Category: ಇತರೆ

ಇತರೆ

ಕರ್ನಾಟಕ ರಾಜ್ಯೋತ್ಸವ ವಿಶೇಷ

ಗಝಲ್ ಜಯಶ್ರೀ.ಭ.ಭಂಡಾರಿ. ನಾಡವರು ನಾವು ಸಿರಿನಾಡವರು ನಾವು ಎನುತ ಮರಳಿ ಬಂದಿದೆ ರಾಜ್ಯೋತ್ಸವ.ಕನ್ನಡಕ್ಕಾಗಿ ದುಡಿದು ಮಡಿದವರ ಸೇವೆಗೆ ನಿತ್ಯನಿರಂತರ ಸಂದಿದೆ ರಾಜ್ಯೋತ್ಸವ. ಭುವನಗಿರಿಯಲಿ ನೆಲೆಸಿದ ಕನ್ನಡಮ್ಮನ ಒಡ್ಡೋಲಗ‌ ಒಮ್ಮೆ ಕಂಡು ಬರಬಾರದೇ ಭವನಗಳಲಿ ಆಲಸಿ ಭಾವದಿ ಮರೆದು ಹೆಮ್ಮೆ ಅಡಗಿ ಕುಂದಿದೆ ರಾಜ್ಯೋತ್ಸವ ಹಳದಿ, ಕೆಂಪು ಬಾವುಟ ಅರಿಸಿನ, ಕುಂಕುಮ ಸಂಕೇತ ಮುತ್ತೈದೆ ಚೆಲುವೆ ಅಂಬೆಕಳೆಯ ಕಂಪು ಕಂಗಳದಿ ಬೀರುತ ರಥವನೇರಿ ಸಂಭ್ರಮ ತಂದಿದೆ ರಾಜ್ಯೋತ್ಸವ. ಕನ್ನಡಿಗರು ತಾಯಿ ಭುವನೇಶ್ವರಿ ದೇವಿಯ ಸೇವೆಗೆ ಸದಾ  ಕಂಕಣ ಬದ್ಧರು. ಸನ್ನಡತೆಯ ವೀರಪುತ್ರರ […]

ಉದಯವಾಯಿತು ನಮ್ಮ ಚೆಲುವ ‘ಕರ್ನಾಟಕ ರಾಜ್ಯ’ವೂ..!

ವಿಶೇಷ ಲೇಖನ

ಉದಯವಾಯಿತು ನಮ್ಮ ಚೆಲುವ ‘ಕರ್ನಾಟಕ ರಾಜ್ಯ’ವೂ..

ರಾಜ್ಯೋತ್ಸವ ವಿಶೇಷ- ಜಯಶ್ರೀ.ಜೆ.ಅಬ್ಬಿಗೇರಿ

ವಿಶೇಷ ಬರಹ

ಪಸರಿಸಲಿ ವಿಶ್ವದಲಿ ಕನ್ನಡದ ಕಸ್ತೂರಿ ಕಂಪು

ಜಯಶ್ರೀ.ಜೆ.ಅಬ್ಬಿಗೇರಿ

ಕನ್ನಡದ ಅಭಿಮಾನ ಬಡಿದೆಬ್ಬಿಸಿದ   ಶಾಂತಕವಿಗಳು

ವಿಶೇಷ ಲೇಖನ

ಕನ್ನಡದ ಅಭಿಮಾನ ಬಡಿದೆಬ್ಬಿಸಿದ ಶಾಂತಕವಿಗಳು

ಡಾ ಡಿ ಎಸ್ ಕರ್ಕಿ ಕಾವ್ಯಶ್ರೀ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಬೆಳಗಾವಿ-ಡಾ ಡಿ ಎಸ್ ಕರ್ಕಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಯಿಂದ ಕನ್ನಡ ಕಾವ್ಯ ಪ್ರಕಾರವನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ  ಡಾ ಡಿ ಎಸ್ ಕರ್ಕಿ ಕಾವ್ಯಶ್ರೀ ರಾಜ್ಯ ಪ್ರಶಸ್ತಿಗಾಗಿ 2021 ನೇ ಸಾಲಿನಲ್ಲಿ ಪ್ರಥಮವಾಗಿ ಮುದ್ರಣಗೊಂಡ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ           ಪ್ರಶಸ್ತಿಯು ರೂ 10000/-(ರೂ ಹತ್ತು ಸಾವಿರ ) ನಗದು ಪ್ರಶಸ್ತಿ ಫಲಕ ಮತ್ತು ಪ್ರಮಾಣ ಪತ್ರಗಳನ್ನು ಒಳಗೊಂಡಿರುತ್ತದೆ ವಯಸ್ಸಿನ ಯಾವುದೇ ನಿರ್ಬಂಧವಿಲ್ಲ ಹೊರನಾಡಿನ ಕನ್ನಡ ಕವಿಗಳು ಕೂಡ ಭಾಗವಹಿಸಬಹುದು ಕವಿ ಕರ್ಕಿಯವರ ಜನ್ಮದಿನಾಚರಣೆಯಂದು ಪ್ರಶಸ್ತಿ ಪ್ರದಾನ […]

Back To Top