Category: ಅಂಕಣ

ಅಂಕಣ

ಹೊರಡುವ ಘಳಿಗೆ ತನ್ನ ಹೆಂಡತಿ ತನ್ನನ್ನು ಹಿಂದೆ ಕರೆಯುವಳೆಂದು ಆಸೆಯಿಂದ ದಿಟ್ಟಿಸುತ್ತಾನೆ. ಆದರೆ ಆಕೆಗೆ ಅದರ ಗಮನವೇ ಇರುವುದಿಲ್ಲ. ಅವನು ನಿರಾಸೆ,ನೋವಿನಲ್ಲಿ ಹೊರಡುತ್ತಾನೆ. ಈ ದೃಶ್ಯದ ಮುಕ್ತಾಯದಲ್ಲಿ ಸಭಾಂಗಣ ನಿಂತು ಕಲಾವಿದನ ಅಭಿನಯಕ್ಕೆ ಚಪ್ಫಾಳೆ ಮಳೆ ಸುರಿಸಿತ್ತು.

ತೊರೆಯ ಹರಿವು
ವಸುಂಧರಾ ಕದಲೂರು
ಮುಷ್ಠಿಯೊಳಗೆ ಹಾವು ಹಿಡಿದ ಮಗು, ಬೆಂಕಿಯಿಂದ ಆಕರ್ಷಿತವಾಗುವ ಮಗು ಎಂಬೆಲ್ಲಾ ವಿಚಾರ ಕೇಳಿದರೆ ಈ ಬಾಲ್ಯವು ಅಪಾಯವನ್ನು ಪರಿಗಣನೆಗೆ ಇಟ್ಟುಕೊಂಡೇ ಇಲ್ಲವಲ್ಲ!? ಎಂದು ಆಶ್ಚರ್ಯವಾಗುತ್ತದೆ. ಬದುಕಿನ ಬಗ್ಗೆ ಯಾವ ನಿರೀಕ್ಷೆಗಳನ್ನೂ ಇಟ್ಟುಕೊಳ್ಳದೆ ಇದ್ದಾಗ ಇಂತಹ ನಿರಾಳ ಭಾವ ಸಾಧ್ಯವೇನೋ…

(‘ಅಸಹಾಯಕಆತ್ಮಗಳು’ ಎನ್ನುವ ಮಾಲಿಕೆಯಲ್ಲಿ ನಾನುಬರೆದಈಕತೆಗಳುನೈಜಜೀವನದಚಿತ್ರಗಳಾಗಿದ್ದು, ಸಂಬಂದಿಸಿದಹೆಣ್ಣುಮಕ್ಕಳನ್ನುಸಂದರ್ಶಿಸಿಅವರಬಾಯಿಂದಲೇಕೇಳಿಬರೆದಕತೆಗಳಾಗಿವೆ-)ನಿಮ್ಮಲೇಖಕ

ಅಳುವಿನ ಕ್ಷೀಣ ಶಬ್ಧವನ್ನು ಹೊರತುಪಡಿಸಿ ಹೆಚ್ಚಿನ ಜನವೂ ಇಲ್ಲ, ಗದ್ದಲವೂ ಇಲ್ಲ. ಕನಿಷ್ಟ ದೇಹ ತ್ಯಜಿಸಿರುವ ಆತ್ಮಕ್ಕೆ ಸಲ್ಲಬೇಕಾದ ಅಶ್ರುತರ್ಪಣವೂ ಇಲ್ಲದೆ ವಿದಾಯ ಸಲ್ಲಿಸಬೇಕಾದ ದುಃಸ್ಥಿತಿ! ಒಂದು ಸಣ್ಣ ಅತಿ ಸಣ್ಣ ನೋವಿನೆಳೆ ಮಾತ್ರ ಇಡೀ ಜೀವವನ್ನೇ ಹಿಂಡುತ್ತಿದೆ

ಅಂಕಣ ಬರಹ

ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ

ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ

ಸರಣಿಬರಹ………..

ಅದ್ಯಾಯ-8

ಈ ಬದುಕಿನಲ್ಲಿ ಗಳಿಸಿದ ಪ್ರತಿಯೊಂದನ್ನೂ ಕಾಲದ ಜೊತೆಜೊತೆಗೇ ಮುಂದೆ ಸಾಗುತ್ತ ಪ್ರತಿಯೊಬ್ಬರೂ ಕಳೆದುಕೊಳ್ಳಲೇಬೇಕಾಗುತ್ತದೆ. ಹುಟ್ಟಿನೊಂದಿಗೆ ಅಂಟಿಕೊಂಡ ನಂಟುಗಳ ಜೊತೆಜೊತೆಗೇ ಗಳಿಸಿದ ಸಮಸ್ತವೂ ಬದುಕಿನ ಸಂಕಲನಕ್ಕೆ ಬಂದರೆ ಎಲ್ಲೆಲ್ಲಿ ಯಾವ ಯಾವುದರ ಘಳಿಗೆ ತೀರುತ್ತದೋ ಅಲ್ಲಲ್ಲಿ ಅವುಗಳೆಲ್ಲಾ ಬದುಕಿನಿಂದ ಕಳೆದುಹೋಗಲಾರಂಭಿಸುತ್ತವೆ.

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—23 ಆತ್ಮಾನುಸಂಧಾನ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ… ಬಿ.ಎ. ಪದವಿ ಶಿಕ್ಷಣ ಪಡೆಯುವುದಕ್ಕಾಗಿ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ ಸೇರಲು ಬಯಸಿದೆ. 1966ರಲ್ಲಿ ಮಾನ್ಯ ದಿನಕರ ದೇಸಾಯಿಯವರು ತಮ್ಮ ಕೆನರಾ ವೆಲ್ಫೇರ್ ಟ್ರಸ್ಟ್ ಶಿಕ್ಷಣ ಸಂಸ್ಥೆಯ ಮೂಲಕ ಸ್ಥಾಪಿಸಿದ ಗೋಖಲೆ ಸೆಂಟನರಿ ಕಾಲೇಜು ನನ್ನಂಥ ಸಾವಿರಾರು ಬಡ ವಿದ್ಯಾರ್ಥಿ ಗಳ ಪದವಿ ಶಿಕ್ಷಣದ ಕನಸನ್ನು ನನಸಾಗಿಸಿದ್ದು ಈಗ ಇತಿಹಾಸ. ನಾನು ವಿದ್ಯಾರ್ಥಿಯಾಗಿ ಕಾಲೇಜು ಸೇರುವ ಹೊತ್ತಿಗೆ ಪದವಿ ಅಭ್ಯಾಸ […]

ಎತ್ತರದ ಹೊಸ್ತಿಲಿನಾಚೆಗಿನ ಅಂಗಳಕ್ಕೆ ಮನೆಯ ಸೊಸೆ ದಾಟಿ ಬಂದದ್ದೇ, ನಾಟಕದ ಮೊದಲ ದೃಶ್ಯಕ್ಕೆ ತೆರೆ ತೆರೆದಂತೆಯೇ, ಅಲ್ಲವೇ.

ವಸುಂಧರಾ ಕದಲೂರು ಹೊಸ ಅಂಕಣ ‘ತೊರೆಯ ಹರಿವು’

ಸಮೂಹ ಪ್ರಜ್ಞೆ ಜಾಗೃತವಾಗಬೇಕಾದರೆ, ಸಾಮಾಜಿಕರ ವೈಯಕ್ತಿಕವಾದ ನಿಲವುಗಳು ಸ್ಪಷ್ಟವಾಗಿರಬೇಕು. ತರ್ಕಬದ್ಧವಾಗಿರಬೇಕು. ದೈನಂದಿನ ವಿವರಗಳಲ್ಲಿ ವಿಜ್ಞಾನವನ್ನು ಕೇವಲ ಉಪಯೋಗಿತ ಉಪಕರಣಗಳಿಗೆ ಸೀಮಿತಗೊಳಿಸಿಕೊಳ್ಳದೇ, ವಿವೇಚನೆಗೆ ಮೂಲ ಇಂಧನವಾಗಿಸಿ ಕೊಳ್ಳಬೇಕು

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-8 ಸ್ಕೂಬಾ ಡೈವಿಂಗ್ ಬಗ್ಗೆ ಓದಿ ಮಾತ್ರ ಗೊತ್ತು. ಸತೀಶ್ ಅವರನ್ನು ಬಿಟ್ಟು ನಾನು ಡೈವ್ ಮಾಡಲು ಹೋಗುವುದು ಸಾಧ್ಯವಿರಲಿಲ್ಲ. ಮಕ್ಕಳಿಬ್ಬರೂ ಗಣೇಶಣ್ಣನ ಕುಟುಂಬದ ಜೊತೆ ಸ್ಕೂಬಾ ಡೈವಿಂಗ್ ನ ಅನುಭವವನ್ನು ಪಡೆಯಲು ಹೋದರು. ಅಂಡಮಾನ್ ಗೆ ಹೊರಡುವಾಗ ಮಾಡಿದ ತಯಾರಿಯಲ್ಲಿ ಸಾಕಷ್ಟು ಚಿಲ್ಲರೆ ದುಡ್ಡು ಐವತ್ತು, ನೂರು, ಇನ್ನೂರರ ನೋಟುಗಳನ್ನು ಇಟ್ಟುಕೊಂಡಿದ್ದೆವು. ಹತ್ತು ಇಪ್ಪತ್ತರ ನೋಟುಗಳು ಕೂಡಾ. ಆದರೆ […]

Back To Top