ಇದೀಗ ನಾನು ಓದುವುದಕ್ಕಾಗಿ ದೂರದ ಧಾರವಾಡಕ್ಕೆ ಹೊರಟಿದ್ದೇನೆ ಎನ್ನುವಾಗ ಅವನಿಗೆ ಅದು ಅಮೇರಿಕೆಗೋ ಇಂಗ್ಲೆಂಡಿಗೋ ಹೊರಟಂತೆ ದೂರ ಪ್ರಯಾಣವಾಗಿ ಕಂಡಿದೆ. ಆತ ನಾನು ಧಾರವಾಡಕ್ಕೆ ಹೋಗಲೇ ಬಾರದೆಂದು ಹಠ ಹಿಡಿದ. ಎರಡು ಮೂರು ದಿನ ಮನೆಯಲ್ಲಿ ಈ ವಿಷಯದ ಕುರಿತಾಗಿಯೇ ವಾದ-ವಿವಾದಗಳು ನಡೆದವು. ಇದು ಎಂತಹ ವಿಕೋಪಕ್ಕೆ ಹೋಯಿತೆಂದರೆ ಅಂತಿಮವಾಗಿ ಗ್ರಾಮದೇವರಲ್ಲಿ ಪ್ರಸಾದ ಕೇಳುವುದೆಂದೇ ತೀರ್ಮಾನವಾಯಿತು
Category: ಅಂಕಣ
ಅಂಕಣ

ಮಹಾತ್ಮ ಗಾಂಧಿ, ‘ಗ್ರಾಹಕರನ್ನು ದೇವರು’ ಎಂದರು. ಆದರೆ, ದೇವರನ್ನೇ ಜಾಹೀರಾತಿಗೆ ಬಂಡವಾಳ ಮಾಡಿಕೊಂಡವರು ನಾವು. ಇಂತಲ್ಲಿ ಇಂತಹ ಪೂಜಾ ಕೈಂಕರ್ಯವೋ, ಸೇವೆಯೋ ಕೈಗೊಂಡರೆ ಇಂತಹದ್ದು ಸಿದ್ಧಿಸುತ್ತದೆ. ನಮ್ಮ ದೈವದ ಸ್ಥಳ ಮಹತ್ವ ಇದು, ನಮ್ಮ ದೈವದ ಶಕ್ತಿ ಇಂತಿಥದ್ದು… ಇದೆಲ್ಲಾ ಜಾಹೀರಾತು ತಾನೇ!? ಹೀಗೆ ದೇವಾನುದೇವತೆಗಳೇ ಜಾಹೀರಾತಿಗೆ ಬಿಕರಿಯಾಗುವಾಗ ಜನಸಾಮಾನ್ಯರ ಪಾಡೇನು?

ಕನ್ನಡ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ” ಪಡೆದ ಇವರು ರಂಗಭೂಮಿಹಾಗೂಕಿರುತೆರೆಕಲಾವಿದೆ.ಕವಯತ್ರಿ. ಕನ್ನಡ,ತುಳು,ಕೊಂಕಣಿಭಾಷೆಯಸಿನೇಮಾಗಳಲ್ಲಿಅಭಿನಯ. ಕೊಂಕಣಿಸಿನೇಮಾ ” ಅಂತು” ವಿನಅಭಿನಯಕ್ಕೆರಾಷ್ಟ್ರಮಟ್ಟದ Hyssa Cini Global Award Best supporting actor ದೊರಕಿದೆ. ” ಸಿರಿ” ಏಕವ್ಯಕ್ತಿಪ್ರಸ್ತುತಿ 30 ಯಶಸ್ವೀಪ್ರದರ್ಶನಕಂಡಿದೆ.ಮಂಗಳೂರುವಿಶ್ವವಿದ್ಯಾನಿಲಯದಕೊಂಕಣಿಅಧ್ಯಯನಪೀಠದಸದಸ್ಯೆ. ಪ್ರಸ್ತುತರಾಜ್ಯಕೊಂಕಣಿಸಾಹಿತ್ಯಅಕಾಡಮಿಸದಸ್ಯೆ. “ಅಮೋಘಎಂಬಸಂಸ್ಥೆಹುಟ್ಟುಹಾಕಿಸಾಹಿತ್ಯಿಕಹಾಗೂಸಾಂಸ್ಕೃತಿಕಕಾರ್ಯಕ್ರಮಗಳಆಯೋಜನೆ. ಆಕಾಶವಾಣಿಕಲಾವಿದೆ.ಇದುವರೆಗೆ 3 ಕವನಸಂಕಲನಸೇರಿದಂತೆ 6 ಪುಸ್ತಕಗಳುಪ್ರಕಟಗೊಂಡಿವೆ. GSS ಕಾವ್ಯಪ್ರಶಸ್ತಿ,ಕನ್ನಡಸಾಹಿತ್ಯಪರಿಷತ್ತಿನದತ್ತಿಪ್ರಶಸ್ತಿ,GS Max ಸಾಹಿತ್ಯಪ್ರಶಸ್ತಿ. ಹಲವಾರುಕವಿಗೋಷ್ಠಿಯಲ್ಲಿಭಾಗವಹಿಸುವಿಕೆ