Category: ಅಂಕಣ

ಅಂಕಣ

‘ಆಡದೇ ಮಾಡುವವ ರೂಢಿಯೊಳಗುತ್ತಮ’ ಎಂದು ಹೇಳುವುದಕ್ಕೂ ಸೀಮಿತಾರ್ಥಗಳೇ ಇರುತ್ತವೆ. ಕರ್ತವ್ಯ, ಜವಾಬ್ದಾರಿ ನಿರ್ವಹಣೆಯ ವಿಚಾರದಲ್ಲಿ; ಮಾನವೀಯತೆ, ಅನುಕಂಪೆ ತೋರುವ ಸಂಗತಿಗಳಲ್ಲಿ; ಸಹಾಯ ಹಸ್ತ ಚಾಚುವ ಸಂದರ್ಭಗಳಲ್ಲಿ ಇದು ಅನ್ವಯಿಸಬಹುದೇ ಹೊರತು ಆಡು, ಮಾತನಾಡು, ಮಾತನಾಡಿದ್ದನ್ನು ಮಾಡು ಎಂಬುದನ್ನು ಎಲ್ಲ ವಿಚಾರಕ್ಕೂ ಪರಿಭಾವಿಸಿ ನಡೆದುಕೊಳ್ಳುವುದು ಅಗತ್ಯವಿಲ್ಲ.

ಅಂಕಣ ಬರಹ

‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌.

ಸಾಧಕಿಯರ ಯಶೋಗಾಥೆ

ಅಂಕಣ ಬರಹ ಗಾಂಧಿ ಹಾದಿ ಸ್ವಾತಂತ್ರ ಮತ್ತು ಸಮಾನತೆಯ : ಗಾಂಧೀಜಿಯ ದೃಷ್ಟಿಕೋನ ದೇಶಾದ್ಯಂತ ಕೋವಿಡ್-೧೯ ಎರಡನೆಯ ಅಲೆ ಮುಗಿದು ಮೂರನೆಯ ಅಲೆಯ ಭೀತಿಯಲ್ಲಿ ಇದ್ದೇವೆ. ಭಾರತಕ್ಕೆ ಸ್ವಾತಂತ್ರ್ಯ ಬಂದು ೧೫ನೇ ಆಗಸ್ಟ್,೨೦೨೧ಕ್ಕೆ ೭೫ ವಸಂತಗಳು ಪೂರ್ಣಗೊಳ್ಳಲಿದೆ. ಇದರ ಸವಿನೆನಪಿಗಾಗಿ ಕೇಂದ್ರ ಸರಕಾರದ ನಿರ್ದೇಶನದಂತೆ ೧೨ನೇ ಮಾರ್ಚ್೨೦೨೧ ರಂದು ದೇಶದ ೭೫ ಐತಿಹಾಸಿಕ ಸ್ಥಳಗಳಲ್ಲಿ ’೭೫ನೇ ಸ್ವಾತಂತ್ರ್ಯೋತ್ಸವದ ಆಜಾದ್ ಕಾ ಅಮೃತ ಮಹೋತ್ಸವ’ ದ ಕಾರ್ಯಕ್ರಮಗಳು ಜರುಗಿತು. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲವು ಮಹನೀಯರ ತ್ಯಾಗ, ಬಲಿದಾನ […]

ಅಂಕಣ ಬರಹ ತೊರೆಯ ಹರಿವು ಆಟಕ್ಕುಂಟು ಲೆಕ್ಕಕ್ಕಿಲ್ಲ ಬಾಲ್ಯದಲ್ಲಿ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’ ಎಂಬ ಮಾತನ್ನು ಸಾಕಷ್ಟು ಬಾರಿ ಕೇಳಿಸಿಕೊಂಡಿರ್ತೀವಿ ಅಥವಾ ಹೇಳಿರ್ತೀವಿ. ಅದರಲ್ಲೂ, ಸಮಾನ ವಯಸ್ಕ ಗೆಳೆಯರೊಡನೆ ಆಡುವಾಗ, ಚಿಕ್ಕವಯಸ್ಸಿನ ಮಕ್ಕಳು ತಮ್ಮನ್ನೂ ಆಟಕ್ಕೆ ಸೇರಿಸಿಕೊಳ್ಳಿರೆಂದು ಹಠ ಹಿಡಿದಾಗಲೋ ಅಥವಾ ಹಿರಿಯರು ಗದರಿಸಿ ಸಣ್ಣಮಕ್ಕಳನ್ನು ಆಟಕ್ಕೆ ಸೇರಿಸಿ ಹೋದಾಗಲೋ ಈ ಮಾತು ಬಳಕೆಯಾಗಿರುತ್ತೆ. ಎಂದರೆ, ಆಟದ ನಿಯಮಗಳು ಅರ್ಥವಾಗದ, ಅನುಸರಿಸಲಾಗದ ವಯಸ್ಸು ಹಾಗೂ  ಮನಃಸ್ಥಿತಿ ಇರುವವರೊಡನೆ ಗುದ್ದಾಡಿಕೊಂಡು ಆಟದ ಮಜಾ ಹಾಳು ಮಾಡಿಕೊಳ್ಳಲಾರದೆ ,ಅವರೂ ಇದ್ದರೆ ಇರಲಿ […]

ವಿ.ಜೇ. ನಾಯಕ ಅವರ ತರುವಾಯ ಜಿಲ್ಲಾ ಘಟಕದ ಅಧ್ಯಕ್ಷಗಾದಿಯೇರಿದ ಟಿ.ಕೇ.ಮಹಮೂದ ಎಂಬ ಹಿರಿಯರು ಇಪ್ಪತ್ತೊಂದು ವರ್ಷಗಳ ಕಾಲ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಅವಧಿಯಲ್ಲಿಯೂ ಜಿಲ್ಲಾಧ್ಯಕ್ಷರಾಗಲೀ, ತಾಲೂಕು ಘಟಕದ ಅಧ್ಯಕ್ಷರಾಗಿದ್ದ ಹಿರಿಯರಾಗಲೀ, ಅಂಕೋಲಾ ತಾಲೂಕು ಸಾಹಿತ್ಯ ಸಮ್ಮೇಳನ ನಡೆಸುವುದಾಗಲೀ, ಘಟಕವನ್ನು ಕ್ರಿಯಾಶೀಲ ಚಟುವಟಿಕೆಗಳಿಂದ ಮುನ್ನಡೆಸುವುದು ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ.

ನಮ್ಮ ನಡುವಿನ  ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು  ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಈ ಅಂಕಣ ಪ್ರಕಟವಾಗಲಿದೆ

ಅಂಕಣ ಬರಹ

‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌.

ಸಾಧಕಿಯರ ಯಶೋಗಾಥೆ

ರಾಕ್ಷಸ ಸಂಹಾರಕ್ಕೆ ವೀರರಾದ ಬಾಲಕರನ್ನು ಕಳಿಸಿಕೊಡೆಂದು ಕೇಳಿದಾಗ ದಶರಥ ಮಹಾರಾಜ ಹೌಹಾರಿದ್ದನೆಂದೇ ರಾಮಾಯಣ ಹೇಳುತ್ತದೆ. ‘ಮಕ್ಕಳಿನ್ನೂ ಹಾಲುಗಲ್ಲದ ಹಸುಗೂಸುಗಳು, ನಾನೇ ಬರುವೆ, ಸೈನ್ಯ ತರುವೆ..‘ ಎಂದು ಚಡಪಡಿಸಿ ಬಡಬಡಾಯಿಸಿದ್ದ ಎಂದು ತಿಳಿದಾಗ, ಎಂಥಾ ರಾಜಾಧಿರಾಜ ಆದರೂ ಅಪ್ಪನೆಂಬ ಅಂತಃಕರಣ ಮೀರಲಾದೀತೇ ಎನಿಸುತ್ತದೆ.

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—43 ಆತ್ಮಾನುಸಂಧಾನ ಜಿ.ಸಿ. ಕಾಲೇಜಿನಲ್ಲೊಂದು ‘ಅಭಿನಯ ಮಂಟಪ’ ಅಂಕೋಲೆಯಲ್ಲಿ ಮಾನ್ಯ ದಿನಕರ ದೇಸಾಯಿ ಅವರ ನಾಯಕತ್ವದಲ್ಲಿ ಸ್ಥಾಪನೆಗೊಂಡ “ಕೆನರಾ ವೆಲ್‌ಫೇರ್ ಟ್ರಸ್ಟ್” ಎಂಬ ಶಿಕ್ಷಣ ಸಂಸ್ಥೆ ಜಿಲ್ಲೆಯಾದ್ಯಂತ ಹುಟ್ಟುಹಾಕಿದ ಜನತಾ ವಿದ್ಯಾಲಯಗಳೆಂಬ ಪ್ರೌಢಶಾಲೆಗಳು ಜಿಲ್ಲೆಯಲ್ಲಿ ಅಕ್ಷರ ಜ್ಯೋತಿ ಬೆಳಗಿಸುವ ಮಹತ್ವದ ಕಾರ್ಯಾಚರಣೆಗೆ ತೊಡಗಿ ಶೈಕ್ಷಣಿಕ ಕ್ರಾಂತಿಗೆ ಕಾರಣವಾದದ್ದು ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಒಂದು ಸುವರ್ಣಮಯ ಕಾಲಾವಧಿ. ಇದರ ಮುಂದಿನ ಹೆಜ್ಜೆಯಾಗಿ ಸ್ಥಾಪನೆಗೊಂಡದ್ದೇ ಅಂಕೋಲೆಯ ‘ಗೋಖಲೆ ಸೆಂಟನರಿ ಕಾಲೇಜ್’ ಎಂಬ […]

Back To Top