Category: ಅಂಕಣ

ಅಂಕಣ

ಅಂಕಣ ಸಂಗಾತಿ ನೆನಪಿನದೋಣಿಯಲಿ ಜಟಕಾ ವಿಧಿಯೆಂಬ ಚಾಲಕನು ಓಡಿಸುತಿಹ  ಬಂಡಿಯಲಿ ಕುಳಿತು ನಡೆದಿದೆ ಬಾಳಪಯಣ.  ಅಲ್ಲಿಷ್ಟು ಇಲ್ಲಿಷ್ಟು ಒಂದಷ್ಟು ನೆನಪುಗಳ ಬುತ್ತಿ ಔತಣ .  ** ಕಾಲನ ನಾಗಾಲೋಟದ ಪಯಣವು  ಗಾಡಿಗೆ ಕಟ್ಟಿದ ಕುದುರೆಗಳು ನಾವು  ವಿಧಿಯ ಕಡಿವಾಣದ ಬಿಗಿ ಅಂಕೆ  ನಡೆದಿಹೆವು ಆಮಿಷಕೆ , ಚಾಟಿಯಾ ಭಯಕೆ “ಹಾಯ್ ಹಾಯ್ ಬಾಜೂ ಬಾಜೂ”  ಟಕ್ ಟಕ್ ಅನ್ನುವ ಕುದುರೆಗಳ ಖರಪುಟದ ಶಬ್ದದೊಂದಿಗೆ ಈ ಪದಗಳು ಕಿವಿಗೆ ಬಿತ್ತೆಂದರೆ ರಸ್ತೆಯಲ್ಲಿ ಆಡುತ್ತಿದ್ದ ಮಕ್ಕಳೆಲ್ಲ ಬದಿಗೆ ಸರಿದು ಗೌರವ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—51 ಅಘನಾಶಿನಿಯಲ್ಲಿ ಪಾರಾದೆ, ಪುತ್ರೋದಯದ ಸಂತಸದಲ್ಲಿ ಮುಳುಗಿದೆ ಕುಮಟಾ ತಾಲೂಕಿನ ಮಿರ್ಜಾನಿನಲ್ಲಿ ಒಂದು ಆಟ. ನಾನು ‘ಗದಾಪರ್ವ’ ಪ್ರಸಂಗದಲ್ಲಿ ಕೌರವನ ಪಾತ್ರ ನಿರ್ವಹಿಸಬೇಕಿತ್ತು. ಮಿರ್ಜಾನ್‌ನಂಥ ಊರಿನಲ್ಲಿ ನನ್ನ ಮೊದಲ ಪಾತ್ರವಾದ್ದರಿಂದ ಸರಿಯಾದ ಸಿದ್ಧತೆಯೊಂದಿಗೆ ಪ್ರದರ್ಶನ ನೀಡಿ ಜನರ ಮನಗೆಲ್ಲುವ ಅನಿವಾರ್ಯತೆಯೂ ಇತ್ತು. ಥಿಯೇಟರ್ ಆಟ ಬೇರೆ. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಸಂತೋಷವಾಗುವಂತೆ ಪಾತ್ರ ನಿರ್ವಹಣೆ ಸಾಧ್ಯವಾಗದಿದ್ದರೆ ಅವರ ಟೀಕೆಗಳನ್ನು ಸಹಿಸಲೇ ಬೇಕಾಗುತ್ತದೆ. ನಾನು ಕಾಳಜಿ ಪೂರ್ವಕವಾಗಿ ಪಾತ್ರಕ್ಕೆ ಬೇಕಾದ […]

ನಾನು ಮೊಟ್ಟಮೊದಲು ಬಾವಿ ನೋಡಿದ್ದು ನಾವು ಬಾಡಿಗೆಗಿದ್ದ ಚಾಮುಂಡಿಪುರಂನ ಮನೆಯಲ್ಲಿಯೇ.  ನಲ್ಲಿಯಲ್ಲಿ ಧಾರಾಳ ಕಾವೇರಿ ನೀರು ಬಂದರೂ ಅಲ್ಲಿದ್ದ ಮನೆ ಮಾಲಕಿ ಮಡಿಹೆಂಗಸು ಅಜ್ಜಿ ಬಾವಿ ನೀರನ್ನೇ ಸೇದಿ ಉಪಯೋಗಿಸುತ್ತಿದ್ದುದು ಚಿಕ್ಕ ಮಕ್ಕಳಾದ ನಮಗೆ ಕೌತುಕದ ವಿಷಯ.

ಸಾಧಕಿಯರ ಯಶೋಗಾಥೆ

‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—50 ಯಕ್ಷರಂಗದ ಮಾನಾಪಮಾನಗಳು ೧೯೭೦-೮೦ ದಶಕವೆಂದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನದ ಸುಗ್ಗಿಕಾಲ. ಅಪರೂಪಕ್ಕೆ ಕಾಣಲು ಸಿಗುವ ಸಿನೇಮಾ ಹೊರತು ಪಡಿಸಿದರೆ ಹಳ್ಳಿ-ಹಳ್ಳಿಗಳಲ್ಲಿ ನಡೆಯುವ ಯಕ್ಷಗಾನ ಬಯಲಾಟ, ನಾಟಕ ಪ್ರದರ್ಶನಗಳೇ ಜನಸಾಮಾನ್ಯರಿಗೆ ಮನರಂಜನೆಯ ಪ್ರಮುಖ ಮಾದ್ಯಮಗಳಾಗಿದ್ದವು. ಎಲ್ಲ ಆಟ-ನಾಟಕಗಳಿಗೂ ಸಮೃದ್ಧವಾದ ಪ್ರೇಕ್ಷಕ ಸಮುದಾಯದ ಹಾಜರಿ ಇರುತ್ತಿತ್ತು. ಜಿಲ್ಲೆಯ ಕೆರೆಮನೆ, ಕರ್ಕಿ, ಬಚ್ಚಗಾರು ಇತ್ಯಾದಿ ವೃತ್ತಿಮೇಳಗಳ ತಿರುಗಾಟವಲ್ಲದೆ ದಕ್ಷಿಣದ ಕಡೆಯಿಂದಲೂ ಸೂರತ್ಕಲ್, ಧರ್ಮಸ್ಥಳ, ಮೂಲ್ಕಿ, ಮಂಗಳೂರು, ಕೋಟ ಮುಂತಾದ ಮೇಳಗಳು ಕನಿಷ್ಟ […]

ಅಂಕಣ ಸಂಗಾತಿ ನೆನಪಿನದೋಣಿಯಲಿ–02 ಕಾಲನ ಸುಳಿಗಾಳಿಯಲ್ಲಿ ಸಿಕ್ಕಿದ ತರಗೆಲೆಗಳು ನಾವು. ಆದರೂ ಸಿಗುವ ಒಂದಿಷ್ಟು ವಿರಾಮದಲ್ಲೇ ಸ್ಮರಣೆಗಳ ಜಾಡನ್ನು ಹಿಡಿದು  ಹೋದಾಗ………. ನೆನಪಿನ ದೋಣಿಯಲಿ ~೨ ಪರಿಪರಿಯ ರೂಪಿನಲಿ ಕಾಂತಿಯಲಿ ರಾಗದಲಿ ನೆರಯಿಸುತ ಪರಿಪರಿಯ ರಸಗಳಂ ಪ್ರಕೃತಿ  ಕೆರಳಿಸುತ ಹಸಿವುಗಳ ಸವಿಗಳನು ಕಲಿಸುವಳು ಗುರು ರುಚಿಗೆ ಸೃಷ್ಟಿಯಲ _  ಮಂಕುತಿಮ್ಮ   ಪ್ರಕೃತಿ ಅನೇಕ ಬಗೆಯ ರಸಗಳನ್ನು ತನ್ನ ಅಗಾಧವಾದ ಸೃಷ್ಟಿಯ ರೂಪಿನಲ್ಲಿ ಕಾಂತಿಯಲ್ಲಿ ಬಣ್ಣದಲ್ಲಿ ತುಂಬಿ ಜೀವದ ಹಸಿವುಗಳನ್ನು ಕೆರಳಿಸುತ್ತಾಳೆ.  ಅದನ್ನು ರುಚಿ ನೋಡಿದರೆ ಆನಂದ ಎಂಬುದನ್ನು […]

ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ

“ನಾವು ನಿಟ್ಟುಸಿರು ಬಿಟ್ಟರು ಕುಖ್ಯಾತರಾಗುತ್ತೇವೆ
ಅವರು ಕೊಂದರೂ ಸಹ ಚರ್ಚೆಯೂ ಆಗುವುದಿಲ್ಲ”
-ಅಕ್ಬರ್ ಇಲಾಹಾಬಾದಿ

Back To Top