Category: ಅಂಕಣ

ಅಂಕಣ

ಬಾನು ಬೆಳಗಿತು _  ಕಾದಂಬರಿ

ಅಂಕಣ ಸಂಗಾತಿ

ಹೊತ್ತಿಗೆಯೊಂದಿಗೊಂದಿಷ್ಟುಹೊತ್ತು

ಬಾನು ಬೆಳಗಿತು _ ಕಾದಂಬರಿ

ಲೇಖಕಿ _ ತ್ರಿವೇಣಿ ಅನಸೂಯಾ ಶಂಕರ್

ಅಂಕಣ ಸಂಗಾತಿ ಪ್ರಸ್ತುತ ಪರೋಪಕಾರದ ಜೊತೆಗೆ. ದಾನ ,ದಯೆ , ಕ್ಷಮೆಗಳಂತೆ ಪರೋಪಕಾರವೂ ಒಂದು ದೈವೀಗುಣ . ಮತ್ತು ಅಪರೂಪದ ಗುಣ . ಇದು ಅನುವಂಶೀಯವೂ ಹೌದು ,ಅನುಕರಣೀಯವೂ ಹೌದು . ಹಾಗಂತ ತನ್ನ ಮನೆ ಸಂಬಂಧಗಳ ಕಡೆಗಣಿಸಿ (ಬದಿಗೊತ್ತಿ )ಇತರರಿಗೆ ಉಪಕಾರ ಮಾಡುವುದು ಅತಿರೇಕವೆನಿಸೀತು . ಹಿರಿಯರು ಹೇಳಿಲ್ಲವೇ ?“ ಮನೆ ಗೆದ್ದು ಮಾರು ಗೆದೆ ಅಂತ”. ತನ್ನ ಮಗುವ ಎತ್ತಿ ಆಡಿಸಿ ಮುದ್ದು ಮಾಡಲು ಸಮಯವಿಲ್ಲ, ಮಕ್ಕಳ ಕಲ್ಯಾಣ , ಅಭಿವೃದ್ಧಿ ಮಾಡುತ್ತಾ ಮಕ್ಕಳು […]

ಅಂಕಣ ಸಂಗಾತಿ ವಿಜಯಶ್ರಿ ಹಾಲಾಡಿಯವರ ಅಂಕಣ ನೆಲಸಂಪಿಗೆ ಸಣ್ಣತನಗಳನ್ನು ಮೀರಲು… . ಈಗ ರಾತ್ರಿ ಹನ್ನೆರಡೂವರೆ ಹೊತ್ತಿಗೆ ನಾಯಿಗಳದ್ದು ಬೊಬ್ಬೆಯೋ ಬೊಬ್ಬೆ, ಸುಮಾರು ಇಪ್ಪತ್ತು ದಿನಗಳ ಕಾಲ ಬಿಡದೇ ಹೊಯ್ದ ಜಡಿಮಳೆ ಮನುಷ್ಯರು, ಪ್ರಾಣಿ-ಪಕ್ಷಿಗಳ ಹೊರ ಸಂಚಾರವನ್ನೇ ನಿಯಂತ್ರಿಸಿತ್ತು ಎಂದರೂ ಉತ್ಪೇಕ್ಷೆಯಲ್ಲ. ಮಳೆಯೊಂದಿಗೆ ಚಳಿ ಗಾಳಿಯೂ ಇದ್ದದ್ದರಿಂದ ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಹೊರಗೆ ತಲೆ ಹಾಕಲು ಯಾರಿಗೂ ಇಷ್ಟವಿಲ್ಲ. ಆದರೆ ದಿನಚರಿ ಸಾಗದೆ ಬೇರೆ ಮಾರ್ಗವಿಲ್ಲ. ಹೀಗೆ ಎಲ್ಲರನ್ನೂ ಕಟ್ಟಿ ಹಾಕಿದ್ದ ಮಳೆ ಈಗೆರಡು ದಿನದಿಂದ ಹೊಳವಾದ್ದರಿಂದ […]

ಕಣ್ಣಾಮುಚ್ಚೇ ಕಾಡೇಗೂಡೇ* 
ರಂಗ ಕಲಾವಿದೆ ವಿಜಯಶ್ರೀ ಅವರ ಆತ್ಮಕಥೆ ಪ್ರಕಾಶಕರು : ಮನೋಹರ ಗ್ರಂಥ ಮಾಲೆ 
ಮೊದಲ ಮುದ್ರಣ  ೨೦೧೬ 
ತೃತೀಯ ಮುದ್ರಣ  ೨೦೧೮ 

Back To Top