Category: ಇತರೆ

ಇತರೆ

ಕೇಂದ್ರ ಕೃಷಿ ಕಾಯ್ದೆ ರೈತರಿಗೆ ಮಾರಕ ಹೇಗೆ?

ಕೃಷಿ ರಂಗದ ಸಮಸ್ಯೆಗಳಿಗೆ ಪರಿಹಾರವಿರುವುದು ವಿಕೆಂದ್ರೀಕೃತ ಅರ್ಥ ನೀತಿಯಲ್ಲಿ ; ಸಹಕಾರಿ ತತ್ವದಲ್ಲಿ. ಬೇಸಾಯ, ಉತ್ಪಾದನೆ , ಸಂಗ್ರಹಣೆ ಮತ್ತು ಮಾರಾಟ ವ್ಯವಸ್ಥೆಯನ್ನು ಸಹಕಾರಿ ರಂಗದಲ್ಲೇ ಕೈಗೊಳ್ಳುವುದು. ಕೃಷಿ ಪೂರಕ ಮತ್ತು ಕೃಷಿ ಆಧಾರಿತ ಉದ್ದಿಮೆಗಳನ್ನು ಗ್ರಾಮೀಣ ಭಾಗದಲ್ಲಿ ಪ್ರಾರಂಭಿಸಲು ಪ್ರೋತ್ಸಾಹ ನೀಡುವುದರಿಂದ. ಕೇಂದ್ರೀಕೃತ ಅರ್ಥವ್ಯವಸ್ಥೆಯಾದ ಬಂಡವಾಳವಾದಿ ನೀತಿಯನ್ನು ಕೈಬಿಡದೇ ರೈತರ ಬದುಕನ್ನು ಹಸನಾಗಿಸಲು ಸಾಧ್ಯವಾಗದು

ಆವರ್ತನ

ಇದು ಗುರುರಾಜ್ ಸನಿಲ್ ಅವರ ‘ಆವರ್ತನ’ ಎಂಬ ಸಾಮಾಜಿಕ ಕಾದಂಬರಿ. ಪ್ರಸ್ತುತ ಕಾಲಘಟ್ಟದ ಸಮಾಜದಲ್ಲಿ ನಮ್ಮ ಕೆಲವು ನಂಬಿಕೆ, ಆಚರಣೆಗಳು ಯಾವ ಯಾವ ರೀತಿಗಳಲ್ಲಿ ಜನಜೀವನ ಶೋಷಣೆಗೂ, ಹಸಿರು ಪರಿಸರ ಮತ್ತು ವನ್ಯಜೀವರಾಶಿಗಳ ಮಾರಣಹೋಮಕ್ಕೂ ಕಾರಣವಾಗುತ್ತಿವೆ ಎಂಬುದನ್ನು ಬಹಳ ಸಮೀಪದಿಂದ ಕಾಣುತ್ತ ಬಂದವರು ಇವರು.. ಹಾಗಾಗಿ ಅದೇ ಕಥಾವಸ್ತುವನ್ನು ಕಾದಂಬರಿ ಪ್ರಕಾರದಲ್ಲೂ ಆಯ್ದುಕೊಂಡು ಜನಜಾಗ್ರತಿ ಮೂಡಿಸುವುದು ಅಗತ್ಯ ಎಂದು ತೋರಿ ಈ ಕೃತಿಯನ್ನು ರಚಿಸಿದ್ದಾರೆ. ಇದು ಪುಸ್ತಕರೂಪದಲ್ಲಿ ಪ್ರಕಟವಾಗುವ ಮುನ್ನ ಸಂಗಾತಿಯ ಓದುಗರನ್ನು ತಲುಪಲೆಂದು ಪ್ರತಿ ಬಾನುವಾರ ಇದನ್ನು ಕಂತುಗಳಲ್ಲಿ ಪ್ರಕಟಿಸಲಾಗುತ್ತಿದೆ. ದಾರಾವಾಹಿ ಕ್ಷೇತ್ರದಲ್ಲಿ ಇದು ಸಂಗಾತಿಯ ಮೊದಲ ಪ್ರಯತ್ನ ಓದುಗರು ತಮ್ಮ ಅನಿಸಿಕೆ ತಿಳಿಸಬೇಕೆಂದು ಕೋರುತ್ತೇವೆ

ಪ್ರೇಮಪತ್ರ ಸ್ಪರ್ದೆ

ಪ್ರೇಮಪತ್ರ ಸ್ಪರ್ದೆ ಪಂಜು ಅಂತರ್ಜಾಲ ವಾರಪತ್ರಿಕೆ ವತಿಯಿಂದ 2021 ರ ಪ್ರೇಮ ಪತ್ರ ಸ್ಪರ್ಧೆಗೆ ನಿಮ್ಮ ಪ್ರೇಮ ಪತ್ರಗಳನ್ನು ಆಹ್ವಾನಿಸಲಾಗಿದೆ. ನಿಯಮಗಳು: ಪ್ರೇಮ ಪತ್ರ ನಿಮ್ಮ ಸ್ವಂತ ಬರಹವಾಗಿರಬೇಕುಕನಿಷ್ಟ 500 ಪದಗಳ ಬರಹವಾಗಿರಬೇಕುಫೇಸ್ ಬುಕ್ ಮತ್ತು‌ ಬ್ಲಾಗ್ ಸೇರಿದಂತೆ ಬೇರೆಲ್ಲೂ ಪ್ರಕಟವಾಗಿರಬಾರದು.ನಿಮ್ಮ ಬರಹವನ್ನು ಕಳುಹಿಸಿಕೊಡಬೇಕಾದ ಮಿಂಚಂಚೆ: editor.panju@gmail.com, smnattu@gmail.com ಮಿಂಚಂಚೆಯ ಸಬ್ಜೆಕ್ಟ್ ನಲ್ಲಿ “ಪಂಜು ಪ್ರೇಮ ಪತ್ರ ಸ್ಪರ್ಧೆ” ಎಂದು ತಿಳಿಸಲು ಮರೆಯದಿರಿ. ಮಿಂಚಂಚೆಯಲ್ಲಿ ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ನಿಮ್ಮ ಕಿರು ಪರಿಚಯ ಹಾಗು […]

ಹೀಗೊಂದು ಚಿಂತನೆ.

ಚಿಂತನೆ ಹೀಗೊಂದು ಚಿಂತನೆ. ಗೋನವಾರ ಕಿಶನ್ ರಾವ್ “What is wonderful about great literature is that it transforms the man who reads it towards the condition of the man who wrote, and brings to birth in us also the creative impulse. ~E.M. Forster“ ಬೆಳಗಾಗೆದ್ದು ಕೈಯಲ್ಲಿ ಕಾಫಿ ಕಪ್ಪು ಹಿಡಿದು, ಅಂದಿನ ದಿನ ಪತ್ರಿಕೆ, ತಿರುವಿ ಹಾಕುತ್ತಿದ್ದೇವೆ ಎಂದು ಭಾವಿಸಿಕೊಳ್ಳಿ. ಪುಟ ತಿರುವುತ್ತ […]

ಯಶಸ್ಸು ಮತ್ತು ಸಾಧನೆ

ಲೇಖನ ಯಶಸ್ಸು ಮತ್ತು ಸಾಧನೆ ಮಾಲಾ ಕಮಲಾಪುರ್ ಪ್ರತಿಯೊಬ್ಬ ಮನುಷ್ಯನು ಯಶಸ್ಸನ್ನು ಬಯಸುತ್ತಾನೆ. ಅತ್ತ್ಯುತ್ತಮ ಗುಣ ಮಟ್ಟದ ಜೀವನ ವನ್ನು ಅನುಭವಿಸಲು ಹಂಬಲಿಸುತ್ತಾನೆ. ಆದರೆ ಅದನ್ನು ಸಾಧಿಸಿ ಅಂಥ ಜೀವನ ನಡೆಸುವವರು ಕೆಲವರು ಮಾತ್ರ ಬಲವಾದ ನಂಬಿಕೆ ವಿಶ್ವಾಸ ಇದ್ದವರು ಹಿಡಿದ ಕಾರ್ಯ ವನ್ನು ಸಾಧಿಸಿಯೇ ತೀರುತ್ತಾರೆ. ಇಂಥವರಿಗೆ ಕಾಲು ಎಳೆಯುವವರು ಸಾವಿರಾರು.ಎಲ್ಲಿ ಸಾಧನೆ ಮಟ್ಟ ಇರುತ್ತದೆಯೋ ಅಲ್ಲಿ ಟೀಕಿಸುವವರು ನಮ್ಮ ಹಿಂದೆಯೇ ಇರುವರು . ನಾವುಹಿಂದೆ ನೋಡದೆ ಮುಂದೆ ಸಾಗುತ್ತ ಹೋಗಬೇಕು ಹಿತೈಷಿಗಳ ಮಾರ್ಗ ದರ್ಶನಇದ್ದರೆ […]

ಆತ್ಮ ವಿಶ್ವಾಸವಿರಲಿ…

ಲೇಖನ ಆತ್ಮ ವಿಶ್ವಾಸವಿರಲಿ… ರಶ್ಮಿ ಹೆಗಡೆ ಕ್ರಿ.ಶ 1306 ರಲ್ಲಿ ಸ್ಕಾಟ್ ಲ್ಯಾಂಡನ್ನು ಆಳುತ್ತಿದ್ದ ರಾಬರ್ಟ್ ಬ್ರೂಸ್ ಎಂಬ ದೊರೆ ತನ್ನ ಧೈರ್ಯ  ಧೈರ್ಯ,ಶೌರ್ಯಕ್ಕೆ ಹೆಸರಾಗಿದ್ದ. ಒಮ್ಮೆ ಇಂಗ್ಲೆಂಡಿನ ದೊರೆ ತನ್ನ ಸುಸಜ್ಜಿತವಾದ ಸೈನ್ಯದೊಂದಿಗೆ ಸ್ಕಾಟ್ ಲ್ಯಾಂಡ್ ಮೇಲೆ ದಾಳಿ ನಡೆಸಿದ. ಬ್ರಿಟಿಷ್ ಸೈನ್ಯದೆದುರು ಬಹಳ ಚಿಕ್ಕದಾಗಿದ್ದರೂ,ಹೋರಾಟ ಮನೋಭಾವ ಹೊಂದಿದ್ದ ತನ್ನ ಸೈನ್ಯವನ್ನು ಬ್ರೂಸ್ ಆರು ಬಾರಿ ಮುನ್ನಡೆಸಿದ. ದುರದೃಷ್ಟವೆಂಬಂತೆ ಆರು ಬಾರಿಯೂ ಆತನ ತುಕಡಿ ಸೋಲುಂಡಿತ್ತು,ರಾಜ್ಯವನ್ನು ಉಳಿಸಿಕೊಳ್ಳುವ ಎಲ್ಲ ಎಲ್ಲ ಭರವಸೆಗಳನ್ನೂ ಕಳೆದುಕೊಂಡಿತು.ಚದುರಿದ ಸೈನ್ಯದಲ್ಲಿ ಉಳಿದ […]

ಕಾನೂನು, ಮಹಿಳೆ ಮತ್ತು ಅರಿವು

ಅಂಜಲಿ ರಾಮಣ್ಣ ಬರೆಯುತ್ತಾರೆ
ಇದು ನನಗೆ ಕಲಿಸಿದ್ದು ಎರಡು ಪಾಠ. ಒಂದು ಹೆಂಗಸು ಮನಸ್ಸು ಮಾಡಿದರೆ, ಬುದ್ಧಿಯ ಮೂಲಕ ಗಳಿಸಿಕೊಂಡ ಆತ್ಮವಿಶ್ವಾಸ ಇದ್ದರೆ ಯಾರದ್ದೇ ಆಗಿರಲಿ, ಯಾವುದೇ ರೀತಿಯ ಮುಜುಗರವನ್ನು ಹೋಗಲಾಡಿಸಬಲ್ಲಳು

ನೀರು ಕುಡಿಯಿರಿ

ಲೇಖನ ನೀರು ಕುಡಿಯಿರಿ ಆಶಾ ಸಿದ್ದಲಿಂಗಯ್ಯ ಜನರು ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿ ನೀರನ್ನು ಕುಡಿಯುವುದೇ ಮರೆತಿದ್ದಾರೆ ಆದರೆ ನೀರು ಆರೋಗ್ಯಕ್ಕೆ ಅತ್ಯವಶ್ಯಕ.. ನಮ್ಮ ಉಳಿವಿಗಾಗಿ ನೀರು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಬಾಯಾರಿಕೆಯನ್ನು ನೀಗಿಸುವುದಕ್ಕೆ ಮಾತ್ರವಲ್ಲ, ದೇಹ ಸರಿಯಾಗಿ ಕೆಲಸ ಮಾಡಲು ಹಾಗೂ ರೋಗ ಮುಕ್ತವಾಗಿಡಲು ನೀರು ಅಗತ್ಯ. ದೇಹದ ತೂಕ ಇಳಿಸಲು ಸಹ ನೀರು ಕುಡಿಯುವುದು ಸಹಾಯಕಾರಿ. ಬಿಸಿನೀರು ಕುಡಿದರೆ ದೇಹದ ತೂಕ ಕಡಿಮೆ ಆಗಲು ಸಹಾಯ ಆಗುತ್ತಾ? ನಮ್ಮ ದೇಹದ ಸುಮಾರು 70% […]

ಪ್ರತಿಫಲ

ಮಕ್ಕಳ ಕಥೆ ಪ್ರತಿಫಲ ಬಸವರಾಜ ಕಾಸೆ ದಿನವೂ ಏನಾದರೂ ಒಂದು ಒಳ್ಳೆಯ ಕೆಲಸ ಮಾಡಿ ಅದನ್ನು ಬರೆದುಕೊಂಡು ಬರಬೇಕು ಎಂದು ಕ್ಲಾಸ್ ಟೀಚರ್ ಹೇಳುತ್ತಿದ್ದರು. ಆದರೆ ಅವಕಾಶ ಇದ್ದಾಗಲೂ ಅಂತಹ ಕೆಲಸವನ್ನು ಯಾವ ಮಕ್ಕಳು ಮಾಡುತ್ತಿರಲಿಲ್ಲ. ಅದರಲ್ಲಿ ವಿಶೇಷವಾಗಿ ಚೂಟಿ ಮಾಡುತ್ತಾನೆ ಇರಲಿಲ್ಲ. ಆದರೆ ದಿನವೂ “ಇಂದು ರಸ್ತೆಯಲ್ಲಿ ಬಿದ್ದ ಮುಳ್ಳು ತೆಗೆದು ಹಾಕಿದೆ”, “ಕಲ್ಲು ತೆಗೆದು ಹಾಕಿದೆ”, “ವೃದ್ಧರಿಗೆ ರಸ್ತೆ ದಾಟಲು ಸಹಾಯ ಮಾಡಿದೆ”, “ಮನೆ ಕಸ ಗುಡಿಸಿದೆ”, “ಅಮ್ಮನಿಗೆ ಅಡುಗೆಯಲ್ಲಿ ನೆರವಾದೆ” ಹೀಗೆ ಸುಮ್ಮಸುಮ್ಮನೆ […]

ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ

ಲಲಿತ ಪ್ರಬಂಧ ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ… ಟಿ.ಎಸ್.ಶ್ರವಣಕುಮಾರಿ ಇಮಾಂ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ’ ಎಂದು ಹೇಳುವಂತೆ ‘ಸಲಾಂ ಸಾಬಿಗೂ ಸಂಕ್ರಾಂತಿಗೂ ಏನು ಸಂಬಂಧ’ ಎಂದು ಹುಬ್ಬೇರಿಸುತ್ತೀರೇನೋ! ಪ್ರತಿ ಸಂಕ್ರಾಂತಿಗೂ ಸಲಾಮನನ್ನು ನೆನಸಿಕೊಳ್ಳದೆ ನನಗೆ ಸಂಕ್ರಾಂತಿ ಹಬ್ಬ ಆಗುವುದೇ ಇಲ್ಲ. ಈಗೊಂದೈವತ್ತು ವರ್ಷಗಳ ಹಿಂದೆ ಜನಸಾಮಾನ್ಯರಿಗೆ ಶಿವಮೊಗ್ಗದಲ್ಲಿ ಸಂಚಾರಕ್ಕೆ ಇದ್ದದ್ದು ಎರಡೇ ರೀತಿ. ಮೊದಲನೆಯದು ನಟರಾಜ ಸರ್ವೀಸ್ ಅಂದರೆ ಕಾಲ್ನಡಿಗೆಯಲ್ಲಿ ಹೋಗುವುದು; ಇನ್ನೊಂದು ಕುದುರೆ ಗಾಡಿ. ಕಾರೆನ್ನುವುದು ಅತಿ ಶ್ರೀಮಂತರ ಸೊತ್ತು ಬಿಡಿ; ನಮದಲ್ಲ. ಊರಲ್ಲಿ […]

Back To Top