Category: ಅಂಕಣ

ಅಂಕಣ

ನಾನು ಮೊಟ್ಟಮೊದಲು ಬಾವಿ ನೋಡಿದ್ದು ನಾವು ಬಾಡಿಗೆಗಿದ್ದ ಚಾಮುಂಡಿಪುರಂನ ಮನೆಯಲ್ಲಿಯೇ.  ನಲ್ಲಿಯಲ್ಲಿ ಧಾರಾಳ ಕಾವೇರಿ ನೀರು ಬಂದರೂ ಅಲ್ಲಿದ್ದ ಮನೆ ಮಾಲಕಿ ಮಡಿಹೆಂಗಸು ಅಜ್ಜಿ ಬಾವಿ ನೀರನ್ನೇ ಸೇದಿ ಉಪಯೋಗಿಸುತ್ತಿದ್ದುದು ಚಿಕ್ಕ ಮಕ್ಕಳಾದ ನಮಗೆ ಕೌತುಕದ ವಿಷಯ.

ಸಾಧಕಿಯರ ಯಶೋಗಾಥೆ

‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—50 ಯಕ್ಷರಂಗದ ಮಾನಾಪಮಾನಗಳು ೧೯೭೦-೮೦ ದಶಕವೆಂದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನದ ಸುಗ್ಗಿಕಾಲ. ಅಪರೂಪಕ್ಕೆ ಕಾಣಲು ಸಿಗುವ ಸಿನೇಮಾ ಹೊರತು ಪಡಿಸಿದರೆ ಹಳ್ಳಿ-ಹಳ್ಳಿಗಳಲ್ಲಿ ನಡೆಯುವ ಯಕ್ಷಗಾನ ಬಯಲಾಟ, ನಾಟಕ ಪ್ರದರ್ಶನಗಳೇ ಜನಸಾಮಾನ್ಯರಿಗೆ ಮನರಂಜನೆಯ ಪ್ರಮುಖ ಮಾದ್ಯಮಗಳಾಗಿದ್ದವು. ಎಲ್ಲ ಆಟ-ನಾಟಕಗಳಿಗೂ ಸಮೃದ್ಧವಾದ ಪ್ರೇಕ್ಷಕ ಸಮುದಾಯದ ಹಾಜರಿ ಇರುತ್ತಿತ್ತು. ಜಿಲ್ಲೆಯ ಕೆರೆಮನೆ, ಕರ್ಕಿ, ಬಚ್ಚಗಾರು ಇತ್ಯಾದಿ ವೃತ್ತಿಮೇಳಗಳ ತಿರುಗಾಟವಲ್ಲದೆ ದಕ್ಷಿಣದ ಕಡೆಯಿಂದಲೂ ಸೂರತ್ಕಲ್, ಧರ್ಮಸ್ಥಳ, ಮೂಲ್ಕಿ, ಮಂಗಳೂರು, ಕೋಟ ಮುಂತಾದ ಮೇಳಗಳು ಕನಿಷ್ಟ […]

ಅಂಕಣ ಸಂಗಾತಿ ನೆನಪಿನದೋಣಿಯಲಿ–02 ಕಾಲನ ಸುಳಿಗಾಳಿಯಲ್ಲಿ ಸಿಕ್ಕಿದ ತರಗೆಲೆಗಳು ನಾವು. ಆದರೂ ಸಿಗುವ ಒಂದಿಷ್ಟು ವಿರಾಮದಲ್ಲೇ ಸ್ಮರಣೆಗಳ ಜಾಡನ್ನು ಹಿಡಿದು  ಹೋದಾಗ………. ನೆನಪಿನ ದೋಣಿಯಲಿ ~೨ ಪರಿಪರಿಯ ರೂಪಿನಲಿ ಕಾಂತಿಯಲಿ ರಾಗದಲಿ ನೆರಯಿಸುತ ಪರಿಪರಿಯ ರಸಗಳಂ ಪ್ರಕೃತಿ  ಕೆರಳಿಸುತ ಹಸಿವುಗಳ ಸವಿಗಳನು ಕಲಿಸುವಳು ಗುರು ರುಚಿಗೆ ಸೃಷ್ಟಿಯಲ _  ಮಂಕುತಿಮ್ಮ   ಪ್ರಕೃತಿ ಅನೇಕ ಬಗೆಯ ರಸಗಳನ್ನು ತನ್ನ ಅಗಾಧವಾದ ಸೃಷ್ಟಿಯ ರೂಪಿನಲ್ಲಿ ಕಾಂತಿಯಲ್ಲಿ ಬಣ್ಣದಲ್ಲಿ ತುಂಬಿ ಜೀವದ ಹಸಿವುಗಳನ್ನು ಕೆರಳಿಸುತ್ತಾಳೆ.  ಅದನ್ನು ರುಚಿ ನೋಡಿದರೆ ಆನಂದ ಎಂಬುದನ್ನು […]

ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ

“ನಾವು ನಿಟ್ಟುಸಿರು ಬಿಟ್ಟರು ಕುಖ್ಯಾತರಾಗುತ್ತೇವೆ
ಅವರು ಕೊಂದರೂ ಸಹ ಚರ್ಚೆಯೂ ಆಗುವುದಿಲ್ಲ”
-ಅಕ್ಬರ್ ಇಲಾಹಾಬಾದಿ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—49 ಯಕ್ಷಗಾನ-ನಾಟಕ ರಂಗಭೂಮಿಯಲ್ಲಿ. ನನ್ನ ಕಾಲೇಜು ಅಧ್ಯಾಪಕರ ವೃತ್ತಿಯೊಡನೆ ನಾನು ಪ್ರೀತಿಯಿಂದ ಎದೆಗೆ ಹಚ್ಚಿಕೊಂಡ ಯಕ್ಷಗಾನ ಮತ್ತು ನಾಟಕ ರಂಗಭೂಮಿಯ ಹವ್ಯಾಸಗಳು ನನ್ನ ವ್ಯಕ್ತಿತ್ವದ ಇನ್ನೊಂದು ಮುಖದ ಬೆಳವಣಿಗೆಗೆ ಕಾರಣವಾದವು. ಈ ನಂಟಿನಿಂದಲೇ ಕಾಲೇಜು ಕ್ಯಾಂಪಸ್ಸಿನ ಆಚೆಯೂ ನನಗೊಂದು ಜನಪ್ರಿಯ ವಲಯ ಸೃಷ್ಟಿಯಾಯಿತು. ಹಾಗೆಂದು ನಾನು ಕ್ರಮಿಸಿದ ಯಕ್ಷಗಾನ ಮತ್ತು ರಂಗಭೂಮಿಯ ದಾರಿ ಕೇವಲ ಸುಗಂಧಯುಕ್ತ ಹೂವಿನ ಹಾಸಿಗೆಯಷ್ಟೇ ಆಗಿರಲಿಲ್ಲ. ಅಲ್ಲಿ ಶ್ಲಾಘನೆಯ ಪರಿಮಳದೊಡನೆ ವಿಮರ್ಶೆಯ ಟೀಕೆ ಟಿಪ್ಪಣಿಗಳ ಕಲ್ಲು […]

“ಒಣರೊಟ್ಟಿ ತಿಂದು
ತಣ್ಣೀರ ಕುಡಿ, ಫರೀದ್
ಇತರರ ತುಪ್ಪ ರೊಟ್ಟಿಯ ಕಡೆ
ನೋಡದಿರು ಹಂಬಲಿಸಿ”
-ಬಾಬಾ ಷೇಖ್ ಫರೀದ್

Back To Top