Category: ಇತರೆ

ಇತರೆ

ಕಾಗೆ…

ಲೇಖನ ಕಾಗೆ… ಡಾ. ಅರಕಲಗೂಡು ನೀಲಕಂಠ ಮೂರ್ತಿ ನಾನೊಂದು ಕಾಗೆ, ನಿಜ. ಅಪ್ಪಟ ಕಪ್ಪು, ನಿಜ. ನನ್ನ ‘ಮಧುರ’ ಧ್ವನಿ ನಿಮಗೆ ಕರ್ಕಷ! ಬಹುಶಃ ಅದೂ ಕೂಡ ನಿಜ! (ನಿಮ್ಮದೇ ಕಣ್ಣು ಕಾಣುವ ಕೋನದಿಂದ ಮಾತ್ರ). ನಿಮ್ಮ ಹಾಗೆ ನಮ್ಮ ಪಕ್ಷಿ ಲೋಕದ ಲ್ಲಿ, ಕಪ್ಪು ಅಂದಾಕ್ಷಣ ಅಸಹ್ಯವಿಲ್ಲ. ನಿಮ್ಮಲ್ಲೋ ಎಂಥೆಂತಹ ಅಸಹ್ಯ ಭಾವನೆಗಳಿಲ್ಲ ಹೇಳಿ – ಒಬ್ಬನನ್ನೊಬ್ಬ  ಕಂಡಾಗ ನಿಮ್ಮ ನಿಮ್ಮ ನಡುವೆ!  ನಾವು ವೈವಿಧ್ಯಮಯ ಜಗತ್ತನ್ನು ನಮ್ಮ ಉಗಮದಿಂದಲೇ ಗೌರವದಿಂದ ಭಾವಿಸಿಕೊಂಡು ಬಂದವರು; ಇಂದಿಗೂ […]

ಯುವ ಗಜಲ್‌ ಕವಿ ಶಿವಪ್ರಕಾಶ ರು ಕುಂಬಾರ ಹೆಸರು: ಶಿವಪ್ರಕಾಶ ರು ಕುಂಬಾರ(ನಂರುಶಿ ಕಡೂರು) ವಯಸ್ಸು: ೩೨ ಶಿಕ್ಷಣ: ಐಟಿಐ ,ಡಿಪ್ಲೋಮಾ ವೃತ್ತಿ: ಬೆಂಗಳೂರು ಮೆಟ್ರೋ ರೈಲ್ವೆನಲ್ಲಿ ಕಿರಿಯ ಅಭಿಯಂತರ ಪ್ರಕಟಿತ ಕೃತಿಗಳು : ೧) ಅಮೃತ ಸಿಂಚನವು ನಿಮಗಾಗಿ ( ಕವನ ಸಂಕಲನ) ೨) ಕಾಮನ ಬಿಲ್ಲು ಬಣ್ಣ ಬೇಡುತಿದೆ (ಗಜಲ್ ಸಂಕಲನ) ೩) ನೇರಿಶಾ (ಗಜಲ್ ಸಂಕಲನ) ಸಂಗಾತಿಓದುಗರಿಗೆ ಇವರದೊಂದು ಗಜಲ್ ಸತ್ತವನ ಮನೆಯ ಗೋಳು ನನಗೂ ಕೇಳುತಿದೆ ಗಾಲಿಬ್ಯಮ ಕಿಂಕರರ ನರ್ತನ ಎಲ್ಲೇ […]

ಯುವ ಗಜಲ್ ಕವಿ ಚೇತನ್ ನಾಗರಾಳ ಹೆಸರು : ಚೇತನ್ ನಾಗರಾಳ.ವಯಸ್ಸು : ೨೫ಶಿಕ್ಷಣ : ಬಿ‌.ಕಾಮ್ವೃತ್ತಿ : ಖಾಸಗಿ ಬ್ಯಾಂಕ್ ಉದ್ಯೋಗಿಪ್ರಕಟಿತ ಕೃತಿಗಳು: ೧) ಹೀಗೊಂದು ಯುದ್ಧ ಬುದ್ಧನೊಂದಿಗೆ (ಕವನ ಸಂಕಲನ)೨) ಖಾಲಿ ಕೋಣೆಯ ಹಾಡು (ಗಜಲ್ ಸಂಕಲನ) ವಿಳಾಸ :ಚೇತನ್ ನಾಗರಾಳ204 , ವಾರ್ಡ್ ನಂ 1ಬಸವ ವೃತ್ತದ ಹತ್ತಿರಬೀಳಗಿ – 587116ಜಿಲ್ಲೆ : ಬಾಗಲಕೋಟಮೊ :8861888130 —————————– ಸಂಗಾತಿಯ ಓದುಗರಿಗೆ ಇವರದೊಂದು ಗಜಲ್ ಒಮ್ಮೆ ಉಳಿಸಿಕೊ ನೀನು ಈ ರಾತ್ರಿ ಮತ್ತೆ ಬರುವುದಿಲ್ಲನೆನಪಿರಲಿ […]

ಅಂಕಣ ಬರಹ–02 ಶಾಂತಿ ವಾಸು ಹೋದ ಅಂಕಣದಲ್ಲಿ ರೇಡಿಯೋ ನಮ್ಮ ಜೀವನವನ್ನು ಆಕ್ರಮಿಸಿದ ಕಾಲ ಹಾಗೂ ರೀತಿಯನ್ನು ನೋಡಿದೆವು. ನಮ್ಮನ್ನು ಆಧುನಿಕ ಕಾಲದ ಪ್ರತಿನಿಧಿಗಳನ್ನಾಗಿಸಿದ ರೇಡಿಯೋ ಬಗ್ಗೆ ಈಗ ಇನ್ನಷ್ಟು ವಿಷಯಗಳನ್ನು ತಿಳಿಯೋಣ ಬನ್ನಿ. ಸಂಶೋಧನೆಗಾಗಿ ನೋಬಲ್ ಪ್ರಶಸ್ತಿ ಪಡೆದ ಇಟಲಿಯ  ಗೂಗ್ಮಿಯೆಲ್ಮೋ ಮಾರ್ಕೋನಿಯಿಂದ 1885 ರಲ್ಲಿ ತಂತಿರಹಿತ ಸಂದೇಶ ರವಾನಿಸುವ ಮೂಲಕ ಕಂಡುಹಿಡಿಯಲ್ಪಟ್ಟ ರೇಡಿಯೋ ಎಂಬ ಒಂದು ಅದ್ಭುತವನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದ ಭೌತವಿಜ್ಞಾನಿ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ, ದೂರಸಂಪರ್ಕ ಹಾಗೂ ರೇಡಿಯೋ ವಿಜ್ಞಾನಿ […]

ಸಿದ್ಧಿಸಿತೆನಗೆ ” ಸಿದ್ಧರ ಬೆಟ್ಟ “ಯಾನ

ಪ್ರವಾಸ ಕಥನ ಸಿದ್ಧಿಸಿತೆನಗೆ  -ಸಿದ್ಧರ ಬೆಟ್ಟ ಯಾನ ಚಂದ್ರಮತಿ ಪುರುಷೋತ್ತಮ್ ಭಟ್     ಬಹುದಿನದ ಬಯಕೆ, ನೋಡಲೇ ಬೇಕೆಂಬ ತುಡಿತದ ಜೊತೆಗೆ ನಲವತ್ತರ ಹರೆಯ ದಾಟಾಯ್ತು ಈಗಲೂ ನೋಡದಿದ್ದರೆ ಇನ್ನು ಯಾವಾಗ ನೋಡೋದು ಅನ್ನೋ ಅನಿಸಿಕೆ. ನನ್ನ ಮಗಳು ಹಾಗೂ ಅವಳ ಗೆಳೆಯರು ಬರ್ತೀರ ಆಂಟಿ ಸಿದ್ಧರ ಬೆಟ್ಟಕ್ಕೆ ಅಂದಾಕ್ಷಣ ವೈ ನಾಟ್ ! ಎಂದು ‘ ರೋಗಿ ಬಯಸಿದ್ದು ಹಾಲು ಅನ್ನ ವೈದ್ಯ ಹೇಳಿದ್ದು ಹಾಲು ಅನ್ನ ‘ ಅಂತ ಹುಂ ಎಂದು ಹೊರಟೇ ಬಿಟ್ಟೆ. […]

ಪ್ರೇಮಪತ್ರ

ಪ್ರೇಮಪತ್ರ ಕಂಡಕ್ಟರ್ ಸೋಮು. ಕಿರುಬೆರಳಿನಂತವಳೇ,      ಅಲ್ಲಿ ಗಿಳಿಯೊಂದು ಮಾತನಾಡುತ್ತದೆ, ಆ ಮಾತು ಎಷ್ಟು ಅರ್ಥಗರ್ಭಿತವೆಂದರೆ ಮನುಷ್ಯರ ಮಾತೂ ಕೂಡ ಅಲ್ಲಿ ಅರ್ಥ ಕಳೆದುಕೊಳ್ಳುತ್ತದೆ. ಕಾರಣ ಅದು ಕಾಡಿನಲ್ಲಿದೆ; ನೀನು ನಾಡಿನಲ್ಲಿ ಇರುವೆ!?        ನನ್ನ ಪತ್ರದ ಪ್ರತಿ ಒಕ್ಕಣೆಯಲ್ಲೂ ಹೀಗೆ ನಿನ್ನ ಕಾಲು ಎಳೆಯದಿದ್ದರೆ ನಮ್ಮ ಪ್ರೇಮಕ್ಕೆ ಲವಲವಿಕೆಯಿರುವುದಿಲ್ಲ. ನಿನ್ನ ಮರೆತು ಗಿಳಿಯ ಸಂಗತಿ ಏಕೆ ಹೇಳಿದೆ ಎಂದು ಮುನಿಸೆ? ನಿನ್ನ ಮುನಿಸಿನಲ್ಲೂ ಒಂದು ಚೆಲುವಿದೆ. ಗಿಳಿ ಮುನಿಸಿಕೊಳ್ಳ್ದದಿದ್ದರೂ ಕೊಕ್ಕು ಮಾತ್ರ ಕೆಂಪಗಿದೆ, ನಿನಗೆ ಮುನಿಸು […]

ಕರೋನ ಅಬ್ಬರದಲ್ಲಿ ಕುಸಲಾಳ ಮನಸ್ಸಿನ ಏಕಾಂತ ಹೊಯ್ದಾಟ..!

ಪ್ರಸ್ತುತ ಕರೋನ ಅಬ್ಬರದಲ್ಲಿ ಕುಸಲಾಳ ಮನಸ್ಸಿನ ಏಕಾಂತ ಹೊಯ್ದಾಟ..! ಕೆ.ಶಿವು.ಲಕ್ಕಣ್ಣವರ ಹೌದಾ.. ನಿಜಾನಾ.. ಇದು ಹೇಗೆ ಸಾಧ್ಯ..? ನಿಜಕ್ಕೂ ಕೊರೊನಾ ವೈರಸ್‌ ಹಿಂದಿರೋ ಕರಾಳ ಸತ್ಯ ಇದೇನಾ..? ಇಡೀ ಜಗತ್ತನ್ನೇ ಕಿರುಬೆರಳಲ್ಲಿ ಆಡಿಸ್ತಿರೋ ಕೊರೊನಾ ವೈರಸ್‌ ಹುಟ್ಟಿನ ಹಿಂದೆ ದೊಡ್ಡ ಷಡ್ಯಂತ್ರವೇ ಇದ್ಯಾ..? ಸೋಶಿಯಲ್ ಮೀಡಿಯಾದಲ್ಲಿ ಕಳೆದೊಂದು ವರ್ಷದಿಂದ ವೈರಲ್ ಆಗ್ತಿರೋ ಒಂದು ವಿಡಿಯೋನ ನೋಡಿದವರ ತಲೆಯಲ್ಲಿ ಇಷ್ಟೊಂದು ಪ್ರಶ್ನೆಗಳು ಹರಿಡಾದ್ತಿವೆ. ಕೊರೊನಾ ವೈರಸ್‌ ಕಾಣಿಸಿಕೊಂಡ ಆರಂಭದಲ್ಲಿ ಶುರುವಾಗಿದ್ದ ಚರ್ಚೆಯೊಂದಕ್ಕೆ ಈ ವಿಡಿಯೋದಿಂದ ಮತ್ತೆ ಪುಷ್ಟಿ ಪುಷ್ಟಿ […]

ಗಜಲ್ ಸಿದ್ಧರಾಮ ಕೂಡ್ಲಿಗಿ ನನಸಾದ ಕನಸುಗಳು ಮತ್ತೆ ಕನಸಾದವಲ್ಲ ಅದೆಂಥ ನೋವುಕಂಬನಿಯೆಲ್ಲ ಮುತ್ತಾಗಿ ಮತ್ತೆ ಕಂಬನಿಯಾದವಲ್ಲ ಅದೆಂಥ ನೋವು ಇರುಳ ಕನವರಿಕೆಗಳೆಲ್ಲ ನೆನಪಿನೊಂದಿಗೆ ಉರಿವ ಚಿಕ್ಕೆಗಳಾದವುತಣ್ಣಗಿದ್ದ ಚಂದಿರ ಮತ್ತೆ ಉರಿಗೋಳವಾದನಲ್ಲ ಅದೆಂಥ ನೋವು ನೀ ನಡೆದು ಹೋದ ಹಾದಿಯ ಹೂಗಳೆಲ್ಲ ಮುಖ ಬಾಡಿಸಿದವುಮುಳ್ಳುಗಳೆಲ್ಲ ಹೂವಾಗಿ ಮತ್ತೆ ಮುಳ್ಳಾದವಲ್ಲ ಅದೆಂಥ ನೋವು ಉಲ್ಲಾಸದಿಂದಿದ್ದ ತಂಗಾಳಿಯೂ ಸಹ ಚಂಡಮಾರುತವಾಯಿತುತಣ್ಣನೆಯ ಮಳೆಯೂ ಕೆಂಡದ ಮಳೆಯಾಯಿತಲ್ಲ ಅದೆಂಥ ನೋವು ನಿನ್ನೆದುರು ನಲಿಯುತ್ತಿದ್ದ ಸಿದ್ಧನ ಹೃದಯ ಮಿಡಿತವನ್ನೇ ಮರೆತಿದೆಸಂತಸದಿಂದಿದ್ದ ಉಸಿರು ವೇದನೆಯ ಉಸಿರಾಯಿತಲ್ಲ ಅದೆಂಥ […]

ಗಜಲ್ ಪ್ರೇಮಾ ಹೂಗಾರ ಅಳು ಬಂದರೂ ಅಳಲಾರೆ ಆ ಹನಿಯಲ್ಲಿ ಜಾರಿಹೋಗುವೆ ಎಂಬ ಸಂಕಟನಗು ಬಂದರೂ ನಗಲಾರೆ ಆ ನಗುವಿನೊಂದಿಗೆ ಕಳೆದುಹೋಗುವೆ ಎಂಬ ಸಂಕಟ ನಿನ್ನ ಗಜಲ್ ಸಾಲಿನಲ್ಲಾದರೂ ಜೀವಂತ ಇರುವೆನಲ್ಲ ಎಂಬುದೇ ಸಮಾಧಾನಹಾಡು ಬಂದರೂ ಹಾಡಲಾರೆ ಆ ಹಾಡಿನೊಂದಿಗೆ ಹಾರಿಹೋಗುವೆ ಎಂಬ ಸಂಕಟ ಅಕ್ಷರಗಳ ಜೊತೆಗೇ ಒಂದಾಗಿ ಬೆರೆತೆವು ನಲಿದೆವು ಮುನಿಸ ತೋರಿದೆವು ರೋದಿಸಿದೆವುಬರೆಯಬೇಕೆಂದರೂ ಬರೆಯಲಾರೆ ಆ ಬರಹದೊಂದಿಗೆ ಖಾಲಿಯಾಗುವೆ ಎಂಬ ಸಂಕಟ ಬದುಕಿನ ಪ್ರತಿ ಕ್ಷಣದಲೂ ಜೊತೆಯಾದೆವು ಪ್ರತಿ ಕ್ಷಣವನು ಹಂಚಿಕೊಂಡೆವುನಡೆಯಬೇಕೆಂದರೂ ನಡೆಯಲಾರೆ ಆ […]

ಗಜಲ್ ಮುರಳಿ ಹತ್ವಾರ್ ಹೊಳೆವ ನೀರ ಮೇಲೆ ಅರಳಿದ ತಾವರೆಯಲ್ಲಿ ನಿನ್ನದೇ ನೆನಪುಸುಳಿವ ತಂಗಾಳಿಗೆ ನಾಚಿ ಸರಿವ ಅಲೆಯಲ್ಲಿ ನಿನ್ನದೇ ನೆನಪು ಶಿಶಿರದಾ ಎಳೆಬಿಸಿಲು ಉಸಿರಿತ್ತು ತೆರೆವ ಚಿಗುರಿನೆಲೆಯಲ್ಲಿಆ ನೆಲೆಯ ಹಕ್ಕಿಗಳ ಚಿಲಿಪಿಲಿಯ ಹಾಡಿನಲ್ಲಿ ನಿನ್ನದೇ ನೆನಪು! ಬಸಿರೊಡೆದ ಮುಗಿಲು ಸುರಿಸುವ ತಿಳಿನೀರ ಹನಿಹನಿಗಳ ಸ್ಪರ್ಶದಲಿಹಸಿರೊಡೆದ ಮನದಿ ಮೂಡುವ ಕಾಮನಬಿಲ್ಲಿನಲ್ಲಿ ನಿನ್ನದೇ ನೆನಪು! ನೆಗೆನೆಗೆದು ಧುಮುಕುತ್ತ ಸರಿಸರಿವ ನದಿಗಳ ಬಳುಕಿನಲ್ಲಿಅಬ್ಬರದ ಅಲೆಗಳಲಿ ದಡವನಪ್ಪುವ ಶರಧಿಯಲ್ಲಿ ನಿನ್ನದೇ ನೆನಪು! ಚಳಿಯೊಡೆವ ಇರುಳುಗಳು ಮಬ್ಬಿಟ್ಟ ನಸುಕಿನ ಮಂಜಿನಲಿರಾಧೆಯ ನೆನೆನೆನೆದು ಮೆರೆವ […]

Back To Top