ಸಂಗಾತಿ ಸಾಹಿತ್ಯ ಪತ್ರಿಕೆಯನ್ನು ಅದರ ನಿಲುವನ್ನೂ ಹಲವು ಗೆಳೆಯರು ಗಮನಿಸಿರಬಹುದು. ಸದಾ ಹೊಸ ಆಲೋಚನೆಗಳಿಗೆ ಮತ್ತು ಆಧುನಿಕ ಕಾಲದ ಸಂವೇದನೆಗೆ ವೇದಿಕೆಯಾಗಿರ ಬಯಸುವ ಸಂಗಾತಿ ಸ್ಥಾಪಿತ ಹಿತಾಸಕ್ತಿಗಳನ್ನು ಮತ್ತು ಬರಿಯ ತೋರಿಕೆಯನ್ನು ಎಂದಿಗೂ ಎತ್ತಿಹಿಡಿದಿಲ್ಲ.
ಅಂಕಣ ‘ಪಕ್ಕದ ಮನೆ ಪದ್ಮ ಕೋಗಿಲೆ ತರ ಹಾಡುತ್ತಾಳೆ. ನೀನೂ ಇದ್ದಿಯಾ. ನಿನ್ನ ಗೆಳೆಯ ರವಿ ನೋಡು ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದವರೆಗೂ ಬಹುಮಾನ ಪಡೆದಿದ್ದಾನೆ. ಹಾಡು ಭಾಷಣ ಇರದಿದ್ದರೆ ಅಷ್ಟೇ ಹೋಯ್ತು ರಜನಿ
ಅಂಕಣ ಬರಹ ಕವಿಯಿತ್ರಿ ನೂತನ ಎಂ.ದೋಶೆಟ್ಟಿ ಉತ್ತರ ಕನ್ನಡದ ಸಿದ್ದಾಪುರದವರು. ಮೃತ್ಯುಂಜಯ ದೋಶೆಟ್ಟಿ , ಪ್ರೇಮಾ ದೋಶೆಟ್ಟಿ ಅವರ ಮಗಳು.ಅವರ ಪತಿ ಶಾಮ ಸುಂದರ ಕದಂ ಕಾರವಾರ ಬಳಿಯ ಸದಾಶಿವಗಡದವರು. ಆಕಾಶವಾಣಿಯಲ್ಲಿ ಎಂಜಿನಿಯರ್. ಕವಯಿತ್ರಿ
ರಾಜ್ಯಮಟ್ಟದ ಪತ್ರಿಕೆಗಳ ಜಿಲ್ಲಾ ಆವೃತ್ತಿಯ ತುದಿಮೂಲೆಯಲ್ಲಿ ಮುದ್ರಿತವಾಗುವ ಒಂದು ಕಾಲಂ ನನ್ನನ್ನು ಸದಾ ಕಾಡುತ್ತದೆ. ಅದೆಂದರೆ `ಅಪರಾಧ ಸುದ್ದಿ’. ಕೆಲವು ಪತ್ರಿಕೆಗಳು ಈ ಶೀರ್ಷಿಕೆಯನ್ನು ಕೆಂಪಕ್ಷರಗಳಲ್ಲಿಟ್ಟು ಅದರ ಕೆಳಗೆ ವರದಿ ಪ್ರಕಟಿಸುತ್ತವೆ. ಈ ರಕ್ತವರ್ಣವು
ಅಂಕಣಬರಹ ಪುಸ್ತಕ- ಬಾನಸಮುದ್ರಕೆ ಗಾಳನೋಟ ಲೇಖಕರು- ಪ್ರವೀಣ ಬೆಲೆ ೮೦/- ಪ್ರಕಾಶನ-ಸಲೀಲ ಪುಸ್ತಕ ಚಿಕ್ಕವನಿರುವಾಗ ಬಟ್ಟೆಯ ಸ್ಟ್ಯಾಂಡ್ನಲ್ಲಿರುವ ಬಟ್ಟೆಗಳನ್ನೆಲ್ಲ ಒಂದೆಡೆ ಗುಡ್ಡೆಹಾಕಿಕೊಂಡು ಬೆಚ್ಚಗೆ ಮಲಗುತ್ತಿದ್ದ ಮಗನಿಗೆ ಈಗ ಆತ ಹಾಗೆ ಮಾಡುತ್ತಿದ್ದ ಎಂದರೆ ನಂಬುವುದಿಲ್ಲ.
ಬದುಕಿನ ಬಗ್ಗೆ ಮಾತನಾಡುವಾಗಲೆಲ್ಲ ನನಗೆ ಕರ್ಟನ್ನುಗಳು ನೆನಪಾಗುತ್ತವೆ; ಬದುಕಿನ ಪ್ರತಿಯೊಂದು ಅಧ್ಯಾಯವೂ ಬೇರೆಬೇರೆ ಬಣ್ಣ-ವಿನ್ಯಾಸಗಳನ್ನು ಹೊತ್ತ ಸುಂದರವಾದ ಕರ್ಟನ್ನಿನಂತೆ ಭಾಸವಾಗುತ್ತದೆ. ಕಿಟಕಿಗಳೇ ಇಲ್ಲದ ಮನೆಯಲ್ಲಿ ಬೆಳಕಿಗೊಂದು ಅವಕಾಶವನ್ನು ಒದಗಿಸುವುದಾದರೂ ಹೇಗೆ; ಹಾಗೆ ಕಿಟಕಿಯೊಂದು ಒದಗಿಸಿದ
ಉಗಾದಿ ಚಿತ್ರಗಳು ಕೆರೆಕೋಡಿ ಪಕ್ಕದಲ್ಲಿದ್ದ ಬೀದಿಯೊಂದರಲ್ಲಿ ನನ್ನ ತಾರುಣ್ಯ ಕಳೆಯಿತು. ಅಲ್ಲಿ ಬೆಸ್ತರು, ಈಡಿಗರು, ಬಡಗಿಗೆಲಸದ ಆಚಾರಿಗಳು, ಕಮ್ಮಾರರು, ಮಂಡಕ್ಕಿಭಟ್ಟಿಯವರು, ಮೇದಾರರು ಇದ್ದರು. ಎಲ್ಲರೂ ಬಸವಣ್ಣನವರ ವಚನದಲ್ಲಿ ಬರುವಂತೆ `ಅಂದಂದೆ ಹುಟ್ಟಿತ್ತು ಅಂದಂದೆ ಹೊಂದಿತ್ತು’
ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು ಇಂದಿನ ದಾವಂತದ ಬದುಕಿನಲ್ಲಿ ಎಲ್ಲ ಸುಖಗಳೂ ನಮ್ಮೆಡೆ ತಾವೇ ಬರಲಿ ಎಂದು ಆಶಿಸುತ್ತೇವೆ. ಬೆರಳ ತುದಿಯಲ್ಲಿ ಬೇಕಾದ್ದೆಲ್ಲವೂ ದೊರೆಯುತ್ತಿರುವಾಗ ಗೆಲುವಿಗೆ ಮಾತ್ರ ಇನ್ನಿಲ್ಲದ ಪರಿಶ್ರಮ ಏಕೆ ಪಡಬೇಕು ಎಂದು ಪ್ರಶ್ನಿಸುತ್ತೇವೆ.
ನಾನು ದೀಪ ಹಚ್ಚಿಕೊಂಡರೂ ಬೆಳಕು ಎಲ್ಲರಿಗೂ ಕಾಣಿಸಬೇಕು `ಈಗ ಅಕ್ಷರಸ್ಥರನ್ನು, ಶ್ರೀಮಂತರನ್ನು ನಂಬಿಸುವ- ಒಲಿಸಿಕೊಳ್ಳುವ ಸಿದ್ಧಾಂತ ಹೆಚ್ಚಾಗಿದೆ…’ ಗಣೇಶ್ ಹೆಗಡೆ ಹೊಸ್ಮನೆ ಗಣೇಶ್ ಹೆಗಡೆ ಹೊಸ್ಮನೆ ಶಿರಸಿ ತಾಲೂಕು ಜಾನ್ಮನೆಯವರು. ವೃತ್ತಿಯಿಂದ ಕೃಷಿಕ.