Category: ಅಂಕಣ

ಅಂಕಣ

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-7 ಸಮಾನತೆಯೋ ಸಹಬಾಳ್ವೆಯೋ? ಲಾಕ್ ಡೌನ್ ಶುರುವಾದಾಗಿನಿಂದ ಕಿಟಕಿ ಬಾಗಿಲುಗಳು ಸದಾ ಮುಚ್ಚಿಯೇ ಇದ್ದರೂ ಅದೆಲ್ಲಿಂದ ಬರುತ್ತದೆಯೋ ಇಷ್ಟೊಂದು ಧೂಳು ಎನ್ನುತ್ತಾ ಗೊಣಗಾಡಿಕೊಂಡು ಸ್ವಚ್ಛತಾ ಕಾರ್ಯ ಶುರು ಮಾಡಿದೆ.  ಅಷ್ಟರಲ್ಲಿ ಒಬ್ಬ ಗೆಳತಿ ಪೋನ್ ಮಾಡಿದಳು. ಬೆಳಿಗ್ಗೆ ಹತ್ತು ಗಂಟೆಯ ಒಳಗೆ ಮನೆಯ ಎಲ್ಲಾ ಕೆಲಸ ಮುಗಿದು ಹೋಗುತ್ತದೆಯೆ ಈಗ. ನನ್ನ ಗಂಡನೂ ಮನೆಯಲ್ಲಿಯೇ ಇರುವುದರಿಂದ  ಅರ್ಧ ಮನೆಕೆಲಸ ಅವನಿಗೆ ತಗುಲಿ ಹಾಕ್ತೇನೆ… ನೀನೂ ಹಾಗೇ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-6 ಭವಿಷ್ಯವೇನೋ ಭಗವಂತ ಬಲ್ಲ… ಇನ್ನೊಂದೇ ಪರೀಕ್ಷೆ ಮುಗಿದರೆ ನನ್ನ ಪಿಯುಸಿ ಶಿಕ್ಷಣ ಮುಗಿಯುತ್ತದೆ ಅಮ್ಮಾ ಎಂದೊಬ್ಬ ಮಗ ಹೇಳಿದರೆ, ಇನ್ನೊಬ್ಬ ಅಮ್ಮನ ಮಗ ಹತ್ತನೆಯ ತರಗತಿಯ ಪರೀಕ್ಷೆಗೆ ಓದುತ್ತಿದ್ದ. ಒಬ್ಬಳ ಮಗಳು ಎಂಟನೆಯ ಪರೀಕ್ಷೆಗೆ ಓದುತ್ತಿದ್ದರೆ ಮತ್ತೊಬ್ಬಳ ಮಗಳು ಡಿಗ್ರಿ ಪರೀಕ್ಷೆಗೆ ಓದುತ್ತಿದ್ದಳು. ಎಲ್ಲ ಶಾಲಾ ಕಾಲೇಜು ಬಾಗಿಲುಗಳು ಮುಚ್ಚಿ ‘ಕೊರೊನಾ ದೆಸೆಯಿಂದ ನಿಮಗೆ ಅನಿರ್ದಿಷ್ಟ ಅವಧಿಯವರೆಗೆ ರಜಾ’ ಎಂದವು. ಅನೇಕರು ಪರೀಕ್ಷೆ ಬರೆಯದೇ […]

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಗಝಲ್ ಲೋಕ ನಾಲ್ಕನೆ ಅದ್ಯಾಯ ಕನ್ನಡಕ್ಕೆ ಗಜಲ್ ಬಂದ ರೀತಿ ಪ್ರಪಂಚದಲ್ಲಿ ಗಜಲ್ ಹುಟ್ಟಿದ ರೀತಿ, ಅದು ಬೆಳೆದು ಬಂದ ಬಗೆ ಮೊದಲಾದ ಸಂಗತಿಗಳ ನಂತರ ಈಗ ನಮ್ಮ ಕನ್ನಡ ಗಜಲಗಳಿಗೆ ಬರೋಣ ಕನ್ನಡದ ಜಾಯಮಾನ ಒಂದು ಮಟ್ಟಿಗೆ ಕಷ್ಟಕರವಾದ ಮತ್ತು ವಿದೇಶಿಯ ಪರ್ಷಿಯನ್, ಅರಬ್ಬೀ, ಉರ್ದು ಭಾಷೆಗೆ ಒಗ್ಗಿದ ಸಾಹಿತ್ಯ ಪ್ರಕಾರವಾದ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-5 ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಯಾರದ್ದೋ ತಪ್ಪಿಗೆ ಯಾರಿಗೋ ಶಿಕ್ಷೆ. ‘ಅಮ್ಮಾ ನನ್ನ ಜೊತೆ ಆಟಾ ಆಡು ಬಾ ಎಂದು ನಾಲ್ಕು ವರ್ಷದ ಪುಟ್ಟ ಶಿಶಿರನ ಕರೆ ಕೂಗಾಟ ಚೀರಾಟವಾದರೂ ಆ ಅಮ್ಮನಿಗೆ ಅಡುಗೆ ಮನೆಯಲ್ಲಿ ಕೆಲಸ ಮುಗಿಯುವುದಿಲ್ಲ. ತೊಳೆದಷ್ಟೂ ಮುಗಿಯದ ಮುಸುರೆ ಪಾತ್ರೆಗಳು, ಬಟ್ಟೆಗಳು …ಬಿಡುವೆಲ್ಲಿದೆ?ಈಗಿನ್ನೂ ತಿಂಡಿ ತಿಂದಾಗಿದೆ ಆದರೆ ಮತ್ತೆ ಅಡುಗೆ ಮಾಡುವ ಸಮಯ ಬಂದೇ ಹೋಯ್ತು ಎನ್ನುವ ಟೆನ್ಶನ್ […]

ಸ್ವಾತ್ಮಗತ

ಬಸವಣ್ಣನ ಕಾಲದ ಗೌಪ್ಯ ವಚನಕಾರ್ತಿಯರು..! ಕೆ.ಶಿವು ಲಕ್ಕಣ್ಣವರ  ಬಸವಣ್ಣನ ಕಾಲದ ಗೌಪ್ಯ ವಚನಕಾರ್ತಿಯರು..! ವಚನ ಸಾಹಿತ್ಯದಲ್ಲಿ ಬಸವಯುಗದ ವಚನಕಾರ್ತಿಯರಂತೆ ಕೊಡುಗೆಯಿತ್ತವರನ್ನು ಬಹುಶ: ಯಾವ ಶತಮಾನವೂ ಕಂಡಿರಲಿಲ್ಲ. ಈ ಕಾಲಘಟ್ಟದಲ್ಲಿ ಹಲವಾರು ಶರಣೆಯರು ಮುಕ್ತ ಮನಸ್ಸಿನಿಂದ ವಚನಗಳನ್ನು ರಚಿಸಿರುವುದನ್ನು ಯಾರು ಹೆಚ್ಚಾಗಿ ಪ್ರಚುರ ಪಡಿಸದೆ ಇರುವುದು ಅಚ್ಚರಿ ಯನ್ನುಂಟು ಮಾಡುತ್ತದೆ. ಇಂತಹವರನ್ನು ‘ಅಪ್ರಸಿದ್ದ ಶರಣೆಯರು/ವಚನಕಾರ್ತಿಯರು’ ಅಥವಾ ‘ಗೌಪ್ಯವಚನಕಾರ್ತಿಯರೆಂದು ‘ಕರೆಯ ಬಹುದಾಗಿದೆ. ವಚನಯುಗವು ಮಹಿಳೆಯರ ಆಂತರ್ಯದಲ್ಲಿ ನವ ಜಾಗೃತಿ, ನವಸಾಕ್ಷರತೆಯ ಅರಿವು ಮೂಡಿಸಿ, ಎಲ್ಲಾ ವರ್ಗದ ಮಹಿಳೆಯರಿಗೂ ವಿದ್ಯಾಭ್ಯಾಸ ಕಲಿಸಿ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-4 ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು ಎಂದಿಗೂ ತೆರೆಯದಿರಲಿ! ರಾತ್ರಿ ಮುಚ್ಚಿದ ಬಾಗಿಲನ್ನು ಬೆಳಂಬೆಳಿಗ್ಗೆ ತೆಗೆದು, ಕಸ ಗುಡಿಸಿ ಮನೆಯ ಮುಂದೆ ನೀರು ಚಿಮುಕಿಸಿ, ರಂಗೋಲಿ ಹಾಕುವುದೆಂದರೆ ನನಗೆ ಒಂದು ಬಗೆಯ ಸಂಭ್ರಮ. ಅಂಗಳದಲ್ಲಿ ಮೊಗ್ಗು ಬಿರಿದು ಹೂವಾಗುವ ಚೆಂದ, ಚಿಲಿಪಿಲಿ ಕೂಗುತ್ತ ಹಕ್ಕಿಗಳು ಹಾರಾಡುವ ಸಡಗರ, ಮೂಡಣ ರಂಗಾಗಿಸಿ ಬರುವ ನೇಸರನ ಅಂದ…ಎಲ್ಲವುಗಳ ಮೇಲೆ ಕಿರುನೋಟ ಬೀರುವ, ತಂಗಾಳಿಗೆ ಮೈಮನ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-3 ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಅರಿವು ವಿಸ್ತರಿಸಲಿ.. ಮನೆ ಬಾಗಿಲು ದಾಟಬೇಡಿ.. ಮನೆಯೊಳಗೇ ಸುರಕ್ಷಿತವಾಗಿರಿ ಎಂದಕೂಡಲೇ ಮನಸ್ಸು ತರಾವರಿ ಚಿಂತಿಸುತ್ತದೆ. ಇಷ್ಟಪಟ್ಟು ಸಾಲ ತೆಗೆದು, ಕಷ್ಟಬಿದ್ದು ಕಟ್ಟಿಸಿದ ನಮ್ಮ ಮನೆಯೂ ನಮಗೆಸೆರೆಮನೆಯೆನಿಸುತ್ತದೆ. ಯಾಕೆ ಹೀಗೆ? ಯಾವುದು ಬೇಡ ಎಂದು ಹೇಳುತ್ತಾರೆಯೋ ಅದನ್ನು ಮೀರುವುದು ಸಾಹಸ… ಆದರೆ ಈಗ ಅದು ದುಃಸ್ಸಾಹಸ. ವಿವೇಚನೆ ಇಲ್ಲದ ನಡೆ. ಸುರಕ್ಷಿತತೆಯ ಪ್ರಶ್ನೆ ಎದ್ದಾಗ ಅದಕ್ಕೇ ನಮ್ಮ ಮೊದಲ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-2 ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಸಮಾನ ಶಿಕ್ಷೆ ಸರಿಯೇ ಹರಿಯೇ? ಅಷ್ಟರಲ್ಲಿ ಹೊರಗಡೆಯಿಂದಲೇ ನಾಯ್ಕ ಮಾಸ್ತರು ಬಾಗಿಲು ತೆರೆದರು. ಅವರ ಕಂಗಳು ಕೋಪದಿಂದ ಕೆಂಪಾಗಿದ್ದವು. ರೌದ್ರಾವತಾರ ತಾಳಿ ಒಳಗೆ ಬಂದವರೆ ಎಲ್ಲರೂ ಅವರವರ ಜಾಗದಲ್ಲಿ ನಿಲ್ಲಿ, ಎರಡೂ ಕೈ ಮುಂದೆ ಚಾಚಿ ಎಂದರು. ಎಲ್ಲರೂ ಹೆದರುತ್ತ ಅವರವರ ಜಾಗಕ್ಕೆ ಹೋಗಿ ನಿಂತೆವು. ಬೋರ್ಡ ಹಿಂದಿಟ್ಟ ಬೆತ್ತ ತೆಗೆದು ಎಲ್ಲರ ಕೈಮೇಲೂ ಎರಡೇಟು ಬಿಗಿದರು. ಉರಿ ತಾಳದೇ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ (ಭಾಗ-1) ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಕಾಣಿಸದೇ ಕಾಡುತಿದೆ ವೈರಾಣು ಕರೋನಾ… ಕಳವಳದಿ ಕಂಗಾಲು ಮನುಜಕುಲ ಸಂಪೂರ್ಣ.. ‍ ಮಾರ್ಚ ತಿಂಗಳಿಂದ ಕರೋನಾ ಎನ್ನುವ ಪದವೇ ಎಲ್ಲರ ಸ್ಥಾಯಿ ಭಾವವಾಗಿದೆ. ಎಲ್ಲಾ ಮುಗಿತು. ಕಲಿತಾಯ್ತು ಮದುವೆಯಾಯ್ತು ಮಕ್ಕಳನ್ನು ಓದಿಸಿ, ಉದ್ಯೋಗಕ್ಕೆ ಸೇರಿಸಿ, ಮದುವೆ ಮಾಡಿ ಸೆಟಲ್ ಮಾಡಿದ್ದಾಯ್ತು ಇನ್ಯಾವಾಗ ದೇವರು ಕರೆಸಿಕೊಂಡರು ಹೋಗಲು ಸಿದ್ಧ ಎಂದು ದಿನಾ ಡೈಲಾಗ್ ಹೇಳುತ್ತಿದ್ದ ಸುತ್ತಮುತ್ತಲ ಮನೆಗಳ ಅಂಕಲ್ ಆಂಟಿಗಳೆಲ್ಲ ನಗು […]

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಮೂರನೆ ಅದ್ಯಾಯ ಗಜಲ್ ಎನ್ನುವ ನಶೆ ಗಜಲ್ ಎನ್ನುವ ನಶೆ ಯಾವುದೇ ಒಂದು ಸಾಹಿತ್ಯ ಪ್ರಕಾರ ಜನಪ್ರಿಯ ಆಗುತ್ತಿದೆ ಅಂದರೆ ಅದು ಜನ ಜೀವನವನ್ನು ಸರಳವಾಗಿ ತನ್ನತ್ತ ಸೆಳೆದುಕೊಂಡು ಒಂದು ಅವಿನಾಭಾವ ಬಂಧ ಬೆಸೆಯುತ್ತಿದೆ ಎಂದೇ ಅರ್ಥ. ಹೌದು ಅರಮನೆಗಳಿಂದ ಕೊಳಚೇರಿಗಳ ಗಲ್ಲಿ ಗಲ್ಲಿ ತಲುಪಿದ ಗಜಲ್ ಬದುಕಿನ ಹೊಸದೊಂದು ಅಭಿವ್ಯಕ್ತಿಯ ತೀವ್ರತೆಯನ್ನು […]

Back To Top