Category: ಅಂಕಣ

ಅಂಕಣ

ಅಂಕಣ ಸಂಗಾತಿ ಗಜಲ್ ಲೋಕ ರಜಪೂತರ ಗಜಲ್ ನಾದದಲ್ಲೊಂದು ಸುತ್ತು … ಹಾಯ್…. ಏನು ಯೋಚಿಸ್ತಾ ಇದ್ದೀರಾ, ಇಂದು ಯಾವ ವಾರ ಎಂದೋ…? ನಾನು ಓರ್ವ ಗಜಲ್ ಗೋ ಅವರ ಪರಿಚಯದೊಂದಿಗೆ ಬಂದಿದ್ದೇನೆ ಎಂದರೆ ಇಂದು ‘ಗುರುವಾರ’ ಎಂದಲ್ಲವೇ…!! ಶುಭೋದಯ, ನನ್ನ ಎಲ್ಲ ಕಸ್ತೂರಿ ಕನ್ನಡದ ಹೃದಯಗಳಿಗೆ ಈ ಮಲ್ಲಿನಾಥನ ಮಲ್ಲಿಗೆಯಂತ ನಮಸ್ಕಾರಗಳು.  “ಆ ಹೆಜ್ಜೆಗಳ ಸದ್ದನ್ನು ನಾವು ಬಹಳ ಮೊದಲೇ ತಿಳಿಯುತ್ತೇವೆ ಹೇಯ್ ಜೀವನವೇ..ನಾವು ನಿನ್ನನ್ನು ದೂರದಿಂದಲೇ ಗುರುತಿಸುತ್ತೇವೆ”                          –ಫಿರಾಕ್ ಗೋರಖಪುರಿ            ‘ಜೇನು’ […]

ಅಂಕಣ ಸಂಗಾತಿ ನೆನಪಿನದೋಣಿಯಲಿ ವರ್ತನೆಯವರು ಪ್ರಲಾಪಿಸಬೇಡ ನೆನೆದು ಹಪಹಪಿಸಿ ಕಳೆದುಹೋದದ್ದನ್ನ  ಕಾಲ ಏಕಾಏಕಿ ಬಂದು ಮೇದದ್ದನ್ನ  ನೆನೆ ಇದನು ಮರೆಯದೆ  ಲುಕ್ಸಾನಿಗೆದೆ ಮರುಗದೆ  ಕಳೆದುಕೊಂಡದ್ದು ನಿನ್ನೊಡನೆ ಇದ್ದಷ್ಟು ದಿನ ಹಿಗ್ಗ ನೀಡಿದ್ದನ್ನ  ಕೆ ಎಸ್ ನಿಸಾರ್ ಅಹ್ಮದ್  ಅಂದು ವಾಯುವಿಹಾರ ಮುಗಿಸಿ ಬಂದ ರವೀಶ್ “ನೋಡು ದಿನಾ ಹಾಲಿನ ಪ್ಯಾಕೆಟ್ ತೊಗೋತಿದ್ನಲ್ಲ ಪಾಪ ಆ  ವ್ಯಕ್ತಿ ಕರೋನಾ ಬಂದು ಹೋಗಿ ಬಿಟ್ನಂತೆ ಪಾಪ” ಎಂದು ಪೇಚಾಡಿಕೊಂಡರು. ಯಾಕೋ ನನಗೆ ಥಟ್ಟಂತ ನನ್ನ ಬಾಲ್ಯ ನೆನಪಾಯಿತು. ಅಂದು ನನ್ನ […]

ಪುಷ್ಪಲತಾದಾಸ್ ಅವರು ಒಬ್ಬ ಭಾರತೀಯ ಸ್ವಾತಂತ್ರ್ಯ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ, ಗಾಂಧಿವಾದಿ ಮತ್ತು ಅಸ್ಸಾಂನ ಶಾಸಕಿಯೂ ಕೂಡ ಆಗಿದ್ದರು

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—52 ಯಕ್ಷಗಾನದ ಸಿಹಿ-ಕಹಿ ನೆನಪುಗಳು ಹವ್ಯಾಸಿ ಕಲಾವಿದನಾಗಿ ನಾನು ಯಕ್ಷಗಾನ ರಂಗದಲ್ಲಿ ತೊಡಗಿಕೊಂಡ ಬಳಿಕ ಕಾಲೇಜಿನ ಆಚೆಗೂ ನನ್ನ ಜೀವನಾನುಭವಗಳು ವಿಸ್ತಾರಗೊಂಡವು. ಪ್ರೇಕ್ಷಕರ ಅಭಿಮಾನ ಒಲವುಗಳು ಒಂದು ಕಡೆ ರೋಮಾಂಚನಗೊಳಿಸಿದರೆ ಸಂಘಟಕರ ಅಪೇಕ್ಷೆಯಂತೆ ನಡೆದುಕೊಳ್ಳಲು ಸಾಧ್ಯವಾಗದ ಸಂದರ್ಭಗಳಲ್ಲಿ ಅವರ ನಿಷ್ಠುರವನ್ನು, ವಿರೋಧವನ್ನು ಎದುರಿಸಬೇಕಾದ ಅನಿವಾರ್ಯ ಸನ್ನಿವೇಶಗಳೂ ಸೃಷ್ಟಿಯಾಗುತ್ತಿದ್ದವು. ಬೇರೆ ಬೇರೆ ಕೌಟುಂಬಿಕ ಪರಿಸರದಿಂದ ಬಂದ ಕಲಾವಿದರ ಆಲೋಚನೆ, ಸ್ವಭಾವಗಳಿಗೆ ಹೊಂದಿಕೊಳ್ಳುವುದು ಹಲವು ಬಾರಿ ಕಷ್ಟವೇ ಎನಿಸಿದರೂ ಯಕ್ಷಗಾನದ ಮೇಲಿನ ಪ್ರೀತಿಯಿಂದ […]

ಸಾಧಕಿಯರ ಯಶೋಗಾಥೆ

‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ

“ಹೂವು ಮಾತ್ರವಲ್ಲ ಈಗ ಬಂಡೆಯೂ ಗಜಲ್ ಆಗುವುದು
ಸಮಯದ ಧ್ವನಿ ಇದಾಗಿದೆ ಖಡ್ಗವೂ ಗಜಲ್ ಆಗುವುದು”
-ಕಮಲ್ ಕಿಶೋರ ‘ಭಾವುಕ’

ಅಂಕಣ ಸಂಗಾತಿ ನೆನಪಿನದೋಣಿಯಲಿ ಜಟಕಾ ವಿಧಿಯೆಂಬ ಚಾಲಕನು ಓಡಿಸುತಿಹ  ಬಂಡಿಯಲಿ ಕುಳಿತು ನಡೆದಿದೆ ಬಾಳಪಯಣ.  ಅಲ್ಲಿಷ್ಟು ಇಲ್ಲಿಷ್ಟು ಒಂದಷ್ಟು ನೆನಪುಗಳ ಬುತ್ತಿ ಔತಣ .  ** ಕಾಲನ ನಾಗಾಲೋಟದ ಪಯಣವು  ಗಾಡಿಗೆ ಕಟ್ಟಿದ ಕುದುರೆಗಳು ನಾವು  ವಿಧಿಯ ಕಡಿವಾಣದ ಬಿಗಿ ಅಂಕೆ  ನಡೆದಿಹೆವು ಆಮಿಷಕೆ , ಚಾಟಿಯಾ ಭಯಕೆ “ಹಾಯ್ ಹಾಯ್ ಬಾಜೂ ಬಾಜೂ”  ಟಕ್ ಟಕ್ ಅನ್ನುವ ಕುದುರೆಗಳ ಖರಪುಟದ ಶಬ್ದದೊಂದಿಗೆ ಈ ಪದಗಳು ಕಿವಿಗೆ ಬಿತ್ತೆಂದರೆ ರಸ್ತೆಯಲ್ಲಿ ಆಡುತ್ತಿದ್ದ ಮಕ್ಕಳೆಲ್ಲ ಬದಿಗೆ ಸರಿದು ಗೌರವ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—51 ಅಘನಾಶಿನಿಯಲ್ಲಿ ಪಾರಾದೆ, ಪುತ್ರೋದಯದ ಸಂತಸದಲ್ಲಿ ಮುಳುಗಿದೆ ಕುಮಟಾ ತಾಲೂಕಿನ ಮಿರ್ಜಾನಿನಲ್ಲಿ ಒಂದು ಆಟ. ನಾನು ‘ಗದಾಪರ್ವ’ ಪ್ರಸಂಗದಲ್ಲಿ ಕೌರವನ ಪಾತ್ರ ನಿರ್ವಹಿಸಬೇಕಿತ್ತು. ಮಿರ್ಜಾನ್‌ನಂಥ ಊರಿನಲ್ಲಿ ನನ್ನ ಮೊದಲ ಪಾತ್ರವಾದ್ದರಿಂದ ಸರಿಯಾದ ಸಿದ್ಧತೆಯೊಂದಿಗೆ ಪ್ರದರ್ಶನ ನೀಡಿ ಜನರ ಮನಗೆಲ್ಲುವ ಅನಿವಾರ್ಯತೆಯೂ ಇತ್ತು. ಥಿಯೇಟರ್ ಆಟ ಬೇರೆ. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಸಂತೋಷವಾಗುವಂತೆ ಪಾತ್ರ ನಿರ್ವಹಣೆ ಸಾಧ್ಯವಾಗದಿದ್ದರೆ ಅವರ ಟೀಕೆಗಳನ್ನು ಸಹಿಸಲೇ ಬೇಕಾಗುತ್ತದೆ. ನಾನು ಕಾಳಜಿ ಪೂರ್ವಕವಾಗಿ ಪಾತ್ರಕ್ಕೆ ಬೇಕಾದ […]

Back To Top