Category: ಅಂಕಣ

ಅಂಕಣ

ಗಾಳೇರ ಬಾತ್

ಗಾಳೇರ ಬಾತ್-06 ಆ ದಿನಗಳ ದಸರಾ…… ಆ ದಿನಗಳ ದಸರಾ……         ದಸರಾ ಹಬ್ಬಕ್ಕೆ ನಮ್ಮ ಕಡೆಯ ಹಳ್ಳಿಗಳಲ್ಲಿ  ಮಾರ್ನಮಿ ಹಬ್ಬ ಅಂತ ಕರೀತಾರೆ. ಮಾರ್ನಮಿ ಹಬ್ಬ ಅಂದ್ರೆ ಸಾಕು, ನಮಗೆ ಎಲ್ಲಿಲ್ಲದ ಖುಷಿ, ಎಲ್ಲಿಲ್ಲದ ಆನಂದ. ಯಾಕಂದ್ರೆ ಈ ಹಬ್ಬಕ್ಕೆ ನಮಗೆಲ್ಲಾ ಹೊಸಬಟ್ಟೆಗಳು! ಆ ಬಟ್ಟೆಗಳನ್ನ ನೆನಸಿಕೊಂಡ್ರೆ ಇವತ್ತಿಗೂ ನಗು ತಡಿಯೋಕೆ ಆಗಲ್ಲ ಕಣ್ರಿ. ಆಗ ನಮಗೆ ಚಡ್ಡಿ ಮತ್ತೆ ಅಂಗಿ, ಆಗಿನ ಚಡ್ಡಿಗಳನ್ನ ಇವತ್ತಿನ ಬರ್ಮುಡಾ ಗಳಿಗೆ ಹೋಲಿಸಬಹುದು ನೋಡ್ರಿ. ಯಾಕಪ್ಪಾ ಇಷ್ಟು ದೊಡ್ಡದು […]

ಸ್ವಾತ್ಮಗತ

ಶಾಂತಾದೇವಿ ಕಣವಿ ಚೆನ್ನವೀರ ಕಣವಿಯವರ ಪತ್ನಿ ಶಾಂತಾದೇವಿ ಕಣವಿಯವರ ಸಾಹಿತ್ಯಕ ಕೊಡುಗೆಯೂ..! ಅಲ್ಲದೇ ಇವರಂತೆ ಸಾಹಿತ್ಯಕ್ಕೆ ಕೊಡುಗೆ ನೀಡಿದ ಸಾಹಿತ್ಯಕ ದಂಪತಿಗಳೂ..!! ಶಾಂತಾದೇವಿ ಕಣವಿ ಅವರು ಈಗ ತೀರಿದ್ದಾರೆ. ಅವರಿಗೆ ಗೌರವ ನಮನ ಸಲ್ಲಿಸುತ್ತಾ ಅವರಂತೆಯೇ ಇತರ ಸಾಹಿತ್ಯಕ ದಂಪತಿಗಳ ಬಗೆಗೂ ನೋಡೋಣ. ಅವರು ಹೀಗಿದ್ದಾರೆ ನೋಡಿ. ಶಾಂತಾದೇವಿ ಕಣವಿ, ಅವರು ಜನಿಸಿದ್ದು1933ರ ಜನೆವರಿ 17 ರಂದು ವಿಜಾಪುರದಲ್ಲಿ. ತಂದೆಯವರು ಸಿದ್ದಬಸಪ್ಪ ಗಿಡ್ನವರ, ತಾಯಿಯವರು ಭಾಗೀರಥಿ ದೇವಿ. ಇಂತಹ ಶಾಂತಾದೇವಿ ಕಣವಿಯವರ ಪ್ರಕಟಿತ ಕೃತಿಗಳು– ಸಂಜೆ ಮಲ್ಲಿಗೆ […]

ಗಾಳೇರ್ ಬಾತ್

ಗಾಳೇರ್ ಬಾತ್-05 ಬಿ.ಸಿ.ಎಮ್ hostelನಲ್ಲಿ ಅಡ್ಡ ಹೆಸರುಗಳು……. ಇವತ್ತು ನಾನೇನಾದರೂ ಒಂದೆರಡು ಅಕ್ಷರ ಬರೆದು ನಿಮಗೆ ಓದ್ಲಿಕ್ ಹಚ್ಚಿನಂದ್ರ ಆಯಪ್ಪನ ಋಣನ ನಾನ್ಯಾವತ್ತೂ ಮರೆಯೋ ಆಗಿಲ್ಲ. ನಾನಷ್ಟೇ ಅಲ್ಲ! ಎಷ್ಟೋ ಬಡ ವಿದ್ಯಾರ್ಥಿಗಳಿಗೆ ದೇವರಾಜ ಅರಸರು ನನ್ನಂತ ಆರಕ್ಕೇರದ ಮೂರಕ್ಕಿಳಿಯದ ಕುಟುಂಬದ ಮಕ್ಕಳಿಗೆ ತಂದೆತಾಯಿ ಎಲ್ಲವನ್ನೂ ಆಗಿಬಿಟ್ಟಿದ್ದ. ಇಂತಹ ದೇವರಾಜ ಅರಸುರವರ ಸ್ಥಾಪಿಸಿದ ಬಿಸಿಎಂ ಹಾಸ್ಟೆಲ್ನಲ್ಲಿ ನನ್ನ ಪ್ರೌಢಶಿಕ್ಷಣ ಮುಗಿಸಿದೆ.       ಆ ವಯಸ್ಸಿನಲ್ಲಿ  ಅಲವಾರು ಸ್ವಾರಸ್ಯಕರ ಘಟನೆಗಳು, ವಿಚಿತ್ರವಾದ ಸಂಗತಿಗಳು ನಡೆದಿದ್ದವು. ಅವು ನನಗಷ್ಟೇ ಅಲ್ಲ […]

ಗಾಳೇರ್ ಬಾತ್

ಗಾಳೇರ್ ಬಾತ್-04 Clinicಲ್ಲಿ ಸಿಕ್ಕ ಕಮಲ ಆಂಟಿ ನೋಡಿ ಆಶ್ಚರ್ಯವಾಗಿತ್ತು………. ಆ ತಿಂಗಳಲ್ಲಿ ಬೆಂಗಳೂರಿನಲ್ಲಿ ವಿಪರೀತ ಮಳೆ ಬೀಳುತ್ತಿತ್ತು. ನಾನು ಕೆಲಸಕ್ಕೆ ನಡೆದುಕೊಂಡೆ ಹೋಗಬೇಕಾಗಿದ್ದರಿಂದ ಹಲವು ಬಾರಿ ಭಾರಿ ಮಳೆಗೆ ತೋಯಿಸಿಕೊಂಡಿದ್ದರ ಪರಿಣಾಮವಾಗಿ ನನಗೆ ಮೂಗಿನಲ್ಲಿ ಸಿಂಬಳ ಬರಲಿಕ್ಕೆ ಶುರುವಾಗಿತ್ತು. I mean ನೆಗಡಿ ಆಗಿತ್ತು ಅಂತ ನಿಮ್ಮ ಮಾತಿನಲ್ಲಿ ತಿಳಿಯಬಹುದು.       ನೀವು ತಿಳಿದಾಗೆ, ನಾನು ಬರಿ ನೆಗಡಿಗೆಲ್ಲಾ ತಲೆ ಕೆಡಿಸಿಕೊಳ್ಳುವ ಮನುಷ್ಯನಲ್ಲ! ಯಾವಾಗಲೂ ಅತ್ಯಂತ ಚುರುಕುತನದಿಂದ ಬೆಂಗಳೂರು ನಗರವನ್ನೇ ಸುತ್ತುತ್ತಿದ್ದ ನನ್ನ ಕಾಲುಗಳು ಯಾಕೋ […]

ಗಾಳೇರ್ ಬಾತ್

ಗಾಳೇರ್ ಬಾತ್ -03 ಬದುಕು ಏನೆಲ್ಲಾ ಮಾಡಿಸುತ್ತದೆ…….. ಇವನೌನ್ ಇವನೇನು ಬರಿತಾನ ಅಂತೀರಲಾ….. ನಿಜ ಕಣ್ರೀ ನಾನು ಬೇರೆ ಏನು ಬರೆಯುವುದಿಲ್ಲ! ನಮ್ಮ-ನಿಮ್ಮ ನಡುವೆ ನಡೆಯುವ ದಿನ ನಿತ್ಯದ ಘಟನೆಗಳೇ ನನ್ನ ಬರವಣಿಗೆಗಳಿಗೆ ಶೃಂಗಾರ.          ಆಗ ತಾನೆ ನಾನು duty ಮುಗಿಸಿಕೊಂಡು restroom ನಲ್ಲಿ ಏನೋ ಯೋಚಿಸುತ್ತ ಕೂತಿದ್ದೆ. Duty ನಾ.. ಯಾವ duty….  ಅಂತ ಜಾಸ್ತಿ ತಲೆ ಕೆಡಿಸ್ಕೋಬೇಡಿ. ಅದೇ ನಾನು ಮಾಡ್ತಿದ್ನಲ್ಲ housekeeping ಕೆಲಸ. ಹೀಗೆ ಕೂತಿರಬೇಕಾದ್ರೆ ಪ್ರಕಾಶ ಎಲ್ಲಿಂದ ಬಂದ್ನೋ ಗೊತ್ತೆ […]

ಗಾಳೇರ್ ಬಾತ್

ಗಾಳೇರ್ ಬಾತ್-02 Housekeeping ನ ಆ ದಿನಗಳು.…….         ಈ ಲೇಖನದ ತಲೆಬರಹ ಓದಿದರೆ ನಿಮಗೆ ಆಶ್ಚರ್ಯವಾಗಬಹುದು. ಓದಿದವರಿಗೆ ಅಷ್ಟೇಕೆ ಕೇಳಿದವರಿಗೂ ಕೂಡ ವಿಚಿತ್ರ ಅನಿಸುತ್ತದೆ. ಯಾಕೆಂದರೆ ನನ್ನ life ಯೇ ಒಂತರಾ ವಿಚಿತ್ರ. ನಾನೇನೋ ಅವತ್ತು ಟೂರ್ ಪೀಸ್ ಗಾಗಿ ಬಂದು ಬೆಂಗಳೂರು ಸೇರ್ಕೊಂಡ್ ಬಿಟ್ಟೆ. ಸೇರ್ಕೊಂಡ್ ಅನಂತರದಲ್ಲಿ hotel ನಲ್ಲಿ cleaner ಆಗಿ ಕೆಲಸ ನಿರ್ವಹಿಸಿದೆ. ಆ hotel ಮಾಲೀಕ ಸರಿಯಾಗಿ ಸಂಬಳ ಕೊಡುವುದಿಲ್ಲ ಎಂದು ತಿಳಿದ ಮೇಲೆ ಅನಿವಾರ್ಯವಾಗಿ ದುಡಿದ ಶ್ರಮ ಅಲ್ಲಿಯೇ […]

ಗಾಳೇರ್ ಬಾತ್

ಅಂಕಣ ಗಾಳೇರ ಬಾತ್-01 ಮೊದಲ ಬಾರಿ ರಾಜಧಾನಿಗೆ….. ಇವತ್ತಿನ ನನ್ನ present situation ನೋಡಿದರೆ ರಾಜಧಾನಿಯ ನನ್ನ ಮೊದಲ ಭೇಟಿ, ಹೀಗೆ ಇತ್ತು ಎಂದು ಯಾರೂ ಊಹಿಸಲು ಸಾಧ್ಯವಿಲ್ಲ. ಅದು ಅಷ್ಟೊಂದು ಭಯಾನಕರೂ ಅಲ್ಲ. ಅದು ಅಷ್ಟೊಂದು ಆನಂದಮಯನೂ ಅಲ್ಲ. ಅದೊಂತರ ವಿಶಿಷ್ಟವಾದ ಬೇಟಿ ಎನ್ನಬಹುದು. ಆದರೆ ಈ ತರದ ಬೇಟಿ ಯಾವ ಮಕ್ಕಳಿಗೂ ಆಗಬಾರದು ಎನ್ನುವುದು ನನ್ನ ಈ ಲೇಖನದ ಆಕಾಂಕ್ಷೆ ಆಗಿದೆ. ನನ್ನ ನೆನಪಿನ ಬುತ್ತಿ ಬಿಚ್ಚಿ ಒಮ್ಮೆ ಹೊರಳಿ ನೋಡಿದಾಗ, ಬೆಂಗಳೂರಿನ ಬೇಟಿ […]

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಗಝಲ್ ಲೋಕ ಏಳನೇ ಅದ್ಯಾಯ ಕನ್ನಡ ಗಜಲ್ ಅಲ್ಲಿ ಉರ್ದು ಪದ ಬಳಕೆ ಕೆಲವೊಂದು ಗಜಲಗಳನ್ನು ಓದಿರುತ್ತೀರಿ… ಅವು ಹೇಗಿರುತ್ತವೆ ಎಂದರೆ ಮೊಹಬ್ಬತ್ತ, ಗೋರಿ, ಜಿಂದಾ,ಜಿಂದಗಿ, ಇಷ್ಕ, ಅವಾಜ್, ಪಿರ್, ಮುದ್ದಾಮ, ಖುದಾ, ಹಕಿಕತ್ ಮೊದಲಾದ ಉರ್ದು ಪದಗಳು ಆ ಕನ್ನಡದ ಗಜಲ್ ಅಲ್ಲಿ ಅಲ್ಲಲ್ಲಿ ನುಸುಳಿರುತ್ತವೆ. ಹೀಗೆ ಉರ್ದು ಮಿಶ್ರಿತ ಗಜಲ್ […]

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಗಝಲ್ ಲೋಕ ಆರನೇ ಅದ್ಯಾಯ ಈ ಸಂಭಾಷಣೆ ಹತ್ತಾರು ಗಜಲ್ ಸಂಕಲನ ಹೊರ ತಂದಿರುವ ಒಬ್ಬರು ಖ್ಯಾತ ಗಜಲಕಾರರು ಮತ್ತು ಇನ್ನೊಬ್ಬರು ಅಷ್ಟಿಷ್ಟು ಹೆಸರು ಮಾಡುತ್ತಿರುವ ಗಜಲ್ ನಿಪುಣರ ನಡುವೆ ಒಮ್ಮೆ ನಡೆದ ಸಂಭಾಷಣೆ… “ಏನು ಸರ್ ಇದು ಗಜಲ್ ಅಂತೀರಾ, ಆದರೆ ಕಾಫಿಯಾ ರಧೀಪ್ ಏನು ಇಲ್ಲ… ಅದು ಹೇಗೆ ಇದು […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಕೊನೆಯ ಕಂತು ಸಮಸ್ಯೆ ಉಳಿದಿದೆ ಬಾಗಿಲು ತೆರೆದಿದೆ… ಕೊರೊನಾ ಆತಂಕವನ್ನು ಕಟ್ಟಿಟ್ಟು ಅದೆಷ್ಟೋ ಮನೆಗಳ, ಅಂಗಡಿಗಳ ಬಾಗಿಲು ಮತ್ತೆ ಮೊದಲಿನಂತೆಯೇ ತೆರೆದಿವೆ! ಒಂದೆಡೆ ಕೊರೊನಾ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದಾಯರಹಿತ ಜೀವನ ನಡೆಸಲಾಗುವುದಿಲ್ಲ, ಹಸಿವಿನಿಂದಲೇ ಹಲವರು ಸಾಯಬಹುದು ಎನ್ನುವ, ಎಲ್ಲವೂ ಪುನರಾರಂಭಗೊಳ್ಳಬೇಕು ಎನ್ನುವ ಒತ್ತಡ, ಒತ್ತಾಯದಿಂದ ತೆರೆದಿರುವ ಬಾಗಿಲುಗಳು ಬದುಕಿನ ಆತಂಕಗಳನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯುತ್ತಿದೆ. ಮತ್ತದೇ ಭೋಗ ಜೀವನವನ್ನು ಬಾಚಿ ತಬ್ಬಿಕೊಳ್ಳುವ […]

Back To Top