Category: ಅಂಕಣ

ಅಂಕಣ

ದೇಗುಲದಲ್ಲಿ ದೆವ್ವ
ಮೂಲ : ಗೂಗಿ ವಾ ಥಿಯಾಂಗೋ ಕನ್ನಡಕ್ಕೆ : ಬಂಜಗೆರೆ ಜಯಪ್ರಕಾಶ್

ಅಂಕಣ ಬರಹ ಹವ್ಯಾಸವೆಂಬ ಮಂದಹಾಸ… ಹವ್ಯಾಸಗಳಿಲ್ಲದ ಮನುಷ್ಯನೆಂದರೆ ಎಲೆ ಹೂವು ಹಣ್ಣು ಏನೊಂದೂ ಇಲ್ಲದ ಬೋಳು ಮರವೇ ಸರಿ. ಬದುಕು ದುರ್ಬರವೆನಿಸಿದ ಹೊತ್ತಲ್ಲೂ ಸಹನೀಯತೆ ತರುವ ಶಕ್ತಿ ಇದ್ದರೆ ಅದು ಹವ್ಯಾಸಗಳಿಗೆ ಮಾತ್ರ. ಹೊತ್ತು ಕಳೆಯಲು ವ್ಯರ್ಥ ಅಭ್ಯಾಸಗಳನ್ನು ಮಾಡಿಕೊಳ್ಳುವ ಬದಲು ಸಮಯವನ್ನು ಗೌರವಿಸುವಂತ ಅರ್ಥಪೂರ್ಣ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಹವ್ಯಾಸಗಳು ಬರಿದೆ ಮೂರ್ತಿಗೆ ಮಾಡಿದ ಅಲಂಕಾರದಂತೆ ನಮ್ಮನ್ನು ಚೆಂದಗಾಣಿಸುತ್ತದೆ. ಹವ್ಯಾಸವೆನ್ನುವ ಟಾರ್ಚು ನಮ್ಮ ಕೈಯಲ್ಲಿದ್ದರೆ ಅದು ದಟ್ಟ ಕಾಡಿನ ನಡುವೆಯೂ ಕೈಹಿಡಿದು ನಡೆಸಿ ಗುರಿ ಮುಟ್ಟಿಸಬಲ್ಲದು, ಮನಸ್ಸನ್ನು […]

ಅಂಕಣ ಬರಹ ಹೊದಬನಿ-ಹೊಸದನಿ-14 ಅಗತ್ಯಕ್ಕಿಂತ ಲಂಬಿಸಿಯೂ ಹ್ರಸ್ವವಾಗೇ ಉಳಿಯುವ ಆಸ್ಪರಿಯವರ ಕವಿತೆಗಳು ಚನ್ನಬಸವ ಆಸ್ಪರಿ . ಅವ್ವನೂ ಕಸೂತಿ ಹಾಕುತ್ತಿದ್ದಳು ಅಪ್ಪನ ತೂತುಬಿದ್ದ ಬನಿಯನ್ನಿನ ಮೇಲೆ ಉಟ್ಟರೆ ಅಂಡು ಕಾಣಿಸುವ ನನ್ನ ದೊಗಲೆ ಚಡ್ಡಿಗೆ ಅಲ್ಲಲ್ಲಿ ಹರಿದ ಪಾಟೀಚೀಲಕ್ಕೆ ಎಂದು ತನ್ನೊಳಗಿನ ಸಂಕಟಗಳನ್ನು ಕವಿತೆಯಾಗಿಸುವ ಚನ್ನಬಸವ ಆಸ್ಪರಿ ಫೇಸ್ಬುಕ್ಕಿನಲ್ಲಿ ಬರೆಯುತ್ತಿರುವ ಹಲವು ಹೆಸರುಗಳ ನಡುವೆ ಅನುಭವದ ಆಧಾರ ಪಡೆದ ಸಶಕ್ತ ಕವಿತೆಗಳನ್ನು  ಅಪರೂಪಕ್ಕೆ ಪ್ರಕಟಿಸುತ್ತಿರುತ್ತಾರೆ. ನಾವೆಲ್ಲ ಅವ್ವ ಎನ್ನುವ ಕವಿತೆಯ ಸರ್ವ ಸ್ವಾಮ್ಯವನ್ನೂ ಲಂಕೇಶರಿಗೆ ಅರ್ಪಿಸಿಬಿಟ್ಟಿರುವಾಗಲೂ ಒಬ್ಬೊಬ್ಬರಿಗೆ […]

ಅಂಕಣ ಬರಹ ಒಮ್ಮೊಮ್ಮೆ ಪಾತ್ರೆ ತಿಕ್ಕುವಾಗಲೂ ಕವಿತೆಯ ಹೊಳಹುಗಾಣುತ್ತದೆ ಹೇಮಲತಾ ವಸ್ತ್ರದ. ಪರಿಚಯ: ಎಂಎ, ಎಂಇಡಿ, ಪಿಜಿ ಡಿಪ್ಲೋಮಾ ಇನ್ ಇಂಗ್ಲಿಷ್. ವಿಜಯಪುರ ಗ್ರಾಮೀಣ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿದ್ದಾರೆ. ಊರು: ಸಿಂದಗಿ.  ಜಿಲ್ಲೆ: ವಿಜಯಪುರ. ಕೃತಿಗಳು: ಅವ್ವನಿಗೊಂದು ಪತ್ರ (ಕವನಸಂಕಲನ). ಪೃಥ್ವಿಯೊಡಲು(ಕಥಾಸಂಕಲನ)(ಅಚ್ಚಿನಲ್ಲಿದೆ). ಗಜಲ್ ಸಂಕಲನಅಚ್ಚಿನಲ್ಲಿದೆ. ಅಕ್ಕನಾಗಮ್ಮ (ನಾಟಕ)(ಅಚ್ಚಿನಲ್ಲಿ) ಶೈಕ್ಷಣಿಕ, ಸಾಹಿತ್ಯಕ ಲೇಖನಗಳು. ಮಕ್ಕಳ ಕಥೆಗಳು, ಕವನಗಳು. ಕ್ರೀಯಾಸಂಶೋದನೆ (ಬಾಲಕಾರ್ಮಿಕಪದ್ಧತಿ). ಗುಲ್ಬರ್ಗಾ ವಿಶ್ವವಿದ್ಯಾಲಯ ದ ಎಂಎ ಮೂರನೇ ಸೆಮ್ (ಆಧುನಿಕ ಕಾವ್ಯ ಸಂಗ್ರಹ-೨೦೧೨) ಗೆ ಕನ್ನಡಗಜಲ್ಗಳು, ಕವನಗಳು ಪಠ್ಯವಾಗಿವೆ. […]

ಅಂಕಣ ಬರಹ ದಂಗೆಯ ದಿನಗಳುಇಂಗ್ಲಿಷ್ ಮೂಲ : ಮನೋಹರ ಮಳಗಾಂವ್‌ಕರ್ ಕನ್ನಡಕ್ಕೆ : ರವಿ ಬೆಳಗೆರೆಪ್ರ : ಭಾವನಾ ಪ್ರಕಾಶನಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೧೮೫ಪುಟಗಳು : ೩೦೪ ಪ್ರಸಿದ್ಧ ಭಾರತೀಯ ಆಂಗ್ಲ ಲೇಖಕ ಮನೋಹರ ಮಳಗಾಂವ್‌ಕರ್ ಅವರ ಐತಿಹಾಸಿಕ ಕಾದಂಬರಿಯ ಅನುವಾದವಿದು. ಬ್ರಿಟಿಷರು ಭಾರತವನ್ನು ಆಕ್ರಮಿಸಿಕೊಂಡ ನಂತರ ಈಸ್ಟ್ ಇಂಡಿಯಾ ಕಂಪೆನಿಯು ವ್ಯಾಪಾರದ ಹೆಸರಿನಲ್ಲಿ ಭಾರತದ ಒಂದೊಂದೇ ರಾಜ್ಯಗಳನ್ನು ಕಬಳಿಸಿಯಾದ ಮೇಲೆ ಭಾರತೀಯರನ್ನು ಹಿಂಸಿಸ ತೊಡಗಿದಾಗ ಅವರ ವಿರುದ್ಧ ಸೇಡು ತೀರಿಸಿ ಅವರನ್ನು ಭಾರತದಿಂದ […]

ಅಂಕಣ ಬರಹ ದೇವರಮನೆಯಲ್ಲಿ ಕುರಿಂಜಿ (ಬಿಸಿಲನಾಡಾದ ಬಳ್ಳಾರಿ ಸೀಮೆಯಲ್ಲೂ ಕುರಿಂಜಿಯಿದೆ ಎಂಬ ಖಬರಿಲ್ಲದೆ,ಎರಡು ವರ್ಷದ ಹಿಂದೆ ಬರೆದ ಲೇಖನವಿದು.) ತರೀಕೆರೆ ಸೀಮೆಗೆ ಸೇರಿದ ಕೆಮ್ಮಣ್ಣುಗುಂಡಿ, ಬಾಬಾಬುಡನಗಿರಿ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಕಲ್ಹತ್ತಿಗಿರಿ ಮುಂತಾದ ಶೋಲಾ ಬೆಟ್ಟಗಳಲ್ಲಿ ಬಾಲ್ಯದಿಂದಲೂ ಅಲೆದಿದ್ದೇನೆ. ಆಗ ಕಳೆಯಂತೆ ಬೆಳೆದಿರುತ್ತಿದ್ದ ಅನಾಮಿಕವಾದ ಹಸಿರು ಗಿಡಗಳು ಕಣ್ಣಿಗೆ ಬೀಳುತ್ತಿದ್ದವು. ಆದರೆ ಅವು 12 ವರ್ಷಕ್ಕೊಮ್ಮೆ ಹೂಬಿಟ್ಟು ಗಿರಿಕಣಿವೆಗಳನ್ನು ಹೂವಿನ ತೊಟ್ಟಿಲಾಗಿ ಮಾಡಬಲ್ಲ ಕುರಿಂಜಿಗಳೆಂದು ಗೊತ್ತಿರಲಿಲ್ಲ. ತಿಳಿಯುತ್ತ ಹೋದಂತೆ, ನಮ್ಮ ಆಸುಪಾಸಿನಲ್ಲೇ ಇರುವ ಅವನ್ನು ಗಮನಿಸದೆ ಹೋದೆನೆಲ್ಲ ಎಂದು […]

ಅಂಕಣ ಬರಹ ಋಗ್ವೇದ ಸ್ಫುರಣ ಅನುವಾದ : ಹೆಚ್.ಎಸ್.ವೆಂಕಟೇಶಮೂರ್ತಿ ಋಗ್ವೇದ ಸ್ಫುರಣಅನುವಾದ : ಹೆಚ್.ಎಸ್.ವೆಂಕಟೇಶಮೂರ್ತಿಪ್ರ : ಅಭಿನವ ಪ್ರಕಟಣೆಯವರ್ಷ : ೨೦೧೭ಬೆಲೆ : ರೂ.೨೦೦ಪುಟಗಳು : ೧೬೦ ಪ್ರಾಚೀನ ಭಾರತದ ಅತ್ಯಂತ ಪ್ರಮುಖ ಭಾಷಿಕ ದಾಖಲೆಯಾದ ಋಗ್ವೇದ ಸೂಕ್ತಗಳಲ್ಲಿರುವ ಋಕ್ಕುಗಳೊಳಗಿನ ಬಿಡಿ ಪದ್ಯಗಳ  ಸರಳ ಅನುವಾದ ಈ ಕೃತಿಯಲ್ಲಿದೆ.  ಮೂಲ ಸಂಸ್ಕೃತದಲ್ಲಿರುವ ಈ ಪದ್ಯಗಳನ್ನು  ಆರಂಭದಲ್ಲಿ ಸೂಕ್ತ ವ್ಯಾಖ್ಯಾನಗಳ ಮೂಲಕವೂ ನಂತರ ತಿಳಿಗನ್ನಡದಲ್ಲಿ ವ್ಯಾಖ್ಯಾನಗಳಾಗಿಯೂ ನೀಡಲಾಗಿದೆ.  ಋಗ್ವೇದದ ಋಕ್ಕುಗಳು ಪ್ರಕೃತಿಯ ಮಹಾಶಕ್ತಿಗಳು.  ವಾಸ್ತವದ ನೆಲೆಯಲ್ಲಿ ಗ್ರಹಿಸುವಂಥವು.  ವಿಶ್ವಭ್ರಾತೃತ್ವವನ್ನು […]

ಅಂಕಣ ಬರಹ ಹಾಡು ಹಳೆಯದಾದರೇನು ಹಳೆಯ ಹಾಡುಗಳನ್ನು ಕೇಳುವಾಗಲೆಲ್ಲಾ ಎಂಥದೋ ಭಾವುಕತೆಗೆ ಒಳಗಾಗುವುದು, ಏನೋ ಒಂದು ರೀತಿ ಹೊಟ್ಟೆ ಚುಳ್ ಎನ್ನುವುದು, ಆ ಹಳೇ ದಿನಗಳ ನೆನಪುಗಳೆಲ್ಲಾ ಹಿಂದಿನ ಜನ್ಮದ ನೆನಪುಗಳೇನೋ ಎನ್ನುವಂತೆ ಕಾಡುವುದು… ಹೀಗೆಲ್ಲಾ ನನಗೆ ಮಾತ್ರ ಅನಿಸುತ್ತದಾ? ಬೇರೆಯವರಿಗೂ ಹೀಗೆಲ್ಲಾ ಆಗುತ್ತದಾ? ಗೊತ್ತಿಲ್ಲ. ಆದರೆ ನನಗೆ ಇದರ ಜೊತೆಗೆ ಇನ್ನೂ ವಿಚ್ ವಿಚಿತ್ರವಾಗೆಲ್ಲ ಏನೇನೋ ಅನ್ನಿಸುವುದಿದೆ. ಹಳೇ ಫೋಟೋಗಳನ್ನು ನೋಡುವಾಗ ಅದರಲ್ಲಿನ ಅಪರಿಚಿತರ ಬಗ್ಗೆ ಏನೇನೋ ಅನಿಸುತ್ತದೆ. ಅವರನ್ನು ನಾನೆಲ್ಲೋ ಭೇಟಿ ಮಾಡಿರುವೆ, ಮಾತಾಡಿಸಿರುವೆ, […]

ಅಂಕಣ ಬರಹ ಹೊಸ ದನಿ – ಹೊಸ ಬನಿ-೧೩. ಸಿದ್ಧಾಂತದ ಚೌಕಟ್ಟಿನಲ್ಲೇ ಉಳಿದೂ ಬೆಳಕಿಗೆ ತಡಕುವ ವಸಂತ ಬನ್ನಾಡಿ ಕವಿತೆಗಳು ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ವಾಣಿಜ್ಯ ಪಾಠ ಕಲಿಸುತ್ತಿದ್ದ ಶ್ರೀ ವಸಂತ ಬನ್ನಾಡಿ ಅಲ್ಲಿನ ರಂಗ ಅಧ್ಯಯನ ಕೇಂದ್ರದ ಸಂಚಾಲಕರಾಗಿಯೂ ಪ್ರಸಿದ್ಧರು. ಶಬ್ದಗುಣ ಹೆಸರಿನ ಅರ್ಧವಾರ್ಷಿಕ ಸಾಹಿತ್ಯ ಪತ್ರಿಕೆಯನ್ನು ಅತ್ಯಂತ ಶ್ರೀಮಂತವಾಗಿ ಸಂಪಾದಿಸುತ್ತಿದ್ದವರು ಅವರು. ಶಬ್ದಗುಣ ಕೂಡ ಉಳಿದೆಲ್ಲ ಹಲವು ಸಾಹಿತ್ಯ ಪತ್ರಿಕೆಗಳ ಹಾಗೇ ಪ್ರಾರಂಭದಲ್ಲಿ ಅತಿ ಉತ್ಸಾಹ ತೋರುತ್ತಲೇ ಮೂರು ಸಂಚಿಕೆಗಳನ್ನು ಸಂಪಾದಿಸುವಷ್ಟರಲ್ಲೇ ಅಕಾಲಿಕ ಮರಣಕ್ಕೆ […]

ಅಂಕಣ ಬರಹ ಕವಿತೆ ಅನಂತ ಮೌನಗಳ ಶಬ್ದ ಸಾಗರ ರಂಜಾನ್ ಹೆಬಸೂರು.‌ಹುಬ್ಬಳ್ಳಿ ಕವಿತೆಗಳನ್ನು ಯಾಕೆ ಬರೆಯುವಿರಿ? ಕವಿತೆ ಅಥವಾ ಕಾವ್ಯ ನಮ್ಮೊಳಗಿನ ಒತ್ತಡಗಳನ್ನು ಕಳೆದುಕೊಳ್ಳುವ ಒಂದು ಮಾಧ್ಯಮ ನನ್ನೊಳಗೆ ಒಡಮೂಡುವ ಸೂಕ್ಷ್ಮ ಗ್ರಹಿಕೆಯ ಸಂವೇದನಗಳು , ಒತ್ತಡಗಳು ಸಂಕಟಗಳನ್ನು , ವರ್ತಮಾನದ ತಲ್ಲಣಗಳಿಗೆ ಅನುಸಂಧಾನವಾಗಿಸುವುದು ಮುಖಾಮುಖಿಯಾಗುವುದಕ್ಕೆ ಕಾವ್ಯ ಬರೆಯುತ್ತವೆ ಒಳಗಿನ ಕತ್ತಲೆಗೆ ಬೆಳಕು ಸುರಿಯಲಿಕ್ಕೆ,ಮನುಷ್ಯ ಬದುಕಿನ ಶೋಧಕ್ಕೆ,ಕಾಡುವ ಘಟನೆಗಳಿಗೆ ಚಿತ್ರಗಳಿಗೆ, ನೋವಿಗೆ,ಸಂಕಟಕ್ಕೆ,ತಲ್ಲಣಕ್ಕೆ,ಮಿಡಿಯುವ ಕರುಳಿಗೆ,ಅವಮಾನ ನೋವು,ಹತಾಶೆ,ಕ್ರೋಧ,ಅವ್ಯಕ್ತ ಭಾವಗಳ ಅಕ್ಷರಗಳಿಗೆ ಕಾವ್ಯ ಮಾಧ್ಯಮ ವಾಗುತ್ತದೆ . ಕಾವ್ಯ ಕಾರ್ಯ ಕಾರಣವಿಲ್ಲದೆ […]

Back To Top