Category: ಅಂಕಣ

ಅಂಕಣ

ಅಂಕಣ ಬರಹ ‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌. ಸಾಧಕಿಯರ ಯಶೋಗಾಥೆ ಸಮಾಜ ಸೇವಕಿ ಮತ್ತು ವೈದ್ಯೆ ರುಕ್ಮಾಬಾಯಿ (೧೮೬೪-೧೯೫೫) ವಸಾಹಾತುಶಾಹಿ ಭಾರತದ ವೈದ್ಯೆರಾಗಿದ್ದ ರುಕ್ಮಾಬಾಯಿಯವರು ೨೨ ನವೆಂಬರ್ ೧೮೬೪ ರಲ್ಲಿ ಜನಿಸಿದರು. ಇವರ ತಂದೆ ಜನಾರ್ಧನ್ ಪಾಂಡುರಂಗ ತಾಯಿ ಜಯಂತಿಬಾಯಿ. ಇವರು ಮರಾಠಿ ಕುಟುಂಬದವರು. ರುಕ್ಮಾಬಾಯಿಯು ಎರಡು ವರ್ಷದವಳಿರುವಾಗಲೇ ತಂದೆಯನ್ನು ಕಳೆದುಕೊಂಡರು. ಬಡಿಗ/ ಸುತಾರ ಸಮುದಾಯದಲ್ಲಿ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—42 ಆತ್ಮಾನುಸಂಧಾನ ಅಂಕೋಲೆಯ “ಕರ್ನಾಟಕ ಸಂಘ” ಮತ್ತು ನಾನು ೧೯೫೦ ರ ದಶಕದ ಆರಂಭದಲ್ಲಿಯೇ ಹುಟ್ಟಿ ಅಂಕೋಲೆಯ ಸಾಮಾಜಿಕ ಪರಿಸರದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆರಂಭಿಸಿದ ಅಂಕೋಲೆಯ “ಕರ್ನಾಟಕ ಸಂಘ” ವೆಂಬ ಸಾಹಿತ್ಯ ಸಾಂಸ್ಕೃತಿಕ ಸಂಘಟನೆಯು ನನ್ನಂಥ ಹಲವರಿಗೆ ಸಾಂಸ್ಕೃತಿಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ವೇದಿಕೆಯಾದದ್ದು ಅಂಕೋಲೆಯ ಇತಿಹಾಸದಲ್ಲಿಯೇ ಒಂದು ಅಭೂತಪೂರ್ವ ಕಾಲಾವಧಿ ಎನ್ನಬಹುದು. ೧೯೫೨ ರಲ್ಲಿ ಸ್ಥಾಪನೆಗೊಂಡು ಅಂಕೋಲೆಯ ಸಾಹಿತ್ಯ-ಕಲೆ-ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ ಸಹಸ್ರಾರು ಜನರ ಆಶೋತ್ತರಗಳನ್ನು […]

ನಮ್ಮ ನಡುವಿನ ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಈ ಅಂಕಣ ಪ್ರಕಟವಾಗಲಿ

ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌.

ಕೆಲವೊಮ್ಮೆ ವೈಯಕ್ತಿಕ ದ್ವೇಷಕ್ಕೂ ಸಾಕು ಪ್ರಾಣಿಗಳು ಬಲಿಯಾಗುತ್ತವೆ. ವಿಷ ಉಣಿಸಿಯೋ, ಅಪಘಾತ ಮಾಡಿಸಿಯೋ ಕೊಲ್ಲುವುದು ಮನುಷ್ಯರಾದವರು ಮಾತ್ರ ಮಾಡಬಹುದಾದ ನೀಚ ಕ್ರಿಯೆ. ಮತ್ತೆ ಕೆಲವು ಕಡೆ ತಮಗೆ ಆಗದವರ ಮೇಲೆ ನಾಯಿಗಳನ್ನು ‘ಚೂ..’ ಬಿಟ್ಟು ಕಚ್ಚಿಸುವುದೂ ಉಂಟೆಂಬ ವಿಷಯ ಗೊತ್ತಾದಾಗ ಭಯವಾಗುತ್ತದೆ.

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—41 ಆತ್ಮಾನುಸಂಧಾನ ಅಧ್ಯಾಪಕ ವೃತ್ತಿಯ ಆರಂಭದ ದಿನಗಳು ೧೯೭೫ ರ ಜುಲೈ ಒಂದರಂದು  ನಾನು ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕನಾಗಿ ಕರ್ತವ್ಯಕ್ಕೆ ಹಾಜರಾದೆ. ಅಂದು ನನ್ನ ಜೊತೆಯಲ್ಲಿಯೇ ನಮ್ಮ ನಾಡು ಮಾಸ್ಕೇರಿಯವರೇ ಆದ ಶ್ರೀ ಎನ್.ಎಚ್.ನಾಯಕ. ಜೀವಶಾಸ್ತ್ರ ವಿಭಾಗಕ್ಕೆ, ಅಂಕೋಲಾ ತಾಲೂಕಿನ ಬಾಸಗೋಡಿನ ಶ್ರೀ ವಿ.ಆರ್.ಕಾಮತ ರಸಾಯನ ಶಾಸ್ತ್ರ ವಿಭಾಗಕ್ಕೆ ಉಪನ್ಯಾಸಕರಾಗಿ ಸೇರಿದರು. ನಮ್ಮ ಕಾಲೇಜಿನ ಆಡಳಿತ ಕಚೇರಿಯಲ್ಲಿ ನಮ್ಮ ಹಾಜರಾತಿಯ ಪ್ರಕ್ರಿಯೆ ನಡೆಯುವಾಗ ಬಹುತೇಕ ಎಲ್ಲ […]

ಸಾಧಕಿಯರ ಯಶೋಗಾಥೆ

‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌…
ಇದರ ಮೊದಲ ಕಂತು ನಿಮ್ಮ ಮುಂದಿದೆ

ಹೆಸರಿನಲ್ಲಿ ‘ಸಮಾಜಶಾಸ್ತ್ರಜ್ಞೆ’ ಎಂದು ಇರುವುದರಿಂದ ಆಕೆ ಯಾರು? ಎಂಬ ಕುತೂಹಲದೊಡನೆ ಕತೆಗೆ ಪ್ರವೇಶ ಪಡೆದರೆ, ‘ನನ್ನ ಕಾಲದಲ್ಲಿ ಹೀಗಿತ್ತೆ? ನಾಲ್ಕು ದಿನದ ಮದುವೆ. ಈಗಿನದೆಲ್ಲಾ ಎಂತದು, ಬರೀ ನಾಟಕದ ಹಾಗೆ’ ಎಂದು ಗೊಣಗುತ್ತಾ ಸಮಾಜದ ಬದಲಾವಣೆಯ ಬಗ್ಗೆ ತಮ್ಮ ಟೀಕೆ-ಟಿಪ್ಪಣಿಗೆ ತೊಡಗುವುದರಿಂದ ಎದುರಾಗುವ ವಾಗತ್ತೆಯೇ ಸಮಾಜಶಾಸ್ತ್ರಜ್ಞೆ ಇರಬಹುದೇ ಎಂದು ಸಂಶಯಪಡಬೇಕಾಗುತ್ತದೆ. ಆದರೆ ವಾಗತ್ತೆ ಹಾಗೆ ಸಂಶಯಪಡಲು ಒಂದು ನಿಮಿತ್ತ ಜೀವ.

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—40 ಆತ್ಮಾನುಸಂಧಾನ ಆಗೇರ ಸಮಾಜದ ತರುಣನಿಗೆ ಪ್ರಾಧ್ಯಾಪಕ ಹುದ್ದೆ”— ಎಂದು ಸುದ್ದಿಯಾದೆ : ಧಾರವಾಡ ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಕಳೆದ ಎರಡು ವರ್ಷಗಳು ಕಳೆದು ಹೋದದ್ದೇ ತಿಳಿಯಲಿಲ್ಲ. ಬಹುಪಾಲು ತಂಪಾಗಿಯೇ ಇರುವ ಪ್ರಾಕೃತಿಕ ಪರಿಸರ, ಬಯಲು ಸೀಮೆಯ ಆಪ್ತವೆನ್ನಿಸುವ ಕನ್ನಡ ಭಾಷೆಯ ಸೊಗಸು, ಮತ್ತೆ ಮತ್ತೆ ಕರ್ನಾಟಕ ವಿದ್ಯಾವರ್ಧಕ ಸಂಘದ, ಕನ್ನಡ ವಿಭಾಗದ ಕಾರ್ಯಕ್ರಮಗಳು, ಅಲ್ಲಿಗೆ ಬಂದು ಹೋಗುವ ಹಿರಿ-ಕಿರಿಯ ಲೇಖಕರು, ಕವಿಗಳು, ವಿದ್ವಾಂಸರು ಇವರನ್ನೆಲ್ಲ ನೋಡುವುದೇ ಕೇಳುವುದೇ […]

ನಮ್ಮ ನಡುವಿನ ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಈ ಅಂಕಣ ಪ್ರಕಟವಾಗಲಿದೆ

Back To Top