ್ನಾಟಕದ ಹಲವಾರು ಮಹಾಪುರುಷರು ಮತ್ತು ಮಹಿಳೆಯರು ಕೂಡಾ ಇಂತಹ ಮಹನೀಯರ ಸಾಲಿನಲ್ಲಿ ಪ್ರಮುಖರಾಗಿದ್ದು ಈ ನಿಟ್ಟಿನಲ್ಲಿ, ಉಮಾಬಾಯಿ ಕುಂದಾಪುರ್, ಕಮಲಾದೇವಿ ಚಟ್ಟೋಪಾದ್ಯಾಯ, ಎನ್. ಎಸ್. ಹರ್ಡೇಕರ್ ಅವರುಗಳು ಸಮಾಜ ಸೇವೆಯಲ್ಲಿ ಮಹತ್ವವಾದ […]

Read More
ಅಂಕಣ

ಸ್ವಾತ್ಮಗತ

ಡಾ.ಕಾಳೇಗೌಡ ನಾಗವಾರ ಅಕ್ಷರಲೋಕದ ಮಹಾತಪಸ್ವಿ ಕೆ.ಶಿವು ಲಕ್ಕಣ್ಣವರ ಅಕ್ಷರಲೋಕದ ಮಹಾತಪಸ್ವಿ ಡಾ.ಕಾಳೇಗೌಡ ನಾಗವಾರರು..! ಮೊನ್ನೆ ನನ್ನ ಪುಸ್ತಕದ ಸಂದೂಕದಲ್ಲಿ ಏನೋ ಒಂದು ಪುಸ್ತಕ ಹುಡುಕುತ್ತಿದ್ದೆ. ಆಗ ಅಕಸ್ಮಾತ್ತಾಗಿ ನನ್ನ ನೆಚ್ಚಿನ ಬರಹಗಾರ ಕಾಳೇಗೌಡ ನಾಗವಾರರ ‘ಬೆಟ್ಟಸಾಲು ಮಳೆ’ ಕತಾ ಸಂಕಲನ ಕೈಗೆಟುಕಿತು. ಆ ಕತಾ ಸಂಕಲನವನ್ನು ಸಮಾಜವಾದಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾಗಿದ್ದ ಎನ್. ಎನ್. ಕಲ್ಲಣ್ಣನವರ ಮಗ, ನನ್ನ ಆತ್ಮೀಯ ಗೆಳೆಯನಾದ ಚಿತ್ತರಂಜನ ಕಲ್ಲಣ್ಣನವರ (ಈ ಚಿತ್ತರಂಜನ ಕಲ್ಲಣ್ಣನವರ ಈಗಿಲ್ಲ) ಕೊಟ್ಟಿದ್ದನು. ಅದನ್ನು ಹಾಗೇ […]

Read More