Category: ಅಂಕಣ

ಅಂಕಣ

ಕನ್ನಡ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ” ಪಡೆದ ಇವರು ರಂಗಭೂಮಿಹಾಗೂಕಿರುತೆರೆಕಲಾವಿದೆ.ಕವಯತ್ರಿ. ಕನ್ನಡ,ತುಳು,ಕೊಂಕಣಿಭಾಷೆಯಸಿನೇಮಾಗಳಲ್ಲಿಅಭಿನಯ. ಕೊಂಕಣಿಸಿನೇಮಾ ” ಅಂತು” ವಿನಅಭಿನಯಕ್ಕೆರಾಷ್ಟ್ರಮಟ್ಟದ Hyssa Cini Global Award Best supporting actor ದೊರಕಿದೆ. ” ಸಿರಿ” ಏಕವ್ಯಕ್ತಿಪ್ರಸ್ತುತಿ 30 ಯಶಸ್ವೀಪ್ರದರ್ಶನಕಂಡಿದೆ.ಮಂಗಳೂರುವಿಶ್ವವಿದ್ಯಾನಿಲಯದಕೊಂಕಣಿಅಧ್ಯಯನಪೀಠದಸದಸ್ಯೆ. ಪ್ರಸ್ತುತರಾಜ್ಯಕೊಂಕಣಿಸಾಹಿತ್ಯಅಕಾಡಮಿಸದಸ್ಯೆ. “ಅಮೋಘಎಂಬಸಂಸ್ಥೆಹುಟ್ಟುಹಾಕಿಸಾಹಿತ್ಯಿಕಹಾಗೂಸಾಂಸ್ಕೃತಿಕಕಾರ್ಯಕ್ರಮಗಳಆಯೋಜನೆ. ಆಕಾಶವಾಣಿಕಲಾವಿದೆ.ಇದುವರೆಗೆ 3 ಕವನಸಂಕಲನಸೇರಿದಂತೆ 6 ಪುಸ್ತಕಗಳುಪ್ರಕಟಗೊಂಡಿವೆ. GSS ಕಾವ್ಯಪ್ರಶಸ್ತಿ,ಕನ್ನಡಸಾಹಿತ್ಯಪರಿಷತ್ತಿನದತ್ತಿಪ್ರಶಸ್ತಿ,GS Max ಸಾಹಿತ್ಯಪ್ರಶಸ್ತಿ. ಹಲವಾರುಕವಿಗೋಷ್ಠಿಯಲ್ಲಿಭಾಗವಹಿಸುವಿಕೆ

ಸರ್ವಋತು ಬೆಳೆಗಳಾಗಿರುವ ಸಿರಿಧಾನ್ಯಗಳು ಪರಿಸರ ಪೂರಕವಾದ ಬೆಳೆಗಳು. ಅಧಿಕ ಪೌಷ್ಠಿಕಾಂಶ, ಕಬ್ಬಿಣಾಂಶ, ನಾರಿನಂಶ ಹೊಂದಿರುವುದರಿಂದ ಇವು ಉತ್ತಮ ಆಹಾರವೇ ಆಗಿವೆ. ಜೀವನ ಶೈಲಿ, ಅನುವಂಶೀಯ ಕಾಯಿಲೆಗಳಾದ ಮಧುಮೇಹ, ಆ್ಯಸಿಡಿಟಿ, ರಕ್ತದೊತ್ತಡ, ಮಲಬಾಧೆ, ಕರಳು ಸಂಬಂಧಿ ಕಾಯಿಲೆಗಳೇ ಮೊದಲಾದವುಗಳಿಗೆ ಸಿರಿಧಾನ್ಯಗಳ ನಿಯಮಿತ ಬಳಕೆಯಿಂದ ಶಾಶ್ವತ ಪರಿಹಾರವಿದೆಯೆಂದು ಆಹಾರತಜ್ಞರು ಪ್ರತಿಪಾದಿಸುತ್ತಿದ್ದಾರೆ.

ಮನುಷ್ಯ ಮನುಷ್ಯನಿಗಾಗದೆ ಮತ್ತಾರಿಗಾಗುತ್ತಾನೆ? ಸಂಬಂಧಿಗಳು, ಸ್ನೇಹಿತರೆಂದ ಮೇಲೆ ಒಂದಲ್ಲ ಒಂದು ಸಂದರ್ಭದಲ್ಲಿ ಪರಸ್ಪರರಿಗೆ ಸಹಾಯಮಾಡಲೇಬೇಕಾಗುತ್ತದೆ.ಆ ಸಹಾಯ ಭೌತಿಕ ವಸ್ತುವಿನ ರೂಪದಲ್ಲಿರಬಹುದು ಅಥವಾ ಮಾನಸಿಕ ಸಾಂತ್ವನದ ರೂಪದಲ್ಲಿರಬಹುದು. ಇದರಲ್ಲಿ ಅಚ್ಚರಿಯೇನೂ ಇಲ್ಲ

ಇಬ್ಬರೂ ವಚನಕಾರರ ಬದುಕಿನ ಹಿನ್ನೆಲೆಯಲ್ಲಿ ಈ ವಚನವನ್ನು ಗಮನಿಸಬಹುದು. ಬಸವಣ್ಣನವರು ಭಕ್ತಿಭಂಡಾರಿ ಹೇಗೋ ಹಾಗೇ ಬಿಜ್ಜಳನ ಭಂಡಾರದ ಮೇಲ್ವಿಚಾರಣೆ ನೋಡಿಕೊಳ್ಖುತ್ತಿದ್ದವರು. ಅಕ್ಕ ಮಹಾರಾಣಿಯಾಗಿದ್ದವಳು ಕೊನೆಗೆ ತನಗಾಗಿ ಎಲ್ಲವನ್ನೂ ಬಿಟ್ಟು ಬಂದವಳು. ಈ ಹಿನ್ನೆಲೆಯಲ್ಲಿ ಇಬ್ಬರೂ ಆರ್ಥಿಕವಾಗಿ ಸಬಲರು ಮತ್ತು ಸಮಾಜದ ಮೇಲ್ವರ್ಗದಲ್ಲಿ ಇದ್ದವರು. ಹೆಣ್ಣಾಗಿ ಅಕ್ಕ ತಾನೇ ಎಲ್ಲ ಬಿಟ್ಟು ದಿಟ್ಟವಾಗಿ ನಿಂತವಳು, ಆತ್ಮ ಸಂಗಾತಕ್ಕೆ ನೀ ಎನಗುಂಟು ಎಂದು ನಡೆದಂತೆ, ಈ ದೇಹವ ನಾಯಿತಿಂದರೇನು ನೀರು ಕುಡಿದರೇನು ಎಂದು ನಿಂತವಳು. ಈ ಎಲ್ಲ ಹಿನ್ನೆಲೆಯಲ್ಲಿ ಈ ವಚನದಲ್ಲಿ ಒಡಮೂಡುವ ಭಾವದಿಂದ ಇಬ್ಬರ ನಿರ್ಧಾರಗಳೂ ಮಹತ್ತರವಾದವುಗಳು.

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—29 ಆತ್ಮಾನುಸಂಧಾನ ಯಕ್ಷಗಾನದ ಹುಚ್ಚು ಹಿಡಿಸಿದ ದಿನಗಳು ಗೋಖಲೆ ಸೆಂಟಿನರಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿರುವಾಗ ಆಯ್ದುಕೊಂಡ ಮುಖ್ಯ ಐಚ್ಛಿಕ ವಿಷಯ ಕನ್ನಡ, ಆಗ ನಮಗೆ ಕನ್ನಡ ಕಲಿಸಲು ಕಾಲೇಜಿನಲ್ಲಿ ಪ್ರೊ. ವಿ.ಏ, ಜೋಶಿ ಮತ್ತು ಪ್ರೊ. ಕೇ.ವಿ. ನಾಯಕ ಎಂಬ ಇಬ್ಬರು ಉಪನ್ಯಾಸಕರಿದ್ದರು. ಇಬ್ಬರೂ ಕನ್ನಡ ವಿಷಯ ಬೋಧನೆಯಲ್ಲಿ ಪರಿಣಿತರಾಗಿದ್ದರು. ಹಳಗನ್ನಡ – ಹೊಸಗನ್ನಡ ಕಾವ್ಯಗಳನ್ನು ಜೋಶಿಯವರು ಲೀಲಾಜಾಲವಾಗಿ ಪಾಠ ಮಾಡುತ್ತಿದ್ದರೆ, ನಡುಗನ್ನಡ ಕಾವ್ಯಗಳನ್ನು, ಗದ್ಯ ಮತ್ತು ವ್ಯಾಕರಣಗಳನ್ನು […]

ಎಲ್ಲವೂ ಕನಸಿನಲ್ಲಿ. ಏನೋ ನಡೆದಂತೆ. ಉಮಾಶ್ರೀಯವರು ಮುಖ್ಯಪಾತ್ರದಲ್ಲಿದ್ದ ಸಿನೇಮಾ. ಕೃಷ್ಣಮೂರ್ತಿಯವರಿಗೆ ಅವರ ಗಂಡನ ಪಾತ್ರ. ನನಗೆ ಅವರ ಎರಡನೆಯ ಹೆಂಡತಿಯ ಪಾತ್ರ

ಅದು ಹೋಗಲಿ ಬಿಡಿ.. ಸದಾ ಆರೇಳು ಮಕ್ಕಳು ಗುಂಪು ಸೇರಿ ಶಾಲಾ ಚೀಲದೊಳಗೆ ಪುಸ್ತಕೇತರ ಹಲವು ಪರಿಕರಗಳನ್ನು ಹೊತ್ತು ಶಾಲೆಗೆ ಹೋಗುತ್ತಿದ್ದ ನಮ್ಮ ತಂಡವು ಯಾವ ‘ಸಾರ್ಥ’ಕ್ಕೂ (ವ್ಯಾಪಾರೀ ತಂಡ) ಕಡಿಮೆ ಇರುತ್ತಿರಲಿಲ್ಲ

ಸಾವಿನೊಂದಿಗೇ ಬದುಕುವ ಅನಿವಾರ್ಯತೆ ಈ ಬದುಕಿನದು. ಏನೇ ಇದ್ದರೂ ಏನೇ ಗೆದ್ದರೂ ಕೊನೆಗೊಮ್ಮೆ ಎಲ್ಲ ತೊರೆದು ಹಿಡಿ ಬೂದಿಯಾಗುವುದು ಅಥವಾ ಮಣ್ಣಲ್ಲಿ ಸೇರುವುದು ಕಾಲಚಕ್ರದ ನಿಯಮ.

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—28 ಆತ್ಮಾನುಸಂಧಾನ ಬಹುಮುಖೀ ವ್ಯಕ್ತಿತ್ವದ ರಾಕಜ್ಜ ನಮ್ಮ ತಾಯಿಯ ಚಿಕಪ್ಪ ರಾಕು. ಬಾಲ್ಯದಲ್ಲಿಯೇ ತಂದೆ, ಅವಳ ವಿವಾಹದ ಬಳಿಕ ತಾಯಿಯನ್ನು ಕಳೆದುಕೊಂಡ ಅವ್ವನಿಗೆ ತೌರುಮನೆಯ ಕಡೆಯಿಂದ ಕೊನೆಯವರೆಗೂ ಹತ್ತಿರದಲ್ಲಿ ಕುಟುಂಬದ ಸದಸ್ಯನೇ ಎಂಬಂತೆ ಆಧಾರವಾಗಿದ್ದವನು ಚಿಕ್ಕಪ್ಪ ರಾಕು. ನಮಗೆಲ್ಲ ಅಕ್ಕರೆಯ ರಾಕಜ್ಜ. ವಿಶೇಷವೆಂದರೆ ಬಾಲ್ಯದಿಂದಲೂ ನನ್ನನ್ನು ವಿಶೇಷವಾಗಿ ಎದೆಗೆ ಹಚ್ಚಿಕೊಂಡು ಅಕ್ಕರೆ ತೋರಿದವನು ರಾಕಜ್ಜನೇ. ಜಾತ್ರೆಗೋ, ಯಕ್ಷಗಾನ ಬಯಲಾಟ ನೋಡುವುದಕ್ಕೋ ನನ್ನನ್ನು ಹೆಗಲೇರಿಸಿಕೊಂಡು ಹೊರಡುವ ರಾಕಜ್ಜ ನಾನು ಬೇಡಿದುದನ್ನು ಕೊಡಿಸುತ್ತ […]

ನಾಟಕ ನೋಡಿದ ಅದೆಷ್ಟು ಸಿರಿವಂತ ಹೃದಯದವರು ದೊಡ್ಡ ದೊಡ್ಡ ಹೆಸರು ಮಾಡಿದ ಕಲಾವಿದರೊಂದಿಗೆ ನನ್ನನ್ನು ಹೋಲಿಸಿ ಶಹಭಾಷ್ ಎಂದಾಗ ಕಲಾವಿದೆಯಾಗಿ ತೊರೆ ತೆರೆದು ಅರಳುವಿಕೆಗೆ ಸಮರ್ಪಣೆ ಮಾಡಿದ್ದು ಸಾರ್ಥಕ ಅನ್ನಿಸಿದೆ

Back To Top