ಅಂಕಣ
ಈ ಮೇಲಿನ ವಚನಗಳನ್ನು ಇಟ್ಟಿರುವ ಕ್ರಮದಿಂದ ಇಬ್ಬರು ವ್ಯಕ್ತಿಗಳ ನಡುವಿನ ಸಂವಾದದೋಪಾದಿಯಲ್ಲಿ ಕಾಣುತ್ತಿದೆ. ಇದೊಂದು ಕಾಲ್ಪನಿಕ ಗ್ರಹಿಕೆಯಷ್ಟೇ. ಹೀಗೆ ನಡೆದಿರಬಹುದು ಎಂಬುದು ನನ್ನ ಗ್ರಹಿಕೆಯಷ್ಟೇ. ನಾನು ಗಮನಿಸಿರುವ ಹಾಗೆ ಈ ಸಂವಾದ ಕ್ರಮವೆಂಬುದನ್ನು ಹಲಗೆಯಾರ್ಯನ ಶೂನ್ಯಸಂಪಾದನೆ ಈ ಎರಡು ವಚನಗಳಿಗೆ ಅನುಸರಿಸಿಲ್ಲ.
Read More
ಹೀಗೆ ಗೇರು ಹಕ್ಕಲಿನಲ್ಲಿ ಹಾಕಿದ ಹೆಜ್ಜೆಗಳು ಮೆಲ್ಲಮೆಲ್ಲನೆ ತಾಳ ಗತಿಯ ಲಯಕ್ಕೆ ಹೊಂದಿಕೆಯಾಗುತ್ತಿದ್ದಂತೆಯೇ ಯಕ್ಷರಂಗದ ಆಸಕ್ತಿ ಹೆಚ್ಚುತ್ತ ಹೋಯಿತು. ಅದೇ ಸಮಯದಲ್ಲಿ ನಮ್ಮ ತಂದೆಯವರು ಸುತ್ತಲಿನ ಹಳ್ಳಿಯ ಹವ್ಯಾಸಿ ತಂಡಗಳಿಗೆ ಯಕ್ಷಗಾನ ಕಲಿಸಲು ಹೋಗುತ್ತಿದ್ದರು.
Read More
ವಿಕ್ರಮಶಿಲಾ” ಮೂರು ಮಹಡಿಯ ಕಟ್ಟಡದ ಮೆಟ್ಟಲುಗಳನ್ನು ಏರುತ್ತಿದ್ದೆ. ಹಂಚಿನ ಮಾಡಿನ ಶಾಲೆಯ ಆಂಗಳದಿಂದ ಮಂಗಳನ ನೆಲದತ್ತ ಹಾರಿ ಹೊರಟ ಉಪಗ್ರಹದ ಏಕಾಂಗೀ ಹೆಜ್ಜೆಗಳವು.
Read More
ಅಂಕಣ ಬರಹ ಊರೊಳಗೆ ಪಂಥ ರಣದೊಳಗೆ ಓಟವೆ ವಚನಕಾರರಲ್ಲಿ ಎಂಟು ಜನ ಮಾರಿತಂದೆ ಹೆಸರಿನವರು ಇದ್ದಾರೆ. ಅವರಲ್ಲಿ ಅರಿವಿನ ಮಾರಿತಂದೆಯೂ ಒಬ್ಬ. ಈತ ಹಿರಿಯ ವಚನಕಾರ. ಫ. ಗು. ಹಳಕಟ್ಟಿಯವರು “ಈತನು ಬಸವೇಶ್ವರರ ಕಾಲದಲ್ಲಿ ಶಿವಾನುಭವ ಮಂಟಪದಲ್ಲಿದ್ದನೆಂದು ವೀರಶೈವರಲ್ಲಿ ಐತಿಹ್ಯವಿರುವುದಿಲ್ಲ. ಆದ್ದರಿಂದ ಬಸವೇಶ್ವರನ ಕಾಲಕ್ಕಿಂತಲೂ ಈಚಿನವನಿರಬೇಕು. ಆದರೆ ೧೫ ನೇ ಶತಮಾನದ ಅಂತ್ಯಭಾಗದಲ್ಲಿದ್ದ ಪ್ರಸಿದ್ಧಿ ಹೊಂದಿದ ಗುಬ್ಬಿಯ ಮಲುಹಣನು ಈ ಅರಿವಿನ ಮಾರಿತಂದೆಯ ಉಕ್ತಿಗಳನ್ನು ತನ್ನ ‘ಗಣಭಾಷ್ಯ ರತ್ನಮಾಲೆ’ ಯಲ್ಲಿ ಉದಾಹರಿಸಿದ್ದಾನೆ. ಅಲ್ಲದೇ ಅನೇಕ ವಚನ ಸಂಗ್ರಹಗಳಲ್ಲಿ […]
Read More
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-11 ಆತ್ಮಾನುಸಂಧಾನ ಗೇರು ಹಕ್ಕಲಿನಲ್ಲಿ ಅನುಭಾವ ಗೋಷ್ಠಿಗಳು (೧) ನಮ್ಮ ಕೇರಿಗೆ ಹೊಂದಿಕೊಂಡಂತೆ ಪೇರುಮನೆ ನಾರಾಯಣ ನಾಯಕ ಎಂಬುವವರ ಒಂದು ವಿಶಾಲವಾದ ಗೇರು ಹಕ್ಕಲ’ವಿತ್ತು. ಅದನ್ನು ನಮ್ಮ ಜಾತಿಯವನೇ ಆದ ಗಣಪತಿ ಎಂಬುವನು ನೋಡಿಕೊಳ್ಳುತ್ತಿದ್ದ. ಗಣಪತಿ, ನಾರಾಯಣ ನಾಯಕರ ಮನೆಯ ಜೀತದ ಆಳು. ತನ್ನ ಹೆಂಡತಿ ಸಾವಿತ್ರಿಯೊಡನೆ ಒಡೆಯರ ಮನೆಯ ಕಸ ಮುಸುರೆ, ದನದ ಕೊಟ್ಟಿಗೆಯ ಕೆಲಸ ಮುಗಿದ ಬಳಿಕ ಅವನು ಗದ್ದೆ ಕೆಲಸದ ಮೇಲ್ವಿಚಾರಣೆ ಇತ್ಯಾದಿ ನೋಡಿಕೊಂಡು ಇರುತ್ತಿದ್ದ […]
Read More
ತಾಯ್ತನ ಎನ್ನುವದು ಬರಿದೆ ಜೈವಿಕ ತಾಯ್ತನಕ್ಕೆ ಸಂಬಂಧ ಪಟ್ಟುದಲ್ಲ. ಅದೊಂದು ಭಾವ. ಆ ಭಾವವಿದ್ದವರೆಲ್ಲಾ ತಾಯಂದಿರಾಗಬಹುದು ಎನ್ಬುವುದು ಸಾವಿತ್ರಿಯವರಿಂದ ಸಾಬೀತಾಗುತ್ತದೆ. ಆಕೆ ತಮ್ಮದೇ ಒಂದು ಮಗುವನ್ನು ಹೆರಲಿಲ್ಲ. ಆದರೆ ದೀನ ದಲಿತರ ಪಾಲಿಗೆ ನಿಜವಾದ ಮಾತೃಪೂರ್ಣ ತಾಯಿಯೇ ಆದರು.
Read More
ಅಂಕಣ ಬರಹ ಕೇಡಿಲ್ಲದ ಪದ ದೊರಕೊಂಬುದು ಕಿನ್ನರಿ ಬೊಮ್ಮಯ್ಯ ವಚನಕಾರರಲ್ಲಿಯೇ ಒಂದಷ್ಟು ಸಿಟ್ಟು ಸೆಡವುಗಳುಳ್ಳ ಮನುಷ್ಯ. ನೇರ ನಡೆ – ನುಡಿಗೆ ಹೆಸರಾದಂತೆ, ಪರೀಕ್ಷಿಸಿಯೇ ಎಲ್ಲವನ್ನೂ ಎಲ್ಲರನ್ನೂ ಒಪ್ಪುವವನು. ಇದಕ್ಕೆ ಸಾಕ್ಷಿಯಾಗಿ ಶೂನ್ಯಸಂಪಾದನೆಗಳಲ್ಲಿ ಬಂದಿರುವ ಅಕ್ಕನನ್ನು ಪರೀಕ್ಷಿಸುವ ಸಂದರ್ಭವನ್ನೊಮ್ಮೆ ನೋಡಿ. ಅವಳನ್ನು ಪರೀಕ್ಷಿಸಿ ‘ಹುಲಿನೆಕ್ಕಿ ಬದುಕಿದೆನು’೧ ಎಂದು ಅಕ್ಕನನ್ನು ಹುಲಿಯೆಂದು ಕರೆದು ಗೌರವಿಸಿ ಅವಳು ಕೊಡುವ ಉತ್ತರಕ್ಕೆ ಭಯದಿಂದಲೇ ಮಾತನಾಡುತ್ತಾನೆ. ಈ ಸಂದರ್ಭವು ಶೂನ್ಯಸಂಪಾದನೆಗಳಲ್ಲಿ ಬಹುಮಹತ್ವದ ಭಾಗ. ವಚನಚಳುವಳಿಯ ಕೊನೆಯ ಹಂತದಲ್ಲಿನ ಕ್ರಾಂತಿಕಲ್ಯಾಣವಾದ ಸಂದರ್ಭದಲ್ಲಿ ನಡೆದ ಯುದ್ಧವನ್ನು […]
Read More
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-11 ಆತ್ಮಾನುಸಂಧಾನ ಕೇರಿ — ಕೊಪ್ಪಗಳ ನಡುವೆ…. ಬನವಾಸಿಯಿಂದ ಅಪ್ಪನಿಗೆ ಅಂಕೋಲಾ ತಾಲೂಕಿನ ಮಂಜಗುಣಿ ಎಂಬ ಊರಿನ ಶಾಲೆಗೆ ವರ್ಗವಾಯಿತು. ನಮ್ಮ ಪರಿವಾರ ನಾಡುಮಾಸ್ಕೇರಿಯಲ್ಲಿ ಮತ್ತೆ ನೆಲೆಸುವ ಅವಕಾಶ ಪಡೆಯಿತು. ಅಪ್ಪ ದಿನವೂ ಗಂಗಾವಳಿ ನದಿ ದಾಟಿ ಮಂಜಗುಣೆಯ ಶಾಲೆಗೆ ಹೋಗಿ ಬರುತ್ತಿದ್ದರೆ ನಾನು ಸಮೀಪದ ಜೋಗಣೆ ಗುಡ್ಡ’ ಎಂಬ ಭಾಗದಲ್ಲಿರುವ ಪೂರ್ಣ ಪ್ರಾಥಮಿಕ ಶಾಲೆಗೆ ಏಳನೆಯ ತರಗತಿಯ ಪ್ರವೇಶ ಪಡೆದುಕೊಂಡಿದ್ದೆ. ತಮ್ಮ, ತಂಗಿಯರು ಮನೆಯ ಸಮೀಪವೇ ಇರುವ ಕಿರಿಯ […]
Read More
ಅಂಕಣ ಬರಹ ಮುಗಿಲ ಪ್ರೇಮದಿ ಕಳೆಗಟ್ಟಿತು ಇಳೆ ನನ್ನ ಅರಳಿದ ಬೊಗಸೆಯೊಳಗೆ ಅವಳು ಸುರಿದ ಹಣದಲ್ಲಿ ಮಡಚಿದ ಹತ್ತು, ಐದು, ಎರಡು, ಒಂದರ ನೋಟುಗಳು. ಅಘ್ರಾಣಿಸಿದರೆ ಅವಳ ಬೆವರು ಹಾಗೂ ಹಸುಗಳ ಉಸಿರನ ಪರಿಮಳ ಬೆರೆತುಬಂದಂತೆ. ಆ ದಿನ ಬೆಳಗ್ಗೆ ನನ್ನಜ್ಜಿ ನನ್ನನ್ನು ಹತ್ತಿರ ಕರೆದು ಕೂರಿಸಿಕೊಂಡಳು “ಬಾಳೀ, ನಿನ್ನ ಶಾಲೆಯಲ್ಲಿ ಇವತ್ತು ಗಮ್ಮತ್ತು ಅಲ್ವಾ. ನೀನು ಕಲಾವಿದೆ. ತಗೋ 100 ರೂಪಾಯಿ. ಇವತ್ತು ಹೊಸ ದಿರಿಸು ತಗೋ. ನಿನ್ನಿಷ್ಟದ್ದು. ಅದನ್ನು ಹಾಕಿಕೊಂಡು ಹೋಗು. ನೋಡು,ನಿನ್ನ ಖುಷಿ […]
Read More
ಅಂಕಣ ಬರಹ ಒಂದು ಹಾವಿನ ಕಥೆ ಮತ್ತು ನಾವು ಕೆಲವು ಒತ್ತಡಗಳು ಹುಟ್ಟಿಕೊಳ್ಳುತ್ತವೆ. ಎಂಥದೋ ಅನಿವಾರ್ಯತೆ ಕಾಡುತ್ತದೆ. ಮಾಡಬೇಕೆಂದುಕೊಂಡದ್ದನ್ನು ಮಾಡಲಾಗುತ್ತಿಲ್ಲ ಎನ್ನುವ ಚಡಪಡಿಕೆ, ನೋವು, ಹತಾಶೆ… ಬೇಕಾದವರನ್ನು ಮನಸಿಗೆ ಹತ್ತಿರವಾದವರನ್ನು ನಾವಾಗೇ ಹಚ್ಚಿಕೊಂಡವರನ್ನು ಎದೆಗೆ ತಬ್ಬುವ ಮನಸಿದ್ದಾಗಲೂ ದೂರ ನಿಲ್ಲಬೇಕಾದ ಸಂಯಮದ ಪ೫ರೀಕ್ಷೆಗೆ ತಯಾರಾಗಬೇಕಾಗಿ ಬರುವ ಪರಿಸ್ಥಿತಿಯನ್ನು ಧ್ವನಿ ತೆಗೆಯದೇ ಬಯ್ದುಕೊಳ್ಳುತ್ತಾ ಒಳಗೊಳಗೇ ಹಟಕ್ಕೆ ಬೀಳುತ್ತೇವೆ. ಅದು ನಮ್ಮ ಮೇಲಿನ ನಮ್ಮ ಹಟ. ಚೌಕಟ್ಟನ್ನು ದಾಟಿದರೆ ನಮಗೆ ನಾವು ದಕ್ಕಿಬಿಡುತ್ತೇವೆಂದು ನಮಗೆ ಗೊತ್ತು. ಆದರೆ ನಮಗೆ ಅದಕ್ಕೆ […]
Read More| Powered by WordPress | Theme by TheBootstrapThemes