Category: ಅಂಕಣ

ಅಂಕಣ

ನಿಮಗೆಲ್ಲಾ ಖಂಡಿತ ಗೊತ್ತಾಗಿದೆ ಅನ್ಕೋತೀನಿ. ಕರೆಕ್ಟ್ ಅದೇ ರೀ ನಮ್ಮ ಬೀಸುವಕಲ್ಲು!
ಈಗಿನ ಮಕ್ಕಳಿಗೆ ಒಗಟಿಗೆ ಉತ್ತರ ಇರಲಿ ಬೀಸುವ ಕಲ್ಲುಅಂದರೆ ಏನೂ ಅಂತಲೇ ಗೊತ್ತಿಲ್ಲ

“ಹೂ ಅರಸುತ್ತಾ ಉದ್ಯಾನವನಕ್ಕೆ ತೆರಳಬೇಡ ನಿನ್ನ ಶರಿರವೇ ಹೂ ಗಿಡವಾಗಿರುವಾಗ ಹೂವನೇತೆಕೆ ಅರಸುವೆ ? ಬಾ ಇಲ್ಲಿ ಕುಳಿತಿಕೊ ನಿನ್ನ ದೇಹದಲ್ಲಿ ಸಾವಿರ ಕಮಲಗಳು ಅರಳುವುದನು ನೀನು ಗಮನಿಸು”
– ಕಬೀರ್ ದಾಸ್

“ಯಾವ ಕನ್ನಡಿಗನ ಮನೆಯಲ್ಲಿ
ಕೆಲವಾದರೂ ಕನ್ನಡ ಕೃತಿಗಳಿಲ್ಲವೋ
ಅದು ಕನ್ನಡಿಗನ ಮನೆಯೇ ಎಂದು ಪ್ರಶ್ನಿಸುವಂತಾಗಬೇಕು”
– ಕಮಲಾಹಂಪನಾ

ರಾಮಕೃಷ್ಣ ಗುಂದಿ ಆತ್ಮಕಥೆ

ಭಾಗ – 54

ಪ್ರಚಾರ ಬಯಸದ ಪ್ರತಿಭಾ ಸಂಪನ್ನ : ನನ್ನ ತಂದೆ ಗಣಪು ಮಾಸ್ತರ

ಅಂಕಣ ಸಂಗಾತಿ ಗಜಲ್ ಲೋಕ ಶ್ರೀದೇವಿಯವರ ಗಜಲ್ ಸಿರಿ ಸಂಪತ್ತು ಹಲೋ…. ಏನು ಮಾಡ್ತಾ ಇದ್ದೀರಾ, ಏನು ಓದುತ್ತಾ ಇದ್ದೀರಾ …? ಇಂದು ತಮ್ಮ ಮನವನ್ನು ತಣಿಸಿದ, ತಣಿಸುತ್ತಿರುವ ಓರ್ವ ಗಜಲ್ ಗೋ ಅವರ ಹೆಜ್ಜೆ ಗುರುತುಗಳೊಂದಿಗೆ ನಿಮ್ಮ ಮುಂದೆ ಬಂದಿದ್ದೇನೆ. ಶುಭ ಮುಂಜಾವು.. ಭುವನೇಶ್ವರಿಯ ಮಕ್ಕಳಾದ ಕನ್ನಡದ ಮನಸುಗಳಿಗೆ ನಮಸ್ಕಾರಗಳು….  “ಸ್ವರ್ಗದ ವಾಸ್ತವತೆ ನಮಗೆ ತಿಳಿದಿದೆ ಆದರೆ ಹೃದಯವನ್ನು ಸಂತೋಷವಾಗಿಟ್ಟುಕೊಳ್ಳಲು ಇದೊಂದು ಒಳ್ಳೆಯ ಆಲೋಚನೆ ‘ಗಾಲಿಬ್‘”                                     –ಮಿರ್ಜಾ ಗಾಲಿಬ್         ಮನುಷ್ಯ ಭಾವನೆಗಳ ಗೊಂಚಲು. […]

ಅಂಕಣ ಸಂಗಾತಿ ನೆನಪಿನದೋಣಿಯಲಿ ದಸರಾ ಮೈಸೂರು ದಸರಾ  ಎಷ್ಟೊಂದು ಸುಂದರಾ  ಚೆಲ್ಲಿದೆ ನಗೆಯಾ ಪನ್ನೀರ  ಎಲ್ಲೆಲ್ಲೂ ನಗೆಯಾ ಪನ್ನೀರ  ಬಾಲ್ಯ ಎಂದರೆ ಹಬ್ಬಗಳ ಆಚರಣೆ ಮನದಲ್ಲಿ ಎಂದಿಗೂ ಹಸಿರು . ಅದರಲ್ಲೂ ಮೈಸೂರಿನಲ್ಲಿ ಹುಟ್ಟಿ ಬೆಳೆದ ನನಗೆ ದಸರಾ ಎಂದರೆ ಜೀವನದ ಒಂದು ಅವಿಭಾಜ್ಯ ಅಂಗದಂತೆ.   ದಸರೆಯನ್ನು ನೆನಪು ಮಾಡಿಕೊಳ್ಳದ ನೆನಪಿನ ದೋಣಿಯ ಪಯಣ ಅರ್ಥಹೀನ ಅನ್ನಿಸಿಬಿಡುತ್ತದೆ. ಹಾಗಾಗಿಯೇ ಇಂದಿನ ನೆನಪಿನ ದೋಣಿಯ ಯಾನವಿಡೀ ದಸರೆಯ ಸ್ಮರಣೆ.   ನವರಾತ್ರಿ ದಸರಾ ಎಂದರೆ ಧಾರ್ಮಿಕ ಆಧ್ಯಾತ್ಮಿಕ ಸಾಂಸ್ಕೃತಿಕ […]

Back To Top