Category: ಅಂಕಣ

ಅಂಕಣ

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ಕನಸು-ಮನಸು-ನನಸು ಮಕ್ಕಳಲ್ಲಿ ಭವಿಷ್ಯದ ಬಗ್ಗೆ ಬೇರೆ ಬೇರೆ ತರಹದ ನಿಲುವುಗಳು ಇರುತ್ತವೆ. ಕೆಲವರು ಅವರಿಗೆ, ಪ್ರತಿವರ್ಷ ಪರೀಕ್ಷೆಯಲ್ಲಿ ಬರುವ ಅಂಕಗಳನ್ನು ಮನಸ್ಸಲ್ಲಿಟ್ಟುಕೊಂಡು ಅದಕ್ಕೆ ಅನುಕೂಲಕರವಾಗಿ ಮುಂದೋಗ್ತಾರೆ ಇನ್ನು ಕೆಲವರು, ಮನೆಯಲ್ಲಿ ತಂದೆ-ತಾಯಿ ಹೇಳುವುದನ್ನು ಬಿಟ್ಟು ಬೇರೆ ಸ್ವಂತಿಕೆಯನ್ನು ಉಪಯೋಗಿಸುವುದೇ ಇಲ್ಲ. ಇನ್ನು ಮೂರನೇ ತರಹದ ಮಕ್ಕಳು ಯಾವುದೋ ಒಂದು ವಿಷಯದಲ್ಲಿ ಆಕರ್ಷಿತರಾಗಿ ಆ ವಿಷಯದ ವಿಶೇಷ ಗಳನ್ನೆಲ್ಲಾ ತಿಳಿದುಕೊಂಡು, ಅದನ್ನು ಗುರಿಯಾಗಿಟ್ಟುಕೊಂಡು ಹಂತಹಂತವಾಗಿ ಸಾಧಿಸುತ್ತ ಹೋಗೋರು.ಯಾವುದೇ ರೀತಿ ಮಕ್ಕಳಾದರೂ ಅವರಲ್ಲಿ ಆತ್ಮ ವಿಶ್ವಾಸ ಇರುವುದು ಅತಿಮುಖ್ಯ […]

ಸ್ವಾತ್ಮಗತ

ಶಾಂತವೇರಿ ಗೋಪಾಲಗೌಡರು.! ಮಾನವ ಸರಳ-ಸಮಾನತೆಯ, ನಿಮ್ನವರ್ಗದ ನಾಯಕ, ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ಶಾಂತವೇರಿ ಗೋಪಾಲಗೌಡರು.! ಕೆ.ಶಿವು ಲಕ್ಕಣ್ಣವರ ನಾನು ಒಂದಿಷ್ಟು ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಸಮಾಜವಾದಿಗಳ ಬಗೆಗೆ ಬರೆಯುತ್ತಿದಂತೆ ನಮ್ಮ ಎಲ್ಲ ಮಾನವ ಸಮಾನ ಮನಸ್ಕ ಮನುಷ್ಯರ ಬಗೆಗೂ ಒಂದಿಷ್ಟು ಲೇಖನ ಬರೆಯಿರಿ ಎಂದು ಗೆಳೆಯರು ಕಿವಿಮಾತು ಹೇಳಿದರು. ಆಗ ಆ ನಿಟ್ಟಿನಲ್ಲಿ ಯೋಚಿಸಿದಾಗ ಮೊದಲು ಶಾಂತವೇರಿ ಗೋಪಾಲಗೌಡರ ಬಗೆಗೇ ಬರೆಯುವುದೇ ಉತ್ತಮ ಎಂದು ನಮ್ಮ ಶಾಂತವೇರಿ ಗೋಪಾಲಗೌಡರ ಮಾಹಿತಿ ಹೆಕ್ಕಿದೆ. ಇಂತಹ ಸಮಾಜವಾದಿಗಳ ಬಗೆಗೆ ಸಾಕಷ್ಟು […]

ಸ್ವಾತ್ಮಗತ

ಹೈದರಾಬಾದ್ ಕರ್ನಾಟಕ 371ನೆ ಕಲಂ ತಿದ್ದುಪಡಿಯ ಬಗ್ಗೆ ಕೆ.ವು ಲಕ್ಕಣ್ಣವರ ಸಮಗ್ರ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ೩೭೧ ನೇ ಕಲಂ ತಿದ್ದುಪಡಿ ಮಾಡಲೇಬೇಕು..! ದಕ್ಷಿಣ ಕರ್ನಾಟಕಕ್ಕೆ ಉತ್ತರ ಕರ್ನಾಟಕವೆಂದರೆ ಮುಂಬೈ ಕರ್ನಾಟಕ ಹಿಂದುಳಿದ ಪ್ರದೇಶ. ಇನ್ನೂ ಮುಂಬೈ ಕರ್ನಾಟಕಕ್ಕೆ ಹೋಲಿಸಿದರೆ ಹೈದರಾಬಾದ್ ಕರ್ನಾಟಕ ತೀರಾ ಹಿಂದುಳಿದ ಪ್ರದೇಶವಾಗಿದೆ. ಈ ಕಾರಣಕ್ಕಾಗಿಯೇ ಈ ಹೈದರಾಬಾದ್ ಕರ್ನಾಟಕಕ್ಕೆ ೩೭೧ನೇ ಕಲಂ ಜಾರಿ ಮಾಡಿರುವುದು. ಆದರೆ ಈ ೩೭೧ನೇ ಕಲಂ ಜಾರಿಯಾದರೂ ಈ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಗಗನಕುಸುಮವಾಗಿದೆ. ಈ ಕಾರಣಕ್ಕಾಗಿಯೇ […]

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ಸಿಟ್ಟು ಸಿಟ್ಟು ಒಬ್ಬ ಮನುಷ್ಯ ಅಂದಮೇಲೆ ಅವನಿಗೆ ಎಲ್ಲಾತರದ ಭಾವನೆಗಳು ಇರುವುದು ಸಹಜ. ಭಾವನೆಗಳ ಸರಮಾಲೆಯಲ್ಲಿ ಅವನು ತನ್ನನ್ನು ತಾನು ವೈಯಕ್ತಿಕವಾಗಿ, ಮಾನಸಿಕವಾಗಿ ಬೆಳೆಸುತ್ತಾನೆ.ಶಾಲೆಗಳಲ್ಲಿ ಈ ನಿಟ್ಟಿನಲ್ಲಿ ಮಕ್ಕಳ ಮೇಲೆ ಪ್ರಭಾವಗಳು ಕಡಿಮೆಯೇ. ಸಮಯದ ಅಭಾವವೊ, ಹೊಸ ಹೊಸ ಕಾನೂನುಗಳ ಮಧ್ಯಸ್ತಿಕೆಯೊ, ಅಂಕಪಟ್ಟಿ ಹಾಗೂ ಅಂಕಗಳ ನಡುವಿನ ಹೋರಾಟವೋ, ತಿಳಿಯದು. ಹೀಗೆ ಒಬ್ಬ ಭಾವನಾ ಲೋಕದ ತಿರುವುಗಳಲ್ಲಿ ಸಿಲುಕಿಕೊಂಡು ಒದ್ದಾಡುತ್ತಾನೆ.  ಇವನೊಬ್ಬ ಅತಿ ತೆಳು ಮೈಕಟ್ಟಿನ ಸರಳ ಜೀವಿ. ‘ಮಿಸ್’ ‘ಮಿಸ್’ ಎಂದು ಹೇಳಿಕೊಂಡು ಇರುವುದೇ ಒಂದು […]

ಸ್ವಾತ್ಮಗತ

“ಕರ್ನಾಟಕ ಗಾಂಧಿ” ಹಾಗೂ ವಿಭೂತಿ ಪುರುಷ ಹರ್ಡೇಕರ ಮಂಜಪ್ಪ ..! ಕೆ.ಶಿವು ಲಕ್ಕಣ್ಣವರ್ ದೇಶದ ಸ್ವಾತಂತ್ರಕ್ಕಾಗಿನ ಹೋರಾಟದಲ್ಲಿ ತಮ್ಮ ನಿಸ್ವಾರ್ಥ ಸೇವೆಯಿಂದ ಶಿಕ್ಷಣ, ಸಮಾಜ ಸೇವೆ, ವೈದ್ಯಕೀಯ ಮತ್ತು ಕರಕುಶಲ ಕಲೆಗಳಲ್ಲಿ ನುರಿತವರಾದ ಹಲವಾರು ಮಂದಿ ಹೆಸರಾಗಿದ್ದಾರೆ… ಮಹಾತ್ಮ ಗಾಂಧೀಜಿಯವರ ನೇರ ಪ್ರಭಾವಕ್ಕೆ ಒಳಗಾದ ಕರ್ನಾಟಕದ ಹಲವಾರು ಮಹಾಪುರುಷರು ಮತ್ತು ಮಹಿಳೆಯರು ಕೂಡಾ ಇಂತಹ ಮಹನೀಯರ ಸಾಲಿನಲ್ಲಿ ಪ್ರಮುಖರಾಗಿದ್ದು ಈ ನಿಟ್ಟಿನಲ್ಲಿ, ಉಮಾಬಾಯಿ ಕುಂದಾಪುರ್, ಕಮಲಾದೇವಿ ಚಟ್ಟೋಪಾದ್ಯಾಯ, ಎನ್. ಎಸ್. ಹರ್ಡೇಕರ್ ಅವರುಗಳು ಸಮಾಜ ಸೇವೆಯಲ್ಲಿ ಮಹತ್ವವಾದ […]

ಸ್ವಾತ್ಮಗತ

ಡಾ.ಕಾಳೇಗೌಡ ನಾಗವಾರ ಅಕ್ಷರಲೋಕದ ಮಹಾತಪಸ್ವಿ ಕೆ.ಶಿವು ಲಕ್ಕಣ್ಣವರ ಅಕ್ಷರಲೋಕದ ಮಹಾತಪಸ್ವಿ ಡಾ.ಕಾಳೇಗೌಡ ನಾಗವಾರರು..! ಮೊನ್ನೆ ನನ್ನ ಪುಸ್ತಕದ ಸಂದೂಕದಲ್ಲಿ ಏನೋ ಒಂದು ಪುಸ್ತಕ ಹುಡುಕುತ್ತಿದ್ದೆ. ಆಗ ಅಕಸ್ಮಾತ್ತಾಗಿ ನನ್ನ ನೆಚ್ಚಿನ ಬರಹಗಾರ ಕಾಳೇಗೌಡ ನಾಗವಾರರ ‘ಬೆಟ್ಟಸಾಲು ಮಳೆ’ ಕತಾ ಸಂಕಲನ ಕೈಗೆಟುಕಿತು. ಆ ಕತಾ ಸಂಕಲನವನ್ನು ಸಮಾಜವಾದಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾಗಿದ್ದ ಎನ್. ಎನ್. ಕಲ್ಲಣ್ಣನವರ ಮಗ, ನನ್ನ ಆತ್ಮೀಯ ಗೆಳೆಯನಾದ ಚಿತ್ತರಂಜನ ಕಲ್ಲಣ್ಣನವರ (ಈ ಚಿತ್ತರಂಜನ ಕಲ್ಲಣ್ಣನವರ ಈಗಿಲ್ಲ) ಕೊಟ್ಟಿದ್ದನು. ಅದನ್ನು ಹಾಗೇ […]

ಸ್ವಾತ್ಮಗತ

ರೈತ ದಿನಾಚರಣೆ ಕೆ.ಶಿವು ಲಕ್ಕಣ್ಣವರ್ ಬೆವರು ಕಂಬನಿ ರಕುತವ ಸುರಿಸಿ, ನೆಲವನು ತಣಿಸಿ, ಕೆಸರಿನಿಂದ ಅಮೃತಕಲಶನೆತ್ತಿ ಕೊಡುತಿರುವ ರೈತನ ದಿನಾಚರಣೆ ಇಂದು..! ಇಂದು ಡಿಸೆಂಬರ್ 23. ಅಂದರೆ ರೈತ ದಿನಾಚರಣೆ. ಈ ದಿನಾಚರಣೆ ನಮ್ಮೆಲ್ಲರ ಊಟವನ್ನು ಮಾಡಿಸುತ್ತಿರುವ ರೈತನ ನೆನೆ, ನೆನೆದು ಉಣ್ಣುವ ದಿನ… ಆ ನಿಮಿತ್ಯ ರೈತನನ್ನು ನೆನೆವ ಲೇಖನವಿದು… ಗದ್ದೆ ಕೆಸರನು ಕುಡಿದು ಕಾಡು ಮುಳ್ಳನು ಕಡಿದು, ಮುಂಜಾನೆಯಿಂದ ಸಂಜೆಯವರೆಗೆ ದುಡಿದುಡಿದು ಚಳಿಯೋ ಮಳೆಯೋ ಬಿಸಿಲೋ ಬೇಗೆಯಲ್ಲವ ಸಹಿಸಿ, ಬೆವರು ಕಂಬನಿ ರಕುತವ ಸುರಿಸಿ, […]

ಸ್ವಾತ್ಮಗತ

ಚಿಂದೋಡಿ ಲೀಲಾ ನಾಟಕರಂಗದ ಒಂದು ಸಾಹಸ ಪಯಣ ಕೆ.ಶಿವು ಲಕ್ಕಣ್ಣವರ್ ಸುಮಾರು ಎಂಟು ದಶಕಗಳ ಇತಿಹಾಸವುಳ್ಳ ಕನ್ನಡ ವೃತ್ತಿ ನಾಟಕ ಮಂಡಲಿಯ ಒಡತಿ. ಶತಮಾನೋತ್ಸವ, ಸಹಸ್ರಮಾನೋತ್ಸವಗಳನ್ನಾಚರಿಸಿದ ನಾಟಕಗಳ ಪ್ರಧಾನ ಅಭಿನೇತ್ರಿ ಚಿಂದೋಡಿ ಲೀಲಾ ಅವರು… ಕನ್ನಡ ವೃತ್ತಿರಂಗ ಭೂಮಿಯಲ್ಲಿ ಇನ್ನೂ ಸರಿಗಟ್ಟಲಾಗದ ದಾಖಲೆಗಳನ್ನು ಸ್ಥಾಪಿಸಿದ ಸಾಹಸಿ. ಜನ್ಮ ದಾವಣಗೆರೆಯಲ್ಲಿ 1941ರಲ್ಲಿ… ತಂದೆ ಚಿಂದೋಡಿ ವೀರಪ್ಪನವರು. ಪ್ರಖ್ಯಾತ ಗಾಯಕರು, ನಟರೂ ಆಗಿದ್ದವರು. ತಾಯಿ ಶಾಂತಮ್ಮ ಗೃಹಿಣಿಯಾಗಿದ್ದರು… ಚಿಂದೋಡಿ ವೀರಪ್ಪ ದಾವಣಗೆರೆಯಲ್ಲಿ ಸ್ಥಾಪಿಸಿದ್ದ ‘ಶ್ರೀಗುರು ಕರಿಬಸವ ರಾಜೇಂದ್ರ ನಾಟಕ’ ಮಂಡಳಿ […]

ಹೊತ್ತಾರೆ

ಅಮ್ಮನೂರಿನ ನೆನಪುಗಳು. ಅಮೇರಿಕಾದಿಂದ ಅಶ್ವಥ್ ಅಶ್ವಥ್ ಮೊದಲೇ ಹೇಳಿದಂತೆ, ರಂಗ ತಿಮ್ಮರ ಸಂತೆ ಪ್ರಯಾಣ ನಿಯಮಿತವಾಗಿರುತ್ತಿತ್ತು. ಮೂಟೆಯಲ್ಲಿ ಇರುವ ಪದಾರ್ಥದ ಆಧಾರದ ಮೇಲೆ ನಾಲ್ಕೈದು  ಮಂಡಿಗಳಿಗೆ ಗಾಡಿ ಸಾಗಬೇಕಾಗಿತ್ತು. ಅವುಗಳಲ್ಲಿ ಭತ್ತ, ರಾಗಿ, ತೆಂಗುಗಳದ್ದು ಒಂದೇ ಮಂಡಿ. ಅದು ರಂಗ ತಿಮ್ಮರ ಮೊದಲ ನಿಲ್ದಾಣ, ಆಮೇಲೆ ಬೆಲ್ಲದ ಮಂಡಿ, ನಂತರ ಅಪರೂಪಕ್ಕೊಮ್ಮೆ ಅಡಿಕೆ ಮಂಡಿ. ಇವಿಷ್ಟೂ ರೌಂಡ್ಸ್ ಆದ ಮೇಲೆ ಮನೆಯಿಂದ ತಂದಿರುತ್ತಿದ್ದ ಹುಲ್ಲು ತಿನ್ನುವುದು.  ಗಾಡಿಯ ಕೆಳಭಾಗದಲ್ಲಿ ನೇತುಹಾಕಿರುತ್ತಿದ್ದ ಬಕೆಟ್  ತೆಗೆದು ಸಂತೇಮಾಳದ ಕೈಪಂಪಿನಿಂದ ಹಿಡಿದ (ಕಡೆಗೆ ನಲ್ಲಿಯೂ ಬಂದಿತ್ತೋ […]

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು ಡಾ.ಸಣ್ಣರಾಮ ಹಿಂದಿನ ಸಂಚಿಕೆಯಿಂದ——— ಇಂದಿನ ಆಧುನಿಕ ಮಹಿಳಾವಾದಿಗಳು ಹೆಣ್ಣು ತನ್ನ ದೇಹ ಮತ್ತು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿದರೆ ಪುರುಷ ದೌರ್ಜನ್ಯದಿಂದ ಪೂರ್ಣ ವಿಮುಕ್ತಿ ಪಡೆಯಬಹುದು ಎಂದು ಹೇಳುತ್ತಾರೆ. ಈ ತತ್ವವನ್ನು 12ನೇ ಶತಮಾನದಷ್ಟು ಹಿಂದೆ ಅಕ್ಕ ಹೇಳಿದ್ದಾಳೆ ಎಂಬುವುದನ್ನು ಮಹಿಳಾವಾದಿಗಳು ಗಮನಿಸಬೇಕು. ಅಕ್ಕನ ಬದುಕೆ ಇಂದಿನ ಮಹಿಳಾವಾದಕ್ಕೆ ಮೂಲ ಪ್ರೇರಣೆಯಾಗಬಲ್ಲದು. ಕದಳಿ ಎಂಬುದು ವಿಷಂಗಳು ಕದಳಿ ಎಂಬುದು ಭವ ಘೋರಾರಣ್ಯ ಈ ಕದಳಿ ಎಂಬುದು ಗೆದ್ದು ತಾವೆ ಬದುಕಿ ಬಂದು ಕದಳಿ […]

Back To Top