ದೌರ್ಬಲ್ಯ-ಸಾಮರ್ಥ್ಯ -2 ಅವ್ಯಕ್ತ ನನ್ನ ಹಿಂದಿನ ಕಥೆಯಲ್ಲಿ ಹೇಳಿದ ರೀತಿ ನಮ್ಮ ದೃಷ್ಟಿಕೋನ ದಲ್ಲಿ ಬದಲಾವಣೆಯಾದಂತೆ ನಮ್ಮ ದೌರ್ಬಲ್ಯಗಳು ನಮ್ಮ ಸಾಮರ್ಥ್ಯಗಳಾಗಿ ಬದಲಾಗುತ್ತವೆ….. ಇದಕ್ಕೆ ಅಂಟಿಕೊಂಡಂತೆ ಇನ್ನೊಂದು ಕಥೆಯನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿದುಕೊಳ್ಳಲು
ದ.ರಾ.ಬೇಂದ್ರೆ ಕೆ.ಶಿವು ಲಕ್ಕಣ್ಣವರ ವರ ಕವಿ ದ. ರಾ. ಬೇಂದ್ರೆಗೆ ಅಂಬು ತಾಯಿಯೇ ಬದುಕಿನ ಮೊದಲ ಪ್ರೇರಕ ಶಕ್ತಿ..! ಈ ಅಂಬು ತಾಯಿಯ ನೆನಪಿನಲ್ಲಿ ದ.ರಾ.ಬೇಂದ್ರೆಯವರು ‘ಅಂಬಿಕಾತನಯದತ್ತ’ವಾದರು… ಈ ಅಂಬಿಕಾತನಯದತ್ತ ಕಾವ್ಯನಾಮದಿಂದ ಕನ್ನಡಿಗರ ಮನೆಮಾತಾಗಿರುವ
ದೌರ್ಬಲ್ಯದ ಸಾಮರ್ಥ್ಯ ಅವ್ಯಕ್ತ ದೌರ್ಬಲ್ಯದ ಸಾಮರ್ಥ್ಯ ಇವತ್ತಿನ ಕಥೆಯ ವಿಶೇಷವೇ ಹೆಚ್ಚಿನ ಮಕ್ಕಳಲ್ಲಿ ಕಂಡುಬರುವ ತಳಮಳ, ನೋವು-ನಲಿವುಗಳಿಗೆ ಕಾರಣವಾಗುವುದು. ನಾನು ಗಮನಿಸಿದ ಹಾಗೆ ಈ ಸಮಸ್ಯೆ ಎಂಟನೇ ಕ್ಲಾಸಿನ ಪ್ರೌಢ ಮಕ್ಕಳಲ್ಲಿ ಶುರುವಾದರೆ ಎಲ್ಲಿಯವರೆಗೆ
ವಿಶ್ವ ಮಾನವ” ಬರಹಗಾರ ಕುವೆಂಪು..! ಕೆ.ಶಿವು ಲಕ್ಕಣ್ಣವರ ವಿಶ್ವ ಮಾನವ” ಬರಹಗಾರ ಕುವೆಂಪು..! ಮಲೆನಾಡಿನ ಹಿಂದುಳಿದ ವರ್ಗದಿಂದ ಹುಟ್ಟಿ ಬಂದ ಕುವೆಂಪು ಅವರು ತಾವೇ ಹೇಳಿಕೊಂಡಂತೆ ಮಲೆನಾಡಿನ ಕವಿ. ಕುವೆಂಪು ಅವರು ಈ ದೇಶದ
ನಾನು ಕಂಡ ಹಿರಿಯರು ಅರ್ಥವಿದ:ಎಚ್ಚೆಸ್ಕೆ ಡಾ.ಗೋವಿಂದ ಹೆಗಡೆ ಅರ್ಥವಿದ:ಎಚ್ಚೆಸ್ಕೆ (೧೯೨೦-೨೦೦೮) ಮೈಸೂರಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದೆ.೧೯೮೭ರಲ್ಲಿ ಇರಬಹುದು,’ಗ್ರಾಮಾಂತರ ಬುದ್ಧಿಜೀವಿಗಳ ಯುವ ಬಳಗ,ಭೇರ್ಯ’ ಎಂಬ ಸಂಘಟನೆ ಕವಿಗೋಷ್ಠಿಯನ್ನು ಏರ್ಪಡಿಸಿತ್ತು.’ಕವನ ತನ್ನಿ,ಓದಿ!”ಎಂಬ ಕೋರಿಕೆಯೂ ಇತ್ತು.ಸರಿ,ನಾನೂ
ಅವ್ಯಕ್ತಳ ಅಂಗಳದಿಂದ ಅವ್ಯಕ್ತ ಎಲ್ಲಾ ಮಕ್ಕಳ ರಿಸಲ್ಟ್ ಗಳು ಒಂದಾದಮೇಲೊಂದು ಮೆಸೇಜ್ ಗಳಾಗಿ ನನ್ನ ಬಳಿ ಬರುತ್ತಿವೆ, ಕೆಲವು ಮೆಸೇಜ್ ಗಳು, ಕೆಲವು ಮುಖಗಳು, ಪ್ರಸನ್ನತೆಯ ಅಲೆಗಳು, ಸ್ವೀಟಿನ ಡಬ್ಬಗಳು, ಕೃತಜ್ಞತೆಗಳು,ಕಥೆಗಳು ಒಂದಾದಮೇಲೊಂದು ಸಿಹಿ
ಕನ್ನಡದ ಪ್ರಸಿದ್ಧ ಗಜಲ್ ಕೃತಿಕಾರ ಶಾಂತರಸ ಹೆಂಬೆರಳುರರೂ..! ಕೆ.ಶಿವು ಲಕ್ಕಣ್ಣವರ ಕನ್ನಡದ ಪ್ರಸಿದ್ಧ ಗಜಲ್ ಕೃತಿಕಾರ ಶಾಂತರಸ ಹೆಂಬೆರಳುರರೂ..! ಹಾಗೂ ಅಪ್ಪನ ಕುರಿತ ಇವರ ಮಗಳು ಭಾರತಿ ಮೋಹನ ಕೋಟಿಯವರ ಆಲಾಪನೆಯೂ..!! ಕನ್ನಡದ ಪ್ರಸಿದ್ಧ
ನಂಜುಂಡು ನಗು ಹಂಚಿದ ಪರಮೇಶ್ವರ: ಎಸ್. ವಿ. ಪಿ. ಡಾ.ಗೋವಿಂದ ಹೆಗಡೆ ಇಂದು ಫೆಬ್ರವರಿ ೮, ಹಲವು ರೀತಿಗಳಲ್ಲಿ ಕನ್ನಡದ ತೇರನ್ನು ಕಟ್ಟಿದ ಪ್ರೊ ಎಸ್ ವಿ ಪರಮೇಶ್ವರ ಭಟ್ಟರ ಜನ್ಮದಿನ. ಆ ಪ್ರಯುಕ್ತ
ಹೊತ್ತಾರೆ ಅಮ್ಮನೂರಿನ ನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಅಮ್ಮ… ಅಜ್ಜಿಯನ್ನು ನಾನು ಅಮ್ಮ ಅಂತ ಕರೆಯುತ್ತಿದ್ದುದು. ನನ್ನ ಬಾಲ್ಯದ ಮುಕ್ಕಾಲು ಪಾಲಿಗಿಂತಲೂ ಹೆಚ್ಚು ಅಮ್ಮನ ಜೊತೆಯಲ್ಲೇ ಕಳೆದಿದ್ದರಿಂದ ನೆನಪುಗಳ ರಾಶಿಯೇ ಇದೆ. ಹಾಗಾಗಿ