Category: ಅಂಕಣ

ಅಂಕಣ

ಸ್ವಾತ್ಮಗತ

“ಕರ್ನಾಟಕ ಗಾಂಧಿ” ಹಾಗೂ ವಿಭೂತಿ ಪುರುಷ ಹರ್ಡೇಕರ ಮಂಜಪ್ಪ ..! ಕೆ.ಶಿವು ಲಕ್ಕಣ್ಣವರ್ ದೇಶದ ಸ್ವಾತಂತ್ರಕ್ಕಾಗಿನ ಹೋರಾಟದಲ್ಲಿ ತಮ್ಮ ನಿಸ್ವಾರ್ಥ ಸೇವೆಯಿಂದ ಶಿಕ್ಷಣ, ಸಮಾಜ ಸೇವೆ, ವೈದ್ಯಕೀಯ ಮತ್ತು ಕರಕುಶಲ ಕಲೆಗಳಲ್ಲಿ ನುರಿತವರಾದ ಹಲವಾರು ಮಂದಿ ಹೆಸರಾಗಿದ್ದಾರೆ… ಮಹಾತ್ಮ ಗಾಂಧೀಜಿಯವರ ನೇರ ಪ್ರಭಾವಕ್ಕೆ ಒಳಗಾದ ಕರ್ನಾಟಕದ ಹಲವಾರು ಮಹಾಪುರುಷರು ಮತ್ತು ಮಹಿಳೆಯರು ಕೂಡಾ ಇಂತಹ ಮಹನೀಯರ ಸಾಲಿನಲ್ಲಿ ಪ್ರಮುಖರಾಗಿದ್ದು ಈ ನಿಟ್ಟಿನಲ್ಲಿ, ಉಮಾಬಾಯಿ ಕುಂದಾಪುರ್, ಕಮಲಾದೇವಿ ಚಟ್ಟೋಪಾದ್ಯಾಯ, ಎನ್. ಎಸ್. ಹರ್ಡೇಕರ್ ಅವರುಗಳು ಸಮಾಜ ಸೇವೆಯಲ್ಲಿ ಮಹತ್ವವಾದ […]

ಸ್ವಾತ್ಮಗತ

ಡಾ.ಕಾಳೇಗೌಡ ನಾಗವಾರ ಅಕ್ಷರಲೋಕದ ಮಹಾತಪಸ್ವಿ ಕೆ.ಶಿವು ಲಕ್ಕಣ್ಣವರ ಅಕ್ಷರಲೋಕದ ಮಹಾತಪಸ್ವಿ ಡಾ.ಕಾಳೇಗೌಡ ನಾಗವಾರರು..! ಮೊನ್ನೆ ನನ್ನ ಪುಸ್ತಕದ ಸಂದೂಕದಲ್ಲಿ ಏನೋ ಒಂದು ಪುಸ್ತಕ ಹುಡುಕುತ್ತಿದ್ದೆ. ಆಗ ಅಕಸ್ಮಾತ್ತಾಗಿ ನನ್ನ ನೆಚ್ಚಿನ ಬರಹಗಾರ ಕಾಳೇಗೌಡ ನಾಗವಾರರ ‘ಬೆಟ್ಟಸಾಲು ಮಳೆ’ ಕತಾ ಸಂಕಲನ ಕೈಗೆಟುಕಿತು. ಆ ಕತಾ ಸಂಕಲನವನ್ನು ಸಮಾಜವಾದಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾಗಿದ್ದ ಎನ್. ಎನ್. ಕಲ್ಲಣ್ಣನವರ ಮಗ, ನನ್ನ ಆತ್ಮೀಯ ಗೆಳೆಯನಾದ ಚಿತ್ತರಂಜನ ಕಲ್ಲಣ್ಣನವರ (ಈ ಚಿತ್ತರಂಜನ ಕಲ್ಲಣ್ಣನವರ ಈಗಿಲ್ಲ) ಕೊಟ್ಟಿದ್ದನು. ಅದನ್ನು ಹಾಗೇ […]

ಸ್ವಾತ್ಮಗತ

ರೈತ ದಿನಾಚರಣೆ ಕೆ.ಶಿವು ಲಕ್ಕಣ್ಣವರ್ ಬೆವರು ಕಂಬನಿ ರಕುತವ ಸುರಿಸಿ, ನೆಲವನು ತಣಿಸಿ, ಕೆಸರಿನಿಂದ ಅಮೃತಕಲಶನೆತ್ತಿ ಕೊಡುತಿರುವ ರೈತನ ದಿನಾಚರಣೆ ಇಂದು..! ಇಂದು ಡಿಸೆಂಬರ್ 23. ಅಂದರೆ ರೈತ ದಿನಾಚರಣೆ. ಈ ದಿನಾಚರಣೆ ನಮ್ಮೆಲ್ಲರ ಊಟವನ್ನು ಮಾಡಿಸುತ್ತಿರುವ ರೈತನ ನೆನೆ, ನೆನೆದು ಉಣ್ಣುವ ದಿನ… ಆ ನಿಮಿತ್ಯ ರೈತನನ್ನು ನೆನೆವ ಲೇಖನವಿದು… ಗದ್ದೆ ಕೆಸರನು ಕುಡಿದು ಕಾಡು ಮುಳ್ಳನು ಕಡಿದು, ಮುಂಜಾನೆಯಿಂದ ಸಂಜೆಯವರೆಗೆ ದುಡಿದುಡಿದು ಚಳಿಯೋ ಮಳೆಯೋ ಬಿಸಿಲೋ ಬೇಗೆಯಲ್ಲವ ಸಹಿಸಿ, ಬೆವರು ಕಂಬನಿ ರಕುತವ ಸುರಿಸಿ, […]

ಸ್ವಾತ್ಮಗತ

ಚಿಂದೋಡಿ ಲೀಲಾ ನಾಟಕರಂಗದ ಒಂದು ಸಾಹಸ ಪಯಣ ಕೆ.ಶಿವು ಲಕ್ಕಣ್ಣವರ್ ಸುಮಾರು ಎಂಟು ದಶಕಗಳ ಇತಿಹಾಸವುಳ್ಳ ಕನ್ನಡ ವೃತ್ತಿ ನಾಟಕ ಮಂಡಲಿಯ ಒಡತಿ. ಶತಮಾನೋತ್ಸವ, ಸಹಸ್ರಮಾನೋತ್ಸವಗಳನ್ನಾಚರಿಸಿದ ನಾಟಕಗಳ ಪ್ರಧಾನ ಅಭಿನೇತ್ರಿ ಚಿಂದೋಡಿ ಲೀಲಾ ಅವರು… ಕನ್ನಡ ವೃತ್ತಿರಂಗ ಭೂಮಿಯಲ್ಲಿ ಇನ್ನೂ ಸರಿಗಟ್ಟಲಾಗದ ದಾಖಲೆಗಳನ್ನು ಸ್ಥಾಪಿಸಿದ ಸಾಹಸಿ. ಜನ್ಮ ದಾವಣಗೆರೆಯಲ್ಲಿ 1941ರಲ್ಲಿ… ತಂದೆ ಚಿಂದೋಡಿ ವೀರಪ್ಪನವರು. ಪ್ರಖ್ಯಾತ ಗಾಯಕರು, ನಟರೂ ಆಗಿದ್ದವರು. ತಾಯಿ ಶಾಂತಮ್ಮ ಗೃಹಿಣಿಯಾಗಿದ್ದರು… ಚಿಂದೋಡಿ ವೀರಪ್ಪ ದಾವಣಗೆರೆಯಲ್ಲಿ ಸ್ಥಾಪಿಸಿದ್ದ ‘ಶ್ರೀಗುರು ಕರಿಬಸವ ರಾಜೇಂದ್ರ ನಾಟಕ’ ಮಂಡಳಿ […]

ಹೊತ್ತಾರೆ

ಅಮ್ಮನೂರಿನ ನೆನಪುಗಳು. ಅಮೇರಿಕಾದಿಂದ ಅಶ್ವಥ್ ಅಶ್ವಥ್ ಮೊದಲೇ ಹೇಳಿದಂತೆ, ರಂಗ ತಿಮ್ಮರ ಸಂತೆ ಪ್ರಯಾಣ ನಿಯಮಿತವಾಗಿರುತ್ತಿತ್ತು. ಮೂಟೆಯಲ್ಲಿ ಇರುವ ಪದಾರ್ಥದ ಆಧಾರದ ಮೇಲೆ ನಾಲ್ಕೈದು  ಮಂಡಿಗಳಿಗೆ ಗಾಡಿ ಸಾಗಬೇಕಾಗಿತ್ತು. ಅವುಗಳಲ್ಲಿ ಭತ್ತ, ರಾಗಿ, ತೆಂಗುಗಳದ್ದು ಒಂದೇ ಮಂಡಿ. ಅದು ರಂಗ ತಿಮ್ಮರ ಮೊದಲ ನಿಲ್ದಾಣ, ಆಮೇಲೆ ಬೆಲ್ಲದ ಮಂಡಿ, ನಂತರ ಅಪರೂಪಕ್ಕೊಮ್ಮೆ ಅಡಿಕೆ ಮಂಡಿ. ಇವಿಷ್ಟೂ ರೌಂಡ್ಸ್ ಆದ ಮೇಲೆ ಮನೆಯಿಂದ ತಂದಿರುತ್ತಿದ್ದ ಹುಲ್ಲು ತಿನ್ನುವುದು.  ಗಾಡಿಯ ಕೆಳಭಾಗದಲ್ಲಿ ನೇತುಹಾಕಿರುತ್ತಿದ್ದ ಬಕೆಟ್  ತೆಗೆದು ಸಂತೇಮಾಳದ ಕೈಪಂಪಿನಿಂದ ಹಿಡಿದ (ಕಡೆಗೆ ನಲ್ಲಿಯೂ ಬಂದಿತ್ತೋ […]

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು ಡಾ.ಸಣ್ಣರಾಮ ಹಿಂದಿನ ಸಂಚಿಕೆಯಿಂದ——— ಇಂದಿನ ಆಧುನಿಕ ಮಹಿಳಾವಾದಿಗಳು ಹೆಣ್ಣು ತನ್ನ ದೇಹ ಮತ್ತು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿದರೆ ಪುರುಷ ದೌರ್ಜನ್ಯದಿಂದ ಪೂರ್ಣ ವಿಮುಕ್ತಿ ಪಡೆಯಬಹುದು ಎಂದು ಹೇಳುತ್ತಾರೆ. ಈ ತತ್ವವನ್ನು 12ನೇ ಶತಮಾನದಷ್ಟು ಹಿಂದೆ ಅಕ್ಕ ಹೇಳಿದ್ದಾಳೆ ಎಂಬುವುದನ್ನು ಮಹಿಳಾವಾದಿಗಳು ಗಮನಿಸಬೇಕು. ಅಕ್ಕನ ಬದುಕೆ ಇಂದಿನ ಮಹಿಳಾವಾದಕ್ಕೆ ಮೂಲ ಪ್ರೇರಣೆಯಾಗಬಲ್ಲದು. ಕದಳಿ ಎಂಬುದು ವಿಷಂಗಳು ಕದಳಿ ಎಂಬುದು ಭವ ಘೋರಾರಣ್ಯ ಈ ಕದಳಿ ಎಂಬುದು ಗೆದ್ದು ತಾವೆ ಬದುಕಿ ಬಂದು ಕದಳಿ […]

ಸ್ವಾತ್ಮಗತ

ಏಕತೆ ಸಾರುವ ಹುಸೇನ್-ಷಾವಲಿ ತಾತಯ್ಯ…! ಕೆ.ಶಿವು.ಲಕ್ಕಣ್ಣವರ `ಸರ್ವಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ’ ಎಂಬುದು ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯಲ್ಲಿನ ಒಂದು ಸಾಲು. ಇಂತಹ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂಬಂತೆ ಬಾಗೇಪಲ್ಲಿಯಲ್ಲಿ ದರ್ಗಾ-ಕರಗ, ಮಂದಿರ, ಮಸೀದಿ, ಗುಡಿ, ಚರ್ಚ್ ಎಲ್ಲವೂ ಇಲ್ಲೇ ಇವೆ. ಈ ನೆಲದಲ್ಲಿ ಸೌಹಾರ್ದ ಪರಂಪರೆಯನ್ನು ಇನ್ನಷ್ಟು ಗಟ್ಟಿಗೊಳಿಸುವಲ್ಲಿ ಹಜರತ್ ಸೈಯ್ಯದನಾ ಶೇಕ್ ಹುಸೇನ್ ಷಾ ಖಾದ್ರಿ ಅವರ ಕೊಡುಗೆ ಸಾಕಷ್ಟಿದೆ… ಹಿಂದು-ಮುಸ್ಲಿಂರು ತಮ್ಮ ಗುರು ಮತ್ತು ಮಾರ್ಗದರ್ಶಕರೆಂದೇ ಅವರನ್ನು ಕಾಣುತ್ತಾರೆ. […]

‘ಸ್ವಾತ್ಮಗತ’

ಕೆ.ಶಿವು.ಲಕ್ಕಣ್ಣವರ ಅಜರಾಮರವಾದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಮಹತ್ ಸಾಧನೆ..! ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ  ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು. ಹಿಂದೂ ಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು. ಅವರನ್ನು ರಾಜ್ಯದಲ್ಲಿ ನಡೆದಾಡುವ  ದೇವರು ಎಂದು ಕೂಡ ಜನರು ಕರೆಯುತ್ತಿದ್ದರು. ‌ಭಾರತದಲ್ಲಿ ವಾಸಿಸುತ್ತಿದ್ದ ಅತಿ ಪುರಾತನ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಅವರು. ಅವರಿಗೆ ಭಾರತ ಸರ್ಕಾರವು […]

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ನನಗೊಂದು ಹವ್ಯಾಸ. ಪ್ರತಿವರ್ಷ ಮೊದಲನೆಯ ದಿನವೇ ಮಕ್ಕಳಲ್ಲಿ ನನ್ನ ಬಗ್ಗೆ ನನಗಿಷ್ಟ ಬರುವ ರೀತಿಯಲ್ಲಿ ಚಾಪು ಮೂಡಿಸುವುದು.ಈ ಬಾರಿ ನಾನು ತುಂಬ ಜೋರು ಎಂಬ ಭಯ ಹುಟ್ಟಿಸೋದು ನನ್ನ ಗುರಿಯಾಗಿತ್ತು. ಕ್ಲಾಸಿನೊಳಗೆ ಬೆಂಕಿಯಂತೆ ನುಗ್ಗಿದೆ. Quiiiiiiiiete! Which category of animals do you belong ? Shameless fellows…what are you looking at? Atleast have the courtesy of wishing! What? should I teach you that  too!!!ಫುಲ್ಲು ಸಿಟ್ಟು […]

ಹೊತ್ತಾರೆ

ಅಮ್ಮನೂರಿನ ನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ರಂಗ ತಿಮ್ಮರಿಗೆ ನಿಯಂತ್ರಣದ ಅಥವಾ ಮೇಲ್ವಿಚಾರಣೆಯ ಅವಶ್ಯಕತೆಯೂ ಇರಲಿಲ್ಲ. ಗುಡ್ಡದಂತಿದ್ದ ನಮ್ಮ ಊರಿನಲ್ಲಿ ನೀರಿನ ವ್ಯವಸ್ಥೆಗೆ ಇದ್ದದ್ದು ಎರಡು ಕೈಪಂಪು (ಬೋರ್ ವೆಲ್) ಮತ್ತೊಂದು ಸೇದುವಬಾವಿ.  ನಮ್ಮ ಮನೆ ಗುಡ್ಡದ ತುದಿಯಲ್ಲಿದ್ದ ಮತ್ತು ಊರಿನ ಹಿಂಭಾಗದಲ್ಲಿದ್ದ ಕಡೇ ಮನೆ.  ಬಾವಿ ಮತ್ತು ಬೋರ್ ವೆಲ್ ಗಳು ಊರಿನ ಮುಂದಿನ ಭಾಗದಲ್ಲಿದ್ದವು. ನೀರು ಹೊರುವುದು ಒಂದು ಫಜೀತಿ. ಹಾಗಾಗಿ  ಗಾಡಿಯ ಮೇಲೆ ಬ್ಯಾರೆಲ್ ಇರಿಸಿ ನೀರು ತರುವುದು ನಮ್ಮ ಮನೆಯ ರೂಢಿ. ತಿಮ್ಮ ರಂಗರ […]

Back To Top