ಅಂಕಣ

ಅಂಕಣ

ಅಂಕಣ

ಗಝಲ್ ಲೋಕ

ಬಸವರಾಜ್ ಕಾಸೆ ಗಝಲ್ ಬಗ್ಗೆ ಮಾಹಿತಿ ನೀಡುವ ಮತ್ತು ಗಝಲ್ ರಚನೆಗೆಇರುವ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿ ಕೊಡುವ ಹೊಸ ಅಂಕಣವೇ ‘ಗಝಲ್ ಲೋಕ’ ಪ್ರತಿ ಬುದವಾರಮತ್ತು ಶನಿವಾರ ನಮ್ಮ ನಡುವಿನಕವಿ ಬಸವರಾಜ್ ಕಾಸೆ ಅವರ ಲೇಖನಿಯಿಂದ

Read More
ಅಂಕಣ
ಇತರೆ

ಜ್ಞಾನಪೀಠ ವಿಜೇತರು

ಯು.ಆರ್.ಅನಂತಮೂರ್ತಿ..! ಜ್ಞಾನಪೀಠ ಪುರಸ್ಕೃತ ಯು.ಆರ್.ಅನಂತಮೂರ್ತಿ..! ಕನ್ನಡಕ್ಕೆ ಆರನೆಯ ಜ್ಞಾನಪೀಠ ಪ್ರಶಸ್ತಿ ೧೯೯೪ರಲ್ಲಿ ಬಂದಾಗ ಕನ್ನಡ ಸಾಹಿತ್ಯ ಲೋಕ ಮತ್ತೊಮ್ಮೆ ಇಡೀ ದೇಶದ ಗಮನ ಸೆಳೆಯಿತು. ಈ ಗೌರವ ಪಡೆದವರು ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ… ಎಲ್ಲರಿಗೂ ಅವರವರ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಅತ್ಯಗತ್ಯ ಎಂದು ಬಲವಾಗಿ ಪ್ರತಿಪಾದಿಸುವ ಅನಂತಮೂರ್ತಿ; ವಿದೇಶಗಳ ಹಲವಾರು ಭಾಷೆ ತಿಳಿದಿರುವ ನಮಗೆ ನಮ್ಮ ಅಕ್ಕಪಕ್ಕದ ನಾಡಿನ ಭಾಷೆಗಳು ಗೊತ್ತೇ ಇಲ್ಲದ್ದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಜಗತ್ತಿನ ಬೇರೆ ಬೇರೆ ಭಾಷೆಗಳ ಹಲವು ಮಹತ್ವದ […]

Read More
ಅಂಕಣ

ಜ್ಞಾನಪೀಠ ವಿಜೇತರು

ಮಾಸ್ತಿ ವೆಂಕಟೇಶ ಅಯ್ಯಂಗಾರ್ ‘ಕನ್ನಡದ ಆಸ್ತಿ’ ಮಾಸ್ತಿ ವೆಂಕಟೇಶ ಅಯ್ಯಂಗಾರ್..! ‘ಕನ್ನಡದ ಆಸ್ತಿ’ ಎಂದೇ ಪರಿಗಣಿತರಾದರು ‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ ಅಯ್ಯಂಗಾರ್ಯರು..! ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು… ತಿರುಮಲ್ಲಮ್ಮ ದಂಪತಿಗಳಿಗೆ ೮-೬-೧೮೯೧ರಲ್ಲಿ ಜನಿಸಿದರು. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಮೈಸೂರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಪ್ರಥಮ […]

Read More
ಅಂಕಣ

ಸ್ವಾತ್ಮಗತ

ಕವಿ ಹೋರಾಟಗಾರ ಗವಿಸಿದ್ದ ಎನ್ ಬಳ್ಳಾರಿ ಕೆ.ಶಿವು ಲಕ್ಕಣ್ಣವರ ಹೈದರಾಬಾದ್ ಕರ್ನಾಟಕದ ಜನಧ್ವನಿ ಸಾಹಿತಿ, ಹೋರಾಟಗಾರ ಗವಿಸಿದ್ಧ ಎನ್. ಬಳ್ಳಾರಿ..! ಕೊಪ್ಪಳವನ್ನು ಕೇಂದ್ರವನ್ನಾಗಿಟ್ಟುಕೊಂಡೇ ರಾಜ್ಯಮಟ್ಟದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದವರು ಗವಿಸಿದ್ಧ ಎನ್. ಬಳ್ಳಾರಿ.ಯವರು. ಹುಟ್ಟಿದ್ದು ಜೂನ್ ೧೭, ೧೯೫೦ ರಂದು. ಮಾರ್ಚ್ ೧೪, ೨೦೦೪ ರಂದು ೫೪ ನೇ ವಯಸ್ಸಿನಲ್ಲೇ ನಿಧನರಾದರು… ಸಾಹಿತ್ಯ ಕ್ಷೇತ್ರದಲ್ಲಿ ‘ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪಡೆದವರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಕೆಲಸ ನಿರ್ವಹಿಸಿದವರು… ಬಿ.ಎಸ್ಸಿ., ಎಂ.ಎ ಪದವೀಧರರು. ಪ್ರೌಢಶಿಕ್ಷಣದವರೆಗೆ ಕೊಪ್ಪಳದ ಗವಿಸಿದ್ಧೇಶ್ವರ […]

Read More
ಅಂಕಣ

ಸ್ವಾತ್ಮಗತ

ಜಾನಪದ ಗಾರುಡಿಗ ಬೈಲೂರ ಬಸವಲಿಂಗಯ್ಯ ಹಿರೇಮಠ..! ಕೆ.ಶಿವುಲಕ್ಕಣ್ಣವರ ಜಾನಪದ ಗಾರುಡಿಗ ಬೈಲೂರ ಬಸವಲಿಂಗಯ್ಯ ಹಿರೇಮಠ..! ನಾನು ಬೈಲೂರ ಬಸವಲಿಂಗಯ್ಯ ಹಿರೇಮಠ ಅವರ ಪುಸ್ತಕವಾದ ‘ನೂರು ಜಾನಪದ ಹಾಡುಗಳು’ ಬಗೆಗೆ ವಿಮರ್ಶಾತ್ಮಕ ಲೇಖನವನ್ನು ಬರೆದೆನು. ಆಗ ಸಾಕಷ್ಟು ಪ್ರಶಂಸೆಗಳು ಬಂದವು. ಅಲ್ಲದೇ ಸಾಕಷ್ಟು ಜನರು ಅವರ ಆ ಪುಸ್ತಕವನ್ನು ಕೇಳಿದರು. ನಾನು ಅವರ ಅಂದರೆ ಬೈಲೂರ ಬಸವಲಿಂಗಯ್ಯ ಹಿರೇಮಠರ ಫೋನ್ ನಂಬರ್ ಕೊಟ್ಟು ಸುಮ್ಮನಾದೆನು. ಅದರೆ ಬಹಳಷ್ಟು ಜನರು ಬೈಲೂರ ಬಸವಲಿಂಗಯ್ಯ ಹಿರೇಮಠರ ವೈಯಕ್ತಿಕ ಮಾಹಿತಿಯನ್ನು ಕೇಳಿದರು. ನಾನು […]

Read More
ಅಂಕಣ

ಹೊತ್ತಾರೆ

ಅಮ್ಮನ ಅಡುಗೆ ಅಮೆರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಅಜ್ಜಿಯನ್ನು ನಾನು ಅಮ್ಮ ಅಂತ ಕರೆಯುತ್ತಿದ್ದುದು. ನನ್ನ ಬಾಲ್ಯದ ಮುಕ್ಕಾಲು ಪಾಲಿಗಿಂತಲೂ ಹೆಚ್ಚು ಅಮ್ಮನ ಜೊತೆಯಲ್ಲೇ ಕಳೆದಿದ್ದರಿಂದ ನೆನಪುಗಳ ರಾಶಿಯೇ ಇದೆ. ಹಾಗಾಗಿ ನಾನು ನಿಧಾನವಾಗಿ ಸಂದರ್ಭಗಳನ್ನೆಲ್ಲ ಪೋಣಿಸುತ್ತಾ ಒಂದೊಂದೇ ಬರಹ ಬರೆಯುತ್ತಿರುತ್ತೇನೆ. ಮುಂದೆ ಎಲ್ಲವನ್ನೂ ಕ್ರೋಢೀಕರಿಸುವುದೂ ಆಗುತ್ತದೆ. ಒಂದಂತೂ ನಿಜ ಇದುವರೆಗಿನ ನನ್ನ ಬದುಕಿನ ಎಂತಹದ್ದೇ ಮುಖ್ಯ ಸಂದರ್ಭವಾದರೂ ಅಲ್ಲಿ ಅಮೂರ್ತವಾಗಿ ಅಮ್ಮ ಇದ್ದೇ ಇರುತ್ತಾರೆ. ನನಗಿನ್ನೂ ನೆನಪಿದೆ. ನನಗೆ ಬುದ್ಧಿ ತಿಳಿಯುವಾದಾಗಿಂದಲೂ, ಅಮ್ಮ ನಿತ್ಯವೂ ಕೋಳಿ […]

Read More
ಅಂಕಣ

ಸ್ವಾತ್ಮಗತ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಕೋಟ ಶಿವರಾಮ ಕಾರಂತರು..! ಕೆ.ಶಿವು ಲಕ್ಕಣ್ಣವರ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಷ ಕಾರಂತ-ಲಕ್ಷ್ಮಮ್ಮ ದಂಪತಿಗಳಿಗೆ ೧೦-೧೦-೧೯0೨ರಲ್ಲಿ ಜನಿಸಿದರು. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೇ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿ ಓದಿಗೆ ಮಂಗಳ ಹಾಡಿದರು… ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ […]

Read More
ಅಂಕಣ

ಸ್ವಾತ್ಮಗತ

ಗಜಾನನ ಹೆಗಡೆ ಅಸ್ತಂಗತ.. ಕೆ.ಶಿವು ಲಕ್ಕಣ್ಣವರ ಖ್ಯಾತ ಸುದ್ದಿ ನಿರೂಪಕ, ಹಿರಿಯ ಪತ್ರಕರ್ತ ಗಜಾನನ ಹೆಗಡೆ ಅಸ್ತಂಗತ..! ಖ್ಯಾತ ಸುದ್ದಿ ನಿರೂಪಕ, ಹಿರಿಯ ಪತ್ರಕರ್ತ ಗಜಾನನ ಹೆಗಡೆ ಇಂದು ವಿಧಿವಶರಾಗಿದ್ದಾರೆ. ಇತ್ತೀಚಿಗೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ಜೆ.ಪಿ.ನಗರದ ಪಿ ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ ೨೬-೨-೨೦೨೦ರಂದು ಮಧ್ಯಾಹ್ನ ಕೊನೆಯುಸಿರೆಳೆದರು. ಮೃತರಿಗೆ ಪತ್ನಿ, ಒಬ್ಬ ಪುತ್ರ (ಮಯೂರ) ಹಾಗೂ ಒಬ್ಬ ಪುತ್ರಿ ಇದ್ದಾರೆ. ಉತ್ತರ […]

Read More
ಅಂಕಣ

ಅವ್ಯಕ್ತಳ ಅಂಗಳದಿಂದ

ದೌರ್ಬಲ್ಯ-ಸಾಮರ್ಥ್ಯ -2 ಅವ್ಯಕ್ತ ನನ್ನ ಹಿಂದಿನ ಕಥೆಯಲ್ಲಿ ಹೇಳಿದ ರೀತಿ ನಮ್ಮ ದೃಷ್ಟಿಕೋನ ದಲ್ಲಿ ಬದಲಾವಣೆಯಾದಂತೆ ನಮ್ಮ ದೌರ್ಬಲ್ಯಗಳು ನಮ್ಮ ಸಾಮರ್ಥ್ಯಗಳಾಗಿ ಬದಲಾಗುತ್ತವೆ….. ಇದಕ್ಕೆ ಅಂಟಿಕೊಂಡಂತೆ ಇನ್ನೊಂದು ಕಥೆಯನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿದುಕೊಳ್ಳಲು ಪ್ರಯತ್ನಿಸೋಣ… ಸಾಮಾನ್ಯವಾಗಿ ಮಕ್ಕಳು ಅಥವಾ ಕೆಲವು ದೊಡ್ಡವರು ತಮಗೆಲ್ಲ ತಿಳಿದಿದೆ ಎಂದು ಪ್ರತಿಯೊಂದು ಘಟನೆಯನ್ನು ಪ್ರತಿಯೊಬ್ಬರನ್ನು ಸರಿ-ತಪ್ಪುಗಳಲ್ಲಿ, ಒಳ್ಳೆಯದು-ಕೆಟ್ಟದ್ದು ಗಳಲ್ಲಿ ತೂಗಿ ತಮ್ಮ ಹಳೆಯ ಅನುಭವಗಳ ಮೇರೆಗೆ ಅವರದೇ ಆದ ಒಂದು ದೃಷ್ಟಿಕೋನವನ್ನು ಮಾಡಿಕೊಂಡು ಬಿಡುತ್ತಾರೆ.. ಅವರಿಗೆ ಅದೇ ಸರಿ…ಈ ನಿಟ್ಟಿನಲ್ಲಿ […]

Read More
ಅಂಕಣ

ಜ್ಞಾನಪೀಠ ಪ್ರಶಸ್ತಿ ವಿಜೇತರು

ದ.ರಾ.ಬೇಂದ್ರೆ ಕೆ.ಶಿವು ಲಕ್ಕಣ್ಣವರ ವರ ಕವಿ ದ. ರಾ. ಬೇಂದ್ರೆಗೆ ಅಂಬು ತಾಯಿಯೇ ಬದುಕಿನ ಮೊದಲ ಪ್ರೇರಕ ಶಕ್ತಿ..! ಈ ಅಂಬು ತಾಯಿಯ ನೆನಪಿನಲ್ಲಿ ದ.ರಾ.ಬೇಂದ್ರೆಯವರು ‘ಅಂಬಿಕಾತನಯದತ್ತ’ವಾದರು… ಈ ಅಂಬಿಕಾತನಯದತ್ತ ಕಾವ್ಯನಾಮದಿಂದ ಕನ್ನಡಿಗರ ಮನೆಮಾತಾಗಿರುವ ದತ್ತಾತ್ರೆಯ ರಾಮಚಂದ್ರ ಬೇಂದ್ರೆಯವರು 31ನೆ ಜನವರಿ 1896ರಂದು ಧಾರವಾಡದ ಪೋತನೀಸರ ಓಣಿಯಲ್ಲಿರುವ ಗುಣಾರಿಯವರ ಮನೆಯಲ್ಲಿ ಹುಟ್ಟಿದರು. ಅವರ ತಂದೆ ರಾಮಚಂದ್ರ ಪಂತರು. ತಾಯಿ ಅಂಬೂ ತಾಯಿ. ತಂದೆಯವರು ತೀರಿಕೊಂಡ ಮೇಲೆ ತನ್ನ ಇನ್ನೊಬ್ಬ ಚಿಕ್ಕಪ್ಪ ಬಂಡೋಪಂತರ ಆಶ್ರಯದಲ್ಲಿ ಬೇಂದ್ರೆಯವರ ಬಡ ಕುಟುಂಬ […]

Read More